AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನಾ ಹೆಗಡೆ

ಭಾವನಾ ಹೆಗಡೆ

Sub Editor - TV9 Kannada

bhavanapurushottam.hegde@tv9.com

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow On:
DK Shivakumar: ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ

DK Shivakumar: ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ

ನೇಪಾಳದಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದಾಗಿ ಕೈಲಾಸ ಯಾತ್ರೆ ಮುಗಿಸಿ ದಾರ್ಚೆನ್‌ನಲ್ಲಿ ಸಿಲುಕಿದ ಕನ್ನಡಿಗರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧೈರ್ಯ ತುಂಬಿದರು. ಕರ್ನಾಟಕ ಭವನದ ಮೂಲಕ ನೆರವು ನೀಡುವ ಭರವಸೆ ನೀಡಿದ ಅವರು, ಯಾತ್ರಾರ್ಥಿಗಳು ಧೈರ್ಯ ಕಳೆದುಕೊಳ್ಳಬಾರದು ಎಂದು ಮನವಿ ಮಾಡಿದರು. ರಸ್ತೆಯ ಸ್ಥಿತಿ ಗಂಭೀರವಾಗಿದ್ದು, ವಿಮಾನಯಾನದ ಮೂಲಕ ಸ್ಥಳಾಂತರಕ್ಕೆ ಮನವಿ ಮಾಡಲಾಗಿತ್ತು.

Karnataka Dam Water Level: ಆಲಮಟ್ಟಿ ಭರ್ತಿ, ಕೆಆರ್‌ಎಸ್ ಹಾಗೂ ಹೇಮಾವತಿಯಲ್ಲಿ ಜಲಮಟ್ಟ ಏರಿಕೆ!

Karnataka Dam Water Level: ಆಲಮಟ್ಟಿ ಭರ್ತಿ, ಕೆಆರ್‌ಎಸ್ ಹಾಗೂ ಹೇಮಾವತಿಯಲ್ಲಿ ಜಲಮಟ್ಟ ಏರಿಕೆ!

ಕರ್ನಾಟಕದ ಜಲಾಶಯಗಳ (ಆಗಸ್ಟ್ 29) ನೀರಿನ ಮಟ್ಟ: ರಾಜ್ಯದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಆಲಮಟ್ಟಿ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಇನ್ನು ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ವಾಹನ ಸವಾರರ ಗಮನಕ್ಕೆ: ಇಂದು ಶಿವಾಜಿನಗರ ರಸ್ತೆ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ಇಂದು ಶಿವಾಜಿನಗರ ರಸ್ತೆ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

Traffic Advisory: ಶಿವಾಜಿನಗರದಲ್ಲಿ ನಡೆಯಲಿರುವ ಸಂತ ಮೇರಿ ಜಯಂತಿ ಹಾಗೂ ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಡ್ವೈಸರಿ ಬಿಡುಗಡೆ ಮಾಡಿದ್ದಾರೆ. ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಕಲ್ಪಿಸಲಾಗಿರುವ ಪರ್ಯಾಯ ಮಾರ್ಗಗಳು ಮತ್ತು ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಔಷಧ ಗುಣಮಟ್ಟ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ; ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

ಔಷಧ ಗುಣಮಟ್ಟ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ; ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ ನಡೆಸಿದ ತಪಾಸಣೆಯಲ್ಲಿ ಪ್ಯಾರಾಸಿಟಮಾಲ್ ಹಾಗೂ ಐವಿ ಫ್ಲೂಯಿಡ್ಸ್ ಸೇರಿದಂತೆ 300ಕ್ಕೂ ಹೆಚ್ಚು ಬ್ಯಾಚ್‌ಗಳ ಔಷಧಗಳು ಕಳಪೆ ಗುಣಮಟ್ಟದ್ದೆಂದು ತಿಳಿದುಬಂದಿದೆ. ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಈ ವರದಿ, ಕಪ್ಪುಪಟ್ಟಿಗೆ ಸೇರಿಸಲಾದ ಕಂಪನಿಗಳು ಹಾಗೂ ಸರ್ಕಾರ ಕೈಗೊಂಡಿರುವ ತಕ್ಷಣದ ಕ್ರಮಗಳ ಮಾಹಿತಿ ಇಲ್ಲಿದೆ.

UGC-NET 2026: ಯುಜಿಸಿ ನೆಟ್ ಫಲಿತಾಂಶ ಪ್ರಕಟ; ಮೂರು ವಿಷಯಗಳಿಗೆ ಸೆಪ್ಟೆಂಬರ್​ನಲ್ಲಿ ಮರು ಪರೀಕ್ಷೆ

UGC-NET 2026: ಯುಜಿಸಿ ನೆಟ್ ಫಲಿತಾಂಶ ಪ್ರಕಟ; ಮೂರು ವಿಷಯಗಳಿಗೆ ಸೆಪ್ಟೆಂಬರ್​ನಲ್ಲಿ ಮರು ಪರೀಕ್ಷೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜೂನ್ 2026ರ ಯುಜಿಸಿ ನೆಟ್ ಪರೀಕ್ಷೆಯ 84 ವಿಷಯಗಳ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಶ್ನೆಪತ್ರಿಕೆಯಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂಗ್ಲಿಷ್, ವಾಣಿಜ್ಯ ಹಾಗೂ ಸಮಾಜಶಾಸ್ತ್ರ ವಿಷಯಗಳಿಗೆ ಸೆಪ್ಟೆಂಬರ್ 9 ಮತ್ತು 10 ರಂದು ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಪರೀಕ್ಷಾ ಫಲಿತಾಂಶ ಮತ್ತು ಮರು ಪರೀಕ್ಷೆಯ ಸಂಪೂರ್ಣ ಮಾಹಿತಿಗಾಗಿ ಈ ಲೇಖನ ಓದಿ.

Karnataka Weather Forecast: ರಾಜ್ಯದಾದ್ಯಂತ ವರುಣನ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ ಎಚ್ಚರಿಕೆ!

Karnataka Weather Forecast: ರಾಜ್ಯದಾದ್ಯಂತ ವರುಣನ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ ಎಚ್ಚರಿಕೆ!

Monsoon 2026: ರಾಜ್ಯದಾದ್ಯಂತ ಮುಂಗಾರು ಮಳೆ ಚಟುವಟಿಕೆಗಳು ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳ ಇಂದಿನ ಮತ್ತು ನಾಳೆಯ ಹವಾಮಾನ ಸ್ಥಿತಿಗತಿ ಹಾಗೂ ಮಳೆಯ ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ.

Bengaluru Air Quality: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಾಯುಗುಮಟ್ಟ ಸಾಧಾರಣ

Bengaluru Air Quality: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಾಯುಗುಮಟ್ಟ ಸಾಧಾರಣ

ಇಂದಿನ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ (AQI) ಸಂಪೂರ್ಣವಾಗಿ ಉತ್ತಮದಿಂದ ಸಾಧಾರಣ ಮಟ್ಟದಲ್ಲಿದೆ. ಇತ್ತೀಚಿನ ಮಳೆಯಿಂದಾಗಿ ಮಾಲಿನ್ಯ ನಿಯಂತ್ರಣದಲ್ಲಿದ್ದು, ಮೈಸೂರು, ಮಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ನಗರಗಳ ಇಂದಿನ AQI ಸ್ಥಿತಿ ಹಾಗೂ ಆರೋಗ್ಯ ಸಲಹೆಗಳ ವಿವರವಾದ ಮಾಹಿತಿ ಇಲ್ಲಿದೆ.

BESCOM Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಪ್ರಕಟಣೆ

BESCOM Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ ಪ್ರಕಟಣೆ

ಬೆಂಗಳೂರಿನ ಹಲವು ಪ್ರಮುಖ ಭಾಗಗಳಲ್ಲಿ ನಾಳೆ ತ್ರೈಮಾಸಿಕ ದುರಸ್ತಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ರಾಜನಕುಂಟೆ, ಕಾಡುಗೋಡಿ, ಚನ್ನಸಂದ್ರ ಹಾಗೂ ವೈಟ್‌ಫೀಲ್ಡ್ ಸುತ್ತಮುತ್ತ ಬೆಳಿಗ್ಗೆ 10:00 ರಿಂದ ಸಂಜೆ 4:00 ರವರೆಗೆ ಕರೆಂಟ್ ಕಟ್ ಇರಲಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಬೆಸ್ಕಾಂ (BESCOM) ಸೂಚಿಸಿದೆ.

Karnataka Dam Water Level: ಕೆಆರ್‌ಎಸ್‌ಗೆ ತಗ್ಗಿದ ಒಳಹರಿವು, ಆಲಮಟ್ಟಿ, ಲಿಂಗನಮಕ್ಕಿಯಲ್ಲಿ ಎಷ್ಟಿದೆ ನೀರು?

Karnataka Dam Water Level: ಕೆಆರ್‌ಎಸ್‌ಗೆ ತಗ್ಗಿದ ಒಳಹರಿವು, ಆಲಮಟ್ಟಿ, ಲಿಂಗನಮಕ್ಕಿಯಲ್ಲಿ ಎಷ್ಟಿದೆ ನೀರು?

ಕರ್ನಾಟಕದ ಜಲಾಶಯಗಳ (ಆಗಸ್ಟ್ 28) ನೀರಿನ ಮಟ್ಟ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಪೂರ್ಣ ವಿವರ ಇಲ್ಲಿದೆ. ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಒಳಹರಿವು ತಗ್ಗಿದೆ. ಇತ್ತ ಆಲಮಟ್ಟಿ, ಬಸವಸಾಗರ, ಲಿಂಗನಮಕ್ಕಿ, ಭದ್ರಾ ಹಾಗೂ ಹೇಮಾವತಿ ಡ್ಯಾಂಗಳಲ್ಲಿ ನೀರಿನ ಸಂಗ್ರಹದ ಸ್ಥಿತಿ ಹೇಗಿದೆ? ಜಲಾಶಯಗಳ ಇಂದಿನ ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಮಾಹಿತಿಗಾಗಿ ಲೇಖನ ಓದಿ.

Bengaluru Air Quality: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಮುಕ್ತ ವಾತಾವರಣ!

Bengaluru Air Quality: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಮುಕ್ತ ವಾತಾವರಣ!

ಇಂದಿನ ಕರ್ನಾಟಕ ಮತ್ತು ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ಪ್ರಕಾರ ಸಿಲಿಕಾನ್ ಸಿಟಿ ಸೇರಿದಂತೆ ಮೈಸೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿ ನಗರಗಳ ಇಂದಿನ ಗಾಳಿಯ ಶುದ್ಧತೆಯ ಸಂಪೂರ್ಣ ವರದಿ ತಿಳಿಯಿರಿ. ನಿಮ್ಮ ನಗರದ ವಾಯು ಮಾಲಿನ್ಯದ ಸ್ಥಿತಿಗತಿಯ ವಿವರ ಇಲ್ಲಿದೆ.

Karnataka Dam Water Level: ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆ, ಒಳಹರಿವು ಭಾರಿ ಏರಿಕೆ!

Karnataka Dam Water Level: ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆ, ಒಳಹರಿವು ಭಾರಿ ಏರಿಕೆ!

ಕರ್ನಾಟಕದ ಜಲಾಶಯಗಳ (ಆಗಸ್ಟ್ 26) ನೀರಿನ ಮಟ್ಟ: ಕಾವೇರಿ, ಕೃಷ್ಣಾ ಹಾಗೂ ಮಲೆನಾಡು ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಕೆಆರ್‌ಎಸ್, ಆಲಮಟ್ಟಿ, ಲಿಂಗನಮಕ್ಕಿ, ಭದ್ರಾ ಹಾಗೂ ತುಂಗಭದ್ರಾ ಡ್ಯಾಂಗಳಿಗೆ ನೀರಿನ ಒಳಹರಿವು ತೀವ್ರಗೊಂಡಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ. ಇಂದಿನ ಜಲಾಶಯಗಳ ನೀರಿನ ಸಂಪೂರ್ಣ ಮಾಹಿತಿಗಾಗಿ ಓದಿ.

Bengaluru Ai Quality: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಶುದ್ಧ ಗಾಳಿ!

Bengaluru Ai Quality: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಶುದ್ಧ ಗಾಳಿ!

ಇಂದು ಕರ್ನಾಟಕದಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯುತ್ತಮ ಮಟ್ಟದಲ್ಲಿದೆ. ರಾಜಧಾನಿ ಬೆಂಗಳೂರು (AQI 35-38), ಧಾರವಾಡ, ಮೈಸೂರು ಹಾಗೂ ಮಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದ್ದು, ಸಾರ್ವಜನಿಕರಿಗೆ ಶುದ್ಧ ಹಾಗೂ ಆರೋಗ್ಯಕರ ವಾತಾವರಣ ಲಭ್ಯವಾಗಿದೆ. ರಾಜ್ಯದ ಇಂದಿನ ಗಾಳಿಯ ಗುಣಮಟ್ಟದ ಸಂಪೂರ್ಣ ವರದಿ ಇಲ್ಲಿದೆ.

'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ