AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾಧರ​ ಬ. ಸಾಬೋಜಿ

ಗಂಗಾಧರ​ ಬ. ಸಾಬೋಜಿ

Sub Editor - TV9 Kannada

gangadhar.saboji@tv9.com

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ

ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ

ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೊಳಿಸಿರುವ ಹೊಸ ಪಾರ್ಕಿಂಗ್ ನಿಯಮಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಮನೆ ಮುಂದೆ ವಾಹನ ನಿಲ್ಲಿಸಲು ಮಾಸಿಕ 15,000 ಶುಲ್ಕ ವಿಧಿಸುವುದಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇಷ್ಟು ದೊಡ್ಡ ಮೊತ್ತದ ಶುಲ್ಕ ವಿಧಿಸುವುದು ಅವಾಸ್ತವಿಕ ಎಂದು ನಗರವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಕಾಯ್ದೆ ಬಗ್ಗೆ ಸಿಎಂ ಸ್ಪಷ್ಟನೆ

ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಕಾಯ್ದೆ ಬಗ್ಗೆ ಸಿಎಂ ಸ್ಪಷ್ಟನೆ

ಸಾರ್ವಜನಿಕ ಸ್ಥಳಗಳ ಪ್ರವೇಶ ನಿಯಂತ್ರಣ ವಿಧೇಯಕ ಕುರಿತು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ರಸ್ತೆಗಳಲ್ಲಿ ಅಥವಾ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಕಡ್ಡಾಯ. ಪಕ್ಷ ಭೇದವಿಲ್ಲದೆ ಎಲ್ಲರೂ ಇದನ್ನು ಪಾಲಿಸಬೇಕು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಮತ್ತು ದಾಖಲಾತಿ ಅಗತ್ಯ. ಸಾರ್ವಜನಿಕ ಸುವ್ಯವಸ್ಥೆ ಮತ್ತು ಲೆಕ್ಕಾಚಾರಕ್ಕಾಗಿ ಈ ನಿಯಮ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು: ಭಾರೀ ಅವಘಡ ತಪ್ಪಿಸಿದ ವಿದ್ಯಾರ್ಥಿ; ಎಲ್ಲೆಡೆ ಮೆಚ್ಚುಗೆ

ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು: ಭಾರೀ ಅವಘಡ ತಪ್ಪಿಸಿದ ವಿದ್ಯಾರ್ಥಿ; ಎಲ್ಲೆಡೆ ಮೆಚ್ಚುಗೆ

Dakshina Kannada News: ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನರಿಕೊಂಬು ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತನ್ನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದನ್ನು ತಪ್ಪಿಸಿದ ಘಟನೆ ನಡೆದಿದೆ. ಸದ್ಯ ಆ ವಿದ್ಯಾರ್ಥಿಯ ಧೈರ್ಯಕ್ಕೆ ಸಿಎಂ ಡಿಕೆ ಶಿವಕುಮಾರ್​​​ ಕೂಡ ಶ್ಲಾಘಿಸಿದ್ದಾರೆ. ಹಾಗಾದರೆ ನಡೆದಿದ್ದೇನು ಎಂಬ ಮಾಹಿತಿ ಇಲ್ಲಿದೆ.

ನಿರ್ಮಲಾ ಸೀತಾರಾಮನ್​​ ಇರುವ ವಿಡಿಯೋ ಲಿಂಕ್ ಒತ್ತಿ ಲಕ್ಷಾಂತರ ರೂ ಕಳೆದುಕೊಂಡ ಹಾವೇರಿ ವ್ಯಕ್ತಿ

ನಿರ್ಮಲಾ ಸೀತಾರಾಮನ್​​ ಇರುವ ವಿಡಿಯೋ ಲಿಂಕ್ ಒತ್ತಿ ಲಕ್ಷಾಂತರ ರೂ ಕಳೆದುಕೊಂಡ ಹಾವೇರಿ ವ್ಯಕ್ತಿ

Fake AI Video Scams: ರೀಲ್ಸ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ ಬರುವ AI ನಕಲಿ ವಿಡಿಯೋಗಳ ಬಗ್ಗೆ ಎಷ್ಟೇ ಎಚ್ಚರ ವಹಿಸಿದರು ಸಾಲದು. ಸಚಿವೆ ನಿರ್ಮಲಾ ಸೀತಾರಾಮನ್ ಅವರಂತಹ ಗಣ್ಯರ ನಕಲಿ ವಿಡಿಯೋಗಳನ್ನು ಬಳಸಿ ಸೈಬರ್ ವಂಚಕರು ಹೂಡಿಕೆ ನೆಪದಲ್ಲಿ ಲಕ್ಷಾಂತರ ಹಣ ಕಬಳಿಸುತ್ತಿದ್ದಾರೆ. ಹಾವೇರಿಯ ವ್ಯಕ್ತಿಯೊಬ್ಬರು 22 ಲಕ್ಷ ಕಳೆದುಕೊಂಡಿದ್ದಾರೆ.

Independence Day 2026: ಇವರೇ ನೋಡಿ ತಿರಂಗಾದ ರೂವಾರಿ ಪಿಂಗಳಿ ವೆಂಕಯ್ಯ; ಇಲ್ಲಿದೆ ತ್ರಿವರ್ಣ ಧ್ವಜ ಹುಟ್ಟಿದ ಕಥೆ

Independence Day 2026: ಇವರೇ ನೋಡಿ ತಿರಂಗಾದ ರೂವಾರಿ ಪಿಂಗಳಿ ವೆಂಕಯ್ಯ; ಇಲ್ಲಿದೆ ತ್ರಿವರ್ಣ ಧ್ವಜ ಹುಟ್ಟಿದ ಕಥೆ

Story of Pingali Venkayya: 'ತಿರಂಗಾ' ನಮ್ಮ ಸ್ವಾಭಿಮಾನದ ಸಂಕೇತ. ಇದರ ರೂವಾರಿ ಪಿಂಗಳಿ ವೆಂಕಯ್ಯ. ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮುಂಚೆಯೇ ಭಾರತದ ಧ್ವಜವನ್ನು ಸಿದ್ಧಪಡಿಸಿದವರು. ತ್ರಿವರ್ಣ ಧ್ವಜದ ವಿನ್ಯಾಸದ ಹಿಂದಿನ ಕಥೆಯೇ ಒಂದು ರೋಚಕ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ತಾಯಿ ಕಣ್ಣೆದುರೇ ಹತ್ಯೆ: ಒಂದು ಎಕರೆ ಜಮೀನಿಗಾಗಿ ಅಣ್ಣನನ್ನೇ ಕೊಂದು ಜೈಲು ಸೇರಿದ ತಮ್ಮ

ತಾಯಿ ಕಣ್ಣೆದುರೇ ಹತ್ಯೆ: ಒಂದು ಎಕರೆ ಜಮೀನಿಗಾಗಿ ಅಣ್ಣನನ್ನೇ ಕೊಂದು ಜೈಲು ಸೇರಿದ ತಮ್ಮ

Haveri crime news: ಕೇವಲ ಒಂದು ಎಕರೆ ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ಎದುರೇ ಒಡಹುಟ್ಟಿದ ಅಣ್ಣನನ್ನೇ ತಮ್ಮ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Karnataka Weather Forecast: ಆ 13ರವರೆಗೆ ರಾಜ್ಯದಲ್ಲಿ ಮಳೆ; ಯಾವ ದಿನದಂದು ಎಲ್ಲೆಲ್ಲಿ ಮಳೆ; ಇಲ್ಲಿದೆ ಮಾಹಿತಿ

Karnataka Weather Forecast: ಆ 13ರವರೆಗೆ ರಾಜ್ಯದಲ್ಲಿ ಮಳೆ; ಯಾವ ದಿನದಂದು ಎಲ್ಲೆಲ್ಲಿ ಮಳೆ; ಇಲ್ಲಿದೆ ಮಾಹಿತಿ

Monsoon 2026: ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರ್ನಾಟಕದಾದ್ಯಂತ ಮಳೆ ಮುನ್ಸೂಚನೆ ಇದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಪ್ರತಿಭಟನೆ: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ಮೆಗಾ ಕೌಂಟರ್

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಪ್ರತಿಭಟನೆ: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ಮೆಗಾ ಕೌಂಟರ್

ಬಿಡದಿ ಟೌನ್​ಶಿಪ್ ಸಮರ ತಾರಕಕ್ಕೇರಿದೆ. ಯೋಜನೆ ವಿರೋಧಿಸಿ ಇಂದು ಜೆಡಿಎಸ್​​ ಪಾದಯಾತ್ರೆ ನಡೆಸಿದೆ. ಹೀಗಿರುವಾಗ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್​​ ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಕೌಂಟರ್​​ ನೀಡಿದ್ದಾರೆ. ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಿಡದಿ ಟೌನ್​​ಶಿಪ್ ಯೋಜನೆಗೆ ಮರುಜೀವ ನೀಡಲಾಗುತ್ತಿದೆ. ಈ ಯೋಜನೆಯಿಂದ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ ಎಂದಿದ್ದಾರೆ.

ಯಶ್​ ‘ಟಾಕ್ಸಿಕ್’ ಟ್ರೇಲರ್​ ನೋಡಿ ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ

ಯಶ್​ ‘ಟಾಕ್ಸಿಕ್’ ಟ್ರೇಲರ್​ ನೋಡಿ ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಶಿವರಾಜಕುಮಾರ್ ಅವರು ಯಶ್ ಅವರ ಪ್ಯಾನ್ ಇಂಡಿಯಾ ಬೆಳವಣಿಗೆಯನ್ನು ಕಂಡು ತೀವ್ರ ಸಂತೋಷ ವ್ಯಕ್ತಪಡಿಸಿದರು. ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು, ನನ್ನ ಸಹೋದರ ಯಶ್ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವುದು ಹೆಮ್ಮೆ" ಎಂದು ಶಿವಣ್ಣ ಹೇಳಿದ್ದಾರೆ.

‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾಯ್ ಮಾತು

‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾಯ್ ಮಾತು

ನಟ ಅಕ್ಷಯ್ ಓಬೆರಾಯ್ ಅವರು ಟಾಕ್ಸಿಕ್ ಟ್ರೈಲರ್ ಲಾಂಚ್ ಸಮಾರಂಭದಲ್ಲಿ ತಮ್ಮ ಅನುಭವ ಹಂಚಿಕೊಂಡರು. ಚಿತ್ರದ ಭಾಗವಾಗಿರುವುದನ್ನು ಗೌರವವೆಂದು ಬಣ್ಣಿಸಿದ ಅವರು, ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರನ್ನು ಪ್ರಶಂಸಿಸಿದರು. ಇದು ಕೇವಲ ಸಿನಿಮಾವಲ್ಲ, ಬದಲಿಗೆ ತಮ್ಮ ಕಲಿಕೆಗೆ ನೆರವಾದ ಜೀವನದ ಪ್ರಯಾಣ ಎಂದು ಹೇಳಿದರು.

‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

ಶಿವರಾಜ್‌ಕುಮಾರ್ ಅವರು ಟಾಕ್ಸಿಕ್ ಚಿತ್ರದ ಟ್ರೈಲರ್ ಅನ್ನು ಬೆಂಗಳೂರಿನ AMB ಕಾಪಾಲಿ ಮಾಲ್‌ನಲ್ಲಿ ಬಿಡುಗಡೆ ಮಾಡಿದರು. ಯಶ್‌ಗೆ "ಆಲ್ ದಿ ಬೆಸ್ಟ್ ಟಾಕ್ಸಿಕ್" ಎಂದು ಶುಭ ಹಾರೈಸಿದರು. ಈ ಡಾರ್ಕ್ ಥ್ರಿಲ್ಲರ್ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಈ ತಿಂಗಳ 26 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

Karnataka Weather Forecast: ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು! ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಿನಲ್ಲಿ 3 ದಿನ ಮಳೆ ಸಾಧ್ಯತೆ

Karnataka Weather Forecast: ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು! ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಿನಲ್ಲಿ 3 ದಿನ ಮಳೆ ಸಾಧ್ಯತೆ

Monsoon 2026: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಇತ್ತ ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಜಿಟಿಜಿಟಿ ಮಳೆ ಮುಂದುವರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.