ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್ ಸುದ್ದಿಗಳನ್ನು ಬರೆಯುತ್ತಾರೆ.
ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಪ್ರಯಾಣಿಕರ ಗಮನಕ್ಕೆ: ಈ ರೈಲ್ವೆ ಮಾರ್ಗಕ್ಕೆ ಜೂ.15 ರಿಂದ ಹೊಸ ಮುಂಗಾರು ವೇಳಾಪಟ್ಟಿ
ಕೊಂಕಣ ರೈಲ್ವೆ ಕಾರ್ಪೊರೇಷನ್ (KRCL) ಮುಂಗಾರು ಅವಧಿಯಲ್ಲಿ ರೈಲುಗಳ ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 15 ರಿಂದ ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರುವ ಈ ವೇಳಾಪಟ್ಟಿಯು ಗುಡ್ಡ ಕುಸಿತ ಮತ್ತು ನೀರು ನಿಲ್ಲುವಿಕೆ ತಪ್ಪಿಸಲು ರೈಲುಗಳ ವೇಗ ನಿಯಂತ್ರಿಸುತ್ತದೆ. ಮಂಗಳೂರು, ಗೋವಾ ಮಾರ್ಗದ ಪ್ರಯಾಣಿಕರು ತಮ್ಮ ರೈಲುಗಳ ನವೀಕೃತ ಸಮಯವನ್ನು ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಸುರಕ್ಷಿತ ಪ್ರಯಾಣಕ್ಕೆ ಇದು ಅತ್ಯಗತ್ಯ.
- Akshay Pallamajalu
- Updated on: Jun 4, 2026
- 2:26 pm
ಅಮೆರಿಕನ್ನರ ಮನಗೆದ್ದ ನಮ್ಮ ಹೆಮ್ಮೆಯ ಬೆಂಗಳೂರು!: ಊರಿಗೆ ಹೋಗಲ್ಲ ಎಂದು ಹಠ ಹಿಡಿದ ವಿದೇಶಿ ಮಕ್ಕಳು
ಟ್ರಾಫಿಕ್, ಕಸದ ಸಮಸ್ಯೆಗಳ ನಡುವೆಯೂ ಬೆಂಗಳೂರಿನ ಸೌಂದರ್ಯವನ್ನು ಅಮೆರಿಕನ್ ಕುಟುಂಬವೊಂದು ಕಂಡಿದೆ. 5 ತಿಂಗಳ ವಾಸ್ತವ್ಯದ ನಂತರ, ಅವರು ನಗರದ ಜನರ ದಯೆ, ಸ್ನೇಹಪರತೆ ಮತ್ತು ಅತಿಥಿ ಸತ್ಕಾರವನ್ನು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅವರ ಪೋಸ್ಟ್, 'ಬೆಂಗಳೂರಿಗೆ ನಮ್ಮ ಕಡೆಯಿಂದ 5 ಸ್ಟಾರ್ ರೇಟಿಂಗ್! ಮತ್ತೆ ಬರುತ್ತೇವೆ' ಎಂದು ಕನ್ನಡಿಗರ ಹೃದಯ ಗೆದ್ದಿದೆ.
- Akshay Pallamajalu
- Updated on: Jun 4, 2026
- 1:03 pm
ರಸ್ತೆಯೋ ಅಥವಾ ಸಾವಿನ ರನ್-ವೇಯೋ?: ಬೆಂಗಳೂರಿಗರ ಜೀವ ಹಿಂಡುತ್ತಿರುವ ಗುಂಡಿಗಳು; GBA ನಿದ್ರೆಗೆ ಜಾರಿದೆಯೇ?
ಬೆಂಗಳೂರಿನ ರಸ್ತೆಗಳು ಮೃತ್ಯುಕೂಪಗಳಾಗಿವೆ. ಹೊಂಡಗಳಿಂದ ತುಂಬಿದ ಅಪಾಯಕಾರಿ ರಸ್ತೆಗಳಲ್ಲಿ ವಾಹನ ಚಲಾಯಿಸುವುದು ಸವಾಲಾಗಿದೆ. ಮಳೆಗಾಲದಲ್ಲಿ ಗುಂಡಿಗಳು ಮಾರಣಾಂತಿಕವಾಗಿ ಪರಿಣಮಿಸುತ್ತಿವೆ, ಅಪಘಾತಗಳು ಹೆಚ್ಚಾಗಿವೆ. ನಾಗರಿಕರು ನಿಯಮಿತವಾಗಿ ತೆರಿಗೆ ಕಟ್ಟುತ್ತಿದ್ದರೂ ಸುರಕ್ಷಿತ ರಸ್ತೆಗಳ ಮೂಲಭೂತ ಹಕ್ಕಿನಿಂದ ವಂಚಿತರಾಗಿದ್ದಾರೆ. ಬಿಬಿಎಂಪಿ ಮತ್ತು ಸರ್ಕಾರ ಈ ಬಗ್ಗೆ ಕೂಡಲೇ ಗಮನಹರಿಸಿ, ರಸ್ತೆಗಳನ್ನು ಸರಿಪಡಿಸಲು ಜನ ಆಗ್ರಹಿಸಿದ್ದಾರೆ.
- Akshay Pallamajalu
- Updated on: Jun 4, 2026
- 10:17 am
ಯಶಸ್ವಿ ವಿದ್ಯಾರ್ಥಿಯಾಗಬೇಕೇ?: ಅದೃಷ್ಟ ಮಾತ್ರ ಸಾಲದು, ಈ 5 ಗುಣಗಳನ್ನು ಇಂದೇ ರೂಢಿಸಿಕೊಳ್ಳಿ!
ವಿದ್ಯಾರ್ಥಿ ಜೀವನದ ಯಶಸ್ಸಿಗೆ ಶಿಸ್ತು, ಸಂಯಮ, ತಾಳ್ಮೆ, ಏಕಾಗ್ರತೆ ಹಾಗೂ ಜ್ಞಾನಾರ್ಜನೆ ಅತ್ಯಾವಶ್ಯಕ. ಸೂರ್ಯೋದಯಕ್ಕೆ ಮುನ್ನ ಏಳುವುದು, ಸಮತೋಲಿತ ಆಹಾರ ಸೇವಿಸುವುದು ಮತ್ತು ಲೌಕಿಕ ಆಕರ್ಷಣೆಗಳಿಂದ ದೂರವಿರುವುದು ಆದರ್ಶ ವಿದ್ಯಾರ್ಥಿಯ ಲಕ್ಷಣಗಳು. ಕಾಕಚೇಷ್ಟ, ಬಕೋಧ್ಯಾನಂ, ಶ್ವಾನನಿದ್ರಾ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು.
- Akshay Pallamajalu
- Updated on: Jun 4, 2026
- 7:11 am
ಗುರುವಾರದಂದು ರಾಘವೇಂದ್ರ ಸ್ವಾಮಿ, ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಜೂನ್ 4, 2026ರ ಗುರುವಾರದ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಉತ್ತರಾಷಾಡ ನಕ್ಷತ್ರದಲ್ಲಿ ಚಂದ್ರ ಸಂಚಾರದ ಹಿನ್ನೆಲೆಯಲ್ಲಿ ಪ್ರತಿ ರಾಶಿಯವರಿಗೆ ಹಣಕಾಸು, ವೃತ್ತಿ, ಆರೋಗ್ಯ ಮತ್ತು ಅದೃಷ್ಟಕ್ಕೆ ಸಂಬಂಧಿಸಿದ ಫಲಗಳನ್ನು ನೀಡಿದ್ದಾರೆ. ಈ ದಿನ ಗುರುಗಳ ಆಶೀರ್ವಾದ ಪಡೆಯಲು ಮತ್ತು ಬಾಲಕಾರ್ಮಿಕ ವಿರೋಧಿ ದಿನದ ಮಹತ್ವವನ್ನು ಸ್ಮರಿಸಲು ಸೂಚಿಸಲಾಗಿದೆ.
- Akshay Pallamajalu
- Updated on: Jun 4, 2026
- 6:52 am
ರಾಜ್ಯಾದ್ಯಂತ ವಾಯು ಗುಣಮಟ್ಟ ಸುಧಾರಣೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ನಿರಾಳ ವಾತಾವರಣ
ಇತ್ತೀಚಿನ ಮುಂಗಾರು ಪೂರ್ವ ಮಳೆಯಿಂದ ರಾಜ್ಯಾದ್ಯಂತ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ AQI 'ಉತ್ತಮ' ಅಥವಾ 'ಸಾಧಾರಣ' ಮಟ್ಟದಲ್ಲಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗಾಳಿ ಅತ್ಯುತ್ತಮವಾಗಿದ್ದು, ಧೂಳಿನ ಕಣಗಳು ನೆಲಕಚ್ಚಿವೆ. ಇದು ಸಾರ್ವಜನಿಕರಿಗೆ ನಿರಾಳ ಉಸಿರಾಟಕ್ಕೆ ಅವಕಾಶ ನೀಡಿದ್ದು, ಉತ್ತರ ಕರ್ನಾಟಕದಲ್ಲೂ ಮಾಲಿನ್ಯ ನಿಯಂತ್ರಣದಲ್ಲಿದೆ. ಆರೋಗ್ಯ ಸೂಕ್ಷ್ಮ ವ್ಯಕ್ತಿಗಳು ಮುನ್ನೆಚ್ಚರಿಕೆ ವಹಿಸುವುದು ಉತ್ತಮ.
- Akshay Pallamajalu
- Updated on: Jun 4, 2026
- 6:29 am
Weather Report: ಕರಾವಳಿ-ಮಲೆನಾಡಿಗೆ ಮಳೆ ಸಿಂಚನ, ಉತ್ತರ ಕರ್ನಾಟಕಕ್ಕೆ ಸೂರ್ಯನ ತಾಪ!
ಜೂನ್ 4 ರಿಂದ ಕರ್ನಾಟಕದಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿ ಸಹಿತ ವರುಣನ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ಉತ್ತರ ಕರ್ನಾಟಕದಲ್ಲಿ ತಾಪಮಾನ ಹೆಚ್ಚಾಗಿರಲಿದೆ. ರಾಜ್ಯಾದ್ಯಂತ ತೇವಾಂಶದ ಪ್ರಮಾಣ ಹೆಚ್ಚಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇರಲಿದೆ.
- Akshay Pallamajalu
- Updated on: Jun 4, 2026
- 6:01 am
ಚರಂಡಿಗೊಂದು ‘ನೆಟ್’ ಹಾಕಿದ್ರೆ ಸಾಕು; ಬೆಂಗಳೂರಿನಲ್ಲಿ ಮಳೆಯಿಂದ ಆಗುವ ಸಮಸ್ಯೆ ಸಿಕ್ತು ಸೂಪರ್ ಐಡಿಯಾ!
ಪ್ರತಿ ಮಳೆಗಾಲದಲ್ಲಿ ಮೆಟ್ರೋ ನಗರಗಳಲ್ಲಿ ಜಲಾವೃತ ಮತ್ತು ಚರಂಡಿ ಬ್ಲಾಕ್ ಸಾಮಾನ್ಯ ಸಮಸ್ಯೆ. ಇದಕ್ಕೆ ರಾಕೆಟ್ ಸೈನ್ಸ್ ಬೇಡ, ಕೇವಲ ಸರಳ ಜಾಲರಿ (ನೆಟ್) ಪರಿಹಾರ ನೀಡುತ್ತದೆ. ಚರಂಡಿ ಮುಖದ್ವಾರದಲ್ಲಿ ನೆಟ್ ಅಳವಡಿಸಿದರೆ ಪ್ಲಾಸ್ಟಿಕ್ ತ್ಯಾಜ್ಯ ನಿಲ್ಲುತ್ತದೆ, ನೀರು ಹರಿಯುತ್ತದೆ. ಇದು ಬೆಂಗಳೂರಿನ ORR ಪ್ರವಾಹ ನಿಯಂತ್ರಣಕ್ಕೆ ಕಡಿಮೆ ವೆಚ್ಚದ ಪರಿಣಾಮಕಾರಿ ಮಾರ್ಗವಾಗಿದೆ.
- Akshay Pallamajalu
- Updated on: Jun 3, 2026
- 6:57 pm
ಡಿಕೆಶಿಗೆ ಪ್ರಧಾನಿ ಮೋದಿ ವಿಶೇಷ ಅಭಿನಂದನೆ!: ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೈಜೋಡಿಸಲಿದೆ ಕೇಂದ್ರ ಸರ್ಕಾರ!
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಈ ಸೌಹಾರ್ದಯುತ ಸಂದೇಶವು ಕೇಂದ್ರ-ರಾಜ್ಯ ಸಂಬಂಧಗಳ ದಿಕ್ಸೂಚಿಯಾಗಿದೆ. ಮಾಜಿ ಪ್ರಧಾನಿ ದೇವೇಗೌಡ, ಬಿ.ಎಸ್. ಯಡಿಯೂರಪ್ಪ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರೂ ಡಿ.ಕೆ. ಶಿವಕುಮಾರ್ಗೆ ಶುಭ ಕೋರಿದ್ದಾರೆ.
- Akshay Pallamajalu
- Updated on: Jun 3, 2026
- 5:56 pm
ಬೆಂಗಳೂರಿನಲ್ಲಿ ಹಳೇ ಕಾಲದ ‘ಬಾಯ್ಲರ್ ಚಹಾ’ ಕುಡಿಯಬೇಕೇ?: ಹಾಗಾದ್ರೆ ವಸಂತನಗರದ ಈ ಸ್ಪಾಟ್ಗೆ ಒಮ್ಮೆ ವಿಸಿಟ್ ಕೊಡಿ!
ಬೆಂಗಳೂರಿನಲ್ಲಿ ಆಧುನಿಕ ಕೆಫೆಗಳ ನಡುವೆಯೂ, ವಸಂತನಗರದ ಮುರುಗನ್ ಟೀ ಸ್ಟಾಲ್ ಸಾಂಪ್ರದಾಯಿಕ ಬಾಯ್ಲರ್ ಚಹಾದ ಅಪ್ಪಟ ರುಚಿಯನ್ನು ಉಳಿಸಿಕೊಂಡಿದೆ. ತಾಮ್ರ/ಹಿತ್ತಾಳೆಯ ಬಾಯ್ಲರ್ಗಳಲ್ಲಿ ತಯಾರಾಗುವ ಈ ಚಹಾ, ಚಹಾ ಪ್ರಿಯರ ನೆಚ್ಚಿನ ತಾಣವಾಗಿದೆ. ವಿಧಾನ ಸೌಧಕ್ಕೆ ಭೇಟಿ ನೀಡುವವರು ಈ ಹಳೇ ಕಾಲದ ಬಿಸಿ ಬಿಸಿ ಚಹಾ ಸವಿಯಲು ನಗರದ ಮೂಲೆ ಮೂಲೆಗಳಿಂದ ಬರುತ್ತಾರೆ.
- Akshay Pallamajalu
- Updated on: Jun 3, 2026
- 2:54 pm
ಬೆಂಗಳೂರಿನಲ್ಲಿ ದೇಶದ ಮೊದಲ ‘ಡಬಲ್ ಡೆಕ್ಕರ್’ ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ!
ಬೆಂಗಳೂರಿನಲ್ಲಿ ದೇಶದ ಮೊದಲ ಡಬಲ್ ಡೆಕ್ಕರ್ ಸಾರಿಗೆ ವ್ಯವಸ್ಥೆ ಜಾರಿಗೆ ಬಂದಿದೆ. ಮೆಟ್ರೋ ಮತ್ತು ಸಬರ್ಬನ್ ರೈಲುಗಳು ಬೆನ್ನಿಗಾನಹಳ್ಳಿಯಲ್ಲಿ ಒಂದೇ ಮಾರ್ಗದಲ್ಲಿ, ಒಂದರ ಮೇಲೆ ಮತ್ತೊಂದು ಸಂಚರಿಸುತ್ತವೆ. ಇದು ಭೂಸ್ವಾಧೀನ ತಪ್ಪಿಸಿ 169 ಕೋಟಿ ರೂ. ಉಳಿತಾಯ ಮಾಡಿದೆ, 600ಕ್ಕೂ ಹೆಚ್ಚು ನಿವಾಸಿಗಳಿಗೆ ವಾಸಸ್ಥಳ ಉಳಿಸಿದೆ. ಈ ವಿಶಿಷ್ಟ ಮಾದರಿಯು ಭವಿಷ್ಯದಲ್ಲಿ ಇತರ ನಗರಗಳಿಗೂ ದಾರಿ ಮಾಡಿಕೊಡಲಿದೆ.
- Akshay Pallamajalu
- Updated on: Jun 3, 2026
- 12:36 pm
“ಕೈ-ಕಾಲು ಕತ್ತರಿಸಿದಾಗಷ್ಟೇ ಜನಕ್ಕೆ ಕಾನೂನಿನ ಭಯ ಬರತ್ತೆ”: ಲೈಂಗಿಕ ದೌರ್ಜನ್ಯ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಆಕ್ರೋಶ!
ಕರ್ನಾಟಕ ಹೈಕೋರ್ಟ್ ಅಪರಾಧಗಳ ಹೆಚ್ಚಳ ಮತ್ತು ಕಾನೂನಿನ ಭಯವಿಲ್ಲದಿರುವಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಯ ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯವು ಜನರು ಕಾನೂನು ಪಾಲಿಸಲು ಕಠಿಣ ಶಿಕ್ಷೆಗಳು ಅಗತ್ಯವೆಂದು ಅಭಿಪ್ರಾಯಪಟ್ಟಿತು. ಕಾನೂನು ಸಡಿಲವಾಗಿರುವುದರಿಂದ ಅಪರಾಧಗಳು ಸುಲಭವಾಗಿ ನಡೆಯುತ್ತಿವೆ ಎಂದು ಕೋರ್ಟ್ ಕಳವಳ ವ್ಯಕ್ತಪಡಿಸಿದೆ, ಮಧ್ಯಪ್ರಾಚ್ಯ ದೇಶಗಳ ಉದಾಹರಣೆ ನೀಡಿತು.
- Akshay Pallamajalu
- Updated on: Jun 2, 2026
- 10:59 pm