ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಕಾರ್ಯನಿರ್ವಹಣೆ.
ಕೃಷ್ಣಪಕ್ಷ ಸಪ್ತಮಿ, ಗುರುಗಳ ಲಹರಿ ಇರುವ ಗುರುವಾರ: ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 03-09-2026ರ ದಿನಭವಿಷ್ಯವನ್ನು ವಿವರಿಸಿದ್ದಾರೆ. ಕೃತಿಕಾ ನಕ್ಷತ್ರದಲ್ಲಿ ಚಂದ್ರನ ಸಂಚಾರದ ಪ್ರಭಾವ, ರಾಹುಕಾಲ, ಸಂಕಲ್ಪ ಕಾಲ ಹಾಗೂ ಪ್ರತಿ ರಾಶಿಯವರಿಗೆ ಉದ್ಯೋಗ, ಆರೋಗ್ಯ, ಆರ್ಥಿಕ ಸ್ಥಿತಿ, ಸಂಬಂಧಗಳು, ಶುಭ ಬಣ್ಣ, ದಿಕ್ಕು ಮತ್ತು ಅದೃಷ್ಟ ಸಂಖ್ಯೆಗಳ ಕುರಿತು ಸಮಗ್ರ ಮಾಹಿತಿ ಇಲ್ಲಿದೆ. ಈ ದಿನದ ವಿಶೇಷ ಯೋಗಗಳನ್ನು ತಿಳಿದುಕೊಳ್ಳಿ.
- Ganapathi Sharma
- Updated on: Sep 3, 2026
- 6:19 am
ನೇಪಾಳದ ಪ್ರವಾಹ: 17 ಮಂದಿ ಕರ್ನಾಟಕದ ಚಾರಣಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್
Nepal Flood and Kannadigas: ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಒಂದು ದಿನದ ಅಂತರದಲ್ಲಿ ಪಾರಾಗಿದ್ದ 17 ಮಂದಿ ಕರ್ನಾಟಕದ ಚಾರಣಿಗರು ಮಂಗಳವಾರ ಬೆಂಗಳೂರಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಒಟ್ಟು 23 ಮಂದಿಯ ತಂಡದಲ್ಲಿದ್ದ ಇನ್ನೂ ಇಬ್ಬರು ಇಂದು (ಬುಧವಾರ) ಆಗಮಿಸುವ ನಿರೀಕ್ಷೆಯಿದೆ.
- Ganapathi Sharma
- Updated on: Sep 2, 2026
- 9:17 am
Karnataka Weather Forecast: ಕರಾವಳಿ ಮತ್ತು ಈ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸಾಧ್ಯತೆ
ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 2: ಕರ್ನಾಟಕದಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ವರ್ಷಧಾರೆಯಾಗುವ ಸಾಧ್ಯತೆಯಿದೆ.
- Ganapathi Sharma
- Updated on: Sep 2, 2026
- 6:47 am
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಡಾ. ಬಸವರಾಜ ಗುರೂಜಿ ಅವರು 2026ರ ಸೆಪ್ಟೆಂಬರ್ 2ರ ದೈನಂದಿನ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಬುಧವಾರದ ಈ ದಿನ ಶುಕ್ರ ಗ್ರಹ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಸಂಚರಿಸಲಿದ್ದು, ಚಂದ್ರ ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿದ್ದಾನೆ. ಪ್ರತಿ ರಾಶಿಯವರಿಗೆ ಆರ್ಥಿಕ, ಆರೋಗ್ಯ, ವೃತ್ತಿ ಮತ್ತು ಕೌಟುಂಬಿಕ ವಿಷಯಗಳಲ್ಲಿನ ಶುಭ ಅಶುಭ ಫಲಗಳನ್ನು ವಿವರವಾಗಿ ತಿಳಿಸಲಾಗಿದೆ.
- Ganapathi Sharma
- Updated on: Sep 2, 2026
- 6:24 am
‘ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದರು’: ಪ್ರಿಯಾಂಕ್ ಖರ್ಗೆಗೆ ಝೀರೋ ಟ್ರಾಫಿಕ್ಗೆ ಬಿಸಿ ಪಾಟೀಲ್ ಆಕ್ರೋಶ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏರ್ಪೋರ್ಟ್ಗೆ ತೆರಳುವ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಆರೋಪಿಸಿದ್ದಾರೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ತೊಂದರೆಯಾಗಿದೆ. ಗೃಹ ಸಚಿವರಿಗೆ ಝೀರೋ ಟ್ರಾಫಿಕ್ ನೀಡುವ ಪದ್ಧತಿ ಇಲ್ಲ. ಇಂಥವುಗಳ ವಿರುದ್ಧ ಮುಖ್ಯಮಂತ್ರಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಸಿ ಪಾಟೀಲ್ ಆಗ್ರಹಿಸಿದ್ದಾರೆ.
- Ganapathi Sharma
- Updated on: Sep 1, 2026
- 11:08 am
ಪ್ರಯಾಗ್ರಾಜ್ಗೆ ಹೋಗಿ ಬರುವವರಿಗೆ ಗುಡ್ನ್ಯೂಸ್: ಸಬ್ದರ್ಗಂಜ್ – ಯಶವಂತಪುರ ನಡುವೆ ವಿಶೇಷ ರೈಲು
Subedarganj Yesvantpur special train: ಉತ್ತರ ಪ್ರದೇಶದ ಪ್ರಯಾಗ್ರಾಜ್ ಸಬ್ದರ್ಗಂಜ್ ಮತ್ತು ಬೆಂಗಳೂರಿನ ಯಶವಂತಪುರ ನಡುವೆ ಸೆಪ್ಟೆಂಬರ್ನಿಂದ ವಾರದ ವಿಶೇಷ ರೈಲು ಸಂಚಾರ ಆರಂಭವಾಗಲಿದೆ. ರಾಯಚೂರು, ಕೃಷ್ಣಾ, ಗುಂತಕಲ್ ಸೇರಿ ಕರ್ನಾಟಕದ ಹಲವೆಡೆ ಈ ರೈಲಿಗೆ ನಿಲುಗಡೆ ಇರಲಿದೆ. ವೇಳಾಪಟ್ಟಿ ಸಹಿತ ನಿಲುಗಡೆ ವಿವರಗಳು ಇಲ್ಲಿವೆ.
- Ganapathi Sharma
- Updated on: Sep 1, 2026
- 7:39 am
ರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರದ ಗುಡ್ನ್ಯೂಸ್! ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆ
Gruha Lakshmi Scheme Money Transfer: ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಹಣ ಬಿಡುಗಡೆ ಕುರಿತು ಚರ್ಚೆ ನಡೆದಿದ್ದು, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳ ಪರಿಶೀಲನೆಗೂ ಕ್ರಮ ಕೈಗೊಳ್ಳಲಾಗಿದೆ.
- Ganapathi Sharma
- Updated on: Sep 1, 2026
- 6:39 am
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026 ರ ಮಂಗಳವಾರದಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ನೀಡಿದ್ದಾರೆ. ಆರ್ಥಿಕ, ಆರೋಗ್ಯ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಜೀವನದ ವಿವಿಧ ಅಂಶಗಳ ಕುರಿತು ಗ್ರಹಗಳ ಸ್ಥಾನ ಮತ್ತು ಪ್ರಭಾವಗಳ ಆಧಾರದ ಮೇಲೆ ಫಲಗಳನ್ನು ವಿವರಿಸಿದ್ದಾರೆ. ದಿನದ ವಿಶೇಷತೆಗಳು, ಶುಭ ಅಶುಭ ಕಾಲ, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.
- Ganapathi Sharma
- Updated on: Sep 1, 2026
- 6:15 am
One Nation, One Time: ಇನ್ನು 180 ದಿನದಲ್ಲಿ ದೇಶಾದ್ಯಂತ ‘ಭಾರತೀಯ ಪ್ರಮಾಣಿತ ಸಮಯ’ ಜಾರಿ, ISTಗೆ ಸಿದ್ಧತೆ
Indian Standard Time: ದೇಶಾದ್ಯಂತ ಏಕರೂಪ ಹಾಗೂ ನಿಖರ ಸಮಯ ಅನುಸರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯ ಪ್ರಮಾಣಿತ ಸಮಯಕ್ಕೆ ಸಂಬಂಧಿಸಿದ ಹೊಸ ನಿಯಮಗಳು 180 ದಿನಗಳಲ್ಲಿ ಜಾರಿಗೆ ಬರಲಿದ್ದು, NavIC ಆಧಾರಿತ ಸ್ವದೇಶಿ ಸಮಯ ಮೂಲ ಬಳಕೆಗೆ ಒತ್ತು ನೀಡಲಾಗಿದೆ.
- Ganapathi Sharma
- Updated on: Aug 31, 2026
- 9:51 am
ಎಫ್ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ಹಲ್ದ್ವಾನಿಯಲ್ಲಿ ನಡೆದ ಸ್ಥಳಶುದ್ಧೀಕರಣ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಅಮಿತ್ ಕುಮಾರ್ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಅಥವಾ ಆರ್ಎಸ್ಎಸ್ಗೆ ಈ ಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Ganapathi Sharma
- Updated on: Aug 31, 2026
- 7:33 am
Karnataka Weather Forecast: ಕರ್ನಾಟಕದ ಈ ಭಾಗಗಳಲ್ಲಿ ಮಳೆ ಮುಂದುವರಿಕೆ, ಕರಾವಳಿಯಲ್ಲಿ 40 ಕಿ.ಮೀ ವೇಗದ ಗಾಳಿ ಸಾಧ್ಯತೆ
ಕರ್ನಾಟಕ ಹವಾಮಾನ ಆಗಸ್ಟ್ 31: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನವೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
- Ganapathi Sharma
- Updated on: Aug 31, 2026
- 6:39 am
ನೇಪಾಳ ಪ್ರವಾಹದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗಾಗಿ ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳದ ಭೀಕರ ಪ್ರವಾಹದಲ್ಲಿ ಸಾವಿನ ಸಂಖ್ಯೆ 584ಕ್ಕೆ ಏರಿದ್ದು, 3,742 ಜನರನ್ನು ರಕ್ಷಿಸಲಾಗಿದೆ, ಆದರೆ 2,500ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 400ಕ್ಕೂ ಹೆಚ್ಚು ಭಾರತೀಯರೂ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ನೆರವು ಕೋರಿದ್ದಾರೆ. ಭಾರತ ಈಗಾಗಲೇ ಪರಿಹಾರ ಸಾಮಗ್ರಿಗಳು ಮತ್ತು ವೈದ್ಯಕೀಯ ನೆರವು ನೀಡುತ್ತಿದೆ.
- Ganapathi Sharma
- Updated on: Aug 29, 2026
- 1:25 pm