DK Shivakumar: ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್; ಡಿಕೆ ಶಿವಕುಮಾರ್ ಸುಳಿವು

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

DK Shivakumar: ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್; ಡಿಕೆ ಶಿವಕುಮಾರ್ ಸುಳಿವು
ಡಿಕೆ ಶಿವಕುಮಾರ್
Follow us
|

Updated on: Feb 21, 2023 | 8:24 AM

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸುಳಿವು ನೀಡಿದ್ದಾರೆ. ಮೇಘಳಾಪುರದಲ್ಲಿ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ನಿಮ್ಮ ಶಾಸಕರಾಗಿರುವುದು ಭಾಗ್ಯ. ಸಿದ್ದರಾಮಯ್ಯ ಅವರಿಗೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಂತುಕೊಳ್ಳುವ ಶಕ್ತಿ ನೀಡಿದ್ದೀರಿ. ವರುಣಾ ಕ್ಷೇತ್ರದ ಜನರ ಸಹಾಯ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸೀರೆ, ಸೈಕಲ್ ಬಿಟ್ಟರೆ ಬೇರೆ ಏನು ಕೊಡಲಿಲ್ಲ ಎಂದ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವರುಣಾ ಕ್ಷೇತ್ರದಿಂದ ಸದ್ಯ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಈ ಬಾರಿ ವರುಣಾದಲ್ಲಿ ಯತೀಂದ್ರ ಅವರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಡಿಕೆಶಿ ಮತದಾರರಲ್ಲಿ ಮYathindra Siddaramaiahನವಿ ಮಾಡಿದ್ದಾರೆ.

ಇದನ್ನೂ ಓದಿ: D Roopa Moudgil: ಯಾರು ಡಿ ರೂಪಾ ಮೌದ್ಗಿಲ್? ರೋಹಿಣಿ ಸಿಂಧೂರಿ ಜತೆ ಕದನಕ್ಕೆ ಕಾರಣವೇನು? ಇಲ್ಲಿದೆ ವಿವರ

ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಅದಕ್ಕಾಗಿ ಬಿರುಸಿನ ಸಿದ್ಧತೆಯೂ ನಡೆಯುತ್ತಿದೆ. ಈಗಾಗಲೇ ಸಿದ್ದರಾಮಯ್ಯ ಬೆಂಬಲಿಗರು ಕೋಲಾರದಲ್ಲಿ ಚುನಾವಣೆ ಸಿದ್ಧತೆ, ಪ್ರಚಾರ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಆಸೆ ಬಿಚ್ಚಿಟ್ಟಿದ್ದ ಡಿಕೆಶಿ

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸೋಮವಾರ ಮಾತನಾಡಿದ್ದ ಡಿಕೆಶಿ, ಇನ್ನು ಕೇವಲ 50 ದಿನಗಳ ಕಾಲ ಮಾತ್ರ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುತ್ತದೆ. 50 ದಿನಗಳ ಬಳಿಕ ನಿಮ್ಮ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ಮೂರನೇ ಮಹಡಿಗೆ ಬಂದು ನನ್ನನ್ನು ಭೇಟಿಯಾಗಬೇಕು ಎಂದು ಹೇಳಿದ್ದರು. ಈ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂಬುದನ್ನು ಬಹಿರಂಗಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್