ಟಿವಿ9 ಕನ್ನಡ ಡಿಜಿಟಲ್ ವತಿಯಿಂದ 72ನೇ ಗಣರಾಜ್ಯೋತ್ಸವದ ಶುಭಾಶಯಗಳು.. ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ಓದುಗರನ್ನು ಇಂತಹ ಗೊಂದಲಗಳಿಂದ ಪಾರು ಮಾಡಲೆಂದೇ ಪ್ರತಿನಿತ್ಯ Live Blog ಮೂಲಕ ಆಯಾ ಕ್ಷಣದ ಮುಖ್ಯಾಂಶಗಳನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಮಗಿಷ್ಟವಾಗಿದೆ ಎನ್ನುವ
xಮಂಗಳವಾರ ಬೆಳಗ್ಗೆ 11 ಗಂಟೆಗೆ ಮೆರವಣಿಗೆ ಆರಂಭಿಸಲು ಅನುಮತಿ ನೀಡಲಾಗಿತ್ತು. ಆದಾಗ್ಯೂ, ಇದಕ್ಕಿಂತ ಒಂದು ಗಂಟೆ ಮುಂಚೆಯೇ ರೈತರು ತಮ್ಮ ಪ್ರತಿಭಟನೆ ಆರಂಭಿಸಿದ್ದರು.