AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ್​ ಪೂಜಾರಿ, ಮಂಗಳೂರು

ಅಶೋಕ್​ ಪೂಜಾರಿ, ಮಂಗಳೂರು

Author - TV9 Kannada

ashok.monappapoojary@tv9.com

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಇಸ್ರೇಲ್-ಇರಾನ್ ಯುದ್ಧದಿಂದ ಕಂಗೆಟ್ಟ ಮಂಗಳೂರು ಡ್ರೈಫ್ರೂಟ್ಸ್ ಉದ್ಯಮ: ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತ

ಇಸ್ರೇಲ್-ಇರಾನ್ ಯುದ್ಧದಿಂದ ಕಂಗೆಟ್ಟ ಮಂಗಳೂರು ಡ್ರೈಫ್ರೂಟ್ಸ್ ಉದ್ಯಮ: ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತ

ಮಧ್ಯಪ್ರಾಚ್ಯ ಯುದ್ಧದಿಂದ ಮಂಗಳೂರಿನ ಡ್ರೈಫ್ರೂಟ್ಸ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಇರಾನ್ ಹಾಗೂ ಅಫ್ಘಾನಿಸ್ತಾನದಿಂದ ಖರ್ಜೂರ ಸೇರಿದಂತೆ ಒಣಹಣ್ಣುಗಳ ಆಮದು ಸ್ಥಗಿತಗೊಂಡಿದ್ದು, ಗೋವಾ, ಆಂಧ್ರ, ಕೇರಳ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತಗೊಂಡಿದೆ. ರಂಜಾನ್ ಸೀಸನ್‌ಗೆ ಪೂರೈಕೆ ಕೊರತೆಯಿಂದ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆಯೂ ಶೇ 15-20ರಷ್ಟು ಏರಿಕೆಯಾಗಿದೆ.

  • Ashok
  • Updated on: Mar 13, 2026
  • 9:15 am
ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ ಮಾಡಿದ್ದೇ ತಡ ಮಂಗಳೂರು ಕಾಲೇಜು ವಿದ್ಯಾರ್ಥಿಗಳ ನಡುವೆ ಬಿಗ್​​ ಫೈಟ್

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ ಮಾಡಿದ್ದೇ ತಡ ಮಂಗಳೂರು ಕಾಲೇಜು ವಿದ್ಯಾರ್ಥಿಗಳ ನಡುವೆ ಬಿಗ್​​ ಫೈಟ್

ಮಂಗಳೂರಿನ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ NSUI ಮತ್ತು ABVP ಕಾರ್ಯಕರ್ತರ ನಡುವೆ ರಾಜಕೀಯ ಕಿಚ್ಚು ಭುಗಿಲೆದ್ದಿದೆ. NSUI ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ABVP ಪ್ರತಿಭಟನೆ ನಡೆಸಿ ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಘಟನೆಯು ಕ್ಯಾಂಪಸ್‌ನಲ್ಲಿ ಮುಂಬರುವ ವಿದ್ಯಾರ್ಥಿ ಚುನಾವಣೆಗೂ ಮುನ್ನವೇ ತೀವ್ರ ಆತಂಕ ಸೃಷ್ಟಿಸಿದ್ದು, ಪೋಷಕರಲ್ಲಿ ಕಳವಳ ಮೂಡಿಸಿದೆ.

  • Ashok
  • Updated on: Mar 11, 2026
  • 12:11 pm
ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ?

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ?

ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್‌ಗಳು ತಮಗೆ ತಲುಪದ ಕಾರಣ ಅನೇಕರು ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯು.ಟಿ. ಖಾದರ್ ಅವರು ಈ ಘಟನೆಯ ಸಮಗ್ರ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

  • Ashok
  • Updated on: Mar 5, 2026
  • 2:56 pm
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ

ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಬಂದಿರುವ ಅವರು ಮೊದಲು, ಲಕ್ಷ್ಮೀ ದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

  • Ashok
  • Updated on: Mar 1, 2026
  • 12:17 pm
Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ

Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ

US Israel attack on Iran: ಇರಾನ್-ಇಸ್ರೇಲ್ ಯುದ್ಧದಿಂದ ಮಧ್ಯಪ್ರಾಚ್ಯ ವಾಯುಪ್ರದೇಶ ಮುಚ್ಚಿರುವುದರಿಂದ, ಮಂಗಳೂರು ಹಾಗೂ ಗಲ್ಫ್ ನಡುವಿನ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳು ರದ್ದಾಗಿವೆ ಅಥವಾ ಬೇರೆಡೆಗೆ ಡೈವರ್ಟ್ ಮಾಡಲಾಗಿದೆ. ಇದರ ಪರಿಣಾಮವಾಗಿ, ದುಬೈನಲ್ಲಿ 50ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿ ಸಂಕಷ್ಟ ಎದುರಿಸುತ್ತಿದ್ದಾರೆ.

  • Ashok
  • Updated on: Mar 1, 2026
  • 6:43 am
ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ?

ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ; ವಿದ್ಯಾರ್ಥಿಗಳೇ ಟಾರ್ಗೆಟ್! ಜಾಬ್ ಜಾಲಕ್ಕೆ ಬಿದ್ದವರು ಕಳೆದುಕೊಂಡ ಹಣವೆಷ್ಟು ಗೊತ್ತಾ?

ಮಂಗಳೂರಿನಲ್ಲಿ ‘ವೆಕ್ಸಾನ್’ ಕಂಪನಿ ಉದ್ಯೋಗದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳಿಗೆ ವಂಚಿಸಿದೆ. ವೆಬ್ ಡಿಸೈನರ್, ಡೆವಲಪರ್ ಹುದ್ದೆಗಳ ನೆಪದಲ್ಲಿ, ತರಬೇತಿ ಹಾಗೂ ಹೂಡಿಕೆಗಾಗಿ ತಲಾ 2,500 ರಿಂದ 51,000 ರೂ.ವರೆಗೆ ವಸೂಲಿ ಮಾಡಿದೆ. ಹಣ ಕಳೆದುಕೊಂಡ ವಿದ್ಯಾರ್ಥಿಗಳು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಇನ್ನಷ್ಟು ಮಂದಿ ವಂಚನೆಗೆ ಒಳಗಾಗುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.

  • Ashok
  • Updated on: Feb 27, 2026
  • 11:05 am
ಪುತ್ತೂರು ಮಹಿಳಾ ಡಿಗ್ರಿ ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್

ಪುತ್ತೂರು ಮಹಿಳಾ ಡಿಗ್ರಿ ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್

ಪುತ್ತೂರಿನ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಲಾಗಿದೆ. ಆಸ್ಪತ್ರೆ ಕಾಮಗಾರಿಯಿಂದ ಉಂಟಾದ ಧೂಳು, ಕಾಲೇಜಿನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆಗೆ ಪ್ರೇರೇಪಿಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರತಿಭಟನೆ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಜೊತೆ ಪ್ರಾಂಶುಪಾಲರ ವಾಗ್ವಾದದ ವಿಡಿಯೋ ವೈರಲ್ ಆಗಿತ್ತು.

  • Ashok
  • Updated on: Feb 26, 2026
  • 8:13 pm
ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಅಪ್ಪ-ಮಗ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಅಪ್ಪ-ಮಗ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಮಂಗಳೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಂದೆ-ಮಗನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವ ಜೋಡಿಗೆ ಕಿರುಕುಳ ನೀಡಲಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚುತ್ತಿರುವ ಆತಂಕಕಾರಿ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತವೆ.

  • Ashok
  • Updated on: Feb 26, 2026
  • 10:36 am
ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ

ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ

ಮಂಗಳೂರು ಟು ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದರೂ, ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲು ಮಂಗಳೂರಿನಲ್ಲಿ ನಿಲುಗಡೆ ನೀಡದಿರುವುದು ಕರಾವಳಿ ಜನರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ರೈಲ್ವೆ ಇಲಾಖೆಯ ಈ ನಿರ್ಧಾರದ ವಿರುದ್ಧ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ನಿಲುಗಡೆಗಾಗಿ ಒತ್ತಾಯಿಸಲಾಗಿದೆ.

  • Ashok
  • Updated on: Feb 25, 2026
  • 4:52 pm
ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್

ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್

ಮಂಗಳೂರು ನಗರವಾಸಿಗಳಿಗೆ ಇದೀಗ ಚಿರತೆ ಕಾಟದ ಭೀತಿ ಆವರಿಸಿದೆ. ನಗರದ ಕದ್ರಿ ಬಳಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಓಡಾಟ ಮಾಡಿದ್ದು, ಅದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿದ್ದು ಇದೀಗ ಸ್ಥಳೀಯ ನಿವಾಸಿಗಳನ್ನು ಆತಂಕಕ್ಕೆ ಈಡು ಮಾಡಿದೆ. ಚಿರತೆ ಓಡಾಟದ ವಿಡಿಯೋ ಇಲ್ಲಿದೆ.

  • Ashok
  • Updated on: Feb 25, 2026
  • 12:27 pm
ಅಕ್ರಮವಾಗಿ ಜಾನುವಾರುಗಳ ಸಾಗಾಟ: ಸಿನೆಮಾ ಮಾದರಿ ದಾಳಿ ನಡೆಸಿದ ಮಂಗಳೂರಿನ ಕದ್ರಿ ಪೊಲೀಸರು

ಅಕ್ರಮವಾಗಿ ಜಾನುವಾರುಗಳ ಸಾಗಾಟ: ಸಿನೆಮಾ ಮಾದರಿ ದಾಳಿ ನಡೆಸಿದ ಮಂಗಳೂರಿನ ಕದ್ರಿ ಪೊಲೀಸರು

ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ, ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 34 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಳು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಿಂದ ಇವುಗಳನ್ನು ಸಾಗಾಟ ಮಾಡುತ್ತಿದ್ದರು ಎಂಬ ವಿಷಯ ಬಹಿರಂಗಗೊಂಡಿದೆ.

  • Ashok
  • Updated on: Feb 23, 2026
  • 6:08 pm
ಐರ್ಲೆಂಡ್​ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ

ಐರ್ಲೆಂಡ್​ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ

ಐರ್ಲೆಂಡ್‌ನ ಡಬ್ಲಿನ್‌ನಲ್ಲಿ ಕಡಬದ ಯುವಕ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಟ್ರುಪಾಡಿ ನಿವಾಸಿಯಾದ ಸುನೀಲ್ ಅವರ ದೇಹ ಚಾರ್ಲ್ಸ್‌ಟೌನ್ ನಿವಾಸದಲ್ಲಿ ಪತ್ತೆಯಾಗಿದೆ. ಐರ್ಲೆಂಡ್ ಪೊಲೀಸರು ಈ ಸಂಶಯಾಸ್ಪದ ಸಾವಿನ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ. ಸುನೀಲ್ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ.

  • Ashok
  • Updated on: Feb 19, 2026
  • 6:16 pm
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ