AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಪತಿ ಶರ್ಮಾ

ಗಣಪತಿ ಶರ್ಮಾ

Senior Sub Editor - TV9 Kannada

ganapathisharma.pallathadka@tv9.com

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow On:
ಯುಗಾದಿ, ರಂಜಾನ್ ರಜೆಗೆ ಊರಿಗೆ ಹೋದವರಿಗೆ ಬೆಂಗಳೂರಿಗೆ ವಾಪಸ್ ಬರಲು ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಯುಗಾದಿ, ರಂಜಾನ್ ರಜೆಗೆ ಊರಿಗೆ ಹೋದವರಿಗೆ ಬೆಂಗಳೂರಿಗೆ ವಾಪಸ್ ಬರಲು ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಯುಗಾದಿ ಮತ್ತು ರಂಜಾನ್ ರಜೆಗಳಿಗಾಗಿ ಬೆಂಗಳೂರಿನಿಂದ ಊರಿಗೆ ತೆರಳಿದ್ದ ಪ್ರಯಾಣಿಕರು ಮರಳಲು ನೈಋತ್ಯ ರೈಲ್ವೆ (SWR) ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದೆ. ಹೆಚ್ಚುವರಿ ದಟ್ಟಣೆ ನಿಭಾಯಿಸಲು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಹೊಸಪೇಟೆ ಮತ್ತು ಗೋವಾ ಮಾರ್ಗಗಳಲ್ಲಿ ಈ ರೈಲುಗಳು ಸಂಚರಿಸುತ್ತಿವೆ. ವೇಳಾಪಟ್ಟಿ ಮತ್ತು ನಿಲುಗಡೆ ಮಾಹಿತಿ ಇಲ್ಲಿದೆ.

ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ

ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ

ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಊರಿನತ್ತ ಪ್ರಯಾಣ ಬೆಳೆಸಿರುವ ಜನರಿಂದ ಬುಧವಾರ ರಾತ್ರಿ ಮೆಜೆಸ್ಟಿಕ್ ಬಸ್ ನಿಲ್ದಾಣ ಕಿಕ್ಕಿರಿದು ತುಂಬಿತು. ಬಸ್ಸುಗಳಲ್ಲಿ ಸೀಟು ಸಿಗದೆ, ಖಾಸಗಿ ಬಸ್ಸುಗಳಲ್ಲಿ ದುಪ್ಪಟ್ಟು ಹಣ ತೆತ್ತು ಪ್ರಯಾಣಿಕರು ಪರದಾಡಿದರು. ರಾತ್ರಿಯಿಡೀ ನಿಲ್ದಾಣದಲ್ಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರು ನಗರದ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿ ಜನ ಒದ್ದಾಡುವಂತಾಯಿತು.

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ಯುದ್ಧ ಆರಂಭವಾಗಿ 20 ದಿನಗಳೇ ಆಗಿವೆ. ಯಾವ ದೇಶವೂ ಜಿದ್ದನ್ನು ಬಿಡುತ್ತಿಲ್ಲ. ಇದು ಕರ್ನಾಟಕದ ಹೋಟೆಲ್‌ ಉದ್ಯಮಕ್ಕೆ ಮರ್ಮಾಘಾತವನ್ನೇ ಕೊಟ್ಟಿದೆ. ಇದೀಗ ಗ್ಯಾಸ್‌ ಗಂಡಾಂತರ ತಪ್ಪಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹೊರ್ಮುಜ್ ಮೂಲಕ ಭಾರತದತ್ತ ಬರುತ್ತಿರುವ ಎಲ್​ಪಿಜಿ, ತೈಲ ಹಡಗುಗಳ ರಕ್ಷಣೆಗಾಗಿ ಒಮಾನ್‌ ಗಲ್ಫ್‌ನತ್ತ ಭಾರತ 6ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ರವಾನಿಸಿರುವ ಬಗ್ಗೆ ವರದಿಯಾಗಿದೆ.

ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ

ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ರಾಜಕೀಯ ಮೈತ್ರಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಸ್ಯಭರಿತವಾಗಿ ಮಾತನಾಡಿದ್ದು ಗಮನ ಸೆಳೆಯಿತು. ‘ದೇವೇಗೌಡರು ನಮ್ಮನ್ನು ಪ್ರೀತಿಸಿದರು, ಆದರೆ ಮೋದಿ ಜತೆ ವಿವಾಹವಾದರು’ ಎಂಬ ಖರ್ಗೆಯವರ ಹೇಳಿಕೆಗೆ ಸದನ ನಗೆಗಡಲಲ್ಲಿ ತೇಲಿತು. ಖರ್ಗೆ ಹೇಳಿಕೆ, ಅದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಹೇಗಿತ್ತು ಎಂಬ ವಿಡಿಯೋ ಹಾಗೂ ಮಾಹಿತಿ ಇಲ್ಲಿದೆ.

LPG ಸಿಲಿಂಡರ್ ಬಿಕ್ಕಟ್ಟು: ಕಾಳಸಂತೆಯಲ್ಲಿ ಏಜೆನ್ಸಿಗಳು, ದಂಧೆಕೋರರ ಕಳ್ಳಾಟ, 15 ಸಾವಿರ ಸಿಲಿಂಡರ್ ಜಪ್ತಿ

LPG ಸಿಲಿಂಡರ್ ಬಿಕ್ಕಟ್ಟು: ಕಾಳಸಂತೆಯಲ್ಲಿ ಏಜೆನ್ಸಿಗಳು, ದಂಧೆಕೋರರ ಕಳ್ಳಾಟ, 15 ಸಾವಿರ ಸಿಲಿಂಡರ್ ಜಪ್ತಿ

ಅಮೆರಿಕಾ, ಇಸ್ರೇಲ್, ಇರಾನ್ ಯುದ್ಧದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದು, ಕಾಳಸಂತೆಯಲ್ಲಿ ಗೃಹಬಳಕೆ ಸಿಲಿಂಡರ್‌ಗಳ ಮಾರಾಟ ಹೆಚ್ಚಿದೆ. ದೇಶಾದ್ಯಂತ 12 ಸಾವಿರಕ್ಕೂ ಹೆಚ್ಚು ಕಡೆ ದಾಳಿ ನಡೆಸಿ, 15 ಸಾವಿರ ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. ಮತ್ತೊಂದೆಡೆ, ಗ್ಯಾಸ್​ ಸಿಲಿಂಡರ್​ಗಾಗಿ ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದೆ.

ಕರ್ನಾಟಕದಲ್ಲಿ 9ನೇ ದಿನಕ್ಕೆ ಕಾಲಿಟ್ಟ ಎಲ್​ಪಿಜಿ ಸಿಲಿಂಡರ್ ಕೊರತೆ: ಜಿಲ್ಲೆ ಜಿಲ್ಲೆಗಳಲ್ಲೂ ಬಿಗಡಾಯಿಸಿದ ಪರಿಸ್ಥಿತಿ

ಕರ್ನಾಟಕದಲ್ಲಿ 9ನೇ ದಿನಕ್ಕೆ ಕಾಲಿಟ್ಟ ಎಲ್​ಪಿಜಿ ಸಿಲಿಂಡರ್ ಕೊರತೆ: ಜಿಲ್ಲೆ ಜಿಲ್ಲೆಗಳಲ್ಲೂ ಬಿಗಡಾಯಿಸಿದ ಪರಿಸ್ಥಿತಿ

ಕರ್ನಾಟಕದಲ್ಲಿ LPG ಸಿಲಿಂಡರ್ ಕೊರತೆ ಸಮಸ್ಯೆ 9ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್-ಇಸ್ರೇಲ್ ಯುದ್ಧದಿಂದಾಗಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಆಹಾರೋತ್ಪನ್ನಗಳ ರಫ್ತು ಮತ್ತು ಕುಕ್ಕುಟೋದ್ಯಮಕ್ಕೂ ಭಾರಿ ಹೊಡೆತ ಬಿದ್ದಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಮೊಟ್ಟೆ ಬೆಲೆ ಕುಸಿದಿದೆ. ಸರ್ಕಾರ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ವ್ಯಾಪಾರಿಗಳು ಒತ್ತಾಯಿಸುತ್ತಿದ್ದಾರೆ.

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡ ನಂತರ ಸರ್ಕಾರ ಸ್ವಲ್ಪಮಟ್ಟಿಗೆ ಎಚ್ಚೆತ್ತುಕೊಂಡಿರುವಂತೆ ಕಾಣುತ್ತಿದೆ. ಅವರ ಖಡಕ್ ಎಚ್ಚರಿಕೆಯ ಪರಿಣಾಮವಾಗಿ, ಶಾಸಕರು ಕೇಳಿದ ಪ್ರಶ್ನೆಗಳಿಗೆ ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸುವ ಪ್ರಮಾಣ ಹೆಚ್ಚಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಸಿಗಲಿದೆ ಉಚಿತ ನೀಟ್ ಕೋಚಿಂಗ್!

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಸಿಗಲಿದೆ ಉಚಿತ ನೀಟ್ ಕೋಚಿಂಗ್!

ನೀಟ್ ಪರೀಕ್ಷೆಯ ಸವಾಲನ್ನು ಎದುರಿಸಲು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವೇ ಇನ್ಮುಂದೆ ವಿಶೇಷ ತರಬೇತಿ ನೀಡಲಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೋಮವಾರ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ? ಶಾಸ್ತ್ರಗಳು ಹೇಳೋದೇನು ನೋಡಿ

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ? ಶಾಸ್ತ್ರಗಳು ಹೇಳೋದೇನು ನೋಡಿ

ಕಷ್ಟ-ಸುಖಗಳು ಜೀವನದ ಸಹಜ ಭಾಗ. ಪೂಜೆ, ಪುನಸ್ಕಾರಗಳು ಕರ್ಮಫಲವನ್ನು ಪೂರ್ಣವಾಗಿ ನಿವಾರಿಸದಿದ್ದರೂ, ಸಮಸ್ಯೆಗಳನ್ನು ಎದುರಿಸುವ ಶಕ್ತಿ, ಧನಾತ್ಮಕ ಚಿಂತನೆ ಹಾಗೂ ಸರಿಯಾದ ಮಾರ್ಗವನ್ನು ಕಂಡುಕೊಳ್ಳಲು ಸಹಾಯ ಮಾಡುತ್ತವೆ. ಭಗವಂತನಿಗೆ ಕಷ್ಟಗಳನ್ನು ನಿವಾರಿಸಲು ಕೇಳುವುದಕ್ಕಿಂತ, ಅವುಗಳನ್ನು ಎದುರಿಸುವ ಶಕ್ತಿ ನೀಡುವಂತೆ ಪ್ರಾರ್ಥಿಸುವುದು ಮುಖ್ಯ. ಮಾನಸಿಕ ಭಕ್ತಿಯು ಹೆಚ್ಚಿನ ಪ್ರಾಶಸ್ತ್ಯ ಪಡೆಯುತ್ತದೆ.

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

17-03-2026 ರ ಮಂಗಳವಾರದ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಶತಭಿಷಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ಫಲಗಳನ್ನು ವಿವರಿಸಿದ್ದಾರೆ. ಈ ದಿನದ ಗ್ರಹಗಳ ಶುಭಫಲ, ಶುಭ ಕಾರ್ಯಗಳು, ಅದೃಷ್ಟ ಬಣ್ಣ, ಸಂಖ್ಯೆ ಮತ್ತು ಮಂತ್ರಗಳ ಕುರಿತು ಮಾಹಿತಿ ಇಲ್ಲಿದೆ.

ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ

ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ

ನೈಸ್ ರಸ್ತೆಯ ಸಮಸ್ಯೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ನೈಸ್ ರಸ್ತೆಯನ್ನು ತಕ್ಷಣವೇ ವಶಕ್ಕೆ ಪಡೆಯಬೇಕೆಂದು ಶಾಸಕ ಎಸ್​​ಟಿ ಸೋಮಶೇಖರ್ ಆಗ್ರಹಿಸಿದ್ದು, 30-35 ವರ್ಷಗಳಿಂದ ಭೂಮಾಲೀಕರಿಗೆ ಪರಿಹಾರ ಸಿಕ್ಕಿಲ್ಲ, ಸೇತುವೆಗಳ ದುರಸ್ತಿ ಮಾಡಿಲ್ಲ. ದಿನಕ್ಕೆ 10 ಕೋಟಿ ರೂ. ಸಂಗ್ರಹವಿದ್ದರೂ ಕಂಪನಿ ನಿರ್ವಹಣೆಗೆ ನಿರ್ಲಕ್ಷ್ಯ ತೋರಿ ಮಜಾ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ಯುದ್ಧಭೂಮಿಯಲ್ಲಿ ಇಸ್ರೇಲ್‌ನ ಅತ್ಯಾಧುನಿಕ ರೇಡಾರ್‌ಗಳನ್ನೇ ಚಕಿತಗೊಳಿಸುವಂತಹ ಹೊಸ ಅಸ್ತ್ರವನ್ನು ಇರಾನ್ ಪ್ರಯೋಗಿಸಿದೆ! ಮೊದಲ ಬಾರಿಗೆ ಸ್ವದೇಶಿ ನಿರ್ಮಿತ ‘ಸೆಜ್ಜಿಲ್’ ಎಂಬ ‘ಡ್ಯಾನ್ಸಿಂಗ್ ಮಿಸೈಲ್’ ಅನ್ನು ಇರಾನ್ ಉಡಾವಣೆ ಮಾಡಿದ್ದು, ಇದು ಇಡೀ ಜಗತ್ತಿನ ಗಮನ ಸೆಳೆದಿದೆ. ಅಷ್ಟಕ್ಕೂ ಈ ಸೆಜ್ಜಿಲ್ ಎಷ್ಟು ವೇಗವಾಗಿ ಚಲಿಸುತ್ತದೆ? ಇದರ ವಿಶೇಷವೇನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು
ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು
ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ
ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ
ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ
ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ
ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ
ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ