ಅಕ್ಷಯ್​ ಪಲ್ಲಮಜಲು​​

ಅಕ್ಷಯ್​ ಪಲ್ಲಮಜಲು​​

ಉಪಸಂಪಾದಕ - TV9 Kannada

Akshay.kumar@tv9.com

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ಪ್ರಸ್ತುತ ನಾನು ಟಿವಿ9 ಕನ್ನಡ ಡಿಜಿಟಲ್​​​ ವಿಭಾಗದಲ್ಲಿ​​​​ ಕೆಲಸ ಮಾಡುತ್ತಿದ್ದೇನೆ, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
Follow On:
ಪೊರಕೆ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಪೊರಕೆ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಪೊರಕೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರತಿದಿನ ನಾವು ಮನೆಯ ಮೂಲೆ ಮೂಲೆಯನ್ನು ಸ್ವಚ್ಛಗೊಳಿಸಲು ಪೊರಕೆಯನ್ನು ಬಳಸುತ್ತೇವೆ. ಹಾಗಾಗಿ ದಿನನಿತ್ಯ ನಾವು ಉಪಯೋಗ ಮಾಡುವ ಪೊರಕೆಯ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಪೊರಕೆಯ ವಿಷಯದಲ್ಲಿ ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು ಮನೆಯಲ್ಲಿ ಹಣದ ನಷ್ಟಕ್ಕೆ ಕಾರಣವಾಗಬಹುದು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಹಾಗಾಗಿ ಪೊರಕೆಯ ವಿಷಯದಲ್ಲಿ ಅನುಸರಿಸಬೇಕಾದ ಕೆಲವು ನಿಯಮಗಳು ಇಲ್ಲಿವೆ.

Afternoon Nap: ಊಟದ ನಂತರ ಸಣ್ಣ ನಿದ್ದೆ ಮಾಡುವುದು ಒಳ್ಳೆಯದೇ? ತಜ್ಞರು ಏನು ಹೇಳುತ್ತಾರೆ?

Afternoon Nap: ಊಟದ ನಂತರ ಸಣ್ಣ ನಿದ್ದೆ ಮಾಡುವುದು ಒಳ್ಳೆಯದೇ? ತಜ್ಞರು ಏನು ಹೇಳುತ್ತಾರೆ?

ಮಧ್ಯಾಹ್ನದ ಊಟದ ನಂತರ ಮಲಗುವ ಅಥವಾ ಸ್ವಲ್ಪ ಸಮಯದ ವರೆಗೆ ಕಿರು ನಿದ್ದೆ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಊಟದ ನಂತರ ಜೀರ್ಣಾಂಗ ವ್ಯವಸ್ಥೆಯಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಇದು ಮೆದುಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನಿಮಗೆ ಏಕಕಾಲದಲ್ಲಿ ಮಂಪರು ಮತ್ತು ದಣಿವನ್ನು ಉಂಟುಮಾಡುತ್ತದೆ. ಆದರೆ ಹಗಲಿನಲ್ಲಿ ಮಲಗುವುದು ಆರೋಗ್ಯಕ್ಕೆ ಒಳ್ಳೆಯದೇ? ಮಧ್ಯಾಹ್ನದ ನಿದ್ರೆ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದ್ದೇ? ನಿಮಗೂ ಈ ರೀತಿಯ ಪ್ರಶ್ನೆಗಳಿದ್ದರೆ ಅವುಗಳಿಗೆ ಇಲ್ಲಿದೆ ಉತ್ತರ.

ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಮೂಲಕ ಯುವ ಪದವೀಧರರಿಗೆ ಸುವರ್ಣ ಅವಕಾಶ, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಮೂಲಕ ಯುವ ಪದವೀಧರರಿಗೆ ಸುವರ್ಣ ಅವಕಾಶ, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಸ್ಕೀಮ್ ಮೂಲಕ ಯುವಕರನ್ನು ಉದ್ಯೋಗಕ್ಕೆ ಉತ್ತೇಜಿಸುದಕ್ಕಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ತಂದಿದೆ. ಈ ಮೂಲಕ ದೇಶದ ಯುವಕರಿಗೆ ಉದ್ಯೋಗದ ಭರವಸೆಯನ್ನು ನೀಡುತ್ತಿದೆ. ಅಭ್ಯರ್ಥಿಗಳು ಈ ತಕ್ಷಣವೇ ನೀವು ಅರ್ಜಿ ಸಲ್ಲಿಸಿ. ಹೇಗೆ ಅರ್ಜಿ ಸಲ್ಲಿಸುವುದು, ಯಾವೆಲ್ಲ ಸೌಕರ್ಯಗಳು ಇದೆ. ಈ ಬಗ್ಗೆ ಇಲ್ಲಿದೆ ಮಾಹಿತಿ

Nobel Peace Prize 2024: ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ

Nobel Peace Prize 2024: ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ

ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್​​ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಿಲಾಗಿದೆ.

ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್, ಜಾನ್ ಎಂ. ಜಂಪರ್​​ಗೆ ನೊಬೆಲ್ ಪ್ರಶಸ್ತಿ

ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್, ಜಾನ್ ಎಂ. ಜಂಪರ್​​ಗೆ ನೊಬೆಲ್ ಪ್ರಶಸ್ತಿ

ಮೂರು ಜನರಿಗೆ 2024ರ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ. ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್​​ಗೆ ಭವಿಷ್ಯದಲ್ಲಿ ಪ್ರೋಟೀನ್ ರಚನೆಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಎಲ್ಲಾ ಪ್ರೋಟೀನ್‌ಗಳ ರಚನೆಯಲ್ಲಿ ಹಸ್ಸಾಬಿಸ್ ಮತ್ತು ಜಂಪರ್ ಕೃತಕ ಬುದ್ಧಿಮತ್ತೆಯನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಇನ್ನು ಡೇವಿಡ್ ಬೇಕರ್ ಬಿಲ್ಡಿಂಗ್ ಬ್ಲಾಕ್‌ಗಳನ್ನು ಹೇಗೆ ಕರಗತ ಮಾಡಿಕೊಳ್ಳುವುದು ಮತ್ತು ಸಂಪೂರ್ಣವಾಗಿ ಹೊಸ ಪ್ರೋಟೀನ್‌ ಹೇಗೆ ಉತ್ಪಾದಿಸುವ ಬಗ್ಗೆ ಅಧ್ಯಯನವನ್ನು ನಡೆಸಿದ್ದಾರೆ.

Nobel Prize 2024: ಜಾನ್ ಜೆ. ಹಾಪ್‌ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್​​ಗೆ 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

Nobel Prize 2024: ಜಾನ್ ಜೆ. ಹಾಪ್‌ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್​​ಗೆ 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

Nobel Prize 2024 in Physics: ಜಾನ್ J. ಹಾಪ್‌ಫೀಲ್ಡ್ ಮತ್ತು ಜೆಫ್ರಿ E. ಹಿಂಟನ್ ಅವರಿಗೆ ಈ ಬಾರಿಯ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ನರಗಳ ಜಾಲದಲ್ಲಿ ಕೃತಕ ಯಂತ್ರಗಳನ್ನು ಸಕ್ರಿಯಗೊಳಿಸುವ ಬಗ್ಗೆ ನಡೆಸಿದ ಸಂಶೋಧನೆಗಳು ಮತ್ತು ಆವಿಷ್ಕಾರಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Nobel Prize 2024: ಮೈಕ್ರೊಆರ್‌ಎನ್‌ಎ ಆವಿಷ್ಕಾರಕ್ಕಾಗಿ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್​​ಗೆ ವೈದ್ಯಕೀಯದಲ್ಲಿ ನೊಬೆಲ್ ಪ್ರಶಸ್ತಿ

Nobel Prize 2024: ಮೈಕ್ರೊಆರ್‌ಎನ್‌ಎ ಆವಿಷ್ಕಾರಕ್ಕಾಗಿ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್​​ಗೆ ವೈದ್ಯಕೀಯದಲ್ಲಿ ನೊಬೆಲ್ ಪ್ರಶಸ್ತಿ

nobel prize 2024 in medicine: ಈ ವರ್ಷದ ಮೊದಲ ನೊಬೆಲ್ ಪ್ರಶಸ್ತಿಯನ್ನು ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್​​ ಪಡೆದುಕೊಂಡಿದ್ದಾರೆ. ಮೈಕ್ರೊಆರ್‌ಎನ್‌ಎ ಆವಿಷ್ಕಾರಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇವರು ಮಾಡಿದ ಸಂಶೋಧನೆ ಏನು? ಇಲ್ಲಿದೆ ಮಾಹಿತಿ

ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿ, ಜೈಶಂಕರ್​​​ಗೆ ಆಹ್ವಾನ ನೀಡಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿ, ಜೈಶಂಕರ್​​​ಗೆ ಆಹ್ವಾನ ನೀಡಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತದ ವಿದೇಶಾಂಗ ಮಂತ್ರಿ ಎಸ್​​​. ಜೈಶಂಕರ್​​​ ಅವರಿಗೆ ನಮ್ಮ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ. ಜೈಶಂಕರ್​​​ ಅವರು ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯಲ್ಲಿ ನಮ್ಮ ಜತೆಗೆ ನೀವು ನಿಲ್ಲಬೇಕು, ಪಾಕಿಸ್ತಾನ ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಾಯಕರಿಗೆ ತಿಳಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಕುಪ್ವಾರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾಕರ ಹತ್ಯೆ

ಕುಪ್ವಾರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾಕರ ಹತ್ಯೆ

ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರು ಭಾರತದ ಒಳಗೆ ಬಂದಿರುವ ಬಗ್ಗೆ ಮಾಹಿತಿ ಪಡೆದು ಭಾರತೀಯ ಭದ್ರತಾ ಪಡೆಗಳು ದಾಳಿಯನ್ನು ನಡೆಸಿದೆ. ಇಬ್ಬರು ಭಯೋತ್ಪಾಕರ ಹತ್ಯೆ ಮಾಡಲಾಗಿದೆ. ಇದರ ಜತೆಗೆ ಭಾರತದ ಗಡಿ ಪ್ರದೇಶಗಳನ್ನು ಭದ್ರತೆಗೊಳಿಸುವಂತೆ ಸೂಚನೆ ನೀಡಲಾಗಿದೆ. ಭದ್ರತಾ ಪಡೆಗಳು ಇನ್ನು ಕೂಡ ತಮ್ಮ ಕಾರ್ಯಚರಣೆಯನ್ನು ಮುಂದುವರಿಸಿದೆ.

ಪಾಕ್​ನಲ್ಲಿ ಶೇ 82 ಮಹಿಳೆಯರು ತಂದೆ, ಸಹೋದರ, ಅಜ್ಜ, ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೆ ಒಳಾಗುತ್ತಾರೆ: ಪಾಕ್ ಸಂಸದೆ

ಪಾಕ್​ನಲ್ಲಿ ಶೇ 82 ಮಹಿಳೆಯರು ತಂದೆ, ಸಹೋದರ, ಅಜ್ಜ, ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೆ ಒಳಾಗುತ್ತಾರೆ: ಪಾಕ್ ಸಂಸದೆ

ಇಡೀ ಹೆಣ್ಣು ಕುಲವೇ ತಲೆ ತಗ್ಗಿಸುವ ಕೆಲಸವನ್ನು ಪಾಕಿಸ್ತಾನ ಮಾಡುತ್ತಿದೆ. ಪಾಕ್​​ ಸಂಸದೆ ಟಿವಿ ಡಿಬೆಟ್​​ನಲ್ಲಿಟ್ಟ ಆ ಒಂದು ದಾಖಲೆ ಈಗ ಇಡೀ ಪಾಕಿಸ್ತಾನವನ್ನು ತಲೆ ತಗ್ಗಿಸುವಂತೆ ಮಾಡಿದೆ. ಪಾಕ್​​ ಮಹಿಳೆಯರ ಮೇಲೆ ಅವರ ಮನೆಯ ಪುರುಷರೇ ಅತ್ಯಾಚಾರ ಮಾಡಿರುವ ಬಗ್ಗೆ ಎಳೆಎಳೆಯಲ್ಲಿ ದಾಖಲೆ ಇಟ್ಟಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ

ಲೆಬನಾನ್‌ದ ಮೇಲೆ ಮತ್ತೆ ದಾಳಿ, ನಿಮ್ಮ ಸರ್ವನಾಶ ಆಗುವವರೆಗೆ ನಮ್ಮ ದಾಳಿ ನಿಲ್ಲುವುದಿಲ್ಲ ಉಗ್ರರಿಗೆ ಎಚ್ಚರಿಕೆ ನೀಡಿದ ಇಸ್ರೇಲ್

ಲೆಬನಾನ್‌ದ ಮೇಲೆ ಮತ್ತೆ ದಾಳಿ, ನಿಮ್ಮ ಸರ್ವನಾಶ ಆಗುವವರೆಗೆ ನಮ್ಮ ದಾಳಿ ನಿಲ್ಲುವುದಿಲ್ಲ ಉಗ್ರರಿಗೆ ಎಚ್ಚರಿಕೆ ನೀಡಿದ ಇಸ್ರೇಲ್

ಇಂದು ಮತ್ತೆ ಇಸ್ರೇಲ್​​ ಲೆಬನಾನ್‌ದ ಮೇಲೆ ದಾಳಿ ಮಾಡಿದೆ. ಉಗ್ರ ಸಂಘಟನೆ ಹಿಜ್ಬುಲ್ಲಾಕ್ಕೆ ಈ ಮೂಲಕ ಮತ್ತೊಮ್ಮೆ ಎಚ್ಚರಿಕೆಯನ್ನು ನೀಡಿದೆ. ಇದೀಗ ಲೆಬನಾನ್‌ ರಾಜಧಾನಿಯ ಒಂದು ಭಾಗವಾಗಿರುವ ಬೈರುತ್​​ನ ಮೇಲೆ ಇಸ್ರೇಲ್ ತೀವ್ರವಾದ ದಾಳಿಯನ್ನು ನಡೆಸಿದೆ. ಬೈರುತ್ ಪ್ರದೇಶ ಹೊಗೆಯಿಂದ ತುಂಬಿಕೊಂಡಿದೆ. ಈ ದಾಳಿಯಿಂದ ಎಷ್ಟು ಸಾವು ನೋವುಗಳು ಸಂಭವಿಸಿದೆ? ಇಸ್ರೇಲ್​ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೀಡಿದ ಎಚ್ಚರಿಕೆ ಏನು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ

Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್‌ನ ಎರಡನೇ ದಿನದ ಆಟದಲ್ಲಿ ಈಗಾಗಲೇ ಟೀಮ್ ಇಂಡಿಯಾ ಅಬ್ಬರಿಸಿದೆ. ಇನ್ನು ಭಾರತದ ಆಲ್‌ರೌಂಡರ್ ಆರ್ ಅಶ್ವಿನ್ ಅವರು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ತಮ್ಮ ತಂಡದ ಜರ್ಸಿಯನ್ನು ಒಣಗಿಸುವುದರಲ್ಲಿ ಬ್ಯೂಸಿಯಾಗಿದ್ದರು. ಈ ಬಗ್ಗೆ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ