AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​, ಚೌಡಹಳ್ಳಿ

ದಿಲೀಪ್​, ಚೌಡಹಳ್ಳಿ

Author - TV9 Kannada

dileep.chowdhalli@tv9.com

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಎಚ್ಚರಿಕೆ ಕೊಟ್ಟ ಕೈ ಶಾಸಕನ ವಿಡಿಯೋ ವೈರಲ್

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಎಚ್ಚರಿಕೆ ಕೊಟ್ಟ ಕೈ ಶಾಸಕನ ವಿಡಿಯೋ ವೈರಲ್

ಮಾಗಡಿ ಕಾಂಗ್ರೆಸ್ ಶಾಸಕ ಶಾಸಕ ಬಾಲಕೃಷ್ಣ ಅವರು ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.ಮಾಗಡಿ ತಾಲೂಕು ಪಂಚಾಯಿತಿಯಲ್ಲಿಂದು ಜನರ ಕುಂದುಕೊರತೆ ಆಲಿಸುವ ಸಭೆಯಲ್ಲಿ ತಹಶೀಲ್ದಾರ್ ಡಿ.ಪಿ.ಶರತ್ ಕುಮಾರ್ ಆಕ್ರೋಶಗೊಂಡಿದ್ದು, ಸರಿಯಾಗಿ ಕೆಲಸಮಾಡಿ. ಇಲ್ಲವಾದರೆ ಚಪ್ಪಲಿಯಲ್ಲಿ ಹೊಡೆಸುವೆ ಎಂದು ಬಾಯಿಗೆ ಬಂದಂತೆ ಬೈದಿದ್ದಾರೆ. ಜನರನ್ನು ಯಾಕೆ ಕಚೇರಿಗೆ ಅಲೆಸಿ ಸಾಯಿಸುತ್ತೀರಾ. ಯುವ ಅಧಿಕಾರಿಗಳು ಹೇಗೆ ಇರಬೇಕು. ತಹಶೀಲ್ದಾರ್ ಆದವನು ಶಾಸಕ ಕೂಡ ಆಗಿದ್ದಾರೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಮೃತಪಟ್ಟಾಗ ಜನ ಕಣ್ಣೀರಿಟ್ಟರು. ನಿಮಗೆ ಜನ ಅಳುತ್ತಾರಾ, ತೊಲಗಿ ಎಂದು ಶಾಪ ಹಾಕುತ್ತಾರೆ ಎಂದು ಕಿಡಿಕಾರಿದರು.

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ?

ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ?

ಮಂಡ್ಯದ ಮದ್ದೂರು ತಾಲೂಕಿನ ಮನೆಯಲ್ಲಿ ಎಲ್ಲೆಂದರಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣ ಕೊನೆಗೂ ಬಯಲಾಗಿದೆ. ಇದೀಗ ಎಫ್‌ಎಸ್‌ಎಲ್ ವರದಿ ಬಹಿರಂಗವಾಗಿದ್ದು, ಪ್ರಕರಣಕ್ಕೆ ರೋಚಕ ತಿರುವು ನೀಡಿದೆ. ಹಾಗಾದರೆ ಮನೆಯಿಡೀ ಹರಿದಿದ್ದ ನೆತ್ತರು ಯಾರದ್ದು? ನಿಜಕ್ಕೂ ಅಲ್ಲಿ ಆಗಿದ್ದೇನು? ಇಲ್ಲಿದೆ ವಿವರ.

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ!

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ!

ಮೈಸೂರಿನ ಬಿ.ಎಂ. ಶ್ರೀ ನಗರದಲ್ಲಿ ಪತಿಯೊಬ್ಬ ತನ್ನ ಪತ್ನಿ ಮರ್ಯಾದೆ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲು 5 ಲಕ್ಷ ರೂ. ಸುಪಾರಿ ನೀಡಿದ್ದ ಘಟನೆ ಬೆಳಕಿಗೆ ಬಂದಿದೆ. ಮನೆಗೆ ನುಗ್ಗಿ ಕೊಲೆ ಯತ್ನಿಸಿದ್ದ ಪತಿಯ ಸ್ನೇಹಿತರು, ಘಟನೆಯನ್ನು ಅಗ್ನಿ ಅವಘಡ ಎಂದು ಬಿಂಬಿಸಲು ಪ್ರಯತ್ನಿಸಿದ್ದರು. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತಿ ಸೇರಿ ಆರೋಪಿಗಳನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು

ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು

ಅವರೆಲ್ಲ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ರೌಡಿ ಶೀಟರ್ ಒಬ್ಬನ ಸ್ನೇಹ ಮಾಡಿದ್ದಕ್ಕೆ ಮತ್ತೊಬ್ಬ ರೌಡಿಯಿಂದ ಟಾರ್ಚರ್ ಶುರುವಾಗಿತ್ತು. ಎರಡ್ಮೂರು ಬಾರಿ ಆತನಿಂದ ಹಲ್ಲೆಗೂ ಒಳಗಾಗಿದ್ದರು. ಅಷ್ಟೆ ಅಲ್ಲ ಮರ್ಡರ್ ಮಾಡುತ್ತೇನೆ ಎಂದು ಆ ರೌಡಿ ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡ ಗ್ಯಾಂಗ್, ಎಲ್ಲಿ ಕೊಂದು ಬಿಡುತ್ತಾನೋ ಎಂದು ಬೆದರಿಕೆ ಹಾಕಿದ್ದ ರೌಡಿಯನ್ನೇ ಮಟ್ಯಾಷ್ ಮಾಡಿದ್ದಾರೆ.

ಬರ್ತ್​ಡೇಗೆ ಹೆಚ್​ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಬರ್ತ್​ಡೇಗೆ ಹೆಚ್​ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಕುಮಾರಸ್ವಾಮಿ ಹುಟ್ಟುಹಬ್ಬ: ಕೇಂದ್ರ ಕೈಗಾರಿಕೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದರು. ಜನಸಂದಣಿಯ ನಡುವೆ ಕುಮಾರಸ್ವಾಮಿ ಅವರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದರು. ಅಭಿಮಾನಿಯೊಬ್ಬರು ಕುಮಾರಸ್ವಾಮಿಗೆ ಚಿನ್ನದ ಚೈನ್ ಉಡುಗೊರೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Mandya: ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ; ಅಷ್ಟಕ್ಕೂ ಆಗಿದ್ದೇನು?

Mandya: ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ; ಅಷ್ಟಕ್ಕೂ ಆಗಿದ್ದೇನು?

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಶಟ್ಟಹಳ್ಳಿಯಲ್ಲಿ ಜಾಗದ‌ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಉಂಟಾದ ತಳ್ಳಾಟ-ನೂಕಾಟದಲ್ಲಿ ಅಂಬೇಡ್ಕರ್​​ ಫ್ಲೆಕ್ಸ್​​ಗೆ ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. 0 ಗುಂಟೆ ಜಾಗದಲ್ಲಿ 5 ಗುಂಟೆ ಜಾಗವನ್ನು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಬಿಟ್ಟುಕೊಡುವಂತೆ ಒಂದು ಸಮುದಾಯ ಒತ್ತಾಯ ಮಾಡಿದೆ. ಆದರೆ ಜಾಗ ಬಿಟ್ಟುಕೊಡಲು ಮತ್ತೊಂದು ಸಮುದಾಯ ವಿರೋಧ ವ್ಯಕ್ತಪಡಿಸಿದೆ.

ಹಣೆಗೆ ಬಾಸಿಂಗ, ತಲೆಗೆ ಪೇಟ: ರೈತರ ಪರವಾಗಿ ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಬಿಜೆಪಿಗರು

ಹಣೆಗೆ ಬಾಸಿಂಗ, ತಲೆಗೆ ಪೇಟ: ರೈತರ ಪರವಾಗಿ ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಬಿಜೆಪಿಗರು

ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯೊಂದರಲ್ಲೇ ಮದುವೆಯಾಗದೆ ಸಾವಿರಾರು ಯುವಕರು ಉಳಿದುಕೊಂಡಿದ್ದು, ಅವರ ಪರವಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿನೂತ ಪ್ರತಿಭಟನೆ ಮಾಡಲಾಯಿತು. ಶಾದಿ ಭಾಗ್ಯ ಮಾದರಿ ಹೊಸ ಯೋಜನೆ ಜಾರಿಗೊಳಿಸುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ

ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ಅಪಘಾತವೊಂದು ಸಂಭವಿಸಿದ್ದು, ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತೆ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ.

‘ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ ಎಂದು ಹೇಳಿದ್ದೇನೆ ಹೊರತು ಮತಾಂತರ ಮಾಡಿ ಎಂದಿಲ್ಲ’: ಸಿಎಂಗೆ ಹೆಚ್​​ಡಿಕೆ ಟಾಂಗ್

‘ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ ಎಂದು ಹೇಳಿದ್ದೇನೆ ಹೊರತು ಮತಾಂತರ ಮಾಡಿ ಎಂದಿಲ್ಲ’: ಸಿಎಂಗೆ ಹೆಚ್​​ಡಿಕೆ ಟಾಂಗ್

ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆಗೆ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯ, ಬದುಕಿನ ನಿಯಮ ಕಲಿಸಲು ಇದು ಅಗತ್ಯ ಎಂದಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂವಿಧಾನದ ಪೀಠಿಕೆ ಪ್ರಮುಖ ಎಂದರು. ಕುಮಾರಸ್ವಾಮಿ ಬಿಜೆಪಿ ಸೇರಿ ಮನುವಾದಿಯಾಗಿದ್ದಾರೆಂದು ಸಿಎಂ ಟೀಕಿಸಿದರೆ, ಇದೀಗ ಕುಮಾರಸ್ವಾಮಿ ಸಿದ್ದರಾಮಯ್ಯರ ಅಹಿಂದ ಕೊಡುಗೆ ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.

ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು

ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು

ಮಂಡ್ಯದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ ಇದೀಗ ಮತ್ತೆ ಮುನ್ನಲೆಗೆ‌ ಬಂದಿದೆ. ಜಾಮಿಯಾ ಮಸೀದಿ‌ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ ಮಾಡುವ ಪ್ರತಿಜ್ಞೆ ಮಾಡಿ ಇಂದು ಹನುಮ ಮಾಲಧಾರಿಗಳು ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡುತ್ತಿದ್ದಾರೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಮಂಡ್ಯ: ಪಕ್ಕದ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಮದ್ದೂರು ಪುರಸಭೆಯ ಮಾಜಿ ಅಧ್ಯಕ್ಷ ಅರೆಸ್ಟ್

ಮಂಡ್ಯ: ಪಕ್ಕದ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಮದ್ದೂರು ಪುರಸಭೆಯ ಮಾಜಿ ಅಧ್ಯಕ್ಷ ಅರೆಸ್ಟ್

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನೆರೆಮನೆಯಲ್ಲಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ. ಮರೀಗೌಡರನ್ನು ಪೊಲೀಸರು ಬಂಧಿಸಿದ್ದಾರೆ. 2000 ಮತ್ತು 2002ರಲ್ಲಿ ಮದ್ದೂರು ಪುರಸಭೆ ಅಧ್ಯಕ್ಷರಾಗಿದ್ದ ಈತ, ಜೂಜಾಟದ ಸಾಲ ತೀರಿಸಲು ಸುಶೀಲಮ್ಮ ಎಂಬುವರ ಮನೆಯಲ್ಲಿ ಮುಸುಕುಧಾರಿ ಕಳ್ಳತನ ನಡೆಸಿದ್ದ. ಸಿಸಿಟಿವಿ ಮತ್ತು ತನಿಖೆಯಿಂದ ಸತ್ಯಾಂಶ ಬಯಲಾಗಿದೆ.

ಮಂಡ್ಯ: ಗಿಳಿ ಶಾಸ್ತ್ರ ಕೇಳಿ ಸಿಎಂ, ಡಿಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ

ಮಂಡ್ಯ: ಗಿಳಿ ಶಾಸ್ತ್ರ ಕೇಳಿ ಸಿಎಂ, ಡಿಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ

ಗಿಳಿ ಶಾಸ್ತ್ರ ಕೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನಡುವಿನ ಸಿಎಂ ಕುರ್ಚಿ ಫೈಟ್​​ ಬಗ್ಗೆ ಮಂಡ್ಯ ಬಿಜೆಪಿ ವ್ಯಂಗ್ಯವಾಡಿದೆ. ಅಧಿಕಾರ ಹಂಚಿಕೆ ಬಗ್ಗೆ ಬಿಜೆಪಿಗರು ಗಿಳಿ ಶಾಸ್ತ್ರ ಕೇಳಲಿ ಎಂಬ ಡಿಕೆಶಿ ಹೇಳಿಕೆಗೆ ಕೌಂಟರ್​​ ಕೊಟ್ಟಿರುವ ಬಿಜೆಪಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ? ಇಲ್ವಾ?, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಗಿಳಿ ಶಾಸ್ತ್ರ ಕೇಳಿದ್ದಾರೆ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ