ಅಕ್ಷಯ್​ ಪಲ್ಲಮಜಲು​​

ಅಕ್ಷಯ್​ ಪಲ್ಲಮಜಲು​​

ಉಪಸಂಪಾದಕ - TV9 Kannada

Akshay.kumar@tv9.com

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್​​​ ವಿಭಾಗದಲ್ಲಿ​​​​ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
Follow On:
ಪಾಕ್​ನಲ್ಲಿ ಶೇ 82 ಮಹಿಳೆಯರು ತಂದೆ, ಸಹೋದರ, ಅಜ್ಜ, ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೆ ಒಳಾಗುತ್ತಾರೆ: ಪಾಕ್ ಸಂಸದೆ

ಪಾಕ್​ನಲ್ಲಿ ಶೇ 82 ಮಹಿಳೆಯರು ತಂದೆ, ಸಹೋದರ, ಅಜ್ಜ, ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೆ ಒಳಾಗುತ್ತಾರೆ: ಪಾಕ್ ಸಂಸದೆ

ಇಡೀ ಹೆಣ್ಣು ಕುಲವೇ ತಲೆ ತಗ್ಗಿಸುವ ಕೆಲಸವನ್ನು ಪಾಕಿಸ್ತಾನ ಮಾಡುತ್ತಿದೆ. ಪಾಕ್​​ ಸಂಸದೆ ಟಿವಿ ಡಿಬೆಟ್​​ನಲ್ಲಿಟ್ಟ ಆ ಒಂದು ದಾಖಲೆ ಈಗ ಇಡೀ ಪಾಕಿಸ್ತಾನವನ್ನು ತಲೆ ತಗ್ಗಿಸುವಂತೆ ಮಾಡಿದೆ. ಪಾಕ್​​ ಮಹಿಳೆಯರ ಮೇಲೆ ಅವರ ಮನೆಯ ಪುರುಷರೇ ಅತ್ಯಾಚಾರ ಮಾಡಿರುವ ಬಗ್ಗೆ ಎಳೆಎಳೆಯಲ್ಲಿ ದಾಖಲೆ ಇಟ್ಟಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ

ಲೆಬನಾನ್‌ದ ಮೇಲೆ ಮತ್ತೆ ದಾಳಿ, ನಿಮ್ಮ ಸರ್ವನಾಶ ಆಗುವವರೆಗೆ ನಮ್ಮ ದಾಳಿ ನಿಲ್ಲುವುದಿಲ್ಲ ಉಗ್ರರಿಗೆ ಎಚ್ಚರಿಕೆ ನೀಡಿದ ಇಸ್ರೇಲ್

ಲೆಬನಾನ್‌ದ ಮೇಲೆ ಮತ್ತೆ ದಾಳಿ, ನಿಮ್ಮ ಸರ್ವನಾಶ ಆಗುವವರೆಗೆ ನಮ್ಮ ದಾಳಿ ನಿಲ್ಲುವುದಿಲ್ಲ ಉಗ್ರರಿಗೆ ಎಚ್ಚರಿಕೆ ನೀಡಿದ ಇಸ್ರೇಲ್

ಇಂದು ಮತ್ತೆ ಇಸ್ರೇಲ್​​ ಲೆಬನಾನ್‌ದ ಮೇಲೆ ದಾಳಿ ಮಾಡಿದೆ. ಉಗ್ರ ಸಂಘಟನೆ ಹಿಜ್ಬುಲ್ಲಾಕ್ಕೆ ಈ ಮೂಲಕ ಮತ್ತೊಮ್ಮೆ ಎಚ್ಚರಿಕೆಯನ್ನು ನೀಡಿದೆ. ಇದೀಗ ಲೆಬನಾನ್‌ ರಾಜಧಾನಿಯ ಒಂದು ಭಾಗವಾಗಿರುವ ಬೈರುತ್​​ನ ಮೇಲೆ ಇಸ್ರೇಲ್ ತೀವ್ರವಾದ ದಾಳಿಯನ್ನು ನಡೆಸಿದೆ. ಬೈರುತ್ ಪ್ರದೇಶ ಹೊಗೆಯಿಂದ ತುಂಬಿಕೊಂಡಿದೆ. ಈ ದಾಳಿಯಿಂದ ಎಷ್ಟು ಸಾವು ನೋವುಗಳು ಸಂಭವಿಸಿದೆ? ಇಸ್ರೇಲ್​ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೀಡಿದ ಎಚ್ಚರಿಕೆ ಏನು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ

Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್‌ನ ಎರಡನೇ ದಿನದ ಆಟದಲ್ಲಿ ಈಗಾಗಲೇ ಟೀಮ್ ಇಂಡಿಯಾ ಅಬ್ಬರಿಸಿದೆ. ಇನ್ನು ಭಾರತದ ಆಲ್‌ರೌಂಡರ್ ಆರ್ ಅಶ್ವಿನ್ ಅವರು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ತಮ್ಮ ತಂಡದ ಜರ್ಸಿಯನ್ನು ಒಣಗಿಸುವುದರಲ್ಲಿ ಬ್ಯೂಸಿಯಾಗಿದ್ದರು. ಈ ಬಗ್ಗೆ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

ಲೆಬನಾನ್‌ನಲ್ಲಿ ಪೇಜರ್ಸ್ ಸ್ಪೋಟ: ತನಿಖೆಯಲ್ಲಿ ಕೇಳಿ ಬರುತ್ತಿದೆ ಕೇರಳ ಮೂಲದ ವ್ಯಕ್ತಿಯ ಹೆಸರು

ಲೆಬನಾನ್‌ನಲ್ಲಿ ಪೇಜರ್ಸ್ ಸ್ಪೋಟ: ತನಿಖೆಯಲ್ಲಿ ಕೇಳಿ ಬರುತ್ತಿದೆ ಕೇರಳ ಮೂಲದ ವ್ಯಕ್ತಿಯ ಹೆಸರು

ಲೆಬನಾನ್‌ನಲ್ಲಿ ಪೇಜರ್ಸ್ ಸ್ಪೋಟಕ್ಕೆ ಸಂಬಂಧಿಸಿದಂತೆ ಮಹತ್ವ ಸುದ್ದಿಯೊಂದು ಕೇಳಿ ಬಂದಿದೆ. ಈ ಸ್ಫೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಹೆಸರು ಕೇಳಿ ಬರುತ್ತಿದೆ. ಈಗಾಗಲೇ ಈ ಬಗ್ಗೆ ಲೆಬನಾನ್‌ ರಾಜ್ಯ ಭದ್ರತಾ ಸಂಸ್ಥೆ DANS ತನಿಖೆಯನ್ನು ನಡೆಸಿದ್ದು, ಸ್ಫೋಟದಲ್ಲಿ ಈ ವ್ಯಕ್ತಿಯ ಕೈವಾಡ ಇದೆ ಎಂದು ಹೇಳಿದೆ. ಅಷ್ಟಕ್ಕೂ ಈ ವ್ಯಕ್ತಿ ಯಾರು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ಅಮೆರಿಕ ತಲುಪಿದ ಪ್ರಧಾನಿ ಮೋದಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಅಮೆರಿಕ ತಲುಪಿದ ಪ್ರಧಾನಿ ಮೋದಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಪ್ರಧಾನಿ ಮೋದಿ ಅವರು ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್​​​​ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ತವರೂರು ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಶೃಂಗಸಭೆ ಸಭೆಯನ್ನು ಆಯೋಜಿಸಲಾಗಿದೆ.

Viral: ಅಬ್ಬಾ ಎಂಥಾ ಭಂಡ ಧೈರ್ಯ ನೋಡಿ, ಹೋಗಿ ಹೋಗಿ ಕರಡಿ ಗುಹೆಯೊಳಗೆ ಕುಳಿತು ಬಿಡೋದಾ ಈ ಯುವಕ

Viral: ಅಬ್ಬಾ ಎಂಥಾ ಭಂಡ ಧೈರ್ಯ ನೋಡಿ, ಹೋಗಿ ಹೋಗಿ ಕರಡಿ ಗುಹೆಯೊಳಗೆ ಕುಳಿತು ಬಿಡೋದಾ ಈ ಯುವಕ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋ ತುಣುಕು ಹರಿದಾಡುತ್ತಿದ್ದು, ತನ್ನ ಗುಹೆಯೊಳಗೆಯೇ ಬಂದು ಹಾಯಾಗಿ ಕುಳಿತಿದ್ದಂತಹ ಯುವಕನೊಬ್ಬನಿಗೆ ಕರಡಿಯೊಂದು ನೀನ್ಯಾಕೆ ಇಲ್ಲಿ ಬಂದು ಕುಳಿತಿದ್ದು ಎಂದು ಜೋರು ಮಾಡಿದೆ. ಈ ಸಂದರ್ಭದಲ್ಲಿ ಬಹಳ ತಾಳ್ಮೆಯಿಂದ ವರ್ತಿಸಿದ ಆ ಯುವಕ ಕರಡಿಯ ದಾಳಿಯಿಂದ ಸ್ವಲ್ಪದರಲ್ಲಿಯೇ ಪಾರಾಗಿದ್ದಾನೆ.

ಗಾಲ್ವಾನ್ ಕಣಿವೆ ಸೇರಿದಂತೆ 4 ಸ್ಥಳಗಳಿಂದ ಚೀನಾ ಪಡೆ ಹಿಂದಕ್ಕೆ, ಜೈಶಂಕರ್​​​​, ಅಜಿತ್ ದೋವಲ್ ಮಾತುಕತೆ ಯಶಸ್ವಿ

ಗಾಲ್ವಾನ್ ಕಣಿವೆ ಸೇರಿದಂತೆ 4 ಸ್ಥಳಗಳಿಂದ ಚೀನಾ ಪಡೆ ಹಿಂದಕ್ಕೆ, ಜೈಶಂಕರ್​​​​, ಅಜಿತ್ ದೋವಲ್ ಮಾತುಕತೆ ಯಶಸ್ವಿ

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ಬಿಕ್ಕಟ್ಟು ಅಂತ್ಯದ ಹಂತ ತಲುಪಿದೆ. ಈಗಾಗಲೇ ಭಾರತ ಮತ್ತು ಚೀನಾ ನಡುವಿನ ಸಂಬಂಧವನ್ನು ಉತ್ತಮಗೊಳಿಸಲು ಉಭಯ ದೇಶಗಳು ಮಾತುಕತೆ ನಡೆಸಿದೆ. ಈ ಮಾತುಕತೆಗೆ ರಷ್ಯಾದಲ್ಲಿ ನಡೆದ ಸಭೆ ಸೇತುವೆಯಾಗಿದೆ. ಇನ್ನು ಯಾವೆಲ್ಲ ಭೂವಿವಾದಗಳು ಇತ್ಯರ್ಥವಾಗಿದೆ. ಸಚಿವ ಜೈಶಂಕರ್​​ ಹೇಳಿರುವ 75 ಪ್ರತಿಶತದಷ್ಟು ಇತ್ಯರ್ಥ ಆಗಿರುವ ಭೂ ಪ್ರದೇಶಗಳು ಯಾವುವು? ಇನ್ನು ಯಾವೆಲ್ಲ ಸ್ಥಳಗಳ ವಿವಾದದಲ್ಲಿ, ಅವುಗಳ ವಿವಾದ ಅಂತ್ಯ ಯಾವಾಗ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಶ್ವಾನದ ಈ ಪ್ರೀತಿಗೆ ಏನೆಂದು ಹೆಸರಿಡಲಿ

ಬೀದಿ ನಾಯಿಗಳ ತುಂಬಾ ನಿಯತ್ತಿನ ಪ್ರಾಣಿ ಎಲ್ಲರೂ ಪ್ರೀತಿಯಿಂದ ಕಾಣುವ ಶ್ವಾನಕ್ಕೆ ಸ್ವಲ್ಪ ಪ್ರೀತಿ ನೀಡಿದ್ರೆ, ಜೀವನ ಪೂರ್ತಿ ನಿಮ್ಮನ್ನು ದೇವರಂತೆ ಕಾಣುತ್ತದೆ. ಇಲ್ಲೊಂದು ವಿಡಿಯೋ ಇದೀಗ ಸಖತ್​​ ವೈರಲ್​​ ಆಗುತ್ತಿದೆ, ಶ್ವಾನವೊಂದು ವೃದ್ಧನ ಮೈಮೇಲೆ ಹಾರಿ ಅವನ ಪ್ರೀತಿಯಿಂದ ಮುದ್ದಾಡುತ್ತಿದೆ. ಆ ವೃದ್ಧ ಕೂಡ ಆ ಶ್ವಾನವನ್ನು ಪ್ರೀತಿಯಿಂದ ಮುತ್ತಿಟ್ಟಿದ್ದಾನೆ. ಈ ಬಗ್ಗೆ ಇಲ್ಲಿದೆ ನೋಡಿ ವಿಡಿಯೋ

ಕೆಎಸ್​​ಆರ್​ಟಿಸಿ ಬಸ್ಸಿನ​​​ ಸ್ಥಿತಿ ನೋಡಿ

ನಮ್ಮ ಸರ್ಕಾರಿ ಬಸ್​​​​​​ ಅವ್ಯವಸ್ಥೆಯನ್ನು ಒಮ್ಮೆ ಒಲ್ಲಿ ನೋಡಿ. ಕರ್ನಾಟಕದ ಕೆಎಸ್​​ಆರ್​ಟಿಸಿ ಬಸ್​​​ ಸ್ಥಿತಿ ನೋಡಿದ್ರೆ, ಒಂದು ಬಾರಿ ಇದು ನಮ್ಮ ಕರ್ನಾಟಕದ ಸಾರಿಗೆ ವ್ಯವಸ್ಥೆಯೇ ಎಂದು ನೀವು ಅಚ್ಚರಿ ಪಡಬಹುದು, ಹೌದು ಇದು ನಿಜ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಬಾರಿ ವೈರಲ್​ ಅಗುತ್ತಿದೆ. ಸರ್ಕಾರಿ ಬಸ್​​​ಗಳು ಈ ಸ್ಥಿತಿಗೆ ಬಂದು ಜನರ ಜೀವಕ್ಕೆ ಅಪಾಯ ಎಂದು ಜನ ಹೇಳುತ್ತಿದ್ದಾರೆ. ಸರ್ಕಾರಿ ಬಸ್​​​ ಒಂದರ ಮೆಟ್ಟಿಲು ( ಸ್ಟೆಪ್ಸ್) ನೇತಾಡುತ್ತಿದೆ. ಈ ಬಸ್ಸಿನಿಂದ ಇಳಿಯಲು ಹಾಗೂ […]

ಈ ಕಾರಣಕ್ಕೆ ಸರ್ಕಾರಿ ಶಾಲೆಗಳು ಬೇಕು ನೋಡಿ

ಸರ್ಕಾರಿ ಶಾಲೆಗಳ ಮುಚ್ಚುತ್ತಿದೆ ಎಂಬ ಕೂಗು ಒಂದು ಕಡೆಯಾದರೆ, ಇರುವ ಮಕ್ಕಳಿಗೆ ಯಾವ ರೀತಿಯ ಶಿಕ್ಷಣ ನೀಡಬೇಕು ಎಂಬುದನ್ನು ಈ ಸರ್ಕಾರಿ ಶಾಲೆಯಿಂದ ಕಲಿಯಬೇಕು ನೋಡಿ. ಹೀಗೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ, ಅಲ್ಲಿನ ಮಕ್ಕಳ ಶಿಕ್ಷಣ, ದೈನಂದಿನ ಚುಟುವಟಿಕೆಗಳು ಹೇಗಿದೆ ಎಂಬುದನ್ನು ಈ ವಿಡಿಯೋದಲ್ಲಿ ತೋರಿಸಿಲಾಗಿದೆ. 2with_you8 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ.

ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ

ಮೊಮ್ಮಕ್ಕಳಿಗಾಗಿ ವಡಾ ಪಾವ್ ತರಲು ಹೋದಾಗ ಬೈಕ್​​ನಲ್ಲಿದ್ದ 4.95 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಎಗರಿಸಿದ ಕಳ್ಳ

ವೃದ್ಧ ದಂಪತಿಗಳು ಬ್ಯಾಂಕ್‌ನಿಂದ ಮನೆಗೆ ಹೋಗುತ್ತಿದ್ದಾಗ ಮೊಮ್ಮಕ್ಕಳಿಗಾಗಿ ಶೆವಲೆವಾಡಿಯ ಅಂಗಡಿಯಿಂದ ವಡಾ ಪಾವ್ ತೆಗೆದುಕೊಂಡು ಹೋಗಲು ಬೈಕ್​​​ ನಿಲ್ಲಿಸಿದ್ದಾರೆ. ಈ ವೇಳೆ ಕಳ್ಳನೊಬ್ಬ ಬಂದ ಬೈಕ್​​ನಲ್ಲಿದ್ದ ₹4.95 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾನೆ. ಈ ಬಗ್ಗೆ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

Narendra Modi: ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ

Narendra Modi: ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಇಂದು ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಈ ಸಮ್ಮೇಳನ ಎರಡು ದಿನಗಳ ಕಾಲ ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿದೆ. ಇನ್ನು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯಾಗಿ 75 ವರ್ಷಗಳ ಸ್ಮರಣಾರ್ಥವಾಗಿ ಅಂಚೆಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ