AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ

ಉಪಸಂಪಾದಕಿ - TV9 Kannada

akshathakiran.vorkady@tv9.com

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow On:
Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

ಕರ್ನಾಟಕ ಆಯುಷ್ ಇಲಾಖೆಯು ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿ.ಕಾಂ/ಬಿಬಿಎ ಪದವೀಧರರಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದವರಿಗೆ 25,000 ಮಾಸಿಕ ಗೌರವ ಧನ ಸಿಗಲಿದೆ. ಆಸಕ್ತರು ಮಾರ್ಚ್ 25 ರಂದು ನೇರ ಸಂದರ್ಶನಕ್ಕೆ ತಮ್ಮ ದಾಖಲೆಗಳೊಂದಿಗೆ ಹಾಜರಾಗಬಹುದು. ಇದು ಸರ್ಕಾರಿ ವಲಯದಲ್ಲಿ ವೃತ್ತಿಜೀವನ ಆರಂಭಿಸಲು ಉತ್ತಮ ಅವಕಾಶ.

High Court Recruitment 2026: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

High Court Recruitment 2026: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಆಯ್ಕೆಯಾದವರಿಗೆ 44,900 ರಿಂದ 1,42,400 ರೂ. ವರೆಗೆ ವೇತನ ಲಭ್ಯ. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಸಕ್ತರು ಏಪ್ರಿಲ್ 15ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Hindu Tradition: ಭಾನುವಾರ ತಪ್ಪದೇ ಈ ಕೆಲಸ ಮಾಡಿ; ಪ್ರಯೋಜನ ಸಾಕಷ್ಟಿವೆ

Hindu Tradition: ಭಾನುವಾರ ತಪ್ಪದೇ ಈ ಕೆಲಸ ಮಾಡಿ; ಪ್ರಯೋಜನ ಸಾಕಷ್ಟಿವೆ

ಭಾನುವಾರವು ಸೂರ್ಯಾರಾಧನೆಗೆ ಮೀಸಲಾದ ಪವಿತ್ರ ದಿನ. ಹಿಂದೂ ಸಂಪ್ರದಾಯದ ಪ್ರಕಾರ, ಇದು ಕೇವಲ ವಿಶ್ರಾಂತಿ ದಿನವಲ್ಲ, ಬದಲಾಗಿ ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸುವ ದಿನ. ಸೂರ್ಯನನ್ನು ಪ್ರತ್ಯಕ್ಷ ದೈವವೆಂದು ಪೂಜಿಸಿ, ಉಪವಾಸ, ಮಿತಾಹಾರ, ಸೂರ್ಯ ನಮಸ್ಕಾರ, ಗಾಯತ್ರಿ ಮಂತ್ರ ಪಠಣದ ಮೂಲಕ ಆರೋಗ್ಯ, ಆಧ್ಯಾತ್ಮಿಕ ಶಾಂತಿ, ಏಕಾಗ್ರತೆ ಮತ್ತು ಧನಾತ್ಮಕ ಶಕ್ತಿ ಪಡೆಯಬಹುದು. ವಿದ್ಯಾರ್ಥಿಗಳಿಗೂ ಸೂರ್ಯಾರಾಧನೆ ವರದಾನ.

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ 29 ರವರೆಗಿನ ವಾರಭವಿಷ್ಯವನ್ನು ನೀಡಿದ್ದಾರೆ. ಈ ಅವಧಿಯ ಗ್ರಹಗಳ ಗೋಚಾರ, ಪ್ರಮುಖ ತಿಥಿಗಳು ಮತ್ತು ಹಬ್ಬ ಹರಿದಿನಗಳೊಂದಿಗೆ, ಮೇಷದಿಂದ ಧನುಸ್ಸು ರಾಶಿಯವರೆಗಿನ ದ್ವಾದಶ ರಾಶಿಗಳ ಆರ್ಥಿಕ, ವೈಯಕ್ತಿಕ, ವೃತ್ತಿ ಮತ್ತು ಆರೋಗ್ಯದ ಕುರಿತು ವಿವರವಾದ ಶುಭ ಮತ್ತು ಅಶುಭ ಫಲಗಳನ್ನು ವಿವರಿಸಿದ್ದಾರೆ.

Goddess Durga: ಭಯ, ಆತಂಕ, ಒಂಟಿತನದಿಂದ ಮುಕ್ತಿ ಪಡೆಯಲು ಒಂಬತ್ತು ಮಂಗಳವಾರ ಈ ಕೆಲಸ ಮಾಡಿ

Goddess Durga: ಭಯ, ಆತಂಕ, ಒಂಟಿತನದಿಂದ ಮುಕ್ತಿ ಪಡೆಯಲು ಒಂಬತ್ತು ಮಂಗಳವಾರ ಈ ಕೆಲಸ ಮಾಡಿ

ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಹಲವಾರು ಸಂಕಷ್ಟಗಳಿಂದ ಮುಕ್ತಿ ಪಡೆಯಲು ಸಹಾಯಕವಾಗಿದೆ. ಭಯ, ಆತಂಕ, ಒಂಟಿತನ, ರಾಜಕೀಯ ಅಪವಾದ, ಉದ್ಯೋಗದಲ್ಲಿನ ಅವಮಾನ, ಜ್ಞಾಪಕಶಕ್ತಿ ಕೊರತೆ, ಹಾಗೂ ಬಾಣಂತಿಯರ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಈ ವಿಶೇಷ ಪೂಜಾ ವಿಧಾನವನ್ನು ಅನುಸರಿಸಬಹುದು. ಒಂಬತ್ತು ಮಂಗಳವಾರಗಳಂದು ಸಂಧ್ಯಾಕಾಲದಲ್ಲಿ 45 ಎಲೆಗಳ ವೀಳ್ಯದೆಲೆ ಹಾರವನ್ನು ಅರ್ಪಿಸಿ, "ಓಂ ದುಂ ದುರ್ಗಾಯೈ ನಮಃ" ಮಂತ್ರ ಜಪಿಸಿ, ಕೊನೆಯ ಮಂಗಳವಾರ ಮೂರು ಮುತ್ತೈದೆಯರಿಗೆ ತಾಂಬೂಲ ನೀಡುವ ಮೂಲಕ ಸಕಲ ಶುಭಗಳನ್ನು ಪಡೆಯಬಹುದು.

UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!

UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!

ಕೇಂದ್ರ ಲೋಕಸೇವಾ ಆಯೋಗ (UPSC) 2026ರ CMS ಪರೀಕ್ಷೆಯ ಮೂಲಕ 1300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. MBBS ಪದವಿ ಪಡೆದ 32 ವರ್ಷದೊಳಗಿನ ಅಭ್ಯರ್ಥಿಗಳು ಮಾರ್ಚ್ 31ರೊಳಗೆ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ. ಇದು ಕೇಂದ್ರ ಸರ್ಕಾರದಲ್ಲಿ ವೈದ್ಯಕೀಯ ವೃತ್ತಿ ಅರಸುವವರಿಗೆ ಉತ್ತಮ ಅವಕಾಶ.

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್‌ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಕೃತ್ಯದ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಗತಿಕ ಯುದ್ಧದ ಆತಂಕದಿಂದ ಹೆಚ್ಚಿದ ಬೇಡಿಕೆಯೇ ಕಳ್ಳತನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ನೌಕಾಪಡೆ ಜನವರಿ/ಫೆಬ್ರವರಿ 2027ರ 'ಅಗ್ನಿವೀರ್ SSR' ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು. ಪಿಯುಸಿ ಅಥವಾ ಡಿಪ್ಲೊಮಾ ಅರ್ಹತೆ, ನಿರ್ದಿಷ್ಟ ವಯೋಮಿತಿ ನಿಗದಿಪಡಿಸಲಾಗಿದೆ. INET ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ತಪಾಸಣೆ ಮೂಲಕ ಆಯ್ಕೆ ನಡೆಯುತ್ತದೆ. ಆಯ್ಕೆಯಾದವರಿಗೆ 30,000ರೂ. ಮಾಸಿಕ ವೇತನ ಹಾಗೂ 4 ವರ್ಷಗಳ ನಂತರ 10.04 ಲಕ್ಷ ರೂ. 'ಸೇವಾ ನಿಧಿ' ಸಿಗಲಿದೆ.

Kendriya Vidyalaya Admission 2026-27: ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ ಆರಂಭ; ಪೋಷಕರು ಗಮನಿಸಬೇಕಾದ ಪ್ರಮುಖ ಅಂಶ ಇಲ್ಲಿವೆ

Kendriya Vidyalaya Admission 2026-27: ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ ಆರಂಭ; ಪೋಷಕರು ಗಮನಿಸಬೇಕಾದ ಪ್ರಮುಖ ಅಂಶ ಇಲ್ಲಿವೆ

2026-27ನೇ ಸಾಲಿನ ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಮತ್ತು ನರ್ಸರಿ ಪ್ರವೇಶಾತಿ ಅರ್ಜಿಗಳು ಮಾರ್ಚ್ 20 ರಿಂದ ಆನ್‌ಲೈನ್‌ನಲ್ಲಿ ಲಭ್ಯವಾಗಿವೆ. ಏಪ್ರಿಲ್ 2ರೊಳಗೆ ಅರ್ಜಿ ಸಲ್ಲಿಸುವುದು ಅಗತ್ಯ. ಮಾರ್ಚ್ 31, 2026ಕ್ಕೆ ಮಗುವಿಗೆ 6 ವರ್ಷ ಆಗಿರಬೇಕು. ಕೇಂದ್ರ ಸರ್ಕಾರಿ ನೌಕರರ ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ. ಆಯ್ಕೆ ಪಟ್ಟಿ ಏಪ್ರಿಲ್ 8/9 ರಂದು ಬಿಡುಗಡೆಯಾಗಲಿದ್ದು, ಪ್ರಮುಖ ದಿನಾಂಕಗಳನ್ನು ತಪ್ಪದೇ ಗಮನಿಸಿ, ನಿಮ್ಮ ಮಗುವಿಗೆ ಸೀಟು ಖಚಿತಪಡಿಸಿಕೊಳ್ಳಿ.

Vastu Tips: ಮನೆಯೊಳಗೆ ಬಟ್ಟೆ ಒಣಗಿಸುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ!

Vastu Tips: ಮನೆಯೊಳಗೆ ಬಟ್ಟೆ ಒಣಗಿಸುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ!

ವಾಸ್ತು ಪ್ರಕಾರ, ಮನೆಯೊಳಗೆ ಬಟ್ಟೆ ಒಣಗಿಸುವುದು ನಕಾರಾತ್ಮಕ ಶಕ್ತಿ ಹೆಚ್ಚಿಸಿ ಆರ್ಥಿಕ ಸಂಕಷ್ಟ ತರುತ್ತದೆ. ವೈಜ್ಞಾನಿಕವಾಗಿ ಇದು ತೇವಾಂಶ ಹೆಚ್ಚಿಸಿ ಬ್ಯಾಕ್ಟೀರಿಯಾ ಬೆಳೆಸಿ ಅಸ್ತಮಾ, ಅಲರ್ಜಿಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮಹಾಲಕ್ಷ್ಮಿ ನೆಲೆಸಲು ಶುಭ್ರ ಒಣ ಪರಿಸರ ಅಗತ್ಯ. ಹೊರಗೆ ಬಟ್ಟೆ ಒಣಗಿಸುವುದು ಉತ್ತಮ, ಅನಿವಾರ್ಯವಾದರೆ ಗಾಳಿ ಇರುವ ಕೊಠಡಿ ಬಳಸಿ.

ಅಸಲಿ ಏಕಮುಖಿ ರುದ್ರಾಕ್ಷಿ ಗುರುತಿಸುವುದು ಹೇಗೆ? ಖರೀದಿಸುವ ಮುನ್ನ ಈ ಅಂಶ ತಿಳಿದಿರಲಿ!

ಅಸಲಿ ಏಕಮುಖಿ ರುದ್ರಾಕ್ಷಿ ಗುರುತಿಸುವುದು ಹೇಗೆ? ಖರೀದಿಸುವ ಮುನ್ನ ಈ ಅಂಶ ತಿಳಿದಿರಲಿ!

ಇತ್ತೀಚಿನ ದಿನಗಳಲ್ಲಿ ಏಕಮುಖಿ ರುದ್ರಾಕ್ಷಿಗೆ ಬೇಡಿಕೆ ಹೆಚ್ಚಿದ್ದು, ಮಾರುಕಟ್ಟೆಯಲ್ಲಿ ನಕಲಿ ರುದ್ರಾಕ್ಷಿಗಳ ಮಾರಾಟವೂ ಹೆಚ್ಚಾಗಿದೆ. ವಿಶೇಷವಾಗಿ ಏಕಮುಖಿ ರುದ್ರಾಕ್ಷಿ ಅತ್ಯಂತ ಅಪರೂಪ ಮತ್ತು ಬೆಲೆಬಾಳುವಂತದ್ದು, ಹಾಗಾಗಿ ಇದನ್ನು ಖರೀದಿಸುವಾಗ ಮೋಸಹೋಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಅಸಲಿ ರುದ್ರಾಕ್ಷಿ ಗುರುತಿಸುವುದು ಹೇಗೆ? ಖರೀದಿಸುವ ಮುನ್ನ ಯಾವ ಅಂಶಗಳನ್ನು ತಿಳಿದಿರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ

Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ

ದೇವರ ಪೂಜೆಯಲ್ಲಿ ಮಡಿ ಎನ್ನುವ ಪರಿಕಲ್ಪನೆಯು ಕೇವಲ ಶುಚಿತ್ವ ಮತ್ತು ಶುಭ್ರತೆಯ ಪ್ರತೀಕವಾಗಿದೆ. ಇದು ಭಗವಂತನ ಆರಾಧನೆಗೆ ಉತ್ತಮ ಮನಸ್ಸು ಮತ್ತು ಭಾವನೆಗಳನ್ನು ಸಿದ್ಧಪಡಿಸುವ ಒಂದು ವಿಧಾನವಾಗಿದೆ. ಮಡಿ ಕಟ್ಟುಪಾಡಲ್ಲ, ಬದಲಾಗಿ ಶ್ರದ್ಧೆ, ಭಕ್ತಿ ಮತ್ತು ಸಿಸ್ತಿನ ಸಂಕೇತವಾಗಿದೆ. ಇದು ಹಿರಿಯರಿಂದ ಬಂದ ಸಂಪ್ರದಾಯವಾಗಿದ್ದು, ಭಗವಂತನೊಂದಿಗೆ ಬಾಂಧವ್ಯ ಬೆಸೆಯುವ ಪವಿತ್ರ ನಿಯಮವಾಗಿದೆ ಎಂದು ಡಾ. ಬಸವರಾಜ್ ಗುರೂಜಿ ಸಲಹೆ ನೀಡಿದ್ದಾರೆ.

ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ