Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಪಲ್ಲಮಜಲು​​

ಅಕ್ಷಯ್​ ಪಲ್ಲಮಜಲು​​

ಉಪಸಂಪಾದಕ - TV9 Kannada

Akshay.kumar@tv9.com

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್​​​ ವಿಭಾಗದಲ್ಲಿ​​​​ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
Follow On:
ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮರಳಿ ಕರೆತರಲು ಸ್ಪೇಸ್‌ಎಕ್ಸ್, ನಾಸಾ ಕಾರ್ಯಾಚರಣೆ

ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಮರಳಿ ಕರೆತರಲು ಸ್ಪೇಸ್‌ಎಕ್ಸ್, ನಾಸಾ ಕಾರ್ಯಾಚರಣೆ

ಅಮೆರಿಕದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಅವರ ಸಹವರ್ತಿ ಬುಚ್ ವಿಲ್ಮೋರ್ ಅವರನ್ನು ಭೂಮಿಗೆ ಕರೆದುಕೊಂಡು ಬರಲು ನಾಸಾ ಮತ್ತು ಸ್ಪೇಸ್‌ಎಕ್ಸ್ ಶುಕ್ರವಾರ ಬಹುನಿರೀಕ್ಷಿತ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ. ಈಗಾಗಲೇ ಈ ಕಾರ್ಯಚರಣೆಯನ್ನು ಆರಂಭಿಸಿದ್ದು ಅವರನ್ನು ತಲುಪು ಪ್ರಯತ್ನವನ್ನು ಮಾಡಿದೆ. ಒಂದು ವೇಳೆ ಅವರನ್ನು ಯಶಸ್ವಿಯಾಗಿ ತಲುಪಿದರೆ, ಮಾರ್ಚ್​​ 20ರಂದು ಭೂಮಿಗೆ ಬರಲಿದ್ದಾರೆ ಎಂದು ಹೇಳಲಾಗಿದೆ.

ನನ್ನ ಎದುರಾಳಿಗಳನ್ನು ಜೈಲಿಗೆ ಹಾಕುವೇ, ನ್ಯಾಯಂಗ ಇಲಾಖೆ ಭಾಷಣದಲ್ಲಿ ಅಬ್ಬರಿಸಿ ಬೊಬ್ಬರಿದ ಟ್ರಂಪ್

ನನ್ನ ಎದುರಾಳಿಗಳನ್ನು ಜೈಲಿಗೆ ಹಾಕುವೇ, ನ್ಯಾಯಂಗ ಇಲಾಖೆ ಭಾಷಣದಲ್ಲಿ ಅಬ್ಬರಿಸಿ ಬೊಬ್ಬರಿದ ಟ್ರಂಪ್

ನಮ್ಮ ಸರ್ಕಾರದಿಂದ ರಾಕ್ಷಸ ಗುಣ ಇರುವ ಹಾಗೂ ಭ್ರಷ್ಟ ಶಕ್ತಿಗಳನ್ನು ನಾವು ಹೊರಹಾಕುತ್ತೇವೆ. ಅವರ ಘೋರ ಅಪರಾಧಗಳು ಮತ್ತು ದುಷ್ಕೃತ್ಯವನ್ನು ನಾವು ಬಹಿರಂಗಪಡಿಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ಹೇಳಿದರು. 2021ರಲ್ಲಿ ಅಫ್ಘಾನಿಸ್ತಾನದಿಂದ ಯುನೈಟೆಡ್ ಸ್ಟೇಟ್ಸ್ ಮಿಲಿಟರಿಯನ್ನು ತೆಗೆಯುವ ಮೂಲಕ ತಾಲಿಬಾನ್​​ಗಳಿಗೆ ಅವಕಾಶ ಮಾಡಿಕೊಟ್ಟು, ಜಗತ್ತಿನ ಮುಂದೆ ನಮ್ಮ ದೇಶಕ್ಕೆ ಅವಮಾನ ಮಾಡಿದ್ದಾರೆ. ತಮ್ಮ ಎದುರಾಳಿಗಳನ್ನು ಜೈಲಿಗೆ ಹಾಕಲು ಮುಂದಾಗಿದ್ದಾರೆ ಟ್ರಂಪ್.

ಇದು ವಿಶ್ವದ ಅತೀ ಎತ್ತರದ ಎಮ್ಮೆ, ಗಿನ್ನಿಸ್ ದಾಖಲೆ

ಇದು ವಿಶ್ವದ ಅತೀ ಎತ್ತರದ ಎಮ್ಮೆ, ಗಿನ್ನಿಸ್ ದಾಖಲೆ

ವಿಶ್ವದ ಅತೀ ಎತ್ತರದ ನೀರು ಎಮ್ಮೆ ಎನ್ನುವ ಖ್ಯಾತಿಗೆ ಥೈಲ್ಯಾಂಡಿನ ನಿನ್ಲಾನಿ ಫಾರ್ಮ್ ನಲ್ಲಿರುವ ಕಿಂಗ್ ಕಾಂಗ್ ಎಮ್ಮೆ ಪಾತ್ರವಾಗಿದೆ.

ತಿರುಪತಿ ಲಡ್ಡುವಿನ ಕಲಬೆರಕೆ ಆಗಿದೆ ಎಂಬುದಕ್ಕೆ ಸಾಕ್ಷಿ ನೀಡಿದ ಎಸ್‌ಐಟಿ! ನಾಲ್ವರ ಬಂಧನ

ತಿರುಪತಿ ಲಡ್ಡುವಿನ ಕಲಬೆರಕೆ ಆಗಿದೆ ಎಂಬುದಕ್ಕೆ ಸಾಕ್ಷಿ ನೀಡಿದ ಎಸ್‌ಐಟಿ! ನಾಲ್ವರ ಬಂಧನ

ಭಾರಿ ವಿವಾದವನ್ನು ಸೃಷ್ಟಿಸಿದ ತಿರಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ಆರೋಪಕ್ಕೆ ಬಲವಾದ ಸಾಕ್ಷಿಯನ್ನು ಎಸ್​​ಐಟಿ ನೀಡಿದೆ.  ಇದರ ಇದರ ಜತೆಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬದರ ಬಗ್ಗೆ ಸಿಬಿಐ ತನಿಖೆಯನ್ನು ನಡೆಸಿ ವರದಿಯನ್ನು ನೀಡಿದೆ.  ಇದೀಗ ಮೂರು ಡೈರಿಗಳ ವ್ಯಕ್ತಿಯನ್ನು ಬಂಧಿಸಲಾಗಿದೆ. ಇದರಲ್ಲಿ ಅಕ್ರಮ ದಾಖಲೆಗಳನ್ನು ನೀಡಿ ಟಿಟಿಡಿಗೆ ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಷ್ಟಕ್ಕೂ ಎಸ್​​ಐಟಿ ಹಾಗೂ ಸಿಬಿಐ ಅಧಿಕಾರಿಗಳು ನೀಡಿದ ಸಾಕ್ಷಿಗಳೇನು. ತನಿಖಾ ವರದಿಯಲ್ಲಿ ಏನಿದೆ? ಈ ಬಗ್ಗೆ ಇಲ್ಲಿದೆ ನೋಡಿ. 

Davos WEF 2025: ಭಾರತವು ದಾವೋಸ್ WEF ಸಭೆಯಲ್ಲಿ ಜಾಗತಿಕ ಮಟ್ಟದಲ್ಲಿ 20 ಟ್ರಿಲಿಯನ್ ಹೂಡಿಕೆ ಬದ್ಧತೆ

Davos WEF 2025: ಭಾರತವು ದಾವೋಸ್ WEF ಸಭೆಯಲ್ಲಿ ಜಾಗತಿಕ ಮಟ್ಟದಲ್ಲಿ 20 ಟ್ರಿಲಿಯನ್ ಹೂಡಿಕೆ ಬದ್ಧತೆ

ವರ್ಲ್ಡ್ ಎಕನಾಮಿಕ್ ಫೋರಮ್ ವಾರ್ಷಿಕ ಸಭೆಯಲ್ಲಿ ಭಾರತವು 20 ಟ್ರಿಲಿಯನ್ ಹೂಡಿಕೆ ಬದ್ಧತೆಯನ್ನು ಹೊಂದಿದೆ. ಮಹಾರಾಷ್ಟ್ರವು ಸುಮಾರು 20 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಈಗಾಗಲೇ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಸಭೆಯಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರು ಐದು ಕೇಂದ್ರ ಸಚಿವರು ಮತ್ತು ಮೂವರು ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯಗಳ ಹಲವಾರು ನಾಯಕರ ಭಾರತೀಯ ನಿಯೋಗದ ನೇತೃತ್ವ ವಹಿಸಿದ್ದರು.

ಭಾರತ ವಿಶ್ವಗುರು ಆಗುವ ಮೊದಲು ಈ ಕೆಲಸ ಮಾಡಬೇಕು, ಆಗ ಜಗತ್ತು ವಿಶ್ವಗುರು ಆಗುವುದು: ಡಾ ಮೋಹನ್ ಭಾಗವತ್

ಭಾರತ ವಿಶ್ವಗುರು ಆಗುವ ಮೊದಲು ಈ ಕೆಲಸ ಮಾಡಬೇಕು, ಆಗ ಜಗತ್ತು ವಿಶ್ವಗುರು ಆಗುವುದು: ಡಾ ಮೋಹನ್ ಭಾಗವತ್

ಭಾರತದ ಜತೆಗೆ ಜಗತ್ತು ವಿಶ್ವಗುರು ಆಗಬೇಕು, ಆಗ ಮಾತ್ರ ಈ ಜಗತ್ತಿಗೆ ಭಾರತದ ವಿಚಾರಗಳು ಅರ್ಥವಾಗುವುದು. ಅದಕ್ಕೂ ಮೊದಲು ಭಾರತ ಈ ಪ್ರಮುಖ ಕೆಲಸಗಳನ್ನು ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ ಮೋಹನ್ ಭಾಗವತ್ ಹೇಳಿದರು. ಹಾಗಾದರೆ ಭಾರತ ಮಾಡಬೇಕಾದ ಪ್ರಮುಖ ಕಾರ್ಯಗಳೇನು, ವಿದೇಶಿ ವಿಚಾರಗಳಿಂದ ಹೊರ ಬಂದು ಭಾರತ ವಿಚಾರಗಳ ಬಗ್ಗೆ ಜಗತ್ತಿಗೆ ಸಾರುವುದು ಹೇಗೆ? ಎಂಬ ಬಗ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ಇಲ್ಲಿದೆ ನೋಡಿ.

ಡಿಜಿಟಲ್ ಡೇಟಾ ಭದ್ರತೆ ಬಗ್ಗೆ ನನಗೆ ನಿಮ್ಮ ಅಭಿಪ್ರಾಯ ಬೇಕು, DPDP ನಿಯಮಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳಿದ ಅಶ್ವಿನಿ ವೈಷ್ಣವ್

ಡಿಜಿಟಲ್ ಡೇಟಾ ಭದ್ರತೆ ಬಗ್ಗೆ ನನಗೆ ನಿಮ್ಮ ಅಭಿಪ್ರಾಯ ಬೇಕು, DPDP ನಿಯಮಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳಿದ ಅಶ್ವಿನಿ ವೈಷ್ಣವ್

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ನಿಯಮಗಳ ಕರಡು ಬಿಡುಗಡೆ ಮಾಡಿ ಕೇಂದ್ರ ಸರ್ಕಾರ, ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ. ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕರಡು ಡಿಪಿಡಿಪಿ ನಿಯಮಗಳು ಸಮಾಲೋಚನೆಗೆ ಮುಕ್ತವಾಗಿವೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಬೇಕಿದೆ ಎಂದು ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಈ DPDP ನಿಯಮಗಳ ಯಾವಾಗದಿಂದ ಜಾರಿಗೆ ಬರಲಿದೆ ಎಂಬ ಬಗ್ಗೆಯೂ ಸಚಿವರು ಇಲ್ಲಿ ಮಾಹಿತಿ ನೀಡಿದ್ದಾರೆ.

ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾದೇಶ ನ್ಯಾಯಾಲಯ

ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾದೇಶ ನ್ಯಾಯಾಲಯ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ಮಾಡಿ ಹಾಗೂ ಹಿಂದೂಗಳ ಪರ ನಿಂತ ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ದೇಶ ದ್ರೋಹದ ಆರೋಪ ಮಾಡಿ ಬಂಧಿಸಲಾಗಿತ್ತು. ನಂತರ ಅವರನ್ನು ಬಾಂಗ್ಲಾದೇಶದ ಕೋರ್ಟ್​​​​ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಇಂದು ಅವರ ಅರ್ಜಿ ವಿಚಾರಣೆ ಮಾಡಿದ ಬಾಂಗ್ಲಾದೇಶದ ಕೋರ್ಟ್​​. ಅವರ ಜಾಮೀನು ಅರ್ಜಿಯನ್ನು ತಿರಸ್ಕರ ಮಾಡಿದ.

ಬಿಜೆಪಿ ಹಣದಿಂದ ಮತದಾರರನ್ನು ಖರೀದಿಸುತ್ತಿದೆ, ಇದು ನಿಮಗೆ ಕಾಣುತ್ತಿಲ್ಲವೇ, RSS ಮುಖ್ಯಸ್ಥರಿಗೆ ಪತ್ರ ಬರೆದ ಕ್ರೇಜಿವಾಲ್

ಬಿಜೆಪಿ ಹಣದಿಂದ ಮತದಾರರನ್ನು ಖರೀದಿಸುತ್ತಿದೆ, ಇದು ನಿಮಗೆ ಕಾಣುತ್ತಿಲ್ಲವೇ, RSS ಮುಖ್ಯಸ್ಥರಿಗೆ ಪತ್ರ ಬರೆದ ಕ್ರೇಜಿವಾಲ್

ಬಿಜೆಪಿ ಮೇಲೆ ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿರುವ ದೆಹಲಿ ಮುಖ್ಯಮಂತ್ರಿ, ಇದೀಗ ಮತ್ತೊಂದು ಆರೋಪವನ್ನು ಮಾಡಿದ್ದಾರೆ. ಅವರ ಆರೋಪದ ಬಗ್ಗೆ ಆರ್​ಎಸ್​​ಎಸ್​​ ಮುಖ್ಯಸ್ಥರಿಗೆ ಪತ್ರ ಬರೆಯುವ ಮೂಲಕ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ನಾಯಕರು ಮಾಡುತ್ತಿರು ಹಾಗೂ ಅನುಸರಿಸುತ್ತಿರುವ ಕ್ರಮ ಸರಿಯಾಗಿದ್ದಿಯೇ? ಇದನ್ನು ನೀವು ಒಪ್ಪಿಕೊಳ್ಳುತ್ತೀರಾ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಷ್ಟಕ್ಕೂ ಅರವಿಂದ್ ಕೇಜ್ರಿವಾಲ್ ಬಿಜೆಪಿ ಮೇಲೆ ಮಾಡುತ್ತಿರುವ ಆರೋಪ ಮತ್ತು ಆರ್​ಎಸ್​​ಎಸ್​​ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಏನಿದೆ? ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ಕೆಲಸ ಮತ್ತು ಜೀವನದ ಸಮತೋಲನ ಹೇಗೆ? ನಾರಾಯಣ ಮೂರ್ತಿ 70 ಗಂಟೆ ಕೆಲಸದ ಹೇಳಿಕೆಗೆ ಗೌತಮ್ ಅದಾನಿ ಹೇಳೋದೇನು?

ಕೆಲಸ ಮತ್ತು ಜೀವನದ ಸಮತೋಲನ ಹೇಗೆ? ನಾರಾಯಣ ಮೂರ್ತಿ 70 ಗಂಟೆ ಕೆಲಸದ ಹೇಳಿಕೆಗೆ ಗೌತಮ್ ಅದಾನಿ ಹೇಳೋದೇನು?

ಕೆಲಸ ಮತ್ತು ಜೀವನದ ಸಮತೋಲನದ ಬಗ್ಗೆ ಗೌತಮ್ ಅದಾನಿ ಅವರು ವ್ಯಂಗ್ಯವಾಗಿ ಮಾತನಾಡಿದ್ದಾರೆ. ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ನಾರಾಯಣ ಮೂರ್ತಿ ಹೇಳಿಕೆಗೆ ಅದಾನಿ ಅವರು ಮಾತನಾಡಿದ್ದಾರೆ. ಇದೀಗ ಈ ವಿಚಾರವಾಗಿ ಭಾರೀ ಗ್ರಾಸವಾಗಿದೆ. ಅಷ್ಟು ನಾರಾಯಣ ಮೂರ್ತಿ ಅವರ ಹೇಳಿಕೆ ಬಗ್ಗೆ ಅದಾನಿ ಮಾತನಾಡಿದ್ದೇನು? ಇನ್ನು ಕೆಲಸ ಮತ್ತು ಜೀವನ ಸಮತೋಲನದ ಬಗ್ಗೆ ಗೌತಮ್​ ಅದಾನಿ ಅವರು ಅಭಿಪ್ರಾಯವೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

Manmohan Singh Death: ಮೌನಕ್ಕೆ ಜಾರಿದ ಮನಮೋಹನ್ ಸಿಂಗ್​, ಮಾಜಿ ಪ್ರಧಾನಿಯ ವ್ಯಕ್ತಿಚಿತ್ರಣ ಇಲ್ಲಿದೆ

Manmohan Singh Death: ಮೌನಕ್ಕೆ ಜಾರಿದ ಮನಮೋಹನ್ ಸಿಂಗ್​, ಮಾಜಿ ಪ್ರಧಾನಿಯ ವ್ಯಕ್ತಿಚಿತ್ರಣ ಇಲ್ಲಿದೆ

Manmohan Singh Passes Away: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ ಭಾರತದ ಆಡಳಿತ ನಡೆಸಿದ್ದಾರೆ, ಆರ್ಥಿಕ ತಜ್ಞರಾಗಿಯು ಸೇವೆ ಸಲ್ಲಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅವರ ಸಂಪೂರ್ಣ ವ್ಯಕ್ತಿಚಿತ್ರಣ ಇಲ್ಲಿದೆ

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ

ದೆಹಲಿಯ ಸಂಸತ್ ಭವನದ ಬಳಿ ಇರುವ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತನನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಈ ವ್ಯಕ್ತಿ ಬೆಂಕಿ ಹಚ್ಚಿಕೊಂಡಿದ್ದಾನೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಸಂಸತ್​​​ನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ವೇಳೆ ಇಂತಹ ಘಟನೆ ನಡೆದಿದೆ. ಇದೀಗ ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ