ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಒಂದೂವರೆ ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು,ಆರೋಗ್ಯ, ಜೀವನಶೈಲಿ, ಅಡುಗೆ, ಫ್ಯಾಷನ್ ಮತ್ತು ಪ್ರಯಾಣದ ಬಗ್ಗೆ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.
SSC JE Recruitment 2025: SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) 2025 ರ ಜೂನಿಯರ್ ಎಂಜಿನಿಯರ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. 1340 ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್) ಜುಲೈ 21 ರೊಳಗೆ ssc.gov.in ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.
- Akshatha Vorkady
- Updated on: Jul 1, 2025
- 4:12 pm
Oldest Engineering College: ದೇಶದ ಮೊದಲ ಎಂಜಿನಿಯರಿಂಗ್ ಕಾಲೇಜು ಯಾವುದು ಗೊತ್ತಾ?
ಐಐಟಿ ರೂರ್ಕಿ ಭಾರತದ ಅತ್ಯಂತ ಹಳೆಯ ಎಂಜಿನಿಯರಿಂಗ್ ಸಂಸ್ಥೆ. 1847ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಆರಂಭದಲ್ಲಿ ಗಂಗಾ ಕಾಲುವೆ ಯೋಜನೆಗಾಗಿ ಎಂಜಿನಿಯರ್ಗಳಿಗೆ ತರಬೇತಿ ನೀಡುತ್ತಿತ್ತು. ಇಂದು, ಇದು ಬಿ.ಟೆಕ್, ಎಂ.ಟೆಕ್, ಎಂಬಿಎ ಮತ್ತು ಪಿಎಚ್ಡಿ ಸೇರಿದಂತೆ ಹಲವು ಕೋರ್ಸ್ಗಳನ್ನು ನೀಡುತ್ತದೆ ಮತ್ತು ಅತ್ಯುತ್ತಮ ಉದ್ಯೋಗ ದಾಖಲೆಯನ್ನು ಹೊಂದಿದೆ. ಇಲ್ಲಿ ಪ್ರವೇಶ ಪಡೆಯಲು JEE Advanced, GATE ಮತ್ತು CAT ಪರೀಕ್ಷೆ ಅಗತ್ಯ.
- Akshatha Vorkady
- Updated on: Jul 1, 2025
- 3:54 pm
GPSC Recruitment 2025: ಎಂಜಿನಿಯರಿಂಗ್ ಮುಗಿಸಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದರೆ, ಇಲ್ಲಿದೆ ಸುವರ್ಣಾವಕಾಶ
ಗುಜರಾತ್ ಸಾರ್ವಜನಿಕ ಸೇವಾ ಆಯೋಗ (GPSC) ಸಹಾಯಕ ಎಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 100 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 9 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 20-35 ವರ್ಷಗಳು. ಆಯ್ಕೆ ಪ್ರಕ್ರಿಯೆಯು ಪ್ರಾಥಮಿಕ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ಅರ್ಜಿ ಶುಲ್ಕ ಮತ್ತು ಇತರ ವಿವರಗಳಿಗೆ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ.
- Akshatha Vorkady
- Updated on: Jul 1, 2025
- 12:45 pm
IBPS PO Recruitment 2025: ಐಬಿಪಿಎಸ್ ಬ್ಯಾಂಕ್ ಪಿಒ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
ಐಬಿಪಿಎಸ್ ಪಿಒ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 11 ಬ್ಯಾಂಕ್ಗಳಲ್ಲಿ 6000 ಕ್ಕೂ ಹೆಚ್ಚು ಹುದ್ದೆಗಳಿವೆ. ಜುಲೈ 1 ರಿಂದ ಜುಲೈ 27 ರವರೆಗೆ ಅರ್ಜಿ ಸಲ್ಲಿಸಬಹುದು. ಪದವಿ ಪಡೆದವರು ಅರ್ಹರು. ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರಗಳನ್ನು ಐಬಿಪಿಎಸ್ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ibps.in ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
- Akshatha Vorkady
- Updated on: Jul 1, 2025
- 12:27 pm
Vasthu Tips: ಮನೆಯೊಳಗೆ ನಕಾರಾತ್ಮಕ ಶಕ್ತಿ ಪ್ರವೇಶಿಸದಿರಲು ಮುಖ್ಯ ದ್ವಾರದಲ್ಲಿ ಇವುಗಳನ್ನು ನೇತುಹಾಕಿ
ಭಾರತೀಯ ವಾಸ್ತುಶಾಸ್ತ್ರದಲ್ಲಿ ಮುಖ್ಯ ದ್ವಾರಕ್ಕೆ ಬಹಳ ಮಹತ್ವವಿದೆ. ತೋರಣ, ಕುದುರೆ ಲಾಳ, ಸ್ವಸ್ತಿಕ್ ಚಿಹ್ನೆ ಮತ್ತು ಗಣೇಶ/ಲಕ್ಷ್ಮಿ ಯಂತ್ರಗಳನ್ನು ಮುಖ್ಯ ದ್ವಾರದಲ್ಲಿ ಇರಿಸುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ ಮತ್ತು ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಇವುಗಳು ಸಮೃದ್ಧಿ, ಸಂತೋಷ ಮತ್ತು ಶಾಂತಿಯನ್ನು ತರುತ್ತವೆ ಎಂದು ಹೇಳಲಾಗುತ್ತದೆ. ಸರಿಯಾದ ಸ್ಥಾಪನೆ ಮತ್ತು ನಿರ್ವಹಣೆ ಮುಖ್ಯ.
- Akshatha Vorkady
- Updated on: Jul 1, 2025
- 11:33 am
Tuesday Remedies: ದುಷ್ಟ ದೃಷ್ಟಿಯಿಂದ ತಪ್ಪಿಸಲು ಮಂಗಳವಾರ ಈ 4 ಸರಳ ಪರಿಹಾರಗಳನ್ನು ಮಾಡಿ!
ಮಂಗಳವಾರವು ಆಂಜನೇಯ ಸ್ವಾಮಿಗೆ ಸಮರ್ಪಿತವಾದ ದಿನ. ಆ ದಿನ ದುಷ್ಟ ದೃಷ್ಟಿ ನಿವಾರಣೆಗಾಗಿ ಕರ್ಪೂರ, ಉಪ್ಪು-ಸಾಸಿವೆ, ಲವಂಗದಿಂದ ಕೆಲವು ಪರಿಹಾರಗಳನ್ನು ಮಾಡಬಹುದು. ಹನುಮಂತನ ಪೂಜೆ, ಸಿಂಧೂರ ಅರ್ಪಣೆ, ಹನುಮಾನ್ ಚಾಲೀಸಾ ಪಾರಾಯಣ ಮುಂತಾದವು ದುಷ್ಟ ಶಕ್ತಿಯಿಂದ ರಕ್ಷಣೆ ನೀಡುತ್ತವೆ ಎಂದು ನಂಬಲಾಗಿದೆ. ಇಲ್ಲಿ ಮಂಗಳವಾರದಂದು ಮಾಡಬಹುದಾದ ಪರಿಹಾರಗಳ ಬಗ್ಗೆ ವಿವರಿಸಲಾಗಿದೆ
- Akshatha Vorkady
- Updated on: Jul 1, 2025
- 10:28 am
Daily Devotional: ದಕ್ಷಿಣೆ ನೀಡಬೇಕು ಎಂದು ಹೇಳುವುದೇಕೆ? ಇದರ ಮಹತ್ವವನ್ನು ತಿಳಿಯಿರಿ
ಡಾ. ಬಸವರಾಜ್ ಗುರೂಜಿಯವರ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದಕ್ಷಿಣೆ ನೀಡುವ ಮಹತ್ವವನ್ನು ವಿವರಿಸಿದ್ದಾರೆ. ಪೂಜೆ, ಗೃಹಪ್ರವೇಶ, ವಿವಾಹ ಮುಂತಾದ ಶುಭ ಕಾರ್ಯಗಳಲ್ಲಿ ಸಮಯಕ್ಕೆ ತಕ್ಕಂತೆ ದಕ್ಷಿಣೆ ನೀಡುವುದು ಅತ್ಯಂತ ಮುಖ್ಯ. ದಕ್ಷಿಣೆ ನೀಡದಿರುವುದು ಪಾಪಕ್ಕೆ ಕಾರಣವಾಗಬಹುದು. ಹಾಗಾಗಿ, ಯಾವುದೇ ಸೇವೆ ಅಥವಾ ಕೆಲಸಕ್ಕೆ ಸರಿಯಾದ ಸಮಯದಲ್ಲಿ ದಕ್ಷಿಣೆ ನೀಡುವುದು ಅಗತ್ಯ ಎಂದು ಗುರುಜಿಯವರು ಸಲಹೆ ನೀಡುತ್ತಾರೆ.
- Akshatha Vorkady
- Updated on: Jul 1, 2025
- 8:34 am
ಈ ರಾಶಿಗೆ ಇಂದು ಶುಭಕ್ಕಿಂತ, ಅಶುಭಗಳೇ ಹೆಚ್ಚು!
ಜುಲೈ 01ರಂದು ತುಲಾರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
- Akshatha Vorkady
- Updated on: Jul 1, 2025
- 7:54 am
ICAI CA Final Result 2025: CA ಅಂತಿಮ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ; ಪರಿಶೀಲಿಸುವುದು ಹೇಗೆ?
2025ರ ICAI CA ಅಂತಿಮ ಪರೀಕ್ಷೆಯ ಫಲಿತಾಂಶ ಜುಲೈನಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ. ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ಗಳಾದ icaiexam.icai.org ಮತ್ತು icai.nic.in ನಲ್ಲಿ ಬಿಡುಗಡೆ ಮಾಡಲಾಗುವುದು. ಮಾಧ್ಯಮ ವರದಿಗಳ ಪ್ರಕಾರ, ಜುಲೈ 3 ಅಥವಾ 4 ರಂದು ಫಲಿತಾಂಶ ಘೋಷಣೆಯಾಗುವ ಸಾಧ್ಯತೆಯಿದೆ. ಆದರೆ ಈ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
- Akshatha Vorkady
- Updated on: Jun 30, 2025
- 4:17 pm
Astrologer Prediction: 2027ಕ್ಕೆ ಭಾರತದ ಮಡಿಲು ಸೇರಲಿದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಖ್ಯಾತ ಜ್ಯೋತಿಷಿ ಭವಿಷ್ಯ
ಜ್ಯೋತಿಷಿ ಶರ್ಮಿಷ್ಠ ಅವರು ಪಿಓಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ) ಕುರಿತು ಭವಿಷ್ಯ ನುಡಿದಿದ್ದಾರೆ. ಕರಣ್ ವರ್ಮಾ ಎಂಬವರ ಪಾಡ್ಕ್ಯಾಸ್ಟ್ನಲ್ಲಿ ಶರ್ಮಿಷ್ಠ ಅವರು ಭಾಗಿಯಾಗಿದ್ದು, ಈ ವೇಳೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಘರ್ಷಣೆ ಹೆಚ್ಚಾಗುವ ಸಾಧ್ಯತೆಯ ಕುರಿತು ಮುನ್ಸೂಚನೆಯನ್ನು ನೀಡಿದ್ದಾರೆ. 2027 ರೊಳಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಮಡಿಲು ಸೇರಲಿದೆ ಎಂದು ಹೇಳಿದ್ದಾರೆ. ಈ ಭವಿಷ್ಯವಾಣಿಯು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
- Akshatha Vorkady
- Updated on: Jun 30, 2025
- 3:12 pm
ECIL Recruitment 2025: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ನಲ್ಲಿ ಅಪ್ರೆಂಟಿಸ್ಗಳ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) 125 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಐಟಿಐ ಪದವೀಧರರು ಜುಲೈ 7 ರೊಳಗೆ ecil.co.in ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಜೂನ್ 26 ರಿಂದ ಆರಂಭವಾಗಿದೆ. ಆಯ್ಕೆ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮಾಡಲಾಗುವುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಕಂಪನಿಯ ಅಧಿಕೃತ ಸೂಚನೆಯನ್ನು ಪರಿಶೀಲಿಸಿ.
- Akshatha Vorkady
- Updated on: Jun 30, 2025
- 2:35 pm
Vastu Shastra: ಮನೆಯಲ್ಲಿ ಮನಿ ಪ್ಲಾಂಟ್ ಈ ದಿಕ್ಕಿನಲ್ಲಿಡಿ; ಕೆಲವೇ ದಿನಗಳಲ್ಲಿ ಬದಲಾವಣೆ ಕಾಣುವಿರಿ
ವಾಸ್ತು ಶಾಸ್ತ್ರದ ಪ್ರಕಾರ, ಮನಿ ಪ್ಲಾಂಟ್ ಅನ್ನು ಆಗ್ನೇಯ ದಿಕ್ಕಿನಲ್ಲಿ ಇಡುವುದು ಅತ್ಯಂತ ಶುಭಕರ. ಇದು ಸಂಪತ್ತು, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿಯನ್ನು ತರುತ್ತದೆ . ಈಶಾನ್ಯ, ಪಶ್ಚಿಮ ಮತ್ತು ನೈಋತ್ಯ ದಿಕ್ಕುಗಳಲ್ಲಿ ಇಡುವುದನ್ನು ತಪ್ಪಿಸಬೇಕು, ಏಕೆಂದರೆ ಇದು ಆರ್ಥಿಕ ನಷ್ಟ ಮತ್ತು ಇತರ ಸಮಸ್ಯೆಗಳಿಗೆ ಕಾರಣವಾಗಬಹುದು. ಆಗ್ನೇಯ ದಿಕ್ಕಿನಲ್ಲಿ ಇಡುವುದರಿಂದ ಹಣದ ಒಳಹರಿವು ಹೆಚ್ಚಾಗುತ್ತದೆ ಮತ್ತು ಕುಟುಂಬದಲ್ಲಿ ಸಂತೋಷ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ.
- Akshatha Vorkady
- Updated on: Jun 30, 2025
- 11:36 am