AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಪಲ್ಲಮಜಲು​​

ಅಕ್ಷಯ್​ ಪಲ್ಲಮಜಲು​​

ಉಪಸಂಪಾದಕ - TV9 Kannada

Akshay.kumar@tv9.com

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್​​​ ವಿಭಾಗದಲ್ಲಿ​​​​ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
Follow On:
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶ

ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಗುಜರಾತಿನಲ್ಲಿ ನಡೆದ ವಿಮಾನ ಪತನದ ನಂತರ ಈ ಬೆದರಿಕೆ ಬಂದಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಅಹಮದಾಬಾದ್​ ವಿಮಾನ ಪತನ: ಕೊನೆಯ ಕ್ಷಣದಲ್ಲಿ ಕೈಕೊಟ್ಟ ನೊಗ ಪಂಪರ್, ಲಿಫ್ಟ್ ಗೇರ್

ಅಹಮದಾಬಾದ್​ ವಿಮಾನ ಪತನ: ಕೊನೆಯ ಕ್ಷಣದಲ್ಲಿ ಕೈಕೊಟ್ಟ ನೊಗ ಪಂಪರ್, ಲಿಫ್ಟ್ ಗೇರ್

ಭಾರತಕ್ಕೆ ಇದೊಂದು ಕರಾಳ ದಿನವಾಗಿದೆ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. 242 ಜನರನ್ನು ಹೊತ್ತು ಲಂಡನ್​​​​​​​​ನತ್ತ ಹಾರಿತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಂದರೆ 1.38 ಕ್ಕೆ ಅಪಘಾತಕ್ಕೀಡಾಯಿತು. ಆದರೆ ಇದಕ್ಕೆ ಕೆಲವೊಂದು ಕಾರಣಗಳನ್ನು ತಜ್ಞರು ತಿಳಿಸಿದ್ದಾರೆ. ಅವುಗಳು ಯಾವುವು ಇಲ್ಲಿದೆ ನೋಡಿ.

ಮಳೆಗಾಲದಲ್ಲೂ ಉಪ್ಪಿಕಾಯಿ ತಾಜಾವಾಗಿಡಲು ಪಂಚ ಕ್ರಮಗಳು

ಮಳೆಗಾಲದಲ್ಲೂ ಉಪ್ಪಿಕಾಯಿ ತಾಜಾವಾಗಿಡಲು ಪಂಚ ಕ್ರಮಗಳು

ಉಪ್ಪಿನಕಾಯಿಯನ್ನು ಮಳೆಗಾಲದಲ್ಲೂ ತಾಜಾವಾಗಿಡುವುದು ಹೇಗೆ? ಎಂಬ ಪ್ರಶ್ನೆಗಳು ನಿಮ್ಮಲ್ಲಿ ಮೂಡಬಹುದು. ಆದರೆ ಅದಕ್ಕೆ ಹಳ್ಳಿ ಕ್ರಮ ಉತ್ತಮ, ಅದಕ್ಕಾಗಿ ಈ ನಿಯಮವನ್ನು ಹಾಗೂ ಈ ಕಾಳಜಿಯನ್ನು ಮಾಡುವುದು ಉತ್ತಮ. ಉಪ್ಪಿಕಾಯಿ ಹಾಳಾಗದಂತೆ ನೋಡಿಕೊಳ್ಳುವುದು ಹೇಗೆ? ಅದಕ್ಕಾಗಿ ಈ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ 5 ಹಂತದಲ್ಲಿ ಬಿಜೆಪಿ “ಮ್ಯಾಚ್ ಫಿಕ್ಸಿಂಗ್” ಮಾಡಿದೆ, ರಾಹುಲ್ ಆರೋಪ

ಮಹಾರಾಷ್ಟ್ರ ಚುನಾವಣೆಯಲ್ಲಿ 5 ಹಂತದಲ್ಲಿ ಬಿಜೆಪಿ “ಮ್ಯಾಚ್ ಫಿಕ್ಸಿಂಗ್” ಮಾಡಿದೆ, ರಾಹುಲ್ ಆರೋಪ

ಕಾಂಗ್ರೆಸ್​​​ ಪಕ್ಷದ ನಾಯಕ ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಚರ್ಚೆಗೆ ಕಾರಣವಾಗಿದ್ದಾರೆ. ನವೆಂಬರ್ 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐದು ಹಂತದ ಮ್ಯಾಚ್ ಫಿಕ್ಸಿಂಗ್ ಮಾದರಿಯನ್ನು ಬಳಸಿದೆ ಎಂದು ಆರೋಪಿಸಿದೆ. ಆ 5 ಹಂತದ ಮ್ಯಾಚ್ ಫಿಕ್ಸಿಂಗ್ ಯಾವುದು ಎಂಬುದು ಇಲ್ಲಿದೆ ನೋಡಿ.

ನನ್ನ ಶಿಫ್ಟ್​​​ ಮುಗಿಯಿತು, ಅರ್ಧದಲ್ಲಿ ಬಿಟ್ಟು ಹೋದ ಪೈಲಟ್, ಡಿಸಿಎಂ ಏಕನಾಥ್ ಶಿಂಧೆ ವಿಮಾನ ನಿಲ್ದಾಣದಲ್ಲಿ ಬಾಕಿ

ನನ್ನ ಶಿಫ್ಟ್​​​ ಮುಗಿಯಿತು, ಅರ್ಧದಲ್ಲಿ ಬಿಟ್ಟು ಹೋದ ಪೈಲಟ್, ಡಿಸಿಎಂ ಏಕನಾಥ್ ಶಿಂಧೆ ವಿಮಾನ ನಿಲ್ದಾಣದಲ್ಲಿ ಬಾಕಿ

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿರುವ ಘಟನೆ ಶುಕ್ರವಾರ ನಡೆದಿದೆ. ಮಧ್ಯಾಹ್ನ 3.45 ಕ್ಕೆ ಜಲಗಾಂವ್‌ಗೆ ಆಗಮಿಸಬೇಕಿತ್ತು ಆದರೆ ತಾಂತ್ರಿಕ ಕಾರಣಗಳಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ವಿಳಂಬವಾಯಿತು.

ಒಸಾಮಾ ಬಿನ್ ಲಾಡೆನ್ ಪತ್ತೆಗೆ ಸಹಾಯ ಮಾಡಿದ್ದ ಡಾ. ಶಕೀಲ್ ಅಫ್ರಿದಿನ್ನು ಬಿಡುಗಡೆ ಮಾಡಲು ಪಾಕ್​​​ಗೆ ಅಮೆರಿಕ ಆದೇಶ

ಒಸಾಮಾ ಬಿನ್ ಲಾಡೆನ್ ಪತ್ತೆಗೆ ಸಹಾಯ ಮಾಡಿದ್ದ ಡಾ. ಶಕೀಲ್ ಅಫ್ರಿದಿನ್ನು ಬಿಡುಗಡೆ ಮಾಡಲು ಪಾಕ್​​​ಗೆ ಅಮೆರಿಕ ಆದೇಶ

ಗುರುವಾರ ಪಾಕಿಸ್ತಾನಿ ನಿಯೋಗವು ಕಾಂಗ್ರೆಸ್ ಸದಸ್ಯ ಬ್ರಾಡ್ ಶೆರ್ಮನ್ ಅವರನ್ನು ಭೇಟಿ ಮಾಡಿತ್ತು. ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಭಾರತೀಯ ಸಂಸದರ ಬಹು-ಪಕ್ಷ ನಿಯೋಗವು ವಾಷಿಂಗ್ಟನ್, ಡಿಸಿಯಲ್ಲಿರುವ ಸಮಯದಲ್ಲಿ ಅವರು ಅಮೆರಿಕ ರಾಜಧಾನಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಪಾಕ್​​​​​ ಭಾರತದೊಂದಿಗಿನ ಸಂಘರ್ಷ ಮತ್ತು ಕಾಶ್ಮೀರ ಸಮಸ್ಯೆಯನ್ನು ಅಂತರರಾಷ್ಟ್ರೀಯೀಕರಿಸುವ ಬಗ್ಗೆ ಮಾತನಾಡಲು ಈ ನಿಯೋಗ ಬಂದಿತ್ತು, ಆದರೆ ಇದೀಗ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಅಗತ್ಯವಿದೆ, ಅಂದು ನನ್ನನ್ನು ಸ್ವಲ್ಪ ಕೆಳಮಟ್ಟಕ್ಕೆ ಇಳಿಸಲಾಗಿತ್ತು: ಒಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಅಗತ್ಯವಿದೆ, ಅಂದು ನನ್ನನ್ನು ಸ್ವಲ್ಪ ಕೆಳಮಟ್ಟಕ್ಕೆ ಇಳಿಸಲಾಗಿತ್ತು: ಒಮರ್ ಅಬ್ದುಲ್ಲಾ

ಪ್ರಧಾನಿ ಮೋದಿ ಅವರು ಶುಕ್ರವಾರ (ಜೂ.6) ರಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್​​​ಗೆ ಚಾಲನೆ ನೀಡಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ವೇಳೆ ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಜಮ್ಮು - ಕಾಶ್ಮೀರಕ್ಕೆ ರಾಜ್ಯಸ್ಥಾನಮಾನ ನೀಡುವಂತೆ ಬೇಡಿಕೆ ಇಟ್ಟುದ್ದಾರೆ.

ಜನಾಕರ್ಷಣೆ: ಜೀವನದ ಪ್ರತಿ ಹಂತದಲ್ಲಿಯೂ ಅತ್ಯಗತ್ಯವಾದ ಮಹಾಶಕ್ತಿ

ಜನಾಕರ್ಷಣೆ: ಜೀವನದ ಪ್ರತಿ ಹಂತದಲ್ಲಿಯೂ ಅತ್ಯಗತ್ಯವಾದ ಮಹಾಶಕ್ತಿ

ಪತಿ-ಪತ್ನಿಯರ ನಡುವಿನ ಆಕರ್ಷಣೆ ಮತ್ತು ಸಾಮರಸ್ಯ ಕುಟುಂಬ ಶಾಂತಿಯ ಚಾವಿ. ಚಂದ್ರ (ಭಾವನೆಗಳು) ಮತ್ತು ಶುಕ್ರ (ಸಾಮರಸ್ಯ, ಸೌಂದರ್ಯ) ದುರ್ಬಲವಾದರೆ, ಕಲಹಗಳು ಅನಿವಾರ್ಯವಾಗಬಹುದು. ಸ್ನೇಹದ ಬಾಂಧವ್ಯವನ್ನು ಕಾಪಾಡಲು ಆಕರ್ಷಣೆ ಅತ್ಯಗತ್ಯ. ಇಲ್ಲಿ ಬುಧ (ಸಂವಹನ) ಮತ್ತು ಚಂದ್ರ (ಸಹಾನುಭೂತಿ) ಉತ್ತಮವಾಗಿದ್ದರೆ, ಸ್ನೇಹ ಸಂಬಂಧಗಳು ಬಾಳಿಕೆ ಬರುತ್ತವೆ.

ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಪಾಕ್ ಸಿದ್ಧ ಎಂದ ಡೊನಾಲ್ಡ್ ಟ್ರಂಪ್

ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಪಾಕ್ ಸಿದ್ಧ ಎಂದ ಡೊನಾಲ್ಡ್ ಟ್ರಂಪ್

ಭಾರತದ ಪ್ರತಿ ವಿಚಾರದಲ್ಲಿ ಅಮೆರಿಕ ಒಂದಲ್ಲ ಒಂದು ರೀತಿಯಲ್ಲಿ ಹಸ್ತಕ್ಷೇಪ ಮಾಡಲು ಮುಂದಾಗುತ್ತಿದೆ . ಆದರೆ ಭಾರತ ಇದಕ್ಕೆ ಅವಕಾಶ ನೀಡುತ್ತಿಲ್ಲ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಪ್ರತಿನಿಧಿಗಳು ಮುಂದಿನ ವಾರ ಅಮೆರಿಕಕ್ಕೆ ಭೇಟಿ ನೀಡಿ ಸುಂಕದ ಕುರಿತು ಒಪ್ಪಂದ ಮಾಡಿಕೊಳ್ಳಲಿದ್ದಾರೆ. ಈ ವೇಳೆ ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಪಾಕ್​​​ ಪರ ನಿಮ್ಮ ಹೇಳಿಕೆ ನಮಗೆ ನಿರಾಶೆ ತಂದಿದೆ ಎಂದ ತರೂರ್, ಹೇಳಿಕೆಯಿಂದ ಹಿಂದೆ ಸರಿದ ಕೊಲಂಬಿಯಾ

ಪಾಕ್​​​ ಪರ ನಿಮ್ಮ ಹೇಳಿಕೆ ನಮಗೆ ನಿರಾಶೆ ತಂದಿದೆ ಎಂದ ತರೂರ್, ಹೇಳಿಕೆಯಿಂದ ಹಿಂದೆ ಸರಿದ ಕೊಲಂಬಿಯಾ

ಪಾಕ್​​​​​ನಲ್ಲಿ ಬಲಿಯಾದವರ ಬಗ್ಗೆ ಸಂತಾಪ ಸೂಚಿಸಿದ ಕೊಲಾಂಬಿಯಾ ತನ್ನ ಹೇಳಿಕೆಯನ್ನು ವಾಪಸ್ಸು ಪಡೆದುಕೊಂಡಿದೆ. 30ರಂದು ಶಶಿ ತರೂರ್​ ಅವರು ಭಾರತ-ಪಾಕಿಸ್ತಾನ ಸಂಘರ್ಷದ ಬಗ್ಗೆ ಕೊಲಂಬಿಯಾ ತನ್ನ ಹಿಂದಿನ ನಿಲುವನ್ನು ಬದಲಾಯಿಸಿದೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತೀಯ ವೈಮಾನಿಕ ದಾಳಿಯ ನಂತರ ಪಾಕಿಸ್ತಾನಿಗಳಿಗೆ ಸಂತಾಪ ಸೂಚಿಸಿದ್ದಕ್ಕಾಗಿ ಈ ನಿಲುವು ಟೀಕೆಗೆ ಗುರಿಯಾಗಿತ್ತು. ಇದೀಗ ತನ್ನ ಹೇಳಿಕೆಯನ್ನು ವಾಪಸ್ಸು ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

ಭಯೋತ್ಪಾದಕರು ಹುಚ್ಚು ನಾಯಿ, ಅದನ್ನು ಸಾಕುವ ಪಾಕ್ ಕೂಡ ನಾಯಿ: ವಿದೇಶದಲ್ಲಿ ಘರ್ಜಿಸಿದ ಅಭಿಷೇಕ್ ಬ್ಯಾನರ್ಜಿ

ಭಯೋತ್ಪಾದಕರು ಹುಚ್ಚು ನಾಯಿ, ಅದನ್ನು ಸಾಕುವ ಪಾಕ್ ಕೂಡ ನಾಯಿ: ವಿದೇಶದಲ್ಲಿ ಘರ್ಜಿಸಿದ ಅಭಿಷೇಕ್ ಬ್ಯಾನರ್ಜಿ

ಭಾರತದ ಮೇಲೆ ದಾಳಿ ಮಾಡಿ ಅನೇಕ ಭಾರತೀಯರ ಸಾವಿಗೆ ಕಾರಣವಾದ ಪಾಕಿಸ್ತಾನವನ್ನು ಜಗತ್ತಿನ ಮುಂದೆ ಅದರ ಸ್ಥಿತಿಯನ್ನು ಬೆತ್ತಲೆ ಮಾಡಲು ಭಾರತ ಪಣತೊಟ್ಟಿದೆ. ಅದಕ್ಕಾಗಿ ಭಾರತದ ಪಕ್ಷ ಬೇಧವಿಲ್ಲದೆ. ತನ್ನ ದೇಶ ಸಂಸದರನ್ನು ಜಗತ್ತಿನ ಬೇರೆ ಬೇರೆ ದೇಶಗಳಿಗೆ ಕಳುಹಿಸಿ. ಪಾಕಿಸ್ತಾನ ಅನ್ಯಾಯವನ್ನು ಹಾಗೂ ಅದರ ಭಯೋತ್ಪಾದಕ ಕೃತ್ಯಗಳನ್ನು ತಿಳಿಸಲು ಮುಂದಾಗಿದೆ, ಇದೀಗ ಜಪಾನ್​​ನಲ್ಲಿರುವ ನಿಯೋಗದ ಸದಸ್ಯರಾದ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಪಾಕ್​​ನ್ನು ತರಾಟೆ ತೆಗೆದುಕೊಂಡಿದ್ದಾರೆ.

70 ಗಂಟೆ ಕೆಲಸ ಮಾಡುವುದಕ್ಕಿಂತ, ಎಷ್ಟು ಮಾನಸಿಕವಾಗಿ ಸಿದ್ಧರಾಗಿದ್ದೀರಾ ಎನ್ನುವುದು ಮುಖ್ಯ: ರವಿಶಂಕರ್ ಗುರೂಜಿ

70 ಗಂಟೆ ಕೆಲಸ ಮಾಡುವುದಕ್ಕಿಂತ, ಎಷ್ಟು ಮಾನಸಿಕವಾಗಿ ಸಿದ್ಧರಾಗಿದ್ದೀರಾ ಎನ್ನುವುದು ಮುಖ್ಯ: ರವಿಶಂಕರ್ ಗುರೂಜಿ

70 ಗಂಟೆಗಳ ಕೆಲಸ ಮಾಡಬೇಕು ಎನ್ನುವ ನಾರಾಯಣ ಮೂರ್ತಿ ಅವರ ಹೇಳಿಕೆಗೆ, ರವಿಶಂಕರ್ ಗುರೂಜಿ ತಮ್ಮದೇ ರೀತಿಯಲ್ಲಿ ತಮ್ಮದೇ ಬೇರೆ ದೃಷ್ಟಿಕೋನ ನೀಡಿದ್ದಾರೆ. ಅವರು ಮಾನಸಿಕ ಸ್ಪಷ್ಟತೆ, ಶಕ್ತಿ ಮತ್ತು ಸಮತೋಲನದಿಂದ ಬೆಂಬಲಿತವಾಗದ ಹೊರತು, ಹೆಚ್ಚು ಸಮಯ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶಗಳು ಖಾತರಿಪಡಿಸುವುದಿಲ್ಲ ಎಂದು ಹೇಳಿದರು. ಕೆಲಸದಲ್ಲಿ ವಿಶ್ರಾಂತಿ ಮತ್ತು ಮಾನಸಿಕ ಉಪಸ್ಥಿತಿ ಇರಬೇಕು ಹಾಗೂ ಅದಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದು ಹೇಳಿದ್ದಾರೆ.

ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ