AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ

ಉಪಸಂಪಾದಕಿ - TV9 Kannada

akshathakiran.vorkady@tv9.com

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow On:
Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿಗಳು ಸೌಂದರ್ಯ ಮತ್ತು ಧನಾತ್ಮಕ ಶಕ್ತಿಯ ಸಂಕೇತ. ಆದರೆ, ವಾಸ್ತು ಪ್ರಕಾರ ಅವುಗಳನ್ನು ಮನೆಯಲ್ಲಿ ಇಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಅಡುಗೆಮನೆ, ಸ್ನಾನಗೃಹದಲ್ಲಿ ಇಡಬೇಡಿ. ಮುರಿದ ಗರಿಗಳು, ಧೂಳು ಹಿಡಿದ ಗರಿಗಳು ನಕಾರಾತ್ಮಕ ಶಕ್ತಿ ತರಬಹುದು. ಬೆಸ ಸಂಖ್ಯೆಯಲ್ಲಿಟ್ಟು, ಸ್ವಚ್ಛವಾಗಿಡಿ. ಈ ತಪ್ಪುಗಳನ್ನು ತಪ್ಪಿಸಿದರೆ ಅದೃಷ್ಟ ಮತ್ತು ಶಾಂತಿ ಪ್ರಾಪ್ತಿಯಾಗುತ್ತದೆ.

CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕರ್ನಾಟಕದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕರ್ನಾಟಕದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 2026ನೇ ಸಾಲಿಗೆ 9,175 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ತಾಂತ್ರಿಕ ಮತ್ತು ಟ್ರೇಡ್ಸ್‌ಮನ್ ವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಅವಕಾಶವಿದ್ದು, ಕರ್ನಾಟಕದಲ್ಲಿ 466 ಹುದ್ದೆಗಳು ಮೀಸಲಿವೆ. ಡ್ರೈವರ್, ಕುಕ್ ಸೇರಿದಂತೆ ಹಲವು ವೃತ್ತಿಪರ ಹುದ್ದೆಗಳಿಗೆ 21,700 ರಿಂದ 69,100ರೂ. ವೇತನ ಸಿಗಲಿದೆ. ಆಸಕ್ತರು ಮೇ 19ರೊಳಗೆ ಅರ್ಜಿ ಸಲ್ಲಿಸಬಹುದು.

Akshaya Tritiya: ಅಕ್ಷಯ ತೃತೀಯಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ 5 ಅಗ್ಗದ ವಸ್ತು ಮನೆಗೆ ತಂದರೂ ಒಲಿಯಲಿದೆ ಲಕ್ಷ್ಮಿ ಕೃಪೆ!

Akshaya Tritiya: ಅಕ್ಷಯ ತೃತೀಯಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ 5 ಅಗ್ಗದ ವಸ್ತು ಮನೆಗೆ ತಂದರೂ ಒಲಿಯಲಿದೆ ಲಕ್ಷ್ಮಿ ಕೃಪೆ!

ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ, ಈ ದಿನ ಮಾಡಿದ ಶುಭ ಕಾರ್ಯಗಳಿಗೆ ಅಕ್ಷಯ ಫಲ ಲಭಿಸುತ್ತದೆ. ಚಿನ್ನ ಖರೀದಿಗೆ ಅಸಾಧ್ಯವಾದರೂ ಚಿಂತೆಯಿಲ್ಲ. ಜ್ಯೋತಿಷ್ಯದ ಪ್ರಕಾರ, ಕೇವಲ ಚಿನ್ನವಲ್ಲದೆ, ಕಡಿಮೆ ಬೆಲೆಯ ಕೆಲವು ಪವಿತ್ರ ವಸ್ತುಗಳನ್ನು ಮನೆಗೆ ತರುವುದರಿಂದಲೂ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬಹುದು. ಸಂಪತ್ತು, ಸಮೃದ್ಧಿ ಹೆಚ್ಚಿಸುವ ಆ ಐದು ಪ್ರಮುಖ ವಸ್ತುಗಳ ಬಗ್ಗೆ ಮಾಹಿತಿ ಇಲ್ಲಿದೆ.

Sun Transit: ಏಪ್ರಿಲ್ 14 ಸೂರ್ಯ ಮೇಷ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

Sun Transit: ಏಪ್ರಿಲ್ 14 ಸೂರ್ಯ ಮೇಷ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಏಪ್ರಿಲ್ 14 ರಂದು ಸೂರ್ಯನು ಮೇಷ ರಾಶಿಗೆ ಸಂಚರಿಸಲಿದ್ದಾನೆ. ಈ ಸೂರ್ಯ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟ ತಂದರೆ, ಇನ್ನು ಕೆಲವು ರಾಶಿಗಳಿಗೆ ಸವಾಲು ತರಲಿದೆ. ವಿಶೇಷವಾಗಿ ಮೇಷ, ಕನ್ಯಾ ಮತ್ತು ಮೀನ ರಾಶಿಯವರು ಪ್ರಯಾಣ, ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಜ್ಯೋತಿಷ್ಯ ತಜ್ಞರು ಎಚ್ಚರಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆಗಳೊಂದಿಗೆ ಈ ಅವಧಿಯನ್ನು ಸುಗಮವಾಗಿ ನಿಭಾಯಿಸಿ.

Hindu Traditions: ದೇಹದ ಸೂರ್ಯ-ಚಂದ್ರ ಭಾಗಗಳು; ಬಲಗಾಲಿಟ್ಟು ಮನೆಗೆ ಬಾ ಎನ್ನುವುದೇಕೆ ಗೊತ್ತಾ?

Hindu Traditions: ದೇಹದ ಸೂರ್ಯ-ಚಂದ್ರ ಭಾಗಗಳು; ಬಲಗಾಲಿಟ್ಟು ಮನೆಗೆ ಬಾ ಎನ್ನುವುದೇಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಯಾವುದೇ ಸ್ಥಳಕ್ಕೆ ಪ್ರವೇಶಿಸುವಾಗ ಬಲಗಾಲು ಅಥವಾ ಎಡಗಾಲು ಇಡುವಿಕೆಗೆ ವಿಶೇಷ ಮಹತ್ವವಿದೆ. ಈ ಬಗ್ಗೆ ಡಾ. ಬಸವರಾಜ್ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ. ಶುಭ ಕಾರ್ಯಗಳು, ದೇವಾಲಯಗಳು, ಹಿರಿಯರ ಮನೆಗಳಿಗೆ ಬಲಗಾಲು ಇಟ್ಟು ಪ್ರವೇಶಿಸುವುದು ಶುಭ ಫಲವನ್ನು ನೀಡುತ್ತದೆ. ಶತ್ರುಗಳ ಅಥವಾ ದುಷ್ಟರ ಸ್ಥಳಗಳಿಗೆ ಎಡಗಾಲು ಇಟ್ಟು ಹೋಗಬಹುದು. ಇದು ಹನುಮಂತನ ಲಂಕಾ ಪ್ರವೇಶದ ಕಥೆಯಲ್ಲಿ ಸ್ಪಷ್ಟವಾಗಿದೆ.

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮನೆಯಲ್ಲಿ ಬೆಳೆದ ಮುದ್ದಾದ ಸಾಕು ಬೆಕ್ಕು ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿ, ರಕ್ತಸಿಕ್ತ ಗಾಯಗೊಳಿಸಿದ ವಿಡಿಯೋ ವೈರಲ್ ಆಗಿದೆ. ಮಾಲೀಕಿ ಹೇಗೋ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ, ಅತ್ಯಂತ ಶಾಂತ ಪ್ರಾಣಿಗಳು ಕೂಡ ಕೆಲವೊಮ್ಮೆ ಆಕ್ರಮಣಕಾರಿ ವರ್ತನೆ ತೋರಬಹುದು ಎಂಬ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಸಾಕುಪ್ರಾಣಿಗಳ ಇಂತಹ ಅನಿರೀಕ್ಷಿತ ಆಕ್ರಮಣಕ್ಕೆ ಕಾರಣಗಳೇನು ಮತ್ತು ಇದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಲೇಖನದಲ್ಲಿ ವಿವರಿಸಲಾಗಿದೆ.

SECL Recruitment 2026: ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ; 1055 ಹುದ್ದೆಗಳಿಗೆ ಅರ್ಜಿ ಆಹ್ವಾನ; 47,330ರೂ. ಆರಂಭಿಕ ವೇತನ!

SECL Recruitment 2026: ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ; 1055 ಹುದ್ದೆಗಳಿಗೆ ಅರ್ಜಿ ಆಹ್ವಾನ; 47,330ರೂ. ಆರಂಭಿಕ ವೇತನ!

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) 1055 ಮೈನಿಂಗ್ ಸರ್ದಾರ್, ಸಹಾಯಕ ಫೋರ್‌ಮನ್ ಮತ್ತು ಡೆಪ್ಯೂಟಿ ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಉತ್ತೀರ್ಣರು ಅಥವಾ ಮೈನಿಂಗ್ ಡಿಪ್ಲೊಮಾ ಪಡೆದವರು, 18-30 ವಯಸ್ಸಿನವರು ಏಪ್ರಿಲ್ 15 ರಿಂದ ಮೇ 14 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ 47,330ರೂ. ವೇತನ ದೊರೆಯಲಿದೆ. ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದ್ದು, ನೆಗೆಟಿವ್ ಮಾರ್ಕಿಂಗ್ ಇರುವುದಿಲ್ಲ.

Quiet Quitting: ಸಂಬಳಕ್ಕಾಗಿ ಮಾತ್ರ ಕೆಲಸ: ‘ಕ್ವೈಟ್ ಕ್ವಿಟಿಂಗ್’ನಲ್ಲಿ ವಿಶ್ವದಲ್ಲೇ ಭಾರತಕ್ಕೆ ಮೊದಲ ಸ್ಥಾನ!

Quiet Quitting: ಸಂಬಳಕ್ಕಾಗಿ ಮಾತ್ರ ಕೆಲಸ: ‘ಕ್ವೈಟ್ ಕ್ವಿಟಿಂಗ್’ನಲ್ಲಿ ವಿಶ್ವದಲ್ಲೇ ಭಾರತಕ್ಕೆ ಮೊದಲ ಸ್ಥಾನ!

ವಿಶ್ವದಲ್ಲೇ 'ಮೌನ ನಿರ್ಗಮನ' (Quiet Quitting) ಪ್ರವೃತ್ತಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಕಚೇರಿಗೆ ಹೋದರೂ ಕೆಲಸದ ಬಗ್ಗೆ ಉತ್ಸಾಹವಿಲ್ಲದೆ, ಕೇವಲ ಸಂಬಳಕ್ಕಾಗಿ ಯಾಂತ್ರಿಕವಾಗಿ ದುಡಿಯುವವುದನ್ನು ಇದು ಸೂಚಿಸುತ್ತದೆ. ಅಧಿಕ ಕೆಲಸದ ಹೊರೆ, ವೇತನ ಅಸಮತೋಲನ ಪ್ರಮುಖ ಕಾರಣ. ಇದು ವೈಯಕ್ತಿಕ ಹಾಗೂ ಸಾಂಸ್ಥಿಕ ಬೆಳವಣಿಗೆಗೆ ಮಾರಕ. ಕಂಪನಿಗಳು ಉತ್ತಮ ವಾತಾವರಣ ಸೃಷ್ಟಿಸುವುದರಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

Wedding Invitations: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಲೇಬಾರದು ಯಾಕೆ ಗೊತ್ತಾ?

Wedding Invitations: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಲೇಬಾರದು ಯಾಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಮದುವೆ ಆಮಂತ್ರಣ ಪತ್ರಿಕೆಗೆ ವಿಶೇಷ ಮಹತ್ವವಿದೆ. ಇತ್ತೀಚಿನ ದಿನಗಳಲ್ಲಿ ವಧು-ವರರ ಫೋಟೋಗಳನ್ನು ಮುದ್ರಿಸುವುದು ಸಾಮಾನ್ಯ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಇದು ದೃಷ್ಟಿ ದೋಷ, ಕಾರ್ಡ್‌ಗಳ ಅಸಮರ್ಪಕ ವಿಲೇವಾರಿ ಮತ್ತು ಗೌಪ್ಯತೆ ಸಮಸ್ಯೆಗಳನ್ನು ಉಂಟುಮಾಡಬಹುದು. ಮದುವೆ ಕಾರ್ಡ್‌ಗಳು ಪವಿತ್ರವಾಗಿರಬೇಕು, ಗಣೇಶನಂತಹ ದೈವಿಕ ಚಿತ್ರಗಳು ಶುಭ. ಫೋಟೋಗಳು ಅನಗತ್ಯ ನಕಾರಾತ್ಮಕ ಶಕ್ತಿಗೆ ಆಹ್ವಾನ ನೀಡಬಹುದು ಎಂಬುದು ವಾಸ್ತು ತಜ್ಞರ ಅಭಿಪ್ರಾಯ.

Raj Panchak Rajyoga 2026: ಶೀಘ್ರದಲ್ಲೇ ರೂಪುಗೊಳ್ಳಲಿರುವ ಪ್ರಭಾವಶಾಲಿ ರಾಜಯೋಗ; ಈ 4 ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ

Raj Panchak Rajyoga 2026: ಶೀಘ್ರದಲ್ಲೇ ರೂಪುಗೊಳ್ಳಲಿರುವ ಪ್ರಭಾವಶಾಲಿ ರಾಜಯೋಗ; ಈ 4 ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ

ಶೀಘ್ರದಲ್ಲೇ ರೂಪುಗೊಳ್ಳಲಿರುವ ಪ್ರಭಾವಶಾಲಿ 'ರಾಜ ಪಂಚಕ ರಾಜಯೋಗ' ನಾಲ್ಕು ರಾಶಿಗಳಾದ ಮೇಷ, ಮಿಥುನ, ಕರ್ಕಾಟಕ ಮತ್ತು ವೃಶ್ಚಿಕದವರಿಗೆ ಅದೃಷ್ಟ ತರಲಿದೆ. ಈ ವಿಶೇಷ ಜ್ಯೋತಿಷ್ಯ ಯೋಗದಿಂದ ಆರ್ಥಿಕ ಅಭಿವೃದ್ಧಿ ಹೆಚ್ಚಾಗಿ, ಕೋಟ್ಯಾಧಿಪತಿಗಳಾಗುವ ಸುವರ್ಣಾವಕಾಶ ದೊರೆಯಲಿದೆ. ಆದಾಯ ವೃದ್ಧಿ, ಉದ್ಯೋಗದಲ್ಲಿ ಬಡ್ತಿ ಹಾಗೂ ಅನಿರೀಕ್ಷಿತ ಧನಲಾಭದಂತಹ ಶುಭ ಫಲಿತಾಂಶಗಳು ಗೋಚರಿಸಲಿವೆ. ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ನಿಶ್ಚಿತ.

Viral: ಧರ್ಮದ ಎಲ್ಲೆ ಮೀರಿ ಒಂದಾದ ಅಪರೂಪದ ಜೋಡಿ; 3 ಅಡಿ ಎತ್ತರದ ವರನ ಕೈಹಿಡಿದ 5 ಅಡಿ ಯುವತಿ

Viral: ಧರ್ಮದ ಎಲ್ಲೆ ಮೀರಿ ಒಂದಾದ ಅಪರೂಪದ ಜೋಡಿ; 3 ಅಡಿ ಎತ್ತರದ ವರನ ಕೈಹಿಡಿದ 5 ಅಡಿ ಯುವತಿ

ಮಚಲಿಪಟ್ಟಣದ ಶಶಿ ಮತ್ತು ಗೌಸಿಯಾ ಜೋಡಿಯ ಪ್ರೇಮಕಥೆ ಈಗ ವೈರಲ್ ಆಗಿದೆ. ಧರ್ಮ ಮೀರಿ, ಕುಟುಂಬದ ವಿರೋಧದ ನಡುವೆಯೂ ಈ ಜೋಡಿ ಚರ್ಚ್‌ನಲ್ಲಿ ಮದುವೆಯಾಗಿ ಪೊಲೀಸ್ ರಕ್ಷಣೆ ಪಡೆದಿದೆ. ದೈಹಿಕ ನ್ಯೂನತೆಯನ್ನು ಬದಿಗೊತ್ತಿ, ಪ್ರೀತಿಸಿದ ವ್ಯಕ್ತಿಯ ಜೀವನಕ್ಕೆ ಆಸರೆಯಾದ ಗೌಸಿಯಾ ಅವರ ಧೈರ್ಯಕ್ಕೆ ಈಗ ನೆಟ್ಟಿಗರು "ಇದೇ ನಿಜವಾದ ಪ್ರೀತಿ" ಎಂದು ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Avoid Loud Voice: ಈ ಸ್ಥಳಗಳಲ್ಲಿ ಎಂದಿಗೂ ಏರು ಧ್ವನಿಯಲ್ಲಿ ಮಾತನಾಡಲೇಬೇಡಿ; ಕಾರಣ ಇಲ್ಲಿದೆ

Avoid Loud Voice: ಈ ಸ್ಥಳಗಳಲ್ಲಿ ಎಂದಿಗೂ ಏರು ಧ್ವನಿಯಲ್ಲಿ ಮಾತನಾಡಲೇಬೇಡಿ; ಕಾರಣ ಇಲ್ಲಿದೆ

ಶಾಲಾ-ಕಾಲೇಜು, ಆಸ್ಪತ್ರೆ, ಪೂಜಾ ಕೊಠಡಿ, ಮತ್ತು ಕೌಟುಂಬಿಕ ಸಂಬಂಧಗಳಲ್ಲಿ ಜೋರು ಧ್ವನಿಯಲ್ಲಿ ಏಕೆ ಮಾತನಾಡಬಾರದು ಎಂದು ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಈ ಎಲ್ಲಾ ಸಂದರ್ಭಗಳಲ್ಲಿ ಮೃದು ಮಾತು ನಮ್ಮ ಜೀವನಕ್ಕೆ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ.