Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್​ ಕುಮಾರ್​ ಬೆಳ್ಳಿ

ಅರುಣ್​ ಕುಮಾರ್​ ಬೆಳ್ಳಿ

Author - TV9 Kannada

arunkumar.belly@tv9.com

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
Follow On:
ನನ್ನನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಅಂತ ಸಚಿವರೊಬ್ಬರು ಹೇಳಿದಾಗ ಸಿಎಂಗೆ ಅಶ್ಲೀಲ ಅನಿಸಲಿಲ್ಲವೇ? ಅಶೋಕ

ನನ್ನನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಅಂತ ಸಚಿವರೊಬ್ಬರು ಹೇಳಿದಾಗ ಸಿಎಂಗೆ ಅಶ್ಲೀಲ ಅನಿಸಲಿಲ್ಲವೇ? ಅಶೋಕ

ಸದನದ ಮಾನ ಉಳಿಸಲು ಬಿಜೆಪಿ ನ್ಯಾಯ ಕೇಳಿದ್ದೇವೆ, ನ್ಯಾಯಾಂಗ ತನಿಖೆ ನಡೆಯಲಿ, ತನಿಖೆಯನ್ನು ಸಿಬಿಐಗೆ ಒಪ್ಪಿಸಲಿ ಅಂತ ಅಂತ ಹೋರಾಟ ಮಾಡಿದ್ದು ಕೇವಲ ಸದನದ ಗೌರವ ಉಳಿಸೋದಿಕ್ಕೆ, ಅಸಲಿಗೆ ಆಡಳಿತ ಪಕ್ಷವೇ ತನ್ನ ಸಚಿವನ ಬೆನ್ನಿಗೆ ನಿಲ್ಲಬೇಕಿತ್ತು, ಅದ್ಯಾವ ಮುಖ ಇಟ್ಕೊಂಡು ಇವರು ಸದನದ ಕಲಾಪಗಳಿಗೆ ಬರುತ್ತಾರೆ ಎಂದು ಆರ್ ಅಶೋಕ ಖಾರವಾಗಿ ಪ್ರಶ್ನಿಸಿದರು.

Karnataka Budget session: ಸಭಾಧ್ಯಕ್ಷನ ಪೀಠಕ್ಕೆ ಅಗೌರವ, 18 ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ ಸ್ಪೀಕರ್ ಯುಟಿ ಖಾದರ್

Karnataka Budget session: ಸಭಾಧ್ಯಕ್ಷನ ಪೀಠಕ್ಕೆ ಅಗೌರವ, 18 ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ ಸ್ಪೀಕರ್ ಯುಟಿ ಖಾದರ್

ಸಭಾಧ್ಯಕ್ಷ ಖಾದರ್ ಸದಸ್ಯರನ್ನು ಸಸ್ಪೆಂಡ್ ಮಾಡುವ ಮೊದಲು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ಬಿಜೆಪಿ ಶಾಸಕರು ತಮ್ಮ ವರ್ತನೆಯಿಂದ ಸ್ಪೀಕರ್ ಸ್ಥಾನಕ್ಕೆ ಅಗೌರವ ತಂದಿದ್ದಾರೆ, ಅವರ ವರ್ತನೆಯನ್ನು ಸದನ ಕ್ಷಮಿಸುವುದು ಸಾಧ್ಯವಿಲ್ಲ, ಅವರನ್ನು ಸಸ್ಪೆಂಡ್ ಮಾಡಬೇಕೆಂದು ಪ್ರಸ್ತಾವನೆಯನ್ನು ಸಲ್ಲಿಸುತ್ತಾರೆ. ನಂತರ ಖಾದರ್ ಶಾಸಕರ ಹೆಸರುಗಳನ್ನು ಓದಿ ವಜಾ ಮಾಡಿರುವುದಾಗಿ ಘೋಷಿಸುತ್ತಾರೆ.

Karnataka Assembly Session: ಕಾಂಗ್ರೆಸ್ ಎಮ್ಮೆಲ್ಸಿ ಪುಟ್ಟಣ್ಣರಿಂದ ಆಕ್ಷೇಪಾರ್ಹ ಪದ ಬಳಕೆ, ವಿಪಕ್ಷ ಸದಸ್ಯರಿಂದ ಗಲಾಟೆ

Karnataka Assembly Session: ಕಾಂಗ್ರೆಸ್ ಎಮ್ಮೆಲ್ಸಿ ಪುಟ್ಟಣ್ಣರಿಂದ ಆಕ್ಷೇಪಾರ್ಹ ಪದ ಬಳಕೆ, ವಿಪಕ್ಷ ಸದಸ್ಯರಿಂದ ಗಲಾಟೆ

ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಶಾಸಕರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಾರಾದರೂ ಸಾಧ್ಯವಾಗಲ್ಲ. ಪುಟ್ಟಣ್ಣ ಅವರು ಬಳಸಿದ ಪದವನ್ನು ಕಡತದಿಂದ ತೆಗೆದುಹಾಕಿರುವುದಾಗಿ ಹೊರಟ್ಟಿ ಅವರು ಹೇಳುತ್ತಾರೆ, ಅದರೆ ವಿಪಕ್ಷಗಳ ಸದಸ್ಯರು ಮಾತ್ರ ಸುಮ್ಮನಾಗಲ್ಲ. ಅಸಲಿಗೆ ಸಿದ್ದರಾಮಯ್ಯ ಮತ್ತ ಶಿವಕುಮಾರ್ ಪರಿಷತ್​ನೊಳಗೆ ಬಂದ ಬಳಿಕ ಗಲಾಟೆ ಮತ್ತಷ್ಟು ಜೋರು ಹಿಡಿಯುತ್ತದೆ.

ಸರ್ಕಾರ ಹನಿ ಟ್ರ್ಯಾಪ್ ಪ್ರಕರಣದ ತನಿಖೆ ನಡೆಸಿದರೆ ಸತ್ಯ ಹೊರಬರಲ್ಲ, ಸಿಬಿಐನಿಂದಲೇ ಆಗಬೇಕು: ಎಸ್​ಆರ್ ವಿಶ್ವನಾಥ್

ಸರ್ಕಾರ ಹನಿ ಟ್ರ್ಯಾಪ್ ಪ್ರಕರಣದ ತನಿಖೆ ನಡೆಸಿದರೆ ಸತ್ಯ ಹೊರಬರಲ್ಲ, ಸಿಬಿಐನಿಂದಲೇ ಆಗಬೇಕು: ಎಸ್​ಆರ್ ವಿಶ್ವನಾಥ್

ಇವತ್ತಿನ ಕಲಾಪದಲ್ಲಿ ಬಿಜೆಪಿಯ ಶಾಸಕರು ಸ್ಪೀಕರ್ ಪೀಠದತ್ತ ನುಗ್ಗಿ ಗಲಾಟೆ ಮಾಡುವುದರ ಜೊತೆಗೆ ಪೇಪರ್​ಗಳನ್ನು ಹರಿದು ಸಭಾಧ್ಯಕ್ಷರ ಮೇಲೆ ಎಸೆದಿದ್ದನ್ನು ಎಸ್​ಅರ್ ವಿಶ್ವನಾಥ್ ಸಮರ್ಥಿಸಿಕೊಂಡರು. ಬಿಜೆಪಿ ಶಾಸಕರು ಅರಚಾಡಿದರೂ ಮಾತಿಗೆ ಮನ್ನಣೆ ಸಿಗದಿದ್ದರೆ ಏನು ಮಾಡಲಾದೀತು? 2009ರಲ್ಲಿ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್​ನ ಸಿದ್ದರಾಮಯ್ಯ ಸ್ಪೀಕರ್ ಜೊತೆ ಹೇಗೆ ನಡೆದುಕೊಂಡಿದ್ದರು ಅಂತ ಚೆನ್ನಾಗಿ ಗೊತ್ತು ಎಂದು ಶಾಸಕ ಹೇಳಿದರು.

ಕರ್ನಾಟಕ ಬಂದ್: ನಾಳೆ ಸರ್ಕಾರೀ ಬಸ್ ರಸ್ತೆಗಿಳಿಯುತ್ತವೆಯೇ? ಸ್ಪಷ್ಟನೆ ನೀಡದ ಸಚಿವ ರಾಮಲಿಂಗಾರೆಡ್ಡಿ

ಕರ್ನಾಟಕ ಬಂದ್: ನಾಳೆ ಸರ್ಕಾರೀ ಬಸ್ ರಸ್ತೆಗಿಳಿಯುತ್ತವೆಯೇ? ಸ್ಪಷ್ಟನೆ ನೀಡದ ಸಚಿವ ರಾಮಲಿಂಗಾರೆಡ್ಡಿ

ಕರ್ನಾಟಕ ಬಂದ್: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಹಿನ್ನೆಲೆಯಲ್ಲಿ ನಾಳೆ ಬಂದ್​ಗೆ ಕರೆ ನೀಡಲಾಗಿದೆ. ಎಸ್​ಎಸ್ಎಲ್ಸಿ ಮತ್ತು ಬೇರೆ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಂದ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೇಳಿದೆ. ಇನ್ನೂ ಹಲವಾರು ಕನ್ನಡ ಸಂಘಟನೆಗಳು ಬಂದ್​​ನಿಂದ ಹಿಂದೆ ಸರಿದಿವೆ. ಅದೆಲ್ಲ ಸರಿ, ಅದರೆ ಸಾರಿಗೆ ಸಚಿವ ತಮ್ಮ ನಿಲುವನ್ನು ಸ್ಪಷ್ಟಪಡಿಸಿ ಜನರ ಆತಂಕ ದೂರಮಾಡಬೇಕಿತ್ತು.

Karnataka Budget Session: ವಿಧೇಯಕಗಳನ್ನು ಧ್ವನಿಮತಕ್ಕೆ ಹಾಕಿದಾಗ ಸದನದಲ್ಲಿ ಕೋಲಾಹಲ

Karnataka Budget Session: ವಿಧೇಯಕಗಳನ್ನು ಧ್ವನಿಮತಕ್ಕೆ ಹಾಕಿದಾಗ ಸದನದಲ್ಲಿ ಕೋಲಾಹಲ

ಸದನದ ಮಾರ್ಷಲ್ ಗಳು ಸ್ಪೀಕರ್ ಸುತ್ತ ನಿಂತರೆ ಅಡಳಿತ ಪಕ್ಷದ ಶಾಸಕರು ಮತ್ತು ಮಂತ್ರಿಗಳು ಸಿಎಂ ಅವರನ್ನು ಘೇರಾಯಿಸಿ ಕೋಟೆಯಂಥ ಸನ್ನಿವೇಶ ಸೃಷ್ಟಿ ಮಾಡುತ್ತಾರೆ. ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರ ನಡುವೆ ಮಾತಿನ ಚಕಮಕಿಯೂ ನಡೆಯುತ್ತದೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವೇಶದಲ್ಲಿ ಮಾತಾಡುವುದನ್ನು ದೃಶ್ಯಗಳಲ್ಲಿ ನೋಡಬಹುದು.

Karnataka Budget Session: ಬಜೆಟ್ ಮೇಲಿನ ಚರ್ಚೆಗಳಿಗೆ ಉತ್ತರಿಸುವಾಗ ತಾಳ್ಮೆ ಕಳೆದುಕೊಂಡ  ಸಿದ್ದರಾಮಯ್ಯ

Karnataka Budget Session: ಬಜೆಟ್ ಮೇಲಿನ ಚರ್ಚೆಗಳಿಗೆ ಉತ್ತರಿಸುವಾಗ ತಾಳ್ಮೆ ಕಳೆದುಕೊಂಡ ಸಿದ್ದರಾಮಯ್ಯ

ತಮ್ಮ ಉತ್ತರವನ್ನು ಸಿದ್ದರಾಮಯ್ಯ ಕುಳಿತು ಓದುತ್ತಿದ್ದರೆ, ಹನಿ ಟ್ರ್ಯಾಪ್ ಕೆಲಸಗಳಿಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ ಹೇಳಿ ಎಂದು ವಿರೋಧ ಪಕ್ಷದ ಶಾಸಕರು ಪ್ರಶ್ನಿಸುತ್ತಾರೆ. ತಮ್ಮ ಉತ್ತರವನ್ನು ಮುಂದುವರಿಸುವ ಸಿಎಂ, ಬಜೆಟ್ ಮೇಲಿನ ಚರ್ಚೆಯಲ್ಲಿ 80 ಸದಸ್ಯರು ಭಾಗಿಯಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಸದನದ ಹೊರಗೂ ಬಜೆಟ್​ಗೆ ವಿವಿಧ ಕ್ಷೇತ್ರಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳುತ್ತಾರೆ.

Karnataka Budget Session; ನಂಬಿಕೆ, ವಿಶ್ವಾಸಗಳಿಗೆ ವಿಷಪ್ರಾಶನ ಮಾಡಿರುವಂಥ ಘಟನೆ ಹನಿ ಟ್ರ್ಯಾಪ್: ಸುನೀಲ ಕುಮಾರ

Karnataka Budget Session; ನಂಬಿಕೆ, ವಿಶ್ವಾಸಗಳಿಗೆ ವಿಷಪ್ರಾಶನ ಮಾಡಿರುವಂಥ ಘಟನೆ ಹನಿ ಟ್ರ್ಯಾಪ್: ಸುನೀಲ ಕುಮಾರ

ಆಡಳಿತ ಪಕ್ಷದ ಸಚಿವರರೊಬ್ಬರ ಕೈವಾಡ ಹನಿಟ್ರ್ಯಾಪ್ ಪ್ರಕರಣದಲ್ಲಿ ಇದ್ದಿದ್ದೇಯಾದರೆ ಮುಖ್ಯಮಂತ್ರಿಯವರು ಸಚಿವನನ್ನು ನಿರ್ದಾಕ್ಷಿಣ್ಯವಾಗಿ ವಜಾ ಮಾಡಬೇಕೆಂದು ಸುನೀಲ ಕುಮಾರ್ ಹೇಳಿದಾಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನನ್ನೋ ಹೇಳಲು ಪ್ರಯತ್ನಿಸುತ್ತಾರೆ. ಆರೋಪಗಳನ್ನು ತಾನು ಮಾಡಿದ್ದಲ್ಲ, ಇಂಟಿಲೆನ್ಸ್ ವಿಭಾಗ ಮುಖ್ಯಮಂತ್ರಿಯವರ ಸುಪರ್ದಿಯಲ್ಲಿರುತ್ತದೆ, ಅವರು ಉತ್ತರ ಕೊಡಲಿ ಎಂದು ಸುನೀಲ ಹೇಳುತ್ತಾರೆ.

ಹನಿ ಟ್ರ್ಯಾಪ್ ಪ್ರಕರಣ ಹಿಟ್ ಅಂಡ್ ರನ್ ಆಗಬಾರದು, ಟಾರ್ಗೆಟ್ ಆಗಿರುವವರು ದೂರು ಸಲ್ಲಿಸಲಿ: ಡಿಕೆ ಶಿವಕುಮಾರ್

ಹನಿ ಟ್ರ್ಯಾಪ್ ಪ್ರಕರಣ ಹಿಟ್ ಅಂಡ್ ರನ್ ಆಗಬಾರದು, ಟಾರ್ಗೆಟ್ ಆಗಿರುವವರು ದೂರು ಸಲ್ಲಿಸಲಿ: ಡಿಕೆ ಶಿವಕುಮಾರ್

ನಿನ್ನೆ ಸದನದಲ್ಲಿ ಹನಿ ಟ್ರ್ಯಾಪ್ ವಿಷಯ ಚರ್ಚೆಯಾತ್ತಿದ್ದಾಗ ಮುನಿರತ್ನ 5-ವರ್ಷದ ಹಿಂದೆ ತನ್ನನ್ನು ಸುಳ್ಳು ಅತ್ಯಾಚಾರದ ಪ್ರಕರಣನದಲ್ಲಿ ಸಿಕ್ಕಿಸಲಾಗಿತ್ತು ಎಂದು ಆವೇಶದಲ್ಲಿ ಕೂಗಾಡಿದ್ದರು. ನೀವು ಹೇಳುತ್ತಿರುವ ಪ್ರಕರಣ ನ್ಯಾಯಾಲಯದಲ್ಲಿದೆ ಅಂತ ಸ್ಪೀಕರ್ ಯುಟಿ ಖಾದರ್​ ಮತ್ತು ಬೇರೆ ಸದಸ್ಯರು ಹೇಳಿದರೂ ಮುನಿರತ್ನ ಪಟ್ಟುಹಿಡಿದವರವರ ಹಾಗೆ ಸದನದಲ್ಲಿ ಮಾತಾಡಿದ್ದರು.

ರಾಜಣ್ಣ ಹೇಳುತ್ತಿರುವ ಹನಿ ಟ್ರ್ಯಾಪ್ ಪ್ರಕರಣದ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವ ಎಂಬಿ ಪಾಟೀಲ್

ರಾಜಣ್ಣ ಹೇಳುತ್ತಿರುವ ಹನಿ ಟ್ರ್ಯಾಪ್ ಪ್ರಕರಣದ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವ ಎಂಬಿ ಪಾಟೀಲ್

ರಾಜಣ್ಣ ಹಿರಿಯರಿದ್ದಾರೆ, ಸಚಿವರಾಗಿ ಜಬಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಹಾಗಾಗಿ ಅವರು ಸತ್ಯವನ್ನೇ ಹೇಳಿರುತ್ತಾರೆ, ಹಾಗಾಗಿ ಹನಿ ಟ್ರ್ಯಾಪ್ ಪ್ರಕರಣದ ಬಗ್ಗೆ ಅವರನ್ನು ಕೇಳುವುದೇ ಒಳಿತು ಎಂದು ಪಾಟೀಲ್ ಹೇಳಿದರು. ಅಥವಾ ಏನು ನಡೆದಿದೆ, ಯಾಕೆ ನಡೆದಿದೆ ಅಂತ ಮಾಧ್ಯಮದವರೆಲ್ಲ ತನ್ನನ್ನು ಎಜುಕೇಟ್ ಮಾಡಲಿ, ಆಮೇಲೆ ತಾನು ಹನಿ ಟ್ರ್ಯಾಪ್ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಪಾಟೀಲ್ ಹೇಳಿದರು.

ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ಹೇಳಿಕೊಡಲಾಗುತ್ತದೆ ಅಂತ ಯತ್ನಾಳ್ ಹೇಳಿದಾಗ ಸದನದಲ್ಲಿ ಗಲಾಟೆ

ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ಹೇಳಿಕೊಡಲಾಗುತ್ತದೆ ಅಂತ ಯತ್ನಾಳ್ ಹೇಳಿದಾಗ ಸದನದಲ್ಲಿ ಗಲಾಟೆ

ರಿಜ್ವಾನ್ ಅರ್ಷದ್ ಮಾತಾಡವಾಗ ಯತ್ನಾಳ್​​ರನ್ನು ದೇಶ ವಿರೋಧಿ, ದೇಶ ದ್ರೋಹಿ ಅಂತೆಲ್ಲ ಕರೆಯುತ್ತಾರೆ. ಯತ್ನಾಳ್ ಮಾತಾಡುವುದು ಕೇಳಿಸಲ್ಲ. ಎಂಬಿ ಪಾಟೀಲ್ ಮಾತಾಡುವುದು ಸಹ ಕೇಳಿಸಲ್ಲ, ಏತನ್ಮಧ್ಯೆ ಕಾಂಗ್ರೆಸ್ ಸದಸ್ಯರೊಬ್ಬರು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಮಾತುಗಳನ್ನಾಡಿರುವ ಯತ್ನಾಳ್ ಅವರನ್ನು ಸದನದಿಂದ ಸಸ್ಪೆಂಡ್ ಮಾಡಿ ಎಂದು ಹೇಳುತ್ತಾರೆ.

Karnataka Budget Session; ಅತ್ಯಾಚಾರದ ಸುಳ್ಳು ಆರೋಪ ಹೊರೆಸಿ ನನ್ನ ಬದುಕನ್ನೇ ಹಾಳು ಮಾಡಲಾಯಿತು: ಮುನಿರತ್ನ

Karnataka Budget Session; ಅತ್ಯಾಚಾರದ ಸುಳ್ಳು ಆರೋಪ ಹೊರೆಸಿ ನನ್ನ ಬದುಕನ್ನೇ ಹಾಳು ಮಾಡಲಾಯಿತು: ಮುನಿರತ್ನ

ನೀವು ಯಾರ ಮೇಲೆ ಆಪಾದನೆ ಮಾಡುತ್ತಿದ್ದೀರಿ, ಅದನ್ನಾದರೂ ಹೇಳಿ ಅಂತ ಬಾಲಕೃಷ್ಣ ಹೇಳುತ್ತಾರೆ. ಮುನಿರತ್ನ ಮುಂದೆ ಕೂತಿದ್ದ ಸುನೀಲ ಕುಮಾರ್ ಸುಮ್ಮನಿರಿ ಅಂತ ಸನ್ನೆ ಮಾಡಿದರೂ ಆರ್ ಆರ್ ನಗರ ಶಾಸಕ ಸುಮ್ಮನಾಗಲ್ಲ. ನೀವು ಹೇಳುತ್ತಿರುವ ಪ್ರಕರಣ ನ್ಯಾಯಾಲಯಲ್ಲಿದೆ, ಮಾತಾಡುವುದು ಸರಿಯಲ್ಲ ಎಂದು ಖಾದರ್ ಮತ್ತು ಬಾಲಕೃಷ್ಣ ಹೇಳುತ್ತಾರೆ.

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ