AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganapathi Sharma

Ganapathi Sharma

Senior Sub Editor - TV9 Kannada

ganapathisharma.pallathadka@tv9.com

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow On:
ವೇಣುಗೋಪಾಲ್ ಒಂದು ಸಂದೇಶಕ್ಕೆ ಕೇರಳದವರಿಗೆ 180 ಮನೆ ಕಟ್ಟಿ ಕೊಡ್ತೀರಾ, ನಮ್ಮವರಿಗೆ ಯಾರು ಮನೆ ಕೊಡ್ತಾರೆ? ರವಿಕುಮಾರ್ ಪ್ರಶ್ನೆ

ವೇಣುಗೋಪಾಲ್ ಒಂದು ಸಂದೇಶಕ್ಕೆ ಕೇರಳದವರಿಗೆ 180 ಮನೆ ಕಟ್ಟಿ ಕೊಡ್ತೀರಾ, ನಮ್ಮವರಿಗೆ ಯಾರು ಮನೆ ಕೊಡ್ತಾರೆ? ರವಿಕುಮಾರ್ ಪ್ರಶ್ನೆ

ಕೋಗಿಲು ಬಡಾವಣೆಯಲ್ಲಿ ಅಕ್ರಮ ಶೆಡ್​ಗಳ ತೆರವು ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಕಿಡಿಕಾರಿದ್ದಾರೆ. ಕೆಸಿ ವೇಣುಗೋಪಾಲ್ ಅವರ ಒಂದು ಎಕ್ಸ್​ ಪೋಸ್ಟ್​​ಗೆ ಕೇರಳದವರಿಗೆ 180 ಮನೆ ಕಟ್ಟಿಕೊಡಲು ಸರ್ಕಾರ ಮುಂದಾಗಿದೆ. ಆದರೆ, ಉತ್ತರ ಕರ್ನಾಟಕದಂತಹ ಪ್ರದೇಶಗಳಲ್ಲಿ ಮನೆ ಇಲ್ಲದ ಕನ್ನಡಿಗರಿಗೆ ನೆರವಾಗದಿರುವುದು ಏಕೆ ಎಂದು ರವಿಕುಮಾರ್ ಪ್ರಶ್ನಿಸಿದ್ದಾರೆ.

ಬೆಂಗಳೂರು: ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್ ಪೀಸ್

ಬೆಂಗಳೂರು: ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್ ಪೀಸ್

ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಇಬ್ಬರು ಯುವಕರ ಮೇಲೆ ಲಾಂಗು ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ವೆಂಕಟೇಶ್ ಗ್ಯಾಂಗ್ ಬಷೀರ್ ಮತ್ತು ಆತನ ಸ್ನೇಹಿತನ ಕಾರು ಹಾಗೂ ಪಾನ್ ಅಂಗಡಿ ಮೇಲೆ ದಾಳಿ ನಡೆಸಿದೆ. ಘಟನೆ ಸಂಬಂಧ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಒಂದೆರಡಲ್ಲ, ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಹಲವು ಬ್ಯಾಂಕ್ ದರೋಡೆ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ!

ಒಂದೆರಡಲ್ಲ, ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಹಲವು ಬ್ಯಾಂಕ್ ದರೋಡೆ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ!

2025ರಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಅನೇಕ ಕಡೆ ದೊಡ್ಡ ದರೋಡೆ ಪ್ರಕರಣಗಳು ನಡೆದಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿವೆ. ಕೋಟಿಗಟ್ಟಲೆ ಹಣ ಮತ್ತು ಚಿನ್ನಾಭರಣ ದೋಚಲಾಗಿದೆ. ಎಟಿಎಂ ವಾಹನ ಹೈಜಾಕ್‌ನಿಂದ ಬ್ಯಾಂಕ್ ದರೋಡೆಗಳವರೆಗೆ, ಇವು 2025ರ ಕರಾಳ ವರ್ಷವನ್ನಾಗಿ ಮಾಡಿವೆ. ಬ್ಯಾಂಕ್ ದರೋಡೆ ಪ್ರಕರಣಗಳ ಟೈಮ್​ಲೈನ್ ಇಲ್ಲಿದೆ.

ಕಿಡ್ನಿ ಬೇಕು ಕಿಡ್ನಿ! ಕರ್ನಾಟಕದಲ್ಲಿ ಮೂತ್ರಪಿಂಡಕ್ಕೆ ಹೆಚ್ಚಿದ ಬೇಡಿಕೆ, ಆಘಾತಕಾರಿ ಅಂಕಿಅಂಶ ಬಯಲು

ಕಿಡ್ನಿ ಬೇಕು ಕಿಡ್ನಿ! ಕರ್ನಾಟಕದಲ್ಲಿ ಮೂತ್ರಪಿಂಡಕ್ಕೆ ಹೆಚ್ಚಿದ ಬೇಡಿಕೆ, ಆಘಾತಕಾರಿ ಅಂಕಿಅಂಶ ಬಯಲು

ಕರ್ನಾಟಕದಲ್ಲಿ ಕಿಡ್ನಿ ಕಸಿಗಾಗಿ ಬೇಡಿಕೆ ವಿಪರೀತ ಹೆಚ್ಚಾಗಿದ್ದು, 4,000ಕ್ಕೂ ಹೆಚ್ಚು ಮಂದಿ ಕಾಯುತ್ತಿದ್ದಾರೆ. ಸಾಂಕ್ರಾಮಿಕವಲ್ಲದ ಕಾಯಿಲೆಗಳ (NCDs) ಹೆಚ್ಚಳವು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಮುಖ್ಯ ಕಾರಣವಾಗಿದೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ. ದಾನಿಗಳ ಲಭ್ಯತೆ ಮತ್ತು ಹೊಂದಾಣಿಕೆ ದೊಡ್ಡ ಸವಾಲಾಗಿದೆ. ಬೇಕಿದ್ದವರು ಎರಡರಿಂದ ಮೂರು ವರ್ಷಗಳಷ್ಟು ಕಾಯಬೇಕಾದ ಸ್ಥಿತಿ ಎದುರಾಗಿದೆ.

ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಪಿಣರಾಯಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು

ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಪಿಣರಾಯಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ನಡೆದ ಮನೆಗಳ ತೆರವು ಕಾನೂನುಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಿಣರಾಯಿ ವಿಜಯನ್ ಅವರ 'ಬುಲ್ಡೋಜರ್ ರಾಜ್' ಆರೋಪ ತಳ್ಳಿಹಾಕಿದ ಡಿಕೆಶಿ, ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ. ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ ಎಂದೂ ಹೇಳಿದ್ದಾರೆ.

ನವ ವಿವಾಹಿತೆ ಆತ್ಮಹತ್ಯೆ ಕೇಸ್: ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ! ಗಾನವಿ ಅಮ್ಮ ನೋವಿನ ಮಾತು

ನವ ವಿವಾಹಿತೆ ಆತ್ಮಹತ್ಯೆ ಕೇಸ್: ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ! ಗಾನವಿ ಅಮ್ಮ ನೋವಿನ ಮಾತು

ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದ ಕುರಿತು ಗಾನವಿ ತಾಯಿ ಕಣ್ಣೀರು ಹಾಕಿದ್ದು, ಅತ್ತೆ ತನ್ನ ಮಗಳನ್ನು ಪತಿಯ ಪಕ್ಕದಲ್ಲಿ ಕೂರಿಸಲು ಬಿಡುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ. ಮಗಳು ಪ್ರೀತಿಗಾಗಿ ಹಾತೊರೆದಿದ್ದು, ಅಪವಾದಗಳಿಗೆ ಹೆದರಿ ವಿಚ್ಛೇದನಕ್ಕೆ ಮನಸ್ಸು ಮಾಡಿರಲಿಲ್ಲ ಎಂದು ತಾಯಿ ಆಳಲು ತೋಡಿಕೊಂಡಿದ್ದಾರೆ.

ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ

ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠ ಹೆಚ್​​ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಬೆಳವಣಿಗೆಗಳು ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಹೆಚ್ಚಾಗಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಹಾವೇರಿ: 2 ವಾರಗಳಿಂದ ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಗ್ರಾಮಸ್ಥರು ಮಾಡಿದ್ದೇನು ನೋಡಿ!

ಹಾವೇರಿ: 2 ವಾರಗಳಿಂದ ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಗ್ರಾಮಸ್ಥರು ಮಾಡಿದ್ದೇನು ನೋಡಿ!

ಹಾವೇರಿ ಜಿಲ್ಲೆಯ ಮಾರನಬೀಡ ಗ್ರಾಮದಲ್ಲಿ ಸರಣಿ ಮನೆ ಕಳ್ಳತನದ ಭೀತಿ ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ಕಳ್ಳರ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು, ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ರಾತ್ರಿಯಿಡೀ ದೊಣ್ಣೆ ಹಿಡಿದು ಗಸ್ತು ತಿರುಗುತ್ತಿದ್ದಾರೆ. ಪೊಲೀಸರ ಸಹಾಯ ಸಿಗದ ಹಿನ್ನೆಲೆಯಲ್ಲಿ ತಮ್ಮ ಮನೆಗಳನ್ನು ತಾವೇ ಕಾಯ್ದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಪಕ್ಷದ ನಿರ್ದೇಶನ ಪಾಲಿಸುವುದು ಕಾರ್ಯಕರ್ತರ ಕರ್ತವ್ಯ: ಡಿಕೆಶಿಗೆ ಟಾಂಗ್ ಕೊಟ್ರಾ ಯತೀಂದ್ರ ಸಿದ್ದರಾಮಯ್ಯ?

ಪಕ್ಷದ ನಿರ್ದೇಶನ ಪಾಲಿಸುವುದು ಕಾರ್ಯಕರ್ತರ ಕರ್ತವ್ಯ: ಡಿಕೆಶಿಗೆ ಟಾಂಗ್ ಕೊಟ್ರಾ ಯತೀಂದ್ರ ಸಿದ್ದರಾಮಯ್ಯ?

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಸಂಘಟನೆ ಮತ್ತು ಪಕ್ಷದ ನಿರ್ದೇಶನಗಳನ್ನು ಪಾಲಿಸುವುದು ಎಲ್ಲ ಕಾರ್ಯಕರ್ತರ ಕರ್ತವ್ಯ ಎಂದು ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹೇಳಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಡಿಸಿಎಂ ಡಿಕೆ ಶಿವಕುಮಾರ್‌ ತಾವು ಸಾಮಾನ್ಯ ಕಾರ್ಯಕರ್ತ ಎಂದಿದ್ದಕ್ಕೆ ಯತೀಂದ್ರ ಟಾಂಗ್ ಕೊಟ್ಟರೇ ಎಂಬ ಅನುಮಾನ ವ್ಯಕ್ತವಾಗಿದೆ.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್

ಬೆಂಗಳೂರು ಪವರ್ ಕಟ್: ಕೇಬಲ್ ನಿರ್ವಹಣಾ ಕಾರ್ಯ ಮತ್ತು ಇತರ ನಿರ್ವಹಣಾ ಕಾಮಗಾರಿಗಳ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಕಡಿತ ಇರಲಿದೆ. ಯಾವ ಪ್ರದೇಶಗಳಲ್ಲಿ ಪವರ್ ಕಟ್, ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಕ್ರಿಸ್ಮಸ್ 2025: ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ದೇಶದ ಜನತೆಗೆ ಶುಭ ಹಾರೈಸಿದರು. ಇದೇ ವೇಳೆ, ಬಿಷಪ್ ಡಾ. ಪಾಲ್ ಸ್ವರೂಪ್ ಪ್ರೈಮ್ ಮಿನಿಸ್ಟರ್​​ಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗದ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ