AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​, ಚೌಡಹಳ್ಳಿ

ದಿಲೀಪ್​, ಚೌಡಹಳ್ಳಿ

Author - TV9 Kannada

dileep.chowdhalli@tv9.com

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ

ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ

ಮಂಡ್ಯದಲ್ಲಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮಕ್ಕಾಗಿ ಹಾಕಿದ್ದ ಬೃಹತ್ ವೇದಿಕೆ ಕುಸಿದಿದ್ದು, ಶಾಸಕ ರವಿ ಗಣಿಗ ಸ್ಥಳ ಪರಿಶೀಲಿಸಿ ತಾತ್ಕಾಲಿಕವಾಗಿ ಮುಂದೂಡಿರುವುದಾಗಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 20,000 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿತ್ತು.

ಬೇಸಿಗೆ ಬೇಗೆ ಬೆನ್ನಲ್ಲೇ ಎಳನೀರಿಗೆ ಭಾರಿ ಬೇಡಿಕೆ, ದರವೂ ಏರಿಕೆ: ಪೂರೈಕೆಯಾಗದೆ ವ್ಯಾಪಾರಿಗಳು ಕಂಗಾಲು

ಬೇಸಿಗೆ ಬೇಗೆ ಬೆನ್ನಲ್ಲೇ ಎಳನೀರಿಗೆ ಭಾರಿ ಬೇಡಿಕೆ, ದರವೂ ಏರಿಕೆ: ಪೂರೈಕೆಯಾಗದೆ ವ್ಯಾಪಾರಿಗಳು ಕಂಗಾಲು

ಭಾರತದಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಎಳನೀರಿಗೆ ಬೇಡಿಕೆ ಏರಿದೆ. ಏಷ್ಯಾದ ಅತಿದೊಡ್ಡ ಎಳನೀರು ಮಾರುಕಟ್ಟೆಯಾದ ಮದ್ದೂರಿನಲ್ಲಿ ಎಳನೀರು ಪೂರೈಕೆ ಕಡಿಮೆಯಾಗಿದ್ದು, ಬೆಲೆ ಗಗನಕ್ಕೇರಿದೆ. ನುಸಿ ರೋಗ ಮತ್ತು ಮರಗಳಿಂದ ಎಳನೀರು ಉದುರುತ್ತಿರುವುದರಿಂದ ಪೂರೈಕೆ ಮತ್ತಷ್ಟು ಕುಗ್ಗಿದೆ. ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ ಸೇರಿದಂತೆ ಹಲವು ನಗರಗಳಿಗೆ ಇಲ್ಲಿಂದಲೇ ಎಳನೀರು ಸರಬರಾಜಾಗುತ್ತದೆ.

‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ ಪತ್ನಿ ವಿರುದ್ಧ ಪತಿ ಆಕ್ರೋಶ

‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ ಪತ್ನಿ ವಿರುದ್ಧ ಪತಿ ಆಕ್ರೋಶ

ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜೊತೆ ಮದುವೆಯಾಗಿ ಆ ಫೋಟೋಗಳನ್ನು ತನ್ನ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾಳೆ. ಇದರಿಂದ ವಿಷಯ ತಿಳಿದ ಸಾಗರ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಾಗರ್, ತನ್ನ ಪತ್ನಿ ಬರುವಳೆಂಬ ನಿರೀಕ್ಷೆಯಲ್ಲಿ ಸಾಗರ್ 4 ಲಕ್ಷ ರೂಪಾಯಿ ಖರ್ಚು ಮಾಡಿ ಮನೆ ಸಿದ್ಧಪಡಿಸಿದ್ದೆ. ಆದರೆ, ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದಿನೊಂದಿಗೆ ಇಂದ್ರನ ಜೊತೆ ಓಡಿ ಹೋಗಿದ್ದಾಳೆ ಎಂದಿದ್ದಾನೆ.

‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು

‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು

ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಪತ್ನಿ ರಕ್ಷಿತಾ, ವಿವಾಹವಾದ ಎರಡೇ ವರ್ಷಕ್ಕೆ ಸಾಗರ್ ಸ್ನೇಹಿತ ಇಂದ್ರ ಎಂಬಾತನ ಜತೆ ಓಡಿಹೋಗಿ ಮದುವೆಯಾಗಿದ್ದಾರೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ

ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ

ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಎಂಬುವವರ ಪತ್ನಿ, ಪತಿಯ ಸ್ನೇಹಿತ ಇಂದ್ರನ ಎಂಬಾತನ ಜೊತೆ ಪರಾರಿಯಾದ ವಿಲಕ್ಷಣ ವಿದ್ಯಮಾನ ನಡೆದಿದೆ. ಮನೆಯಿಂದ ಹಣ ಮತ್ತು ಒಡವೆಗಳನ್ನು ಹೊತ್ತೊಯ್ದಿರುವ ಈಕೆ, ದೇವಸ್ಥಾನದಲ್ಲಿ ಮದುವೆಯಾಗಿ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಸದ್ಯ, ಸಾಗರ್ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!

ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!

ಜಿಲ್ಲೆಯ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಒದಗಿಸಲು ಖತರ್ನಾಕ್ ತಂತ್ರವನ್ನು ಬಳಸಲಾಗುತ್ತಿದೆ. ಜೈಲಿನಲ್ಲಿ ಮಾದಕವಸ್ತು ಮತ್ತು ನಿಷಿದ್ಧ ವಸ್ತುಗಳ ಪೂರೈಕೆ ಬಗ್ಗೆ ವ್ಯಾಪಕ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಇದೀಗ ಹೊಸ ರೀತಿಯ ಕಳ್ಳಾಟವೊಂದು ಬಯಲಾಗಿದೆ. ದುಷ್ಕರ್ಮಿಗಳು ಕ್ರಿಕೆಟ್ ಬಾಲ್ ಒಳಗೆ ಗಾಂಜಾ ಮತ್ತು ಮೊಬೈಲ್ ಫೋನ್ ಇರಿಸಿ, ಅದನ್ನು ಜೈಲಿನ ಕಾಂಪೌಂಡ್ ಒಳಗೆ ಎಸೆದು ಪರಾರಿಯಾಗಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿಗೆ ಗುದ್ದಿ ಚರಂಡಿಗೆ ನುಗ್ಗಿದ ಖಾಸಗಿ ಸ್ಲೀಪರ್ ಬಸ್!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿಗೆ ಗುದ್ದಿ ಚರಂಡಿಗೆ ನುಗ್ಗಿದ ಖಾಸಗಿ ಸ್ಲೀಪರ್ ಬಸ್!

ಮಂಡ್ಯದ ಬೂದನೂರು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಚರಂಡಿಗೆ ನುಗ್ಗಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ

ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕು ಮತ್ತು ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ಹೇರಲಾಗಿದೆ. ಮುಂದಿನ ಆದೇಶದವರೆಗೆ ಈ ಪ್ರದೇಶಗಳಿಗೆ ಪ್ರವೇಶವಿರುವುದಿಲ್ಲ.

ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ

ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ

KRS Dam Water Level: ಮಂಡ್ಯದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 99 ಅಡಿಗೆ ಕುಸಿದಿದ್ದು, ಕೇವಲ 15 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ. ಮುಂಗಾರು ಮಳೆ ವಿಳಂಬವಾದರೆ ಬೆಂಗಳೂರು ಸೇರಿದಂತೆ ಕಾವೇರಿ ನೀರು ಅವಲಂಬಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗುವ ಸಾಧ್ಯತೆ ಇದೆ.

ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ! ಮಠದ ಸುತ್ತಲೂ ಸೆಕ್ಯೂರಿಟಿ ಹೇಗಿದೆ ನೋಡಿ!

ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ! ಮಠದ ಸುತ್ತಲೂ ಸೆಕ್ಯೂರಿಟಿ ಹೇಗಿದೆ ನೋಡಿ!

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿಯಾಗಿದೆ. ಪ್ರಧಾನಿಯ ಸ್ವಾಗತಕ್ಕಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.

ಏ 15ಕ್ಕೆ ಬೆಂಗಳೂರಿಗೆ ಬಂದಿಳಿಯಲಿರುವ ಮೋದಿ: ಪ್ರಧಾನಿ ಮಂಡ್ಯ ಪ್ರವಾಸದ ವಿವರ ಹೀಗಿದೆ

ಏ 15ಕ್ಕೆ ಬೆಂಗಳೂರಿಗೆ ಬಂದಿಳಿಯಲಿರುವ ಮೋದಿ: ಪ್ರಧಾನಿ ಮಂಡ್ಯ ಪ್ರವಾಸದ ವಿವರ ಹೀಗಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ಭೈರವೈಕ್ಯ ಮಂದಿರ ಉದ್ಘಾಟಿಸಿ, ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಿಜಿಎಸ್ ಕ್ರೀಡಾಂಗಣದಲ್ಲಿ ಭಕ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಐತಿಹಾಸಿಕ ಭೇಟಿಯ ಸಂಪೂರ್ಣ ವೇಳಾಪಟ್ಟಿ ಮತ್ತು ಕಾರ್ಯಕ್ರಮಗಳ ವಿವರ ಇಲ್ಲಿದೆ.

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ

ಆದಿಚುಂಚನಗಿರಿಯಲ್ಲಿ 80 ಕೋಟಿ ರೂ. ವೆಚ್ಚದಲ್ಲಿ 10 ವರ್ಷಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ಕ್ಕೆ ಉದ್ಘಾಟಿಸಲಿದ್ದಾರೆ. ಬಾಲ ಗಂಗಾಧರನಾಥ ಸ್ವಾಮೀಜಿಯವರ ಐಕ್ಯ ಸ್ಥಳದಲ್ಲಿ ನಿರ್ಮಿಸಿರುವ ಈ ಮಂದಿರ ಚಾಲುಕ್ಯ, ಹೊಯ್ಸಳ, ಚೋಳ ಮತ್ತು ಗಂಗರ ಶಿಲ್ಪಕಲೆಗಳ ಸಮಾಗಮವಾಗಿದೆ. ಇದು ಹಲವು ವಿಶೇಷತೆಗಳಿಂದ ಕೂಡಿದ್ದು, ವಿಡಿಯೋ ಇಲ್ಲಿದೆ.

ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು