AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

About Us

“For A Better Society”

Tv9 Kannada is a 24 hours free to air News channel that bring the latest news and information to viewers. We understand that each event impacts world history and that the direction that society takes is influenced by the information that percolates down to people. It is this thought that has shaped our direction and content – direct, incisive and factual – reflecting the human angle and the focus being “A Better Society”.

ಟಿವಿ9… ರಾಜ್ಯದ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಕನ್ನಡ ಚಾನಲ್ಗಳ ಇತಿಹಾಸದಲ್ಲೇ ಮೊಟ್ಟ ಮೊದಲ ನಿರಂತರ ಸುದ್ದಿವಾಹಿನಿಯಾಗಿ ಡಿಸೆಂಬರ್ 9, 2006ರಲ್ಲಿ ಆರಂಭವಾದ ಟಿವಿ9 ಮತ್ತೆಂದು ಹಿಂದೆ ತಿರುಗಿ ನೋಡಿಲ್ಲ. ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿರುವ ಟಿವಿ9 ಅತ್ಯಂತ ಬೇಗ ಕರ್ನಾಟಕದ ಮನೆಮಾತಾಗಿದೆ.

“ಉತ್ತಮ ಸಮಾಜಕ್ಕಾಗಿ”ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಅಂಕು ಡೊಂಕುಗಳನ್ನು ತಿದ್ದುತ್ತ, ನೊಂದವರ ಧ್ವನಿಯಾಗಿ, ಆಡಳಿತ ಯಂತ್ರದಲ್ಲಿನ ದೋಷಗಳನ್ನು ಸರಿಪಡಿಸಲು ಹಲವಾರು ಕುಟುಕು ಕಾರ್ಯಾಚರಣೆ ನಡೆಸಿ ಆ ಮೂಲಕ ವ್ಯವಸ್ಥೆಯಲ್ಲಿನ ಲೋಪ ದೋಷಗಳನ್ನು ತೊಡೆದು ಹಾಕುವಲ್ಲಿ ಟಿವಿ9 ತನ್ನ ಕರ್ತವ್ಯ ನಿರ್ವಹಿಸುತ್ತಿದೆ.

ದೃಶ್ಯ ಮಾಧ್ಯಮ ಸದಾ ಪೈಪೋಟಿ ಮೂಲಕ ನಾಗಾಲೋಟದಲ್ಲಿ ಓಡುತ್ತಿರುವ ಒಂದು ಪ್ರಭಲ ಮಾಧ್ಯಮ. ಪೈಪೋಟಿಯ ಭರದಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ನಿರಂತರ ಸುದ್ದಿ ನೀಡುವ ಟಿವಿ9 ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ.

ಕರ್ನಾಟಕದ ಮಟ್ಟಿಗೆ ಟಿವಿ9 ಒಂದು ನಂಬಿಕೆ, ಟಿವಿ9 ಒಂದು ವಿಶ್ವಾಸ, ಟಿವಿ9 ಒಂದು ನಿಖರತೆ. ನಿರಂತರ ಸುದ್ದಿಗಾಗಿ ನೋಡ್ತಾ ಇರಿ ಟಿವಿ9 ಉತ್ತಮ ಸಮಾಜಕ್ಕಾಗಿ….

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ