AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

Author - TV9 Kannada

bheemappa.patil@tv9.com

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow On:
ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ

ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ

ಆಕೆ ತಾನಾಯ್ತು ತನ್ನ ಪಾಡಾಯ್ತು ಎಂದು ಮಕ್ಕಳ ಜೊತೆ ಆಯಾಗಿರಬೇಕಿತ್ತು. ಆದರೆ ಆಕೆ ಅವನು ಬಿಟ್ಟು ಇವನು, ಇವನು ಬಿಟ್ಟು ಇನ್ನೊಬ್ಬನೊಂದಿಗೆ ಚಕ್ಕಂದವಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾಳೆ. ಹೌದು..ಇಬ್ಬರು ಗಂಡಂದಿರನ್ನು ಬಿಟ್ಟುಯುವಕನೊಂದಿಗೆ ಲಿವಿಂಗ್ ಇನ್ ರಿಲೇಷನ್‍ಶಿಪ್‍ನಲ್ಲಿದ್ದ ಮಹಿಳೆ ಮಂಚದ ಮೇಲೆಯೇ ಹೆಣವಾಗಿದ್ದಾಳೆ. ಅಷ್ಟಕ್ಕೂ ಆಕೆ ಯಾರು?. ಆಕೆಯ ಹಿನ್ನಲೆ ಏನು? ಮಂಚದ ಮೇಲೆ ಆಗಿದ್ದಾದರೂ ಏನು ಎನ್ನುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ.

ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

Ali Khamenei Death: ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಚಿಕ್ಕಬಳ್ಳಾಪುರದ ಅಲೀಪುರದ ಮಸೀದಿಗೂ ಬಂದಿದ್ದರು. ಅಲೀಪುರದ ಸುಮಾರು 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು ಎನ್ನಲಾಗಿದ್ದು, ಇದೀಗ ಖಮೇನಿ ಹತ್ಯೆಯಿಂದ ಅಲೀಪುರದ ಶಿಯಾ ಮುಸ್ಲಿಮರು ದುಃಖತಪ್ತರಾಗಿದ್ದಾರೆ.

ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ

ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಡ್ಲುಗುರ್ಕಿ ಗ್ರಾಮದಲ್ಲಿ ವ್ಯಕ್ತಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಸೃಷ್ಟಿಸಿದೆ. ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಪತ್ನಿಯೇ ಕೊಲೆ ಮಾಡಿದ್ದಾಳೋ ಎಂಬ ಅನುಮಾನಗಳಿವೆ. ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗಂಡನನ್ನ ತೊರೆದು ಬಂದ ಪ್ರೇಯಿಸಿಗೆ ಚಾಕುವಿನಿಂದ ಇರಿದ ಪ್ರಿಯಕರ: ಮಕ್ಕಳು ಅನಾಥ

ಗಂಡನನ್ನ ತೊರೆದು ಬಂದ ಪ್ರೇಯಿಸಿಗೆ ಚಾಕುವಿನಿಂದ ಇರಿದ ಪ್ರಿಯಕರ: ಮಕ್ಕಳು ಅನಾಥ

ಕಟ್ಟಿಕೊಂಡ ಗಂಡನನ್ನ ತರೆದು ಎರಡು ಮಕ್ಕಳೊಂದಿಗೆ ಪ್ರತ್ಯೇಕ ಜೀವನ ನಡೆಸುತ್ತಿದ್ದ ಮಹಿಳೆಯೋರ್ವಳಿಗೆ ಪ್ರಿಯಕನ ನಂಟೇ ಆಕೆಯ ಜೀವಕ್ಕೆ ಮುಳುವಾಗಿದೆ. ಪತಿ ತೊರೆದು ಇಬ್ಬರು ಮಕ್ಕಳೊಂದಿಗೆ ಬೇರೊಬ್ಬನ ಜೊತೆ ವಾಸವಾಗಿದ್ದ ಮಹಿಳೆ ಬರ್ಬವಾಗಿ ಹತ್ಯೆಯಾಗಿದ್ದಾಳೆ. ಪ್ರೀತಿ ಹರಿಸಿ ಬಂದ ಪ್ರೇಯಸಿಗೆ ಪ್ರಿಯಕ ಚಾಕು ಹಾಕಿದ್ದಾನೆ. ಇದರಿಂದ ಮಹಿಳೆಯ ಎರಡು ಮಕ್ಕಳು ಅನಾಥವಾಗಿವೆ.

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು

ಜಿಲ್ಲೆಯ ನೂರಾರು ಹಳ್ಳಿಗಳಲ್ಲಿ ಕುಡಿಯುವ ನೀರು ಅಶುದ್ಧವಾಗಿದ್ದು, ಹೆಚ್ಚಿನ ಪ್ಲೋರೈಡ್ ಮತ್ತು ನೈಟ್ರೇಟ್ ಅಂಶಗಳು ಪತ್ತೆಯಾಗಿವೆ. ಇದು ಹಲ್ಲು, ಮೂಳೆ, ಕಿಡ್ನಿ ಮತ್ತು ಯಕೃತ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಜಿಲ್ಲಾಡಳಿತವು 1,175 ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕ ಅಳವಡಿಸಿದ್ದು, ಕಲುಷಿತ ನೀರನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆರೋಗ್ಯ ರಕ್ಷಣೆಗಾಗಿ ಶುದ್ಧ ನೀರು ಸೇವಿಸಿ ಮತ್ತು ಕ್ಯಾಲ್ಸಿಯಂ, ವಿಟಮಿನ್ ಸಿ ಯುಕ್ತ ಆಹಾರ ಸೇವಿಸಲು ಸಲಹೆ ನೀಡಲಾಗಿದೆ.

ತರಕಾರಿಯಲ್ಲಿ ರಾಸಾಯನಿಕ ಪತ್ತೆಗೆ ಕಾರಣ ರಿವೀಲ್​​: ಪರಿಸರವಾದಿ ಬಿಚ್ಚಿಟ್ರು ಅಸಲಿ ಸತ್ಯ

ತರಕಾರಿಯಲ್ಲಿ ರಾಸಾಯನಿಕ ಪತ್ತೆಗೆ ಕಾರಣ ರಿವೀಲ್​​: ಪರಿಸರವಾದಿ ಬಿಚ್ಚಿಟ್ರು ಅಸಲಿ ಸತ್ಯ

ರಾಜ್ಯದ ತರಕಾರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ಅವುಗಳಲ್ಲಿ ಸೀಸ ಮತ್ತು ಹೇರಳ ಕೀಟನಾಶಕ ಅಮಶ ಪತ್ತೆಯ ಬಗ್ಗೆ ವರದಿ ನೀಡಿತ್ತು. ಆದರೆ ಮಾನವನ ಆರೋಗ್ಯಕ್ಕೆ ಮಾರಕವಾಗಿರುವ ಈ ಅಂಶಗಳು ಪ್ರಮುಖವಾಗಿ ಕಲುಷಿತ ನೀರಿನಿಂದಲೇ ಬೆಳೆಗಳನ್ನು ಸೇರುತ್ತಿವೆ ಎನ್ನಲಾಗಿದೆ. ಈ ಬಗ್ಗೆ ಪರಿಸರವಾದಿ ಆಂಜನೇಯ ರೆಡ್ಡಿ ಟಿವಿ9 ಜೊತೆ ಹಂಚಿಕೊಂಡಿರುವ ಮಾಹಿತಿ ಇಲ್ಲಿದೆ.

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಬಂದ್ ಆಗುತ್ತಾ ಕಸ ಸಂಗ್ರಹಣೆ? ಡಂಪಿಂಗ್‌ ಯಾರ್ಡ್‌ಗಳಲ್ಲಿ ಕಸದ ಲಾರಿಗಳಿಗೆ ದಿಗ್ಬಂಧನ

ಬೆಂಗಳೂರಿನಲ್ಲಿ ಬಂದ್ ಆಗುತ್ತಾ ಕಸ ಸಂಗ್ರಹಣೆ? ಡಂಪಿಂಗ್‌ ಯಾರ್ಡ್‌ಗಳಲ್ಲಿ ಕಸದ ಲಾರಿಗಳಿಗೆ ದಿಗ್ಬಂಧನ

ಬೆಂಗಳೂರು ನಗರದಿಂದ ಕಸ ಕೊಂಡೊಯ್ಯುವ ಲಾರಿಗಳಿಗೆ ಗ್ರಾಮಸ್ಥರ ದಿಗ್ಬಂಧನದಿಂದ ಕಸ ಸಂಗ್ರಹಣೆ ವ್ಯತ್ಯಯದ ಭೀತಿ ಹೆಚ್ಚಿದೆ. ಡಂಪಿಂಗ್ ಯಾರ್ಡ್‌ಗಳಿಗೆ ಸಾಗಾಟ ಸದ್ಯ ಸ್ಥಗಿತವಾಗಿದ್ದು, ಇಂದು ನಗರದಲ್ಲಿ ತ್ಯಾಜ್ಯ ನಿರ್ವಹಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ಥಳೀಯರು ಪ್ರತಿಭಟನೆ ಮುಂದುವರೆಸಿದರೆ ಪರಿಸ್ಥಿತಿ ಗಂಭೀರವಾಗುವ ಆತಂಕ ವ್ಯಕ್ತವಾಗಿದೆ.

Video: ಅಪಘಾತದಿಂದ ಯುವಕ-ಯುವತಿ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್

Video: ಅಪಘಾತದಿಂದ ಯುವಕ-ಯುವತಿ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್

ಚಿಕ್ಕಬಳ್ಳಾಪುರ ಜಿಲ್ಲೆಯ ವಾಪಸಂದ್ರ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಗಂಟೆಗೂ ಹೆಚ್ಚು ಕಾಲ ತುರ್ತು ಸೇವೆಗಳ ವಿಳಂಬದಿಂದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಗಾಯಗೊಂಡ ಯುವಕ-ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್, ಪೊಲೀಸರು ಬರದೆ ಹೋಯ್ದಾಗ, ಸಾರ್ವಜನಿಕರೇ ಮಾನವೀಯತೆ ಮೆರೆದು ರಕ್ಷಣೆಗೆ ಧಾವಿಸಿದರು. ಈ ಘಟನೆ ತುರ್ತು ಸೇವೆಗಳ ವೈಫಲ್ಯವನ್ನು ಎತ್ತಿ ತೋರಿಸಿದೆ.

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಈಶಾ ಫೌಂಡೇಷನ್ ಬಳಿ ಬೆಂಕಿ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಈಶಾ ಫೌಂಡೇಷನ್ ಬಳಿ ಬೆಂಕಿ

ಚಿಕ್ಕಬಳ್ಳಾಪುರದ ಈಶಾ ಫೌಂಡೇಷನ್​​​ನಲ್ಲಿ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ಲಕ್ಷಾಂತರ ಜನ ಸೇರಿದ್ದಾರೆ. ಹೀಗಾಗಿ ಎಲ್ಲೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಈಶಾ ಫೌಂಡೇಷನ್​​ ಬಳಿಯ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ

ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿಯಲ್ಲಿ ನಿರ್ಮಾಣ ಹಂತದ ಮನೆ ತೆರವಿಗೆ ಮುಂದಾದಾಗ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿರುವ ಆರೋಪ ಹಿನ್ನೆಲೆ ಕ್ರಮಕ್ಕೆ ಮುಂದಾದ ವೇಳೆ ತಹಶೀಲ್ದಾರ್ ಮತ್ತು ಜಿಲ್ಲಾಡಳಿತ ಹೆಸರು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಹೈಡ್ರಾಮಾವೇ ಸೃಷ್ಟಿಸಿದ್ದಾರೆ.

ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ