AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನಾ ಹೆಗಡೆ

ಭಾವನಾ ಹೆಗಡೆ

Sub Editor - TV9 Kannada

bhavanapurushottam.hegde@tv9.com

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow On:
Independence Day 2026 Speech: ಆಗಸ್ಟ್ 15ರ ಪ್ರಬಂಧ, ಭಾಷಣಕ್ಕೆ ವಿದ್ಯಾರ್ಥಿಗಳಿಗಾಗಿ ಇಲ್ಲಿವೆ ಸರಳ ಐಡಿಯಾಗಳು

Independence Day 2026 Speech: ಆಗಸ್ಟ್ 15ರ ಪ್ರಬಂಧ, ಭಾಷಣಕ್ಕೆ ವಿದ್ಯಾರ್ಥಿಗಳಿಗಾಗಿ ಇಲ್ಲಿವೆ ಸರಳ ಐಡಿಯಾಗಳು

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ 2026ಕ್ಕೆ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಮತ್ತು ಭಾಷಣದ ಸರಳ ಐಡಿಯಾಗಳು ಇಲ್ಲಿವೆ. ಸ್ವಾತಂತ್ರ್ಯದ ಮಹತ್ವ, ದೇಶಪ್ರೇಮ, ಹೋರಾಟಗಾರರ ತ್ಯಾಗ, ವಿದ್ಯಾರ್ಥಿಗಳ ಜವಾಬ್ದಾರಿ, ಯುವಕರ ಪಾತ್ರ ಹಾಗೂ 2047ರ ಭಾರತದ ಕನಸಿನ ಕುರಿತು ಭಾಷಣ ಮತ್ತು ಪ್ರಬಂಧದಲ್ಲಿ ಯಾವ ಅಂಶಗಳನ್ನು ಸೇರಿಸಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಗಾಂಜಾ ದಂಧೆ: ಬೆಳಗಾವಿ, ಆನೇಕಲ್ ಹಾಗೂ ನಂಜನಗೂಡಿನಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲು

ರಾಜ್ಯದಲ್ಲಿ ಹೆಚ್ಚುತ್ತಿರುವ ಗಾಂಜಾ ದಂಧೆ: ಬೆಳಗಾವಿ, ಆನೇಕಲ್ ಹಾಗೂ ನಂಜನಗೂಡಿನಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲು

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಹಾವಳಿ: ಬೆಳಗಾವಿಯಲ್ಲಿ ಚಾಕಲೇಟ್ ರೂಪದ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ, ಆನೇಕಲ್‌ನಲ್ಲಿ 10 ಕೆಜಿ ಗಾಂಜಾ ವಶ ಹಾಗೂ ನಂಜನಗೂಡು ದೇಗುಲದ ಬಳಿ ಗಾಂಜಾ ಸೇವನೆ ಆರೋಪದಡಿ ಪ್ರತ್ಯೇಕ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.

TV9 Kannada News Live: ಮೊಬೈಲ್ ಪತ್ತೆ: ಪ್ರಜ್ವಲ್ ರೇವಣ್ಣ ವಿಐಪಿ ಸೆಲ್ ನಿಂದ ಸಾಮಾನ್ಯ ಸೆಲ್​​​ಗೆ ಶಿಫ್ಟ್​​

TV9 Kannada News Live: ಮೊಬೈಲ್ ಪತ್ತೆ: ಪ್ರಜ್ವಲ್ ರೇವಣ್ಣ ವಿಐಪಿ ಸೆಲ್ ನಿಂದ ಸಾಮಾನ್ಯ ಸೆಲ್​​​ಗೆ ಶಿಫ್ಟ್​​

Karnataka News Today Live Updates: ಸುಪ್ರೀಂ ಕೋರ್ಟ್ ಸಿಜೆಐ ಜಿರಳೆ ಹೇಳಿಕೆ ವಿವಾದದ ಅರ್ಜಿ ವಿಚಾರಣೆ, ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿ 10ಕ್ಕೂ ಹೆಚ್ಚು ಮೊಬೈಲ್ ಜಪ್ತಿ, ಹಾಗೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ವಿಶೇಷ ಪೂಜೆಯ ಪ್ರಮುಖ ಸುದ್ದಿಗಳ ಕ್ಷಣಕ್ಷಣದ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

ಬೆಂಗಳೂರಲ್ಲಿ ಜೀವನ ಸಾಗಿಸಲು ವರ್ಷಕ್ಕೆ 50 ಲಕ್ಷ ರೂ. ಸಂಬಳವೂ ಸಾಕಾಗಲ್ಲವೇ? ಟೆಕ್ಕಿಯ ಲೆಕ್ಕಾಚಾರ ವೈರಲ್

ಬೆಂಗಳೂರಲ್ಲಿ ಜೀವನ ಸಾಗಿಸಲು ವರ್ಷಕ್ಕೆ 50 ಲಕ್ಷ ರೂ. ಸಂಬಳವೂ ಸಾಕಾಗಲ್ಲವೇ? ಟೆಕ್ಕಿಯ ಲೆಕ್ಕಾಚಾರ ವೈರಲ್

ಬೆಂಗಳೂರಿನಲ್ಲಿ ವಾರ್ಷಿಕ 50 ಲಕ್ಷ ರೂ. ವೇತನವಿದ್ದರೂ ಜೀವನ ವೆಚ್ಚ ಮತ್ತು ರಿಯಲ್ ಎಸ್ಟೇಟ್ ಬೆಲೆ ಹೆಚ್ಚಿರುವುದರಿಂದ ಶ್ರೀಮಂತರಾಗುವುದು ಕಷ್ಟ ಎಂದು ಟೆಕ್ಕಿಯೊಬ್ಬರು ವಿಡಿಯೋ ಮೂಲಕ ತಿಳಿಸಿದ್ದಾರೆ. ಕೈಗೆ ಸಿಗುವ ಮಾಸಿಕ ಆದಾಯ, ಮನೆ ಬಾಡಿಗೆ, ಕಾರಿನ EMI ಮತ್ತು PF ಕಡಿತದ ನಂತರ ಉಳಿಯುವ ಹಣದ ಬಗ್ಗೆ ಅವರು ಬಿಚ್ಚಿಟ್ಟಿರುವ ಆಘಾತಕಾರಿ ಲೆಕ್ಕಾಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Bengaluru Air Quality: ಬೆಂಗಳೂರು ಸೇರಿ ಮಡಿಕೇರಿಯಲ್ಲೂ ಉತ್ತಮ ವಾಯು ಗುಣಮಟ್ಟ

Bengaluru Air Quality: ಬೆಂಗಳೂರು ಸೇರಿ ಮಡಿಕೇರಿಯಲ್ಲೂ ಉತ್ತಮ ವಾಯು ಗುಣಮಟ್ಟ

ಕರ್ನಾಟಕದಲ್ಲಿ ವಾಯು ಗುಣಮಟ್ಟ ಅತ್ಯುತ್ತಮವಾಗಿದ್ದು, ಮಡಿಕೇರಿ ನಗರವು AQI 16 ರೊಂದಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ AQI 29 ದಾಖಲಾಗುವ ಮೂಲಕ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಇನ್ನುಳಿದ ಪ್ರಮುಖ ನಗರಗಳಲ್ಲೂ ಮಾಲಿನ್ಯದ ಪ್ರಮಾಣ ಕಡಿಮೆಯಿದ್ದು, ಸಾರ್ವಜನಿಕರು ನಿರಾಳರಾಗಿದ್ದಾರೆ.

Karnataka Weather Forecast: ರಾಜ್ಯದಲ್ಲಿ ಮುಂದುವರಿದ ಮಳೆ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

Karnataka Weather Forecast: ರಾಜ್ಯದಲ್ಲಿ ಮುಂದುವರಿದ ಮಳೆ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

Monsoon 2026: ಇಂದು ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Horoscope Today: ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ

Horoscope Today: ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 12, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರದ ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿ ಇದಾಗಿದ್ದು, ಪುಷ್ಯ ನಕ್ಷತ್ರದಲ್ಲಿ ಚಂದ್ರ ಸಂಚರಿಸುತ್ತಿದ್ದಾನೆ. ಇದು ಶ್ರಾವಣ ಮಾಸಕ್ಕೆ ಕಾಲಿಡುತ್ತಿರುವ ದಿನವೂ ಆಗಿದೆ. ಇಂದಿನ ದಿನವು ಪವಿತ್ರ ಕಾರ್ಯಗಳಿಗೆ, ಜಪ, ತಪ ಮತ್ತು ದಾನಗಳಿಗೆ ಪ್ರಾಶಸ್ತ್ಯವಾಗಿದೆ. ಸೂರ್ಯ ಗ್ರಹಣವಿದ್ದರೂ ಭಾರತದಲ್ಲಿ ಗೋಚಾರವಿಲ್ಲದ ಕಾರಣ ಆಚರಣೆಯ ಅವಶ್ಯಕತೆಯಿಲ್ಲ. ಭೀಮನ ಅಮಾವಾಸ್ಯೆಯಾದ ಇಂದು ಪತಿದೇವರನ್ನು ಪೂಜಿಸುವ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸಲಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

ಹೈಸ್ಕೂಲ್, ಪಿಯುಸಿ ಮಕ್ಕಳಿಗೆ ಸಿಗಲಿದೆ ಮೆಂಟಲ್ ಹೆಲ್ತ್ ಸಪೋರ್ಟ್!

ಹೈಸ್ಕೂಲ್, ಪಿಯುಸಿ ಮಕ್ಕಳಿಗೆ ಸಿಗಲಿದೆ ಮೆಂಟಲ್ ಹೆಲ್ತ್ ಸಪೋರ್ಟ್!

ಕರ್ನಾಟಕದ ಪ್ರೌಢಶಾಲೆ ಹಾಗೂ ಪದವಿ ಪೂರ್ವ (PU) ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಶೈಕ್ಷಣಿಕ ಒತ್ತಡ ಮತ್ತು ಖಿನ್ನತೆಯನ್ನು ತಡೆಯಲು ರಾಜ್ಯ ಸರ್ಕಾರವು ಬೃಹತ್ ಮಾನಸಿಕ ಆರೋಗ್ಯ ಬೆಂಬಲ ಯೋಜನೆಯನ್ನು ಜಾರಿಗೆ ತರುತ್ತಿದೆ. ಶಾಲೆ-ಕಾಲೇಜುಗಳಲ್ಲಿ ವಿಶೇಷ ಕೌನ್ಸಿಲಿಂಗ್ ವ್ಯವಸ್ಥೆ, ಒತ್ತಡ ನಿರ್ವಹಣೆ ಕಾರ್ಯಾಗಾರಗಳು ಮತ್ತು ಪೋಷಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಒಳಗೊಂಡ ಈ ಮಹತ್ವದ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Leopard Spotted In Bengaluru: ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ

Leopard Spotted In Bengaluru: ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ

ಬನಶಂಕರಿ 6ನೇ ಹಂತದ 2ನೇ ಬ್ಲಾಕ್‌ನಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಒಂದು ತಿಂಗಳ ಅವಧಿಯಲ್ಲೇ ಇದು ಎರಡನೇ ಬಾರಿಗೆ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Bike Taxi: ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Bike Taxi: ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಹತ್ವದ ಅಫಿಡವಿಟ್ ಸಲ್ಲಿಸಿದೆ. ಪ್ರಯಾಣಿಕರ ಸುರಕ್ಷತೆ, ವಿಮೆ ಇಲ್ಲದಿರುವುದು ಹಾಗೂ ಅಪಘಾತಗಳ ಭೀತಿಯನ್ನು ಸರ್ಕಾರ ಕೋರ್ಟ್‌ ಮುಂದೆ ಇಟ್ಟಿದೆ. ಇದರ ನಡುವೆ, ಬೆಂಗಳೂರಿನ ಕೋರಮಂಗಲ ಸೇರಿದಂತೆ ಹಲವೆಡೆ ಆರ್‌ಟಿಒ ಅಧಿಕಾರಿಗಳು ದಾಳಿ ನಡೆಸಿ ನೂರಾರು ಅನಧಿಕೃತ ಓಲಾ, ಊಬರ್ ಹಾಗೂ ರಾಪಿಡೋ ಬೈಕ್‌ಗಳನ್ನು ಸೀಜ್ ಮಾಡಿದ್ದಾರೆ.

Mohan Bhagwat: ಆಗಸ್ಟ್ 29ರಂದು ಅಮೆರಿಕದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ

Mohan Bhagwat: ಆಗಸ್ಟ್ 29ರಂದು ಅಮೆರಿಕದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ

ಆರ್‌ಎಸ್‌ಎಸ್ ಶತಮಾನೋತ್ಸವ ವರ್ಷದ ಜಾಗತಿಕ ಸಂಪರ್ಕ ಅಭಿಯಾನದ ಭಾಗವಾಗಿ, ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆಗಸ್ಟ್ 29 ರಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆಯಲಿರುವ 'ಯುನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮದಲ್ಲಿ 5,000 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಭಾಗವಹಿಸಲಿದ್ದು, ರಕ್ಷಾಬಂಧನದ ಹಿನ್ನೆಲೆಯಲ್ಲಿ ಜಾಗತಿಕ ಏಕತೆ ಮತ್ತು 'ವಸುಧೈವ ಕುಟುಂಬಕಂ' ಸಂದೇಶವನ್ನು ಸಾರಲಾಗುತ್ತದೆ.

Gautam Adani: ಅಮೆರಿಕ ಕೋರ್ಟ್‌ನಿಂದ ಎಲ್ಲಾ ಆರೋಪ ವಜಾ; ಸತ್ಯಕ್ಕೆ ಸಿಕ್ಕ ಜಯ ಎಂದ ಗೌತಮ್ ಅದಾನಿ!

Gautam Adani: ಅಮೆರಿಕ ಕೋರ್ಟ್‌ನಿಂದ ಎಲ್ಲಾ ಆರೋಪ ವಜಾ; ಸತ್ಯಕ್ಕೆ ಸಿಕ್ಕ ಜಯ ಎಂದ ಗೌತಮ್ ಅದಾನಿ!

ಅಮೆರಿಕದ ನ್ಯಾಯಾಲಯವು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಸಾಗರ್ ಅದಾನಿ ಮೇಲಿದ್ದ ಎಲ್ಲಾ ಕ್ರಿಮಿನಲ್ ಆರೋಪಗಳನ್ನು ಅಧಿಕೃತವಾಗಿ ವಜಾಗೊಳಿಸಿದೆ. ಈ ತೀರ್ಪನ್ನು ಸ್ವಾಗತಿಸಿರುವ ಗೌತಮ್ ಅದಾನಿ, ಸವಾಲಿನ ದಿನಗಳಲ್ಲಿ ಸತ್ಯ ಮತ್ತು ಕಾನೂನಿನ ಮೇಲಿದ್ದ ನಮ್ಮ ನಂಬಿಕೆ ಎಂದಿಗೂ ಅಲುಗಾಡಲಿಲ್ಲ ಎಂದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.

ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್