AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ್​ ಪೂಜಾರಿ, ಮಂಗಳೂರು

ಅಶೋಕ್​ ಪೂಜಾರಿ, ಮಂಗಳೂರು

Author - TV9 Kannada

ashok.monappapoojary@tv9.com

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಹಿಂದೂ ಯುವತಿಗೆ ಚಾಕು ತೋರಿಸಿ ಕಿರುಕುಳ ಆರೋಪ; ಬ್ರೆಡ್ ಚೀಸ್ ಕಥೆ ಹೇಳಿದ ಯುವಕರು: ಪುತ್ತೂರಿನಲ್ಲಿ ಎಫ್‌ಐಆರ್ ದಾಖಲು

ಹಿಂದೂ ಯುವತಿಗೆ ಚಾಕು ತೋರಿಸಿ ಕಿರುಕುಳ ಆರೋಪ; ಬ್ರೆಡ್ ಚೀಸ್ ಕಥೆ ಹೇಳಿದ ಯುವಕರು: ಪುತ್ತೂರಿನಲ್ಲಿ ಎಫ್‌ಐಆರ್ ದಾಖಲು

ಪುತ್ತೂರಿನ ಪುರುಷರಕಟ್ಟೆಯಲ್ಲಿ ಹಿಂದೂ ಯುವತಿಗೆ ಚಾಕು ತೋರಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ದೂರಿನ ಮೇರೆಗೆ ಒಂದು FIR ದಾಖಲಾಗಿದೆ. ಆದರೆ, ಯುವಕರು ತಮಗೇ ಸುಳ್ಳು ಆರೋಪ ಮಾಡಲಾಗಿದೆ ಎಂದು ಪ್ರತಿ ದೂರು ನೀಡಿದ್ದು, ಎರಡನೇ FIR ದಾಖಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದು, ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ.

  • Ashok
  • Updated on: Jul 9, 2026
  • 10:37 am
ಮಂಗಳೂರಿನ ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ಮಂಗಳೂರಿನ ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ

ನಿರಂತರ ಮಳೆಯಿಂದಾಗಿ ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಪ್ರತಿ ಬಾರಿ ಮಳೆಗಾಲದಲ್ಲೇ ಗುಡ್ಡ ಕುಸಿಯುತ್ತಿದ್ದು, ಇದಕ್ಕೆ ಪರಿಹಾರ ಕಂಡು ಹಿಡಿಯುವ ಕೆಲಸವಾಗಿಲ್ಲ. ಇನ್ನು ಪದೇ ಪದೇ ಕೆತ್ತಿಕಲ್‌ನಲ್ಲಿ ಏಕೆ ಗುಡ್ಡ ಕುಸಿಯುತ್ತೆ ಎನ್ನುವುದನ್ನು ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಪರಿಸರ ತಜ್ಞ ದಿನೇಶ್ ಹೊಳ್ಳ, ಲಂಬಾಕೃತಿಯಲ್ಲಿ ಅಗೆದಿರುವುದೇ ಕುಸಿತಕ್ಕೆ ಪ್ರಮುಖ ಕಾರಣ ಎಂದಿದ್ದಾರೆ.

  • Ashok
  • Updated on: Jul 8, 2026
  • 7:10 pm
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಆತಂಕದಲ್ಲಿ 200 ಕುಟುಂಬಗಳು

ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಆತಂಕದಲ್ಲಿ 200 ಕುಟುಂಬಗಳು

ಮಂಗಳೂರಿನ NH 169 ರಸ್ತೆ ಅಗಲೀಕರಣ ಕಾಮಗಾರಿ ವೇಳೆ ನಡೆದ ಅವೈಜ್ಞಾನಿಕ ಗುಡ್ಡ ಅಗೆತದಿಂದ ಕೆತ್ತಿಕಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ವಯನಾಡಿನಲ್ಲಿ ಸುರಂಗ ಮಾರ್ಗ ನಿರ್ಮಿಸಿ ದುರಂತಕ್ಕೆ ಕಾರಣವಾದ DBL ಕಂಪನಿಯೇ ಇಲ್ಲೂ ಅವೈಜ್ಞಾನಿಕ ಕಾಮಗಾರಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ. ನೂರಾರು ಮನೆಗಳು ಅಪಾಯದಲ್ಲಿವೆ. ಮಳೆಗಾಲದಲ್ಲಿ ಮತ್ತಷ್ಟು ದುರಂತದ ಭೀತಿ ಎದುರಾಗಿದೆ.

  • Ashok
  • Updated on: Jul 8, 2026
  • 2:18 pm
ಮಂಗಳೂರು ಚಿನ್ನದ ಉದ್ಯಮಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆ ಒಂದು ಗೋಲ್ಡ್ ಬಿಸ್ಕತ್‌ಗಾಗಿ ಇಡೀ ಕಾರನ್ನೇ ಜಾಲಾಡಿದ ದರೋಡೆಕೋರರು

ಮಂಗಳೂರು ಚಿನ್ನದ ಉದ್ಯಮಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆ ಒಂದು ಗೋಲ್ಡ್ ಬಿಸ್ಕತ್‌ಗಾಗಿ ಇಡೀ ಕಾರನ್ನೇ ಜಾಲಾಡಿದ ದರೋಡೆಕೋರರು

ಮಂಗಳೂರಿನ ಬೈಕಂಪಾಡಿ ಹೆದ್ದಾರಿಯಲ್ಲಿ ಕೇರಳದ ಚಿನ್ನದ ವ್ಯಾಪಾರಿ ವಿಕಾಸ್ ಮತ್ತು ಕುಟುಂಬದ ಮೇಲೆ ನಡೆದ ದರೋಡೆ ಪಕ್ಕಾ ಪ್ಲಾನ್ಡ್ ಆಪರೇಷನ್ ಎಂದು ಶಂಕಿಸಲಾಗಿದೆ. ದರೋಡೆಕೋರರು ವ್ಯಾಪಾರಿಯ ದೇಹದ ಮೇಲಿನ ಚಿನ್ನಕ್ಕೆ ಕೈಹಾಕದೆ, ಕಾರಿನಲ್ಲಿ ಅಡಗಿಸಿದ 'ಗೋಲ್ಡ್ ಬಿಸ್ಕತ್'ಗಾಗಿ ಹುಡುಕಾಡಿದ್ದಾರೆ. ಬಂಟ್ವಾಳದಲ್ಲಿ ಪತ್ತೆಯಾದ ದರೋಡೆಗೊಳಗಾದ ಸ್ವಿಫ್ಟ್ ಡಿಸೈರ್ ಕಾರು ಈ ಅನುಮಾನವನ್ನು ದೃಢಪಡಿಸಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

  • Ashok
  • Updated on: Jul 2, 2026
  • 10:45 am
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ನಾಳೆ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' (Red Alert) ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ (ಜುಲೈ 02) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

  • Ashok
  • Updated on: Jul 1, 2026
  • 9:01 pm
ಮಂಗಳೂರಿನಲ್ಲಿ ದುರಂತ: ಭಾರೀ ಮಳೆಗೆ ಕುಸಿದ ಹಂಚಿನ ಮನೆಯ ಮೇಲ್ಚಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು

ಮಂಗಳೂರಿನಲ್ಲಿ ದುರಂತ: ಭಾರೀ ಮಳೆಗೆ ಕುಸಿದ ಹಂಚಿನ ಮನೆಯ ಮೇಲ್ಚಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು

Mangalore Rain: ಕರಾವಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಮನೆಯೊಳಗಿದ್ದ ಮಹಿಳೆ ಸೇರಿದಂತೆ ಇಬ್ಬರು ಬಾಲಕಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ.

  • Ashok
  • Updated on: Jul 1, 2026
  • 8:56 am
ಮಂಗಳೂರಿನಲ್ಲಿ ಸಿನೀಮಿಯ ರೀತಿಯ ದರೋಡೆ: ಕೇರಳದ ಚಿನ್ನದ ವ್ಯಾಪಾರಿಯಿಂದ 20 ಲಕ್ಷ ರೂ. ಮೌಲ್ಯದ ಚಿನ್ನ, ಕಾರು ಕಳವು

ಮಂಗಳೂರಿನಲ್ಲಿ ಸಿನೀಮಿಯ ರೀತಿಯ ದರೋಡೆ: ಕೇರಳದ ಚಿನ್ನದ ವ್ಯಾಪಾರಿಯಿಂದ 20 ಲಕ್ಷ ರೂ. ಮೌಲ್ಯದ ಚಿನ್ನ, ಕಾರು ಕಳವು

ಮಂಗಳೂರಿನ ಬೈಕಂಪಾಡಿ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಅವರಿಂದ 20 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಮತ್ತು ಕಾರನ್ನು ಸಿನೀಮಿಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ಮಹಾರಾಷ್ಟ್ರದಿಂದ ಮದುವೆ ಮುಗಿಸಿ ಕುಟುಂಬ ಸಮೇತ ಕೇರಳಕ್ಕೆ ಹಿಂತಿರುಗುತ್ತಿದ್ದಾಗ ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದ್ದು, ಪಣಂಬೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • Ashok
  • Updated on: Jun 29, 2026
  • 3:04 pm
ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಪೊಲೀಸರ ಮೇಲೆ ಹಲ್ಲೆ ಮಾಡಿ ನಟೋರಿಯಸ್ ಕ್ರಿಮಿನಲ್ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಗಳೂರಿನಲ್ಲಿ ಬಂಧಿತನಾಗಿದ್ದ ಕುಖ್ಯಾತ ಕ್ರಿಮಿನಲ್ ಅಲ್ತಾಫ್ ಹುಸೇನ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಹ್ಯಾಂಡ್‌ಕಫ್ ಸಹಿತ ಪರಾರಿಯಾಗಿದ್ದಾನೆ. ವಾಹನ ಕಳ್ಳತನ, ಸರಗಳ್ಳತನ, ಸುಲಿಗೆ ಕೃತ್ಯಗಳಲ್ಲಿ ಭಾಗಿಯಾಗಿದ್ದ ಈ ಆರೋಪಿಯನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದರು. ಅವನ ಇಬ್ಬರು ಸಹಚರರು ಸೆರೆ ಸಿಕ್ಕಿದ್ದು, ಅಲ್ತಾಫ್ ಹುಸೇನ್ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಲಾಗಿದೆ. ನಗರದಲ್ಲಿ ಶೋಧ ಕಾರ್ಯ ತೀವ್ರಗೊಂಡಿದೆ.

  • Ashok
  • Updated on: Jun 27, 2026
  • 6:21 pm
ಕರ್ನಾಟಕ ಕರಾವಳಿಯಲ್ಲಿ SIR ಎಫೆಕ್ಟ್: ಬಂಗಾಳ ಚುನಾವಣೆಗೆಂದು ಹೋದ ಕಾರ್ಮಿಕರು ಬರಲೇ ಇಲ್ಲ!

ಕರ್ನಾಟಕ ಕರಾವಳಿಯಲ್ಲಿ SIR ಎಫೆಕ್ಟ್: ಬಂಗಾಳ ಚುನಾವಣೆಗೆಂದು ಹೋದ ಕಾರ್ಮಿಕರು ಬರಲೇ ಇಲ್ಲ!

Mangalore News: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಕರ್ನಾಟಕದ ಕರಾವಳಿ ಭಾಗದಲ್ಲಿ ತೀವ್ರ ಕಾರ್ಮಿಕರ ಕೊರತೆ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣದಲ್ಲಿ ತೊಡಗಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಚುನಾವಣೆ ನೆಪವೊಡ್ಡಿ ಊರಿಗೆ ತೆರಳಿದವರು ವಾಪಸ್ ಬಂದಿಲ್ಲ. ಹೀಗಾಗಿ, ಇವರೆಲ್ಲನಕಲಿ ದಾಖಲೆ ಸೃಷ್ಟಿಸಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಅಕ್ರಮ ವಲಸಿಗರೇ ಎಂಬ ಸಂಶಯ ವ್ಯಕ್ತವಾಗಿದೆ.

  • Ashok
  • Updated on: Jun 26, 2026
  • 9:54 am
ನೀರಿನ ಬಿಲ್ ಕೇಳೋ ಅಧಿಕಾರಿಗಳು ಈಗ ಎಲ್ಲಿದ್ದಾರೆ?; ಮಂಗಳೂರಿನಲ್ಲಿ ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ

ನೀರಿನ ಬಿಲ್ ಕೇಳೋ ಅಧಿಕಾರಿಗಳು ಈಗ ಎಲ್ಲಿದ್ದಾರೆ?; ಮಂಗಳೂರಿನಲ್ಲಿ ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ

ಮಂಗಳೂರು ಮಹಾನಗರ ಪಾಲಿಕೆಯ (MCC) ನಿರ್ಲಕ್ಷ್ಯದಿಂದ ನಗರದ ಬಿಜೈ, ಬಟ್ಟಗುಡ್ಡೆ ಭಾಗದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ನೂರಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ಲ್ಯಾಬ್ ವರದಿಯ ಪ್ರಕಾರ ನೀರು ಕುಡಿಯಲು ಯೋಗ್ಯವಲ್ಲ ಎಂದು ದೃಢಪಟ್ಟಿದೆ. ತೆರಿಗೆ ವಸೂಲಿಗೆ ಬರುವ ಅಧಿಕಾರಿಗಳು ಜನ ಗಂಭೀರ ಅನಾರೋಗ್ಯಕ್ಕೆ ಒಳಗಾಗಿದ್ದರೂ ನಿರ್ಲಕ್ಷಿಸುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Ashok
  • Updated on: Jun 18, 2026
  • 7:40 am
ಅಣ್ಣಾಮಲೈ ಪಕ್ಷ ತೊರೆದಿರುವುದು ವೈಯಕ್ತಿಕ ನಿರ್ಧಾರ: ಯತ್ನಾಳ್, ಈಶ್ವರಪ್ಪ ವಾಪಸಾತಿ ಬಗ್ಗೆ ರಾಧಾ ಮೋಹನ್ ದಾಸ್ ಹೇಳಿದ್ದೇನು?

ಅಣ್ಣಾಮಲೈ ಪಕ್ಷ ತೊರೆದಿರುವುದು ವೈಯಕ್ತಿಕ ನಿರ್ಧಾರ: ಯತ್ನಾಳ್, ಈಶ್ವರಪ್ಪ ವಾಪಸಾತಿ ಬಗ್ಗೆ ರಾಧಾ ಮೋಹನ್ ದಾಸ್ ಹೇಳಿದ್ದೇನು?

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಮಂಗಳೂರಿನಲ್ಲಿ ಕರ್ನಾಟಕ ರಾಜಕೀಯದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪಕ್ಷ ತೊರೆದಿರುವುದು ವೈಯಕ್ತಿಕ ನಿರ್ಧಾರ, ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ವರಿಷ್ಠರು ನಿರ್ಧರಿಸುತ್ತಾರೆ ಎಂದರು. ಸುಮಲತಾಗೆ ಸೂಕ್ತ ಸ್ಥಾನಮಾನ, ಯತ್ನಾಳ್-ಈಶ್ವರಪ್ಪ ಮರು ಸೇರ್ಪಡೆ ಸಾಧ್ಯತೆ ಬಗ್ಗೆ ಮಾತನಾಡಿದರು. 2028ರಲ್ಲಿ ಕಾಂಗ್ರೆಸ್‌ಗೆ ಜನ ಪಾಠ ಕಲಿಸುತ್ತಾರೆ ಎಂದು ಹೇಳಿದರು.

  • Ashok
  • Updated on: Jun 13, 2026
  • 2:13 pm
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ

ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದರು. ಆರೋಗ್ಯ ಸಚಿವ ಯು.ಟಿ. ಖಾದರ್ ವಿಜಯ್ ಅವರನ್ನು ಸ್ವಾಗತಿಸಿದರು. ಬಳಿಕ ಜೋಸೆಫ್ ವಿಜಯ್ ರಸ್ತೆ ಮಾರ್ಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದೇವಿಯ ದರ್ಶನ ಪಡೆಯಲು ತೆರಳಿದರು.

  • Ashok
  • Updated on: Jun 12, 2026
  • 1:52 pm
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ