AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ

ಉಪಸಂಪಾದಕಿ - TV9 Kannada

akshathakiran.vorkady@tv9.com

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಒಂದೂವರೆ ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು,ಆರೋಗ್ಯ, ಜೀವನಶೈಲಿ, ಅಡುಗೆ, ಫ್ಯಾಷನ್ ಮತ್ತು ಪ್ರಯಾಣದ ಬಗ್ಗೆ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow On:
Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ

Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS) ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಎಚ್‌ಡಿ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು. ಆಸಕ್ತರು ಅಧಿಸೂಚನೆ ಓದಿ, ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಶುಲ್ಕ ಪಾವತಿಸಿ ಫೆಬ್ರವರಿ 02 ರೊಳಗೆ ವಿಳಾಸಕ್ಕೆ ಕಳುಹಿಸಬೇಕು. ಇದು ಸರ್ಕಾರಿ ವಲಯದಲ್ಲಿ ಉತ್ತಮ ಉದ್ಯೋಗಾವಕಾಶ.

Vastu Tips: ಬೆಳಿಗ್ಗೆ ಎದ್ದ ಕೂಡಲೇ ಈ ವಸ್ತುಗಳನ್ನು ನೋಡಲೇಬೇಡಿ; ವಾಸ್ತು ಸಲಹೆ ಇಲ್ಲಿದೆ

Vastu Tips: ಬೆಳಿಗ್ಗೆ ಎದ್ದ ಕೂಡಲೇ ಈ ವಸ್ತುಗಳನ್ನು ನೋಡಲೇಬೇಡಿ; ವಾಸ್ತು ಸಲಹೆ ಇಲ್ಲಿದೆ

ವಾಸ್ತು ಶಾಸ್ತ್ರದ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ನೀವು ನೋಡುವ ವಸ್ತುಗಳು ನಿಮ್ಮ ದಿನದ ಮನಸ್ಥಿತಿ ಮತ್ತು ಫಲಿತಾಂಶಗಳ ಮೇಲೆ ಪರಿಣಾಮ ಬೀರುತ್ತವೆ. ನೆರಳು, ಒಡೆದ ಕನ್ನಡಿ, ಕೊಳಕು ಪಾತ್ರೆ ಅಥವಾ ಮುರಿದ ದೇವತಾ ವಿಗ್ರಹಗಳನ್ನು ನೋಡುವುದು ನಕಾರಾತ್ಮಕ ಶಕ್ತಿಯನ್ನು ತರಬಹುದು. ಶುಭ ಮತ್ತು ಸಕಾರಾತ್ಮಕ ವಸ್ತುಗಳನ್ನು ನೋಡುವ ಅಭ್ಯಾಸದಿಂದ ದಿನವಿಡೀ ಶಾಂತಿ, ಆತ್ಮವಿಶ್ವಾಸ ಮತ್ತು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಇದು ನಿಮ್ಮ ದಿನವನ್ನು ಸಕಾರಾತ್ಮಕವಾಗಿ ಪ್ರಾರಂಭಿಸಲು ಸಹಕಾರಿ.

Vasthu Shastra: ತಪ್ಪಿಯೂ ಕೂಡ ಈ ವಸ್ತುಗಳನ್ನು ಕಪಾಟಿನಲ್ಲಿ ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ!

Vasthu Shastra: ತಪ್ಪಿಯೂ ಕೂಡ ಈ ವಸ್ತುಗಳನ್ನು ಕಪಾಟಿನಲ್ಲಿ ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ!

ಪ್ರತಿ ಮನೆಯಲ್ಲೂ ಬೀರು ಇರುವುದು ಸಾಮಾನ್ಯ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಬೀರುವಿನಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ಆರ್ಥಿಕ ನಷ್ಟ ಮತ್ತು ನಕಾರಾತ್ಮಕ ಶಕ್ತಿ ಹೆಚ್ಚಾಗಬಹುದು. ಸುಗಂಧ ದ್ರವ್ಯಗಳು, ಕನ್ನಡಿ, ಹರಿದ ಕಾಗದ, ಮತ್ತು ಕಪ್ಪು ಬಟ್ಟೆಗಳು ಬೀರುವಿನಲ್ಲಿ ಇಡಬಾರದ ಪ್ರಮುಖ ವಸ್ತುಗಳು. ಇವುಗಳನ್ನು ತಪ್ಪಿಸುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಮತ್ತು ಹಣಕಾಸಿನ ಸ್ಥಿರತೆ ವೃದ್ಧಿಸುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

Hindu Devotion: ದೇವಸ್ಥಾನಕ್ಕೆ ಯಾವ ಹಣ್ಣು ತೆಗೆದುಕೊಂಡು ಹೋಗುವುದು ಶುಭ?

Hindu Devotion: ದೇವಸ್ಥಾನಕ್ಕೆ ಯಾವ ಹಣ್ಣು ತೆಗೆದುಕೊಂಡು ಹೋಗುವುದು ಶುಭ?

ಹಿಂದೂ ಸಂಪ್ರದಾಯದಲ್ಲಿ ದೇವರಿಗೆ ಹಣ್ಣುಗಳನ್ನು ಅರ್ಪಿಸುವುದು ಸಾಮಾನ್ಯ. ಆದರೆ, ಯಾವ ಹಣ್ಣನ್ನು ಅರ್ಪಿಸಿದರೆ ಏನು ಫಲ ಸಿಗುತ್ತದೆ ಎಂಬುದು ಹಲವರಿಗೆ ತಿಳಿದಿಲ್ಲ. ಬಾಳೆಹಣ್ಣು ಸ್ಥಗಿತಗೊಂಡ ಕೆಲಸಗಳನ್ನು ಪೂರ್ಣಗೊಳಿಸಿದರೆ, ತೆಂಗಿನಕಾಯಿ ಯೋಜನೆಗಳಿಗೆ ಯಶಸ್ಸು ನೀಡುತ್ತದೆ. ಸೇಬು ರೋಗಗಳನ್ನು ನಿವಾರಿಸಿ ದಾರಿದ್ರ್ಯವನ್ನು ದೂರಮಾಡುತ್ತದೆ ಎಂದು ನಂಬಲಾಗಿದೆ.

SSC Constable GD Results Out: SSC ಕಾನ್ಸ್‌ಟೇಬಲ್ GD ಅಂತಿಮ ಫಲಿತಾಂಶ ಪ್ರಕಟ; ರಿಸ್ಟಲ್​​ ಪರಿಶೀಲಿಸುವ ವಿಧಾನ ಇಲ್ಲಿದೆ

SSC Constable GD Results Out: SSC ಕಾನ್ಸ್‌ಟೇಬಲ್ GD ಅಂತಿಮ ಫಲಿತಾಂಶ ಪ್ರಕಟ; ರಿಸ್ಟಲ್​​ ಪರಿಶೀಲಿಸುವ ವಿಧಾನ ಇಲ್ಲಿದೆ

ಸಿಬ್ಬಂದಿ ಆಯ್ಕೆ ಆಯೋಗ (SSC) 2026 ರ ಕಾನ್ಸ್‌ಟೇಬಲ್ GD ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಿಸಿದೆ. ಲಕ್ಷಾಂತರ ಅಭ್ಯರ್ಥಿಗಳಲ್ಲಿ 50,047 ಮಂದಿ ಯಶಸ್ವಿಯಾಗಿದ್ದಾರೆ. ಲಿಖಿತ, ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳ ನಂತರ ಆಯ್ಕೆಯಾದವರು ಅಧಿಕೃತ ವೆಬ್‌ಸೈಟ್‌ನಿಂದ PDF ಡೌನ್‌ಲೋಡ್ ಮಾಡಿಕೊಳ್ಳಬಹುದು. ಆಯ್ಕೆಯಾದವರಿಗೆ ಶೀಘ್ರದಲ್ಲೇ ಸೇರ್ಪಡೆ ಪತ್ರಗಳು ಲಭ್ಯವಾಗಲಿವೆ.

Bedi Hanuman Temple: ಇಲ್ಲಿ ಹನುಮಂತನನ್ನು ಸರಪಳಿಯಲ್ಲಿ ಕಟ್ಟಿ ಹಾಕಿ ಪೂಜಿಸಲಾಗುತ್ತದೆ; ಈ ದೇವಾಲಯ ಎಲ್ಲಿದೆ ಗೊತ್ತಾ?

Bedi Hanuman Temple: ಇಲ್ಲಿ ಹನುಮಂತನನ್ನು ಸರಪಳಿಯಲ್ಲಿ ಕಟ್ಟಿ ಹಾಕಿ ಪೂಜಿಸಲಾಗುತ್ತದೆ; ಈ ದೇವಾಲಯ ಎಲ್ಲಿದೆ ಗೊತ್ತಾ?

ಒಡಿಶಾದ ಪುರಿಯ ಜಗನ್ನಾಥ ದೇವಾಲಯದ ಸಮೀಪದಲ್ಲಿರುವ ಬೇಡಿ ಹನುಮಾನ್ ದೇವಾಲಯವು ವಿಶಿಷ್ಟವಾಗಿದೆ. ಇಲ್ಲಿ ಹನುಮಂತನನ್ನು ಬಂಗಾರದ ಸರಪಳಿಯಲ್ಲಿ ಬಂಧಿಸಲಾಗಿದೆ. ಸಮುದ್ರದ ಅಲೆಗಳು ಜಗನ್ನಾಥ ದೇವಾಲಯಕ್ಕೆ ನುಗ್ಗುವುದನ್ನು ತಡೆಯಲು, ಸ್ವತಃ ಜಗನ್ನಾಥ ದೇವರು ಹನುಮಂತನನ್ನು ಚಿನ್ನದ ಸಂಕೋಲೆಯಿಂದ ಕಟ್ಟಿಹಾಕಿದರು ಎಂಬುದು ಪೌರಾಣಿಕ ಕಥೆ. ಈ ಪ್ರಾಚೀನ ದೇವಾಲಯದ ಇತಿಹಾಸ ಮತ್ತು ಸೌಂದರ್ಯವು ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ.

KSRLPS Recruitment 2026: KSRLPSನಲ್ಲಿ ಬ್ಲಾಕ್ ಮ್ಯಾನೇಜರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

KSRLPS Recruitment 2026: KSRLPSನಲ್ಲಿ ಬ್ಲಾಕ್ ಮ್ಯಾನೇಜರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಬ್ಲಾಕ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜನವರಿ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೋಲಾರ, ಮಾಲೂರು, ಮುಳಬಾಗಿಲು, ಬಂಗಾರಪೇಟೆ, ಶ್ರೀನಿವಾಸಪುರ ಪ್ರದೇಶಗಳಲ್ಲಿ ಉದ್ಯೋಗ ಅವಕಾಶ. ಅರ್ಜಿಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆಯಿರಿ.

CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ

CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) CUET PG 2026-27 ಶೈಕ್ಷಣಿಕ ವರ್ಷದ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸಿದೆ. ಆಸಕ್ತ ಪದವೀಧರರು ಜನವರಿ 20 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಮಾರ್ಚ್‌ನಲ್ಲಿ ನಡೆಯುವ CUET PG ಪರೀಕ್ಷೆಯ ಮೂಲಕ ಕೇಂದ್ರೀಯ ಮತ್ತು ಇತರೆ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಪ್ರವೇಶ ಪಡೆಯಬಹುದು. ಪರೀಕ್ಷಾ ವಿಧಾನ, ಶುಲ್ಕ ಮತ್ತು ಇನ್ನಷ್ಟು ಮಾಹಿತಿ ಲಭ್ಯ.

Spiritual Power: ರುದ್ರಾಕ್ಷಿ ಧರಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ ನಿಯಮಗಳಿವು

Spiritual Power: ರುದ್ರಾಕ್ಷಿ ಧರಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ ನಿಯಮಗಳಿವು

ರುದ್ರಾಕ್ಷಿಯು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ, ಇದು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ. ಆಧ್ಯಾತ್ಮಿಕ ಪ್ರಗತಿಗೆ ಸಹಕಾರಿ. ಇದನ್ನು ಧರಿಸಲು ನಿರ್ದಿಷ್ಟ ನಿಯಮಗಳಿವೆ – ಗಂಗಾ ಜಲದಿಂದ ಶುದ್ಧೀಕರಣ, ಶುಭ ದಿನಗಳ ಆಯ್ಕೆ, 'ಓಂ ನಮಃ ಶಿವಾಯ' ಜಪ ಮುಖ್ಯ. ಸರಿಯಾಗಿ ಧರಿಸಿದರೆ ಮನಶ್ಶಾಂತಿ, ಏಕಾಗ್ರತೆ, ನಕಾರಾತ್ಮಕ ಶಕ್ತಿ ನಿವಾರಣೆ, ಗ್ರಹಗಳ ದುಷ್ಪರಿಣಾಮಗಳಿಂದ ರಕ್ಷಣೆ ದೊರೆಯುತ್ತದೆ ಎಂದು ನಂಬಲಾಗಿದೆ.

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಮಕರ ಸಂಕ್ರಾಂತಿಯ ನಂತರ ರೂಪುಗೊಳ್ಳುವ ಈ ಮಹಾ ಯೋಗವು ವೃಷಭ, ವೃಶ್ಚಿಕ, ಧನು ಮತ್ತು ಮಕರ ರಾಶಿಗಳಿಗೆ ಸುವರ್ಣಯುಗವನ್ನು ತರಲಿದೆ. ವೃತ್ತಿ, ಆರ್ಥಿಕತೆ, ಸಂಬಂಧಗಳಲ್ಲಿ ಸಕಾರಾತ್ಮಕ ಬದಲಾವಣೆ ತರುವ ಈ ಗ್ರಹ ಸಂಚಾರದ ಸಂಪೂರ್ಣ ವಿವರ ಇಲ್ಲಿದೆ.

Vastu Tips: ವಾಸ್ತು ಪ್ರಕಾರ ಆಫೀಸಿನಲ್ಲಿ ಯಾವ ದೇವರ ಫೋಟೋ ಇಡುವುದು ಶುಭ ಗೊತ್ತಾ?

Vastu Tips: ವಾಸ್ತು ಪ್ರಕಾರ ಆಫೀಸಿನಲ್ಲಿ ಯಾವ ದೇವರ ಫೋಟೋ ಇಡುವುದು ಶುಭ ಗೊತ್ತಾ?

ಮನೆ ಮತ್ತು ಕಚೇರಿಗಳಲ್ಲಿ ದೇವರು-ದೇವತೆಗಳ ಫೋಟೋಗಳನ್ನು ವಾಸ್ತು ಶಾಸ್ತ್ರದ ಪ್ರಕಾರ ಸರಿಯಾಗಿ ಇಡುವುದರ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಕುಬೇರ, ಲಕ್ಷ್ಮಿ, ಗಣೇಶನ ಫೋಟೋಗಳನ್ನು ಸೂಕ್ತ ದಿಕ್ಕಿನಲ್ಲಿ ಇಡುವುದರಿಂದ ಸಂಪತ್ತು, ಯಶಸ್ಸು ಮತ್ತು ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ತಪ್ಪಾದ ದಿಕ್ಕು ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಣಕಾಸಿನ ಸಮೃದ್ಧಿ ಮತ್ತು ಕಚೇರಿಯಲ್ಲಿ ಪ್ರಗತಿಗಾಗಿ ವಾಸ್ತು ಸಲಹೆಗಳನ್ನು ನೀಡಲಾಗಿದೆ.

Peacock Feather Vastu: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

Peacock Feather Vastu: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರಗಳ ಪ್ರಕಾರ, ನವಿಲು ಗರಿಗಳು ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹಾಗೂ ಸಂಪತ್ತನ್ನು ಆಕರ್ಷಿಸುತ್ತವೆ. ಸರಿಯಾದ ಸ್ಥಳಗಳಲ್ಲಿ ಇಡುವುದರಿಂದ ಆರ್ಥಿಕ ಸಮಸ್ಯೆಗಳು ದೂರವಾಗಿ ಕುಬೇರನ ಆಶೀರ್ವಾದ ದೊರೆಯುತ್ತದೆ. ಪೂಜಾ ಕೊಠಡಿ, ಖಜಾನೆ, ಪ್ರವೇಶದ್ವಾರ, ಸ್ಟಡಿ ಟೇಬಲ್, ಉತ್ತರ ದಿಕ್ಕಿನಲ್ಲಿ ನವಿಲು ಗರಿಗಳನ್ನು ಇರಿಸಿ ಸಂಪತ್ತು, ಸಮೃದ್ಧಿ ಮತ್ತು ಮನಃಶಾಂತಿ ಹೆಚ್ಚಿಸಿಕೊಳ್ಳಿ. ಹಣಕಾಸಿನ ತೊಂದರೆಗಳಿಗೆ ಇದೊಂದು ಪರಿಹಾರ.