AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನಾ ಹೆಗಡೆ

ಭಾವನಾ ಹೆಗಡೆ

Sub Editor - TV9 Kannada

bhavanapurushottam.hegde@tv9.com

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow On:
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ

ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಭ್ರಷ್ಟಾಚಾರ ಮತ್ತು ಅರಾಜಕತೆಯ ಆರೋಪ ಮಾಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರು, ಧಾರವಾಡದಲ್ಲಿ ವಿದ್ಯಾರ್ಥಿಗಳು ಹಾಗೂ ಇತರೆ ಸಮುದಾಯಗಳ ಪ್ರತಿಭಟನೆಗಳನ್ನು ಉದಾಹರಿಸಿದ್ದಾರೆ. ನಿಮ್ಮ ಆಡಳಿತದಲ್ಲಿ ಜನ ನೆಮ್ಮದಿಯಿಂದ ಇದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

Bengaluru Air Quality: ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ!

Bengaluru Air Quality: ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ!

ಬೆಂಗಳೂರಿನೊಂದಿಗೆ ಉಡುಪಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು, ಸಿಡಿಲು ಅಬ್ಬರಿಸಲಿದ್ದು 11 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

Daily Devotional: ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಗೊತ್ತಾ?

Daily Devotional: ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಗೊತ್ತಾ?

ಇಂತಹ ಆಚರಣೆಗಳನ್ನು ಪ್ರಮುಖವಾಗಿ ಮೂರು ಕಾರಣಗಳಿಗಾಗಿ ಮಾಡಲಾಗುತ್ತದೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ. ಮೊದಲನೆಯದಾಗಿ, ದೃಷ್ಟಿ ತೆಗೆಯಲು. ಕೆಲವರು ಚೊಂಬು, ಸಗಣಿಯ ದೀಪಗಳನ್ನು ಸಹ ಇಡುತ್ತಾರೆ. ಎರಡನೆಯದಾಗಿ, ವಾಹನ ಅಪಘಾತಗಳು ನಡೆದ ಸ್ಥಳಗಳಲ್ಲಿ ಶಾಂತಿ ಮತ್ತು ಶುದ್ಧೀಕರಣಕ್ಕಾಗಿ ಪೂಜೆ ಮಾಡಲಾಗುತ್ತದೆ. ಮೂರನೆಯದಾಗಿ, ದೀರ್ಘಕಾಲದ ಕಾಯಿಲೆಗಳು, ನಿರಾಸಕ್ತಿ, ಬೇಜವಾಬ್ದಾರಿತನ, ನೆನಪಿನ ಶಕ್ತಿ ಕಡಿಮೆಯಾದಾಗ ದೇಹದಿಂದ ಋಣಾತ್ಮಕ ಮತ್ತು ದುಷ್ಟ ಶಕ್ತಿಗಳನ್ನು ಹೊರಹಾಕಲು ಈ ರೀತಿಯ ಪೂಜೆಗಳನ್ನು ಮಾಡುತ್ತಾರೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Horoscope Today 25 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಮಾಡಬೇಕಾದೀತು

Horoscope Today 25 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಮಾಡಬೇಕಾದೀತು

ಡಾ. ಗುರೂಜಿ ಅವರು ಪ್ರತಿ ರಾಶಿಚಕ್ರ ಚಿಹ್ನೆಗೆ ನಿರ್ದಿಷ್ಟವಾದ ಫಲಗಳನ್ನು ವಿವರಿಸಿದ್ದಾರೆ. ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು, ಕುಟುಂಬದ ಸಮಸ್ಯೆಗಳು, ಮಕ್ಕಳ ಆರೋಗ್ಯದ ಕಾಳಜಿ, ಮತ್ತು ವ್ಯಾಪಾರದಲ್ಲಿ ಲಾಭದಂತಹ ವಿಷಯಗಳನ್ನು ವಿಶ್ಲೇಷಿಸಲಾಗಿದೆ. ಪ್ರತಿದಿನದ ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಪಠಿಸಬೇಕಾದ ಮಂತ್ರಗಳ ಬಗ್ಗೆಯೂ ಸಲಹೆ ನೀಡಿದ್ದಾರೆ.

Namma Metro: ಪರ್ಪಲ್ ಮತ್ತು ಗ್ರೀನ್ ಲೈನ್​ಗೆ ಬರಲಿವೆ ಮೂರು ಹೊಸ ರೈಲುಗಳು!

Namma Metro: ಪರ್ಪಲ್ ಮತ್ತು ಗ್ರೀನ್ ಲೈನ್​ಗೆ ಬರಲಿವೆ ಮೂರು ಹೊಸ ರೈಲುಗಳು!

ಬೆಂಗಳೂರು ಮೆಟ್ರೋದಲ್ಲಿ ಹೆಚ್ಚುತ್ತಿರುವ ಜನಸಂದಣಿ, ವಿಶೇಷವಾಗಿ ಪರ್ಪಲ್ ಮತ್ತು ಗ್ರೀನ್ ಮಾರ್ಗಗಳಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ವಾರದಲ್ಲಿ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋ ಬಳಸುತ್ತಿದ್ದಾರೆ. ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಿ, ಮೇ–ಜೂನ್ ವೇಳೆಗೆ ಮೂರು ಹೊಸ ರೈಲುಗಳನ್ನು ಸೇವೆಗೆ ಸೇರಿಸಲು ಯೋಜಿಸಲಾಗಿದೆ. ಇದು ಪೀಕ್ ಅವರ್ ಜನದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡಲಿದೆ.

Bengaluru Air Quality: ಬೆಂಗಳೂರು, ಉಡುಪಿಯಲ್ಲಿ ತೀರ ಕಳಪೆ ಏರ್ ಕ್ವಾಲಿಟಿ!

Bengaluru Air Quality: ಬೆಂಗಳೂರು, ಉಡುಪಿಯಲ್ಲಿ ತೀರ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರಿನೊಂದಿಗೆ ಉಡುಪಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Karnataka Weather: ರಾಜ್ಯದ ಹಲವೆಡೆ ಇಂದು ಗುಡುಗು, ಸಿಡಿಲು ಅಬ್ಬರಿಸಲಿದ್ದು 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು ಮತ್ತು ಅಡುಗೆಮನೆಯಲ್ಲಿ ಕಸವನ್ನು ಹಾಗೆಯೇ ಬಿಡುವುದು ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಇಂತಹ ಅಶುದ್ಧತೆಯು ಬಡತನ, ಆಲಸ್ಯ, ಅನಾರೋಗ್ಯ ಮತ್ತು ಕುಟುಂಬದಲ್ಲಿ ಕಲಹಗಳಿಗೆ ಕಾರಣವಾಗಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Horoscope Today 24 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

Horoscope Today 24 February​: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 24, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಸಪ್ತಮಿ ತಿಥಿಯಾಗಿದೆ. ಈ ದಿನ ಕೃತಿಕಾ ನಕ್ಷತ್ರದಲ್ಲಿ ಚಂದ್ರ ಸಂಚರಿಸಲಿದ್ದು, ರವಿ ಕುಂಭ ರಾಶಿಯಲ್ಲಿದ್ದಾನೆ. ಇಂದು ಸರ್ವ ಸಿದ್ಧಿ ಕಾಲವು 11:04 ರಿಂದ 12:33 ರ ವರೆಗೆ ಇರುತ್ತದೆ. ಸುಬ್ರಮಣ್ಯ ಮತ್ತು ಹನುಮಂತನ ಅನುಗ್ರಹಕ್ಕೆ ವಿಶೇಷ ದಿನವಾಗಿದೆ.

ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿವೆ 31 ಜೀವಗಳು! ಬೆಂಗಳೂರಿನಲ್ಲೇ ಅತಿಹೆಚ್ಚು ಸಾವು!

ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿವೆ 31 ಜೀವಗಳು! ಬೆಂಗಳೂರಿನಲ್ಲೇ ಅತಿಹೆಚ್ಚು ಸಾವು!

ಕರ್ನಾಟಕದಲ್ಲಿ ಪ್ರತಿದಿನ 31 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, 86 ಮಂದಿ ಗಾಯಗೊಳ್ಳುತ್ತಿದ್ದಾರೆ. 2025ರಲ್ಲಿ 10 ಸಾವಿರಕ್ಕೂ ಅಧಿಕ ಸಾವುಗಳು ಸಂಭವಿಸಿದ್ದು, ಬೆಂಗಳೂರು, ಬೆಳಗಾವಿ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಅಪಘಾತಗಳು ವರದಿಯಾಗಿವೆ. ವೇಗದ ಚಾಲನೆ, ನಿರ್ಲಕ್ಷ್ಯ, ಮೂಲಸೌಕರ್ಯ ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ.

Bengaluru Air Quality: ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ!

Bengaluru Air Quality: ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ!

ಬೆಂಗಳೂರಿನೊಂದಿಗೆ ಬೆಳಗಾವಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು