ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

Author - TV9 Kannada

ashwith.poornesha@tv9.com

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿದಾರರಿಗೆ ನೋಟೀಸ್, ಶುರುವಾಯ್ತು ನಡುಕ

ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿದಾರರಿಗೆ ನೋಟೀಸ್, ಶುರುವಾಯ್ತು ನಡುಕ

ರಾಜ್ಯ ಸರ್ಕಾರದ ಸೂಚನೆ ಮೇರೆಗೆ 13 ತಹಶಿಲ್ದಾರರ ನೇತೃತ್ವದ ತಂಡ‌ ಕಡೂರು ,ಮೂಡಿಗೆರೆ ತಾಲೂಕಿನಲ್ಲಿ ನಡೆದ ಕಂದಾಯ ಭೂಮಿ ಅಕ್ರಮದ ಕುರಿತು ವರದಿ ಸಿದ್ದ ಮಾಡಿ ಸರ್ಕಾರಕ್ಕೆ ನೀಡಿದ್ದು ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು ಮತ್ತು ಭಾಗಿಯಾದವರಿಗೆ ಜೈಲು ‌ಸೇರುವ ಆತಂಕ ಎದುರಾಗಿದೆ.

ಜ್ವರಕ್ಕೆ ಓವರ್ ಡೋಸ್ ಇಂಜೆಕ್ಷನ್; ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ

ಜ್ವರಕ್ಕೆ ಓವರ್ ಡೋಸ್ ಇಂಜೆಕ್ಷನ್; ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ

ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನಿಗೆ ವೈದ್ಯ ಓವರ್ ಡೋಸ್ ಇಂಜೆಕ್ಷನ್ ನೀಡಿದ್ದು ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಬಾಲಕ ಸೋನೇಶ್ ಅವರ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

ಅಯ್ಯೋ ಸಾರ್, ಜಗಳವಾಡ್ತಿದ್ದಾರೆ ತಕ್ಷಣ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ! ಗೋಗರೆದಿದ್ದು ಯಾಕೆ ಗೊತ್ತಾ?

ಅಯ್ಯೋ ಸಾರ್, ಜಗಳವಾಡ್ತಿದ್ದಾರೆ ತಕ್ಷಣ ಬನ್ನಿ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ! ಗೋಗರೆದಿದ್ದು ಯಾಕೆ ಗೊತ್ತಾ?

ಜಗಳವಾಗುತ್ತಿದೆ ಎಂದು ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ ಯುವಕನೊಬ್ಬ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಆತನ ಕರೆಗೆ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಶಾಕ್ ಆಗಿದ್ದಾರೆ. ಅಷ್ಟಕ್ಕೂ ಆ ಯುವಕ ಮಾಡಿದ್ದೇನು? ಆತ ಹಾಗೆ ಮಾಡಲು ಕಾರಣವೇನು? ಕೊನೆಗೆ ಏನಾಯ್ತು ಎಂಬುದನ್ನು ತಿಳಿಯಲು ಮುಂದೆ ಓದಿ.

ಚಿಕ್ಕಮಗಳೂರು: ಅಬ್ಬರಿಸಿದ ಮಳೆ, ರಸ್ತೆ ಸಂಪರ್ಕವಿಲ್ಲದೆ ವೃದ್ಧೆಯನ್ನು 3 ಕಿಮೀ ಹೊತ್ತುಕೊಂಡೇ ಸಾಗಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಅಬ್ಬರಿಸಿದ ಮಳೆ, ರಸ್ತೆ ಸಂಪರ್ಕವಿಲ್ಲದೆ ವೃದ್ಧೆಯನ್ನು 3 ಕಿಮೀ ಹೊತ್ತುಕೊಂಡೇ ಸಾಗಿಸಿದ ಗ್ರಾಮಸ್ಥರು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮವಾಗಿ ನೆಲ್ಲಿಬೀಡು, ಕಟ್ಟೆಮನೆ, ಅಜ್ಜಿಗದ್ದೆ, ಆರೋಳ್ಳಿ, ಕೋಣೆಮನೆ ಸೇರಿದಂತೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಸ್ತೆ ಸಂಪರ್ಕವಿಲ್ಲದೆ ಹಲವು ಗ್ರಾಮಗಳ ಜನರು ಪರದಾಡುವಂತಾಗಿದೆ.

ಚಿಕ್ಕಮಗಳೂರು: ಗಂಡ ಹೆಂಡತಿ ನಡುವಿನ ಗಲಾಟೆಗೆ‌ 5 ವರ್ಷದ ಮಗಳು ಬಲಿ

ಚಿಕ್ಕಮಗಳೂರು: ಗಂಡ ಹೆಂಡತಿ ನಡುವಿನ ಗಲಾಟೆಗೆ‌ 5 ವರ್ಷದ ಮಗಳು ಬಲಿ

ಸೆಪ್ಟೆಂಬರ್​ 19 ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಐದು ವರ್ಷದ ಮಗುವಿನ ಶವ ಪತ್ತೆಯಾಗಿತ್ತು. ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ ಎಂದು ಸ್ವತಃ ತಂದೆಯೇ ಹೇಳಿದ್ದನು. ಇದೀಗ, ಪೊಲೀಸ್​ ತನಿಖೆ ವೇಳೆ ಸತ್ಯ ಬಯಲಾಗಿದೆ. ಕೊಲೆಗಾರ ಯಾರು ಅಂತ ಗೊತ್ತಾಗಿದೆ.

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಕಷ್ಟ; ಇತ್ತ ಸಂಬಳವೂ ಇಲ್ಲ, ಮೊಟ್ಟೆ, ತರಕಾರಿಗೂ ಸ್ವಂತ ಹಣ ಹಾಕಿ ಕಂಗಾಲು

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಕಷ್ಟ; ಇತ್ತ ಸಂಬಳವೂ ಇಲ್ಲ, ಮೊಟ್ಟೆ, ತರಕಾರಿಗೂ ಸ್ವಂತ ಹಣ ಹಾಕಿ ಕಂಗಾಲು

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಕಷ್ಟ ಹೇಳತ್ತೀರದ್ದಾಗಿದೆ. ಸರ್ಕಾರದಿಂದ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿಲ್ಲ. ಜೊತೆ 3-4 ತಿಂಗಳಿಂದ ಕಾರ್ಯಕರ್ತೆಯರಿಗೆ ಸಂಬಳ ಬಂದಿಲ್ಲ. ಮೊಟ್ಟೆ ಖರೀದಿಸಿರುವ ಹಣ ಕೂಡ ಪೆಂಡಿಂಗ್ ಇದೆ. ಇದರ ಜೊತೆಗೆ ಈಗ ತರಕಾರಿಗೂ ತಮ್ಮದೇ ಸ್ವಂತ ಹಣ ಹಾಕಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಸ್ಥಿತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಬಂದಿದೆ.

ಚಿಕ್ಕಮಗಳೂರು: ಶಾಲೆ ಆವರಣದಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದ ಶಾಲಾ ಆವರಣದಲ್ಲಿ ಅಡಗಿದ್ದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರುಗ ತಜ್ಞ ಸ್ನೇಕ್ ಆರೀಫ್ ಸೆರೆ ಹಿಡಿದಿದ್ದಾರೆ. ಕಾಳಿಂಗ ಸರ್ಪ ನೋಡಲು ಜನರು ಮರ‌, ಕಾಂಪೌಂಡ್ ಗೋಡೆ ಮೇಲೆ ಏರಿ ಕುತೂಹಲದಿಂದ ವೀಕ್ಷಿಸಿದ್ದಾರೆ.

ಚಿಕ್ಕಮಗಳೂರು: ಧ್ವಜ ಹಾರಾಟ ಬೆನ್ನಲ್ಲೇ ಫ್ರೀ ಪ್ಯಾಲೆಸ್ತೀನ್ ಟೀ ಶರ್ಟ್​ ಧರಿಸಿ ಯುವಕ ಪೋಸ್ಟ್​

ಚಿಕ್ಕಮಗಳೂರು: ಧ್ವಜ ಹಾರಾಟ ಬೆನ್ನಲ್ಲೇ ಫ್ರೀ ಪ್ಯಾಲೆಸ್ತೀನ್ ಟೀ ಶರ್ಟ್​ ಧರಿಸಿ ಯುವಕ ಪೋಸ್ಟ್​

ಚಿಕ್ಕಮಗಳೂರಿನಲ್ಲಿ ಯುವಕನೋರ್ವ ಫ್ರೀ ಪ್ಯಾಲೆಸ್ತೀನ್ ಬರಹ ಮತ್ತು ಧ್ವಜವಿರುವ ಟೀ ಶರ್ಟ್ ಹಾಕಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ​ಸಾಮಾಜಿಕ ಜಾಲತಣಾದಲ್ಲಿ ಸಾಕಷ್ಟು ವೈರಲ್​ ಆಗಿದೆ. ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಹೆಣ್ಣು ಮಕ್ಕಳು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ಕಡಿಮೆ ಎನ್ನುವಂತಾಗಿದೆ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದ ಅಜ್ಜಿಯವರೆಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಅಜ್ಜಂಪುರ(Ajjampura) ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ ಮಾಡಿದ ಅಮಾನುಷ ಘಟನೆ ನಡೆದಿದೆ.

ಶರಣಾದ ಮಾಜಿ ನಕ್ಸಲರಿಗಿಲ್ಲ ಸೌಲಭ್ಯ; ಮಾತುಕೊಟ್ಟು ಸರ್ಕಾರ ಮಾಡಿದ್ದೇನು?

ಶರಣಾದ ಮಾಜಿ ನಕ್ಸಲರಿಗಿಲ್ಲ ಸೌಲಭ್ಯ; ಮಾತುಕೊಟ್ಟು ಸರ್ಕಾರ ಮಾಡಿದ್ದೇನು?

ಕೃಷಿ ಮಾಡುವುದಕ್ಕೆ ಭೂಮಿ, ವಸತಿ ಜೊತೆ ಉದ್ಯೋಗವನ್ನು ಕೊಡುತ್ತೆವೆ. ಆರೋಪಿತರ ಎಲ್ಲಾ ಕೆಸ್ ಕ್ಲೋಸ್ ಮಾಡುತ್ತೇವೆ. ಬನ್ನಿ ಕಾನೂನಿಗೆ ಶರಣಾಗಿ ಎಂದಿದ್ದ ಸರ್ಕಾರ ಈಗ ಗಪ್ ಚುಪ್ ಆಗಿದೆ. ಸೌಲಭ್ಯ ಕೊಡುವುದಿರಲಿ, ಕೇಸ್ ಕೂಡ ಕ್ಲೋಸ್ ಆಗಿಲ್ಲ. ಯಾಕಾದರೂ ಶರಣಾದೆವೊ ಎನ್ನುವ ಮನಸ್ಥಿತಿಗೆ ಬಂದಿದ್ದಾರೆ ಮಾಜಿ ನಕ್ಸಲರು. ಮಾತುಕೊಟ್ಟು ಸರ್ಕಾರ ಮಾಡಿದ್ದೇನು..?. ಒಂದು ಕಾಲದ ಮಲೆನಾಡಿನ ಮಾಜಿ ಕೆಂಪು ಉಗ್ರರ ವಾದವೇನು ಗೊತ್ತಾ? ಈ ಸ್ಟೋರಿ ಓದಿ.

ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಒಂಟಿ ಸಲಗ ದಾಂಧಲೆ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಒಂಟಿ ಸಲಗದ ಉಪಟಳ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಮುದ್ರೆಮನೆ, ಉಗ್ಗೆ, ಅಂಗಡಿ ಗ್ರಾಮಗಳಲ್ಲಿ ಸಂಚಾರ ಮಾಡುತ್ತಿರುವ ಒಂಟಿ ಸಲಗ ರಸ್ತೆಗಳಲ್ಲಿ ಸಂಚಾರ ಮಾಡಿ ಆತಂಕ ಸೃಷ್ಟಿಸಿದೆ. ಒಂಟಿ‌ ಸಲಗದ ಉಪಟಳಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಭತ್ತದ ಬೆಳೆ, ಕಾಫಿ ತೋಟ ನಾಶವಾಗಿದೆ. ಒಂಟಿ ಸಲಗ ಸೆರೆ ಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ಓಡಾಡಿದ ನಾಲ್ವರು ಅಪ್ರಾಪ್ತರು ವಶ

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ಓಡಾಡಿದ ನಾಲ್ವರು ಅಪ್ರಾಪ್ತರು ವಶ

ನಿನ್ನೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲಿಸ್ತೀನ್ ಧ್ವಜ ಹಿಡಿದು ಕೆಲ ಮುಸ್ಲಿಂ ಯುವಕರು ಓಡಾಟ ನಡೆಸಿದ್ದರು. ಸದ್ಯ ಈಗ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 198ಅಡಿ ಪ್ರಕರಣ ದಾಖಲಾಗಿದೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ