Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ಪಾಟೀಲ, ಕಲಬುರಗಿ

ದತ್ತಾತ್ರೇಯ ಪಾಟೀಲ, ಕಲಬುರಗಿ

Author - TV9 Kannada

dattatraya.patil@tv9.com

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಮೋದಿ ನಿಮ್ಮ ಸರ್ಕಾರ ಬೀಳಿಸುತ್ತಾರೆ, ಹುಷಾರಾಗಿರಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಖರ್ಗೆ ಎಚ್ಚರಿಕೆ

ಮೋದಿ ನಿಮ್ಮ ಸರ್ಕಾರ ಬೀಳಿಸುತ್ತಾರೆ, ಹುಷಾರಾಗಿರಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಖರ್ಗೆ ಎಚ್ಚರಿಕೆ

ಕಲಬುರಗಿಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಪ್ರಧಾನಿ ಮೋದಿ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಒಗ್ಗಟ್ಟಾಗಿರಲು ಮತ್ತು ಎಚ್ಚರಿಕೆಯಿಂದ ಇರಲು ಸಲಹೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಾಗ್ವಾದದ ನಡುವೆ ಈ ಹೇಳಿಕೆ ಮತ್ತೊಂದು ರಾಜಕೀಯ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.

ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATM ಕಳ್ಳತನ, ಕರ್ನಾಟಕದಲ್ಲಿ ಸಾಲು ಸಾಲು ದರೋಡೆ

ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATM ಕಳ್ಳತನ, ಕರ್ನಾಟಕದಲ್ಲಿ ಸಾಲು ಸಾಲು ದರೋಡೆ

ಕರ್ನಾಟಕದ ನಾನಾ ಭಾಗಗಳಲ್ಲಿ ಸಣ್ಣ ಪುಟ್ಟ ಕಳ್ಳತನ ಪ್ರಕರಣಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ಇದರ ಮಧ್ಯ ಒಂದಲ್ಲ ಒಂದು ದೊಡ್ಡ ಮಟ್ಟದ ದರೋಡೆಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದರೋಡೆಕೋರರ ಗ್ಯಾಂಗ್​​ ಬ್ಯಾಂಕ್ ಹಾಗೂ ಎಂಟಿಎಂಗಳೇ ಟಾರ್ಗೆಟ್ ಆಗಿವೆ. ಇತ್ತೀಚೆಗೆ ಬೀದರ್​ನಲ್ಲಿ ಇಬ್ಬರಿಗೂ ಶೂಟ್​ ಮಾಡಿ ಎಟಿಎಂ ಹಣ ದೋಚಿಕೊಂಡು ಹೋಗಿದ್ದರು. ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಬ್ಯಾಂಕ್​ ದರೋಡೆಯಾಗಿತ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಎಟಿಎಂ ದರೋಡೆಯಾಗಿದೆ.

ಹತ್ತೇ ದಿನದಲ್ಲಿ 9 ಕೋಟಿ ರೂ: ಶಕ್ತಿ ಯೋಜನೆ ಮಧ್ಯೆಯೂ KKRTCಗೆ ಭಾರಿ ಆದಾಯ

ಹತ್ತೇ ದಿನದಲ್ಲಿ 9 ಕೋಟಿ ರೂ: ಶಕ್ತಿ ಯೋಜನೆ ಮಧ್ಯೆಯೂ KKRTCಗೆ ಭಾರಿ ಆದಾಯ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಶಕ್ತಿ ಯೋಜನೆಯ ಹೊರತಾಗಿಯೂ ಶ್ರೀಶೈಲ ಜಾತ್ರೆಯಿಂದ 10 ದಿನಗಳಲ್ಲಿ 9 ಕೋಟಿ ರೂಪಾಯಿ ಆದಾಯ ಗಳಿಸಿದೆ. ಇದು ಸಾರಿಗೆ ನಿಗಮಗಳಿಗೆ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಹೊಸ ಮಾರ್ಗ ಹುಟ್ಟುಹಾಕಿದೆ. ಜಾತ್ರೆಯಿಂದ ಬಂದ ಭರ್ಜರಿ ಆದಾಯವು ಕೆಕೆಆರ್‌ಟಿಸಿಗೆ ಆರ್ಥಿಕವಾಗಿ ಬಲ ನೀಡಿದೆ.

ಕಲಬುರಗಿ: ನಸುಕಿನಲ್ಲೇ ಯಮನ ದರ್ಶನ: ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರ ಸಾವು

ಕಲಬುರಗಿ: ನಸುಕಿನಲ್ಲೇ ಯಮನ ದರ್ಶನ: ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರ ಸಾವು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮಿನಿ ಬಸ್​ವೊಂದು ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹನ್ನೊಂದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಾಗಲಕೋಟೆ ಜಿಲ್ಲೆಯವರು ಎಂದು ತಿಳಿದುಬಂದಿದೆ.

ಘನಘೋರ ಕೃತ್ಯಕ್ಕೆ ಸಾಕ್ಷಿಯಾದ ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ

ಘನಘೋರ ಕೃತ್ಯಕ್ಕೆ ಸಾಕ್ಷಿಯಾದ ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ

ಕಲಬುರಗಿಯಲ್ಲಿ ಭೀಕರ ಘಟನೆ ನಡೆದಿದೆ. ಸರ್ಕಾರಿ ನೌಕರನೋರ್ವ ತನ್ನ ಪತ್ನಿ ಸೇರಿದಂತೆ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಕೃತ್ಯವೆಸಗಲಾಗಿದೆ ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಸ್ಟೇಷನ್ ಬಜಾರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ತಂದೆಯನ್ನೇ ಕೊಂದು ಅಪಘಾತ ಕಥೆ ಕಟ್ಟಿದ: ತನಿಖೆಯಲ್ಲಿ ಮಗನ ಅಸಲಿ ಸತ್ಯ ಬಟಾಬಯಲು

ತಂದೆಯನ್ನೇ ಕೊಂದು ಅಪಘಾತ ಕಥೆ ಕಟ್ಟಿದ: ತನಿಖೆಯಲ್ಲಿ ಮಗನ ಅಸಲಿ ಸತ್ಯ ಬಟಾಬಯಲು

ಕಲಬುರಗಿಯ ರಾಜು ಗಾಯಕವಾಡ್​ ಎಂಬಾತ ಇಟ್ಟಿಗೆ ಭಟ್ಟಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದನು. ಸುಖವಾದ ಸಂಸಾರ ಎಲ್ಲರೂ ಅನ್ನೋನ್ಯವಾಗಿದ್ದರು. ಆದರೆ, ಅನ್ಯೋನ್ಯ ಸಂಬಂಧಕ್ಕೆ ಸರಾಯಿ ಚಟ್ ವಿಲನ್ ಆಗಿತ್ತು. ತಂದೆಯಾದವನು ಸಂಸಾರದ ಬಂಡಿಯನ್ನು ಎಳೆದುಕೊಂಡು ಹೋಗಬೇಕಿತ್ತು. ಆದರೆ, ಕುಡಿತದ ದಾಸನಾಗಿ ದಿನ ನಿತ್ಯ ಮನೆಯಲ್ಲಿ ಕಿರಿಕಿರಿ ನೀಡುತ್ತಿದ್ದನು. ಹೆಂಡತಿ ಮೇಲೆ ಹಲ್ಲೆ ಮಾಡುತ್ತಿದ್ದನು. ತಂದೆಯ ಕಾಟಕ್ಕೆ ಬೇಸತ್ತ ಮಗ ಏನು ಮಾಡಿದ? ಇಲ್ಲಿದೆ ಓದಿ.

ಕಲಬುರಗಿ: ಓದಿದ್ದು 4ನೇ ತರಗತಿ, ಮಾಡಿದ್ದು 11 ಮಂದಿಗೆ ನಂಬಿಸಿ 14 ಲಕ್ಷ ರೂ. ಪಡೆದು, ವಂಚಿಸಿದ ಆರೋಪಿಗಳು

ಕಲಬುರಗಿ: ಓದಿದ್ದು 4ನೇ ತರಗತಿ, ಮಾಡಿದ್ದು 11 ಮಂದಿಗೆ ನಂಬಿಸಿ 14 ಲಕ್ಷ ರೂ. ಪಡೆದು, ವಂಚಿಸಿದ ಆರೋಪಿಗಳು

ಕಲಬುರಗಿಯಲ್ಲಿ ನಕಲಿ ಸರ್ಕಾರಿ ನೇಮಕಾತಿ ಆದೇಶಗಳನ್ನು ನೀಡಿ 14 ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಗೇಶ್ ಮತ್ತು ಅಭಿಷೇಕ್ ಎಂಬ ಆರೋಪಿಗಳು ಅಮಾಯಕ ನಿರುದ್ಯೋಗಿಗಳನ್ನು ಗುರಿಯಾಗಿಸಿಕೊಂಡು ವಂಚನೆ ನಡೆಸಿದ್ದರು. ಪೊಲೀಸರು ನಕಲಿ ನೇಮಕಾತಿ ಆದೇಶಗಳು, ಮೊಬೈಲ್ ಮತ್ತು ನಗದು ವಶಪಡಿಸಿಕೊಂಡಿದ್ದಾರೆ. ಇಂತಹ ವಂಚನೆಗಳಿಂದ ಎಚ್ಚರವಾಗಿರಲು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಜಿಮ್ಸ್ ಆಸ್ಪತ್ರೆ ಆಕ್ಸಿಜನ್ ಸಮಸ್ಯೆ ಪ್ರಕರಣಕ್ಕೆ ಟ್ವಿಸ್ಟ್: ವಿಡಿಯೋ ವೈರಲ್ ಹಿಂದೆ ಖಾಸಗಿ ಆಸ್ಪತ್ರೆ ಕೈವಾಡ; ಸಚಿವ ಪಾಟೀಲ್

ಜಿಮ್ಸ್ ಆಸ್ಪತ್ರೆ ಆಕ್ಸಿಜನ್ ಸಮಸ್ಯೆ ಪ್ರಕರಣಕ್ಕೆ ಟ್ವಿಸ್ಟ್: ವಿಡಿಯೋ ವೈರಲ್ ಹಿಂದೆ ಖಾಸಗಿ ಆಸ್ಪತ್ರೆ ಕೈವಾಡ; ಸಚಿವ ಪಾಟೀಲ್

ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಸಿಜನ್ ನೀಡುವಲ್ಲಿ ಆದ ಸಮಸ್ಯೆ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ವಿದ್ಯುತ್ ಸಮಸ್ಯೆ ಬಗ್ಗೆ ಒಪ್ಪಿಕೊಂಡಿರುವ ಅವರು, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಆದರೆ, ವಿಡಿಯೋ ವೈರಲ್ ವಿಚಾರವಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ಆರೋಪ ಮಾಡಿದ್ದಾರೆ.

ಕಲಬುರಗಿ: ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ, ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಅಧ್ವಾನ

ಕಲಬುರಗಿ: ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ, ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಅಧ್ವಾನ

ವಿದ್ಯುತ್ ಕೈ ಕೊಟ್ಟಾಗ ಅದಕ್ಕೆ ಬೇಕಾದ ಪರ್ಯಾಯ ವ್ಯವಸ್ಥೆ ಮಾಡಿಟ್ಟುಕೊಳ್ಳದ ಕಾರಣ ಜಿಮ್ಸ್ ಆಸ್ಪತ್ರೆಯಲ್ಲಿ ಯಡವಟ್ಟಾಗಿದೆ. ಪರ್ಯಾಯ ವ್ಯೆವಸ್ಥೆ ಇಲ್ಲದ ಕಾರಣ ಸಿಬ್ಬಂದಿ ಹ್ಯಾಂಡ್ ಪಂಪ್​ನಿಂದ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ. ಹತ್ತರಿಂದ ಹದಿನದು ನಿಮಿಷದಲ್ಲಿ ವಿದ್ಯುತ್ ಬಂದಿದೆ, ಹಾಗಾಗಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಕಲಬುರಗಿ: ಠಾಣೆಯಲ್ಲಿ ಇಸ್ಪೀಟ್​ ಆಡಿದ್ದ ಐವರು ಪೊಲೀಸ್​ ಸಿಬ್ಬಂದಿ​ ಅಮಾನತು

ಕಲಬುರಗಿ: ಠಾಣೆಯಲ್ಲಿ ಇಸ್ಪೀಟ್​ ಆಡಿದ್ದ ಐವರು ಪೊಲೀಸ್​ ಸಿಬ್ಬಂದಿ​ ಅಮಾನತು

ವಾಡಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಇಸ್ಪೀಟ್​ ಆಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇಸ್ಪೀಟ್​ ಆಡಿದ್ದ ಐವರು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಪಿಎಸ್ಐಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಾಡಿ ಠಾಣೆ ಪಿಎಸ್ಐ ತಿರುಮಲೇಶ್​ ಅವರಿಗೆ ನೋಟಿಸ್​ ನೀಡಲಾಗಿದೆ.

ಸ್ನೇಹಿತರಿಂದಲೇ ಗೆಳೆಯನ ಬರ್ಬರ ಹತ್ಯೆ: ತಲೆ ಮೇಲೆ ಕಲ್ಲೆತ್ತಿ ಹಾಕುವ ಭಯಾನಕ ದೃಶ್ಯ ಸೆರೆ

ಸ್ನೇಹಿತರಿಂದಲೇ ಗೆಳೆಯನ ಬರ್ಬರ ಹತ್ಯೆ: ತಲೆ ಮೇಲೆ ಕಲ್ಲೆತ್ತಿ ಹಾಕುವ ಭಯಾನಕ ದೃಶ್ಯ ಸೆರೆ

ಜೊತೆಗಿದ್ದ ಸ್ನೇಹಿತರೇ ತಮ್ಮ ಕುಚಿಕು ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ನಡೆದಿದೆ. ಬರ್ಬರವಾಗಿ ಹತ್ಯೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಭಿಕ್ಷಾಟನೆ ಹಣದಲ್ಲಿ ಪಾಲು ಕೊಡದ್ದಕ್ಕೆ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ!

ಕಲಬುರಗಿ: ಭಿಕ್ಷಾಟನೆ ಹಣದಲ್ಲಿ ಪಾಲು ಕೊಡದ್ದಕ್ಕೆ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ!

ಅವರೆಲ್ಲಾ ಮಂಗಳಮುಖಿಯರು, ನಿತ್ಯ ಸಿಗ್ನಲ್​ಗಳಲ್ಲಿ, ರೈಲ್ವೇ ನಿಲ್ದಾಣಗಳಲ್ಲಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿರುವವರು. ಅದೇ ಭಿಕ್ಷಾಟನೆ ಹಣದ ವಿಚಾರವಾಗಿ ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೃತ್ಯ ಎಸಗಿದ್ದಾರೆ. ಭಿಕ್ಷಾಟನೆ ಹಣದಲ್ಲಿ ಪಾಲು ಕೊಟ್ಟಿಲ್ಲ ಎಂದು ತಮ್ಮ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ ಹಲ್ಲೆ ಮಾಡಿ ಕ್ರೌರ್ಯ ಮೆರೆದಿದ್ದಾರೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ