ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.
Operation Sindhu: ನೇಪಾಳ, ಶ್ರೀಲಂಕಾ ನಾಗರಿಕರ ಸ್ಥಳಾಂತರಕ್ಕೆ ಭಾರತ ಸಿದ್ಧತೆ, 517 ಭಾರತೀಯರ ಸ್ಥಳಾಂತರ
ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಈ ಸಂಘರ್ಷಣೆಯಲ್ಲಿ ಹಲವು ಸಾವು- ನೋವುಗಳು ಸಂಭವಿಸಿದೆ. ಇದೀಗ ಭಾರತ ಇರಾನ್ನಲ್ಲಿರುವ ತಮ್ಮ ಪ್ರಜೆಗಳನ್ನು ಆಪರೇಷನ್ ಸಿಂಧು ಮೂಲಕ ಭಾರತಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಇದೀಗ ಭಾರತೀಯ ಪ್ರಜೆಗಳ ಜತೆಗೆ ಭಾರತದ ಪಕ್ಕ ರಾಷ್ಟ್ರಗಳಾದ ನೇಪಾಳ ಹಾಗೂ ಶ್ರೀಲಂಕಾದ ಜನರನ್ನು ಕೂಡ ಸ್ಥಳಾಂತರ ಮಾಡಲಾಗುತ್ತಿದೆ. ಇಲ್ಲಿಯವರೆಗೆ 517 ಭಾರತೀಯರನ್ನು ಸ್ಥಳಾಂತರ ಮಾಡಲಾಗಿದೆ.
- Akshay Pallamajalu
- Updated on: Jun 21, 2025
- 11:52 am
ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ನೀಡುವುದಿಲ್ಲ, ಮತ್ತೆ ಕ್ರೆಡಿಟ್ ಪಡೆಯಲು ಮುಂದಾದ ಟ್ರಂಪ್
ಭಾರತ - ಪಾಕ್ ಬಿಕ್ಕಟ್ಟಿನ ವಿಚಾರದಲ್ಲಿ ಅಮೆರಿಕ ಪದೇ ಪದೇ ಮಧ್ಯೆ ಬರುತ್ತಿದೆ. ಇದೀಗ ಮತ್ತೆ ಭಾರತ - ಪಾಕ್ ನಡುವೆ ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ಮಾಡುತ್ತೇವೆ ಎಂದು ಹೇಳಿದೆ. ಈ ಎರಡು ದಿನದ ಹಿಂದೆ ಪ್ರಧಾನಿ ಮೋದಿ ಭಾರತದ ವಿಚಾರದಲ್ಲಿ ಮೂರನೇ ವ್ಯಕ್ತಿ ಬರುವಂತಿಲ್ಲ ಎಂದು ಖಡಕ್ ಆಗಿ ಅಮೆರಿಕಕ್ಕೆ ಹೇಳಿದ್ದಾರೆ. ಇದೀಗ ಮತ್ತೆ ಟ್ರಂಪ್ ಅದೇ ಹಳೆ ರಾಗ ಶುರು ಮಾಡಿದ್ದಾರೆ.
- Akshay Pallamajalu
- Updated on: Jun 21, 2025
- 10:53 am
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ಥೈಲ್ಯಾಂಡ್ನಲ್ಲಿ ತುರ್ತು ಭೂಸ್ಪರ್ಶ
ಥಾಯ್ಲೆಂಡ್ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಗುಜರಾತಿನಲ್ಲಿ ನಡೆದ ವಿಮಾನ ಪತನದ ನಂತರ ಈ ಬೆದರಿಕೆ ಬಂದಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.
- Akshay Pallamajalu
- Updated on: Jun 13, 2025
- 12:04 pm
ಅಹಮದಾಬಾದ್ ವಿಮಾನ ಪತನ: ಕೊನೆಯ ಕ್ಷಣದಲ್ಲಿ ಕೈಕೊಟ್ಟ ನೊಗ ಪಂಪರ್, ಲಿಫ್ಟ್ ಗೇರ್
ಭಾರತಕ್ಕೆ ಇದೊಂದು ಕರಾಳ ದಿನವಾಗಿದೆ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. 242 ಜನರನ್ನು ಹೊತ್ತು ಲಂಡನ್ನತ್ತ ಹಾರಿತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಂದರೆ 1.38 ಕ್ಕೆ ಅಪಘಾತಕ್ಕೀಡಾಯಿತು. ಆದರೆ ಇದಕ್ಕೆ ಕೆಲವೊಂದು ಕಾರಣಗಳನ್ನು ತಜ್ಞರು ತಿಳಿಸಿದ್ದಾರೆ. ಅವುಗಳು ಯಾವುವು ಇಲ್ಲಿದೆ ನೋಡಿ.
- Akshay Pallamajalu
- Updated on: Jun 13, 2025
- 10:24 am
ಮಳೆಗಾಲದಲ್ಲೂ ಉಪ್ಪಿಕಾಯಿ ತಾಜಾವಾಗಿಡಲು ಪಂಚ ಕ್ರಮಗಳು
ಉಪ್ಪಿನಕಾಯಿಯನ್ನು ಮಳೆಗಾಲದಲ್ಲೂ ತಾಜಾವಾಗಿಡುವುದು ಹೇಗೆ? ಎಂಬ ಪ್ರಶ್ನೆಗಳು ನಿಮ್ಮಲ್ಲಿ ಮೂಡಬಹುದು. ಆದರೆ ಅದಕ್ಕೆ ಹಳ್ಳಿ ಕ್ರಮ ಉತ್ತಮ, ಅದಕ್ಕಾಗಿ ಈ ನಿಯಮವನ್ನು ಹಾಗೂ ಈ ಕಾಳಜಿಯನ್ನು ಮಾಡುವುದು ಉತ್ತಮ. ಉಪ್ಪಿಕಾಯಿ ಹಾಳಾಗದಂತೆ ನೋಡಿಕೊಳ್ಳುವುದು ಹೇಗೆ? ಅದಕ್ಕಾಗಿ ಈ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದೆ.
- Akshay Pallamajalu
- Updated on: Jun 12, 2025
- 3:32 pm
ಮಹಾರಾಷ್ಟ್ರ ಚುನಾವಣೆಯಲ್ಲಿ 5 ಹಂತದಲ್ಲಿ ಬಿಜೆಪಿ “ಮ್ಯಾಚ್ ಫಿಕ್ಸಿಂಗ್” ಮಾಡಿದೆ, ರಾಹುಲ್ ಆರೋಪ
ಕಾಂಗ್ರೆಸ್ ಪಕ್ಷದ ನಾಯಕ ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಚರ್ಚೆಗೆ ಕಾರಣವಾಗಿದ್ದಾರೆ. ನವೆಂಬರ್ 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐದು ಹಂತದ ಮ್ಯಾಚ್ ಫಿಕ್ಸಿಂಗ್ ಮಾದರಿಯನ್ನು ಬಳಸಿದೆ ಎಂದು ಆರೋಪಿಸಿದೆ. ಆ 5 ಹಂತದ ಮ್ಯಾಚ್ ಫಿಕ್ಸಿಂಗ್ ಯಾವುದು ಎಂಬುದು ಇಲ್ಲಿದೆ ನೋಡಿ.
- Akshay Pallamajalu
- Updated on: Jun 7, 2025
- 1:32 pm
ನನ್ನ ಶಿಫ್ಟ್ ಮುಗಿಯಿತು, ಅರ್ಧದಲ್ಲಿ ಬಿಟ್ಟು ಹೋದ ಪೈಲಟ್, ಡಿಸಿಎಂ ಏಕನಾಥ್ ಶಿಂಧೆ ವಿಮಾನ ನಿಲ್ದಾಣದಲ್ಲಿ ಬಾಕಿ
ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿರುವ ಘಟನೆ ಶುಕ್ರವಾರ ನಡೆದಿದೆ. ಮಧ್ಯಾಹ್ನ 3.45 ಕ್ಕೆ ಜಲಗಾಂವ್ಗೆ ಆಗಮಿಸಬೇಕಿತ್ತು ಆದರೆ ತಾಂತ್ರಿಕ ಕಾರಣಗಳಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ವಿಳಂಬವಾಯಿತು.
- Akshay Pallamajalu
- Updated on: Jun 7, 2025
- 12:40 pm
ಒಸಾಮಾ ಬಿನ್ ಲಾಡೆನ್ ಪತ್ತೆಗೆ ಸಹಾಯ ಮಾಡಿದ್ದ ಡಾ. ಶಕೀಲ್ ಅಫ್ರಿದಿನ್ನು ಬಿಡುಗಡೆ ಮಾಡಲು ಪಾಕ್ಗೆ ಅಮೆರಿಕ ಆದೇಶ
ಗುರುವಾರ ಪಾಕಿಸ್ತಾನಿ ನಿಯೋಗವು ಕಾಂಗ್ರೆಸ್ ಸದಸ್ಯ ಬ್ರಾಡ್ ಶೆರ್ಮನ್ ಅವರನ್ನು ಭೇಟಿ ಮಾಡಿತ್ತು. ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಭಾರತೀಯ ಸಂಸದರ ಬಹು-ಪಕ್ಷ ನಿಯೋಗವು ವಾಷಿಂಗ್ಟನ್, ಡಿಸಿಯಲ್ಲಿರುವ ಸಮಯದಲ್ಲಿ ಅವರು ಅಮೆರಿಕ ರಾಜಧಾನಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಪಾಕ್ ಭಾರತದೊಂದಿಗಿನ ಸಂಘರ್ಷ ಮತ್ತು ಕಾಶ್ಮೀರ ಸಮಸ್ಯೆಯನ್ನು ಅಂತರರಾಷ್ಟ್ರೀಯೀಕರಿಸುವ ಬಗ್ಗೆ ಮಾತನಾಡಲು ಈ ನಿಯೋಗ ಬಂದಿತ್ತು, ಆದರೆ ಇದೀಗ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.
- Akshay Pallamajalu
- Updated on: Jun 7, 2025
- 11:48 am
ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಅಗತ್ಯವಿದೆ, ಅಂದು ನನ್ನನ್ನು ಸ್ವಲ್ಪ ಕೆಳಮಟ್ಟಕ್ಕೆ ಇಳಿಸಲಾಗಿತ್ತು: ಒಮರ್ ಅಬ್ದುಲ್ಲಾ
ಪ್ರಧಾನಿ ಮೋದಿ ಅವರು ಶುಕ್ರವಾರ (ಜೂ.6) ರಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ವೇಳೆ ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಜಮ್ಮು - ಕಾಶ್ಮೀರಕ್ಕೆ ರಾಜ್ಯಸ್ಥಾನಮಾನ ನೀಡುವಂತೆ ಬೇಡಿಕೆ ಇಟ್ಟುದ್ದಾರೆ.
- Akshay Pallamajalu
- Updated on: Jun 7, 2025
- 10:19 am
ಜನಾಕರ್ಷಣೆ: ಜೀವನದ ಪ್ರತಿ ಹಂತದಲ್ಲಿಯೂ ಅತ್ಯಗತ್ಯವಾದ ಮಹಾಶಕ್ತಿ
ಪತಿ-ಪತ್ನಿಯರ ನಡುವಿನ ಆಕರ್ಷಣೆ ಮತ್ತು ಸಾಮರಸ್ಯ ಕುಟುಂಬ ಶಾಂತಿಯ ಚಾವಿ. ಚಂದ್ರ (ಭಾವನೆಗಳು) ಮತ್ತು ಶುಕ್ರ (ಸಾಮರಸ್ಯ, ಸೌಂದರ್ಯ) ದುರ್ಬಲವಾದರೆ, ಕಲಹಗಳು ಅನಿವಾರ್ಯವಾಗಬಹುದು. ಸ್ನೇಹದ ಬಾಂಧವ್ಯವನ್ನು ಕಾಪಾಡಲು ಆಕರ್ಷಣೆ ಅತ್ಯಗತ್ಯ. ಇಲ್ಲಿ ಬುಧ (ಸಂವಹನ) ಮತ್ತು ಚಂದ್ರ (ಸಹಾನುಭೂತಿ) ಉತ್ತಮವಾಗಿದ್ದರೆ, ಸ್ನೇಹ ಸಂಬಂಧಗಳು ಬಾಳಿಕೆ ಬರುತ್ತವೆ.
- Akshay Pallamajalu
- Updated on: Jun 3, 2025
- 11:15 am
ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಪಾಕ್ ಸಿದ್ಧ ಎಂದ ಡೊನಾಲ್ಡ್ ಟ್ರಂಪ್
ಭಾರತದ ಪ್ರತಿ ವಿಚಾರದಲ್ಲಿ ಅಮೆರಿಕ ಒಂದಲ್ಲ ಒಂದು ರೀತಿಯಲ್ಲಿ ಹಸ್ತಕ್ಷೇಪ ಮಾಡಲು ಮುಂದಾಗುತ್ತಿದೆ . ಆದರೆ ಭಾರತ ಇದಕ್ಕೆ ಅವಕಾಶ ನೀಡುತ್ತಿಲ್ಲ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಪ್ರತಿನಿಧಿಗಳು ಮುಂದಿನ ವಾರ ಅಮೆರಿಕಕ್ಕೆ ಭೇಟಿ ನೀಡಿ ಸುಂಕದ ಕುರಿತು ಒಪ್ಪಂದ ಮಾಡಿಕೊಳ್ಳಲಿದ್ದಾರೆ. ಈ ವೇಳೆ ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
- Akshay Pallamajalu
- Updated on: May 31, 2025
- 11:55 am
ಪಾಕ್ ಪರ ನಿಮ್ಮ ಹೇಳಿಕೆ ನಮಗೆ ನಿರಾಶೆ ತಂದಿದೆ ಎಂದ ತರೂರ್, ಹೇಳಿಕೆಯಿಂದ ಹಿಂದೆ ಸರಿದ ಕೊಲಂಬಿಯಾ
ಪಾಕ್ನಲ್ಲಿ ಬಲಿಯಾದವರ ಬಗ್ಗೆ ಸಂತಾಪ ಸೂಚಿಸಿದ ಕೊಲಾಂಬಿಯಾ ತನ್ನ ಹೇಳಿಕೆಯನ್ನು ವಾಪಸ್ಸು ಪಡೆದುಕೊಂಡಿದೆ. 30ರಂದು ಶಶಿ ತರೂರ್ ಅವರು ಭಾರತ-ಪಾಕಿಸ್ತಾನ ಸಂಘರ್ಷದ ಬಗ್ಗೆ ಕೊಲಂಬಿಯಾ ತನ್ನ ಹಿಂದಿನ ನಿಲುವನ್ನು ಬದಲಾಯಿಸಿದೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತೀಯ ವೈಮಾನಿಕ ದಾಳಿಯ ನಂತರ ಪಾಕಿಸ್ತಾನಿಗಳಿಗೆ ಸಂತಾಪ ಸೂಚಿಸಿದ್ದಕ್ಕಾಗಿ ಈ ನಿಲುವು ಟೀಕೆಗೆ ಗುರಿಯಾಗಿತ್ತು. ಇದೀಗ ತನ್ನ ಹೇಳಿಕೆಯನ್ನು ವಾಪಸ್ಸು ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
- Akshay Pallamajalu
- Updated on: May 31, 2025
- 10:39 am