AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನಾ ಹೆಗಡೆ

ಭಾವನಾ ಹೆಗಡೆ

Sub Editor - TV9 Kannada

bhavanapurushottam.hegde@tv9.com

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow On:
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ

GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ

ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ನಮ್ಮ ಸರ್ಕಾರ ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಯೋಜನೆಯು ಉತ್ತಮ ರಸ್ತೆಗಳು, ಮೆಟ್ರೋ ಸೌಲಭ್ಯ, ಕ್ರೀಡಾಂಗಣ, ವಸತಿ ಮತ್ತು ಉದ್ಯಾನವನಗಳನ್ನು ಒಳಗೊಂಡ ಒಂದು ಸಮಗ್ರ AI ಸಿಟಿಯಾಗಿ ರೂಪುಗೊಳ್ಳಲಿದೆ.

Onam 2026: ಓಣಂ ಹಬ್ಬದ ಹಿನ್ನೆಲೆ ಕೇರಳಕ್ಕೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್‌ಆರ್‌ಟಿಸಿಯಿಂದ 90 ವಿಶೇಷ ಬಸ್‌ಗಳ ವ್ಯವಸ್ಥೆ!

Onam 2026: ಓಣಂ ಹಬ್ಬದ ಹಿನ್ನೆಲೆ ಕೇರಳಕ್ಕೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್‌ಆರ್‌ಟಿಸಿಯಿಂದ 90 ವಿಶೇಷ ಬಸ್‌ಗಳ ವ್ಯವಸ್ಥೆ!

ಓಣಂ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 90 ಹೆಚ್ಚುವರಿ ವಿಶೇಷ ಬಸ್‌ಗಳ ಕಾರ್ಯಾಚರಣೆಯನ್ನು ಘೋಷಿಸಿದೆ. ಕಣ್ಣೂರು, ಎರ್ನಾಕುಲಂ ಹಾಗೂ ತಿರುವನಂತಪುರಂ ಸೇರಿದಂತೆ ಪ್ರಮುಖ ನಗರಗಳಿಗೆ ಐಷಾರಾಮಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊನೆಯ ಕ್ಷಣದ ಜನದಟ್ಟಣೆ ತಪ್ಪಿಸಲು ಮುಂಗಡ ಆನ್‌ಲೈನ್ ಬುಕ್ಕಿಂಗ್‌ಗೆ ಸಾರಿಗೆ ಸಂಸ್ಥೆ ಅವಕಾಶ ಕಲ್ಪಿಸಿದೆ.

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿ ಪ್ರವಾಸ: ಸಚಿವ ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿ ಪ್ರವಾಸ: ಸಚಿವ ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಇಡಿ ತನಿಖೆ ಎದುರಿಸುತ್ತಿರುವ ಸಚಿವ ನಾಗೇಂದ್ರ, ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ ದೆಹಲಿಗೆ ಪ್ರವಾಸ ಬೆಳೆಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಕಾನೂನಿಗೆ ಗೌರವ ನೀಡದ ಕಳಂಕಿತ ಸಚಿವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

Dharmendra Pradhan Resignation: ರಾಜೀನಾಮೆ ನೀಡಿದ ರಹಸ್ಯ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್!

Dharmendra Pradhan Resignation: ರಾಜೀನಾಮೆ ನೀಡಿದ ರಹಸ್ಯ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್!

ನೀಟ್ ಪೇಪರ್ ಲೀಕ್ ಹಗರಣ ಹಾಗೂ ತೀವ್ರ ವಿದ್ಯಾರ್ಥಿ ಪ್ರತಿಭಟನೆಗಳ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಧರ್ಮೇಂದ್ರ ಪ್ರಧಾನ್ ತಮ್ಮ ನಿರ್ಧಾರದ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟಿದ್ದಾರೆ. ಯುವ ಜನಾಂಗದ ಹಿತ ಕಾಯಲು ಹಾಗೂ ರಾಜಕೀಯ ಸಂಚುಗಳಿಂದ ಅವರನ್ನು ದೂರವಿಡಲು ಸಚಿವ ಸ್ಥಾನ ತ್ಯಜಿಸಿರುವುದಾಗಿ ಅವರು ತಿಳಿಸಿದ್ದು, ಒಡಿಶಾದಲ್ಲಿ ವಿರೋಧ ಪಕ್ಷಗಳ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

Bengaluru Air Quality: ಮಳೆಯ ಮುನ್ನೆಚ್ಚರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಉತ್ತಮ

Bengaluru Air Quality: ಮಳೆಯ ಮುನ್ನೆಚ್ಚರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಉತ್ತಮ

ಸತತ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ಗಣನೀಯವಾಗಿ ಸುಧಾರಿಸಿದೆ. ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ 'ಉತ್ತಮ' ವಲಯಕ್ಕೆ ತಲುಪಿದ್ದು, ಧೂಳಿನ ಪ್ರಮಾಣ ಕಡಿಮೆಯಾಗಿದೆ. ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿಯ ಇಂದಿನ ಸಂಪೂರ್ಣ ವಾಯು ಗುಣಮಟ್ಟದ ಲೈವ್ ಅಪ್ಡೇಟ್ಸ್ ಇಲ್ಲಿದೆ.

Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ

Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ

Monsoon 2026: ಕರ್ನಾಟಕ ಹವಾಮಾನ ಇಲಾಖೆ ಇಂದು ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಇತರ ಜಿಲ್ಲೆಗಳ ಇಂದಿನ ಸಂಪೂರ್ಣ ಮಳೆ ವರದಿ ಇಲ್ಲಿದೆ.

Horoscope Today: ಇಂದು ಕಾಮಿಕಾ ಏಕಾದಶಿ; ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ

Horoscope Today: ಇಂದು ಕಾಮಿಕಾ ಏಕಾದಶಿ; ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 09, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಕೃಷ್ಣ ಪಕ್ಷದ ಏಕಾದಶಿ, ಮೃಗಶಿರಾ ನಕ್ಷತ್ರ ಇರತಕ್ಕಂತ ದಿನ. ಭಾನುವಾರವು ಸೂರ್ಯನಿಗೆ ಪ್ರಿಯವಾದ ದಿನವಾಗಿದ್ದು, ಭಾಸ್ಕರನ ಆರಾಧನೆಗೆ ಪ್ರಶಸ್ತವಾಗಿದೆ. ಇಂದು ಕಾಮಿಕಾ ಏಕಾದಶಿ ಕೂಡ ಆಗಿದ್ದು, ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ.

Karnataka Dam Water Level: ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಿಗೆ ಭಾರಿ ಪ್ರಮಾಣದ ಒಳಹರಿವು

Karnataka Dam Water Level: ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಿಗೆ ಭಾರಿ ಪ್ರಮಾಣದ ಒಳಹರಿವು

ಕರ್ನಾಟಕದ ಜಲಾಶಯಗಳ (ಆಗಸ್ಟ್ 08) ನೀರಿನ ಮಟ್ಟ: ವಿಜಯಪುರ ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದರೂ ಆಲಮಟ್ಟಿ ಡ್ಯಾಂ ಭರ್ತಿಯಾಗಿದೆ. ಆದರೆ ಕೆರೆಗಳಿಗೆ ಹರಿಯಬೇಕಿದ್ದ ನೀರನ್ನು ಪ್ರಭಾವಿಗಳು ಮುಳವಾಡ ಏತ ನೀರಾವರಿ ಯೋಜನೆಯ ಉಪ ಕಾಲುವೆ ಒಡೆದು ಕಲ್ಲಿನ ಕ್ವಾರಿಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದರೊಂದಿಗೆ ಇಂದಿನ ಆಲಮಟ್ಟಿ, ಕೆಆರ್‌ಎಸ್ ಮತ್ತು ಯಾದಗಿರಿಯ ಬಸವಸಾಗರ ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವಿನ ಸಂಪೂರ್ಣ ವರದಿ ಇಲ್ಲಿದೆ.

ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!

ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!

ಹಾವನೂರು ಬಡಾವಣೆ ಮನೆಯೊಂದರಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದು, ಆಶ್ಚರ್ಯ ಮೂಡಿಸಿದೆ. ಮೃತಪಟ್ಟು ಸುಮಾರು ಒಂದೂವರೆ ವರ್ಷದ ಬಳಿಕ ಅಸ್ಥಿಪಂಜರ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಹಾವನೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ದಾಕ್ಷಾಯಿಣಿ ಎಂಬ ಮಹಿಳೆ ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಒಂದೂವರೆ ವರ್ಷದ ಹಿಂದೆಯೇ ದಾಕ್ಷಾಯಿಣಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ರಾಜ್ಯದಲ್ಲಿ ಈ ವರ್ಷ ಶಾಲಾ ದಾಖಲಾತಿ ಭಾರಿ ಕುಸಿತ: 4 ಲಕ್ಷ ವಿದ್ಯಾರ್ಥಿಗಳ ಕೊರತೆ

ರಾಜ್ಯದಲ್ಲಿ ಈ ವರ್ಷ ಶಾಲಾ ದಾಖಲಾತಿ ಭಾರಿ ಕುಸಿತ: 4 ಲಕ್ಷ ವಿದ್ಯಾರ್ಥಿಗಳ ಕೊರತೆ

ಕರ್ನಾಟಕದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ ದಾಖಲಾತಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಸುಮಾರು 4 ಲಕ್ಷದಷ್ಟು ಕುಸಿದಿದೆ. ಒಂದನೇ ತರಗತಿ ಪ್ರವೇಶಕ್ಕೆ ಕಡ್ಡಾಯಗೊಳಿಸಲಾದ 6 ವರ್ಷದ ವಯೋಮಿತಿ ನಿಯಮ ಹಾಗೂ ಖಾಸಗಿ ಶಾಲೆಗಳ ಶುಲ್ಕ ಏರಿಕೆಯು ಈ ಕುಸಿತಕ್ಕೆ ಮುಖ್ಯ ಕಾರಣ ಎಂದು ಹೇಳಲಾಗಿದೆ. ಸರ್ಕಾರದ ಗೊಂದಲದ ನಿರ್ಧಾರಗಳಿಂದಾಗಿ ಸಾವಿರಾರು ಮಕ್ಕಳು ಶಾಲೆಯಿಂದ ಹೊರಗುಳಿಯುವಂತಾಗಿದೆ.

Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಇಂಟೆನ್ಸಿವ್ ಟೆಸ್ಟಿಂಗ್: ಆಗಸ್ಟ್ 12 ರಿಂದ 14 ರವರೆಗೆ ರೈಲುಗಳ ಸುರಕ್ಷತಾ ತಪಾಸಣೆ

Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಇಂಟೆನ್ಸಿವ್ ಟೆಸ್ಟಿಂಗ್: ಆಗಸ್ಟ್ 12 ರಿಂದ 14 ರವರೆಗೆ ರೈಲುಗಳ ಸುರಕ್ಷತಾ ತಪಾಸಣೆ

ನಮ್ಮ ಮೆಟ್ರೋದ ಬಹುನಿರೀಕ್ಷಿತ ಪಿಂಕ್ ಲೈನ್ ಕಾರಿಡಾರ್‌ನ ಹೊಸ ರೈಲುಗಳ ಸುರಕ್ಷತಾ ಮತ್ತು ತಾಂತ್ರಿಕ ತಪಾಸಣೆಯು ಆಗಸ್ಟ್ 12 ರಿಂದ 14 ರವರೆಗೆ ನಡೆಯಲಿದೆ. ಮುಖ್ಯ ರೈಲ್ವೆ ಸುರಕ್ಷತಾ ಆಯುಕ್ತರ (CCRS) ನೇತೃತ್ವದಲ್ಲಿ ಕೊತ್ತನೂರು ಡಿಪೋದಲ್ಲಿ ಈ ತೀವ್ರ ಪರಿಶೀಲನೆ ನಡೆಯಲಿದ್ದು, ಬ್ರೇಕಿಂಗ್ ಮತ್ತು ಸಿಗ್ನಲಿಂಗ್ ವ್ಯವಸ್ಥೆಯನ್ನು ಪರೀಕ್ಷಿಸಲಾಗುತ್ತದೆ. ಈ ಪ್ರಕ್ರಿಯೆಯು ಪಿಂಕ್ ಲೈನ್ ವಾಣಿಜ್ಯ ಸಂಚಾರ ಮುಕ್ತಗೊಳ್ಳುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

E20 ಪೆಟ್ರೋಲ್‌ನಲ್ಲಿ ಕ್ಲೋರೈಡ್, ತೇವಾಂಶ ಪತ್ತೆ ವದಂತಿ ಸುಳ್ಳು: ಗ್ರಾಹಕರಿಗೆ ಆತಂಕ ಬೇಡ ಎಂದ ತೈಲ ಕಂಪನಿಗಳು

E20 ಪೆಟ್ರೋಲ್‌ನಲ್ಲಿ ಕ್ಲೋರೈಡ್, ತೇವಾಂಶ ಪತ್ತೆ ವದಂತಿ ಸುಳ್ಳು: ಗ್ರಾಹಕರಿಗೆ ಆತಂಕ ಬೇಡ ಎಂದ ತೈಲ ಕಂಪನಿಗಳು

E20 ಪೆಟ್ರೋಲ್‌ನಲ್ಲಿ ಕ್ಲೋರೈಡ್ ಮತ್ತು ನೀರಿನ ಅಂಶವಿದೆ ಎಂಬ ಮಾಧ್ಯಮಗಳ ವರದಿಯನ್ನು ತೈಲ ಕಂಪನಿಗಳು (OMCs) ತಳ್ಳಿಹಾಕಿವೆ. ದೇಶಾದ್ಯಂತ ನಡೆಸಿದ ತೀವ್ರ ನಿಗಾ ತಪಾಸಣೆಯಲ್ಲಿ ಇಂಧನದ ಗುಣಮಟ್ಟವು ನಿಯಮಿತ ಮಾನದಂಡಗಳ ಮಿತಿಯಲ್ಲೇ ಇರುವುದು ದೃಢಪಟ್ಟಿದೆ. ದೇಶದ 90,000 ಪೆಟ್ರೋಲ್ ಬಂಕ್‌ಗಳಲ್ಲಿ ದಿನಕ್ಕೆ 8-12 ಬಾರಿ ಗುಣಮಟ್ಟದ ತಪಾಸಣೆ ನಡೆಸಲಾಗುತ್ತಿದ್ದು, ಗ್ರಾಹಕರು ಯಾವುದೇ ಆತಂಕವಿಲ್ಲದೆ ಇಂಧನ ಬಳಸಬಹುದು ಎಂದು ಕಂಪನಿಗಳು ಭರವಸೆ ನೀಡಿವೆ.

ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ