AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್​.

Author - TV9 Kannada

harish.rajegowda@tv9.com
ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ

ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆ ತೆರವು ಕಾರ್ಯಾಚರಣೆ ಬಳಿಕ ಸಂತ್ರಸ್ತರಿಗೆ ಬೈಯಪ್ಪನಹಳ್ಳಿ ಬಳಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ 180 ಮನೆಗಳನ್ನು ನೀಡಲು ಸರ್ಕಾರ ಭರವಸೆ ನೀಡಿದೆ. ಕೇರಳ ಸಿಎಂ ಮತ್ತು ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​:  ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ

ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​: ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ

ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ವಿಧಾನ ಪರಿಷತ್​​ನಲ್ಲಿ ಜೆಡಿಎಸ್​​ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಗೃಹ ಸಚಿವರೇ ಈ ಮಾಹಿತಿಯನ್ನು ದೃಢಪಡಿಸಿದ್ದು, ಕೆಲ ಪೊಲೀಸರ ನಡೆ ಸಾರ್ವಜನಿಕರು ಅವರ ಮೇಲಿಟ್ಟಿದ್ದ ವಿಶ್ವಾಸಕ್ಕೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ರಕ್ಷಕರೇ ಭಕ್ಷಕರಾದರೆ ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಬೆಳಗಾವಿ ಅಧಿವೇಶನ: ಪರಿಷತ್​​ನಲ್ಲಿ ಪ್ರಶ್ನೆ ಕೇಳಿದ್ದ BJP ಎಂಎಲ್ಸಿಗೆ ಕೊಟ್ಟಿದ್ದು ಖಾಲಿ ಪೆನ್​ಡ್ರೈವ್​!

ಬೆಳಗಾವಿ ಅಧಿವೇಶನ: ಪರಿಷತ್​​ನಲ್ಲಿ ಪ್ರಶ್ನೆ ಕೇಳಿದ್ದ BJP ಎಂಎಲ್ಸಿಗೆ ಕೊಟ್ಟಿದ್ದು ಖಾಲಿ ಪೆನ್​ಡ್ರೈವ್​!

ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿಪಕ್ಷಗಳು ಆಕ್ರೋಶ ವಕ್ತಪಡಿಸುತ್ತಿರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಪರಿಷತ್​​ ಬಿಜೆಪಿ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಅಧಿಕಾರಿಗಳು ಬೇಜವಾಬ್ದಾರಿ ತೋರಿರೋದು ಆಡಳಿತ ಪಕ್ಷಕ್ಕೆ ಇರುಸುಮುರುಸು ಉಂಟುಮಾಡಿದೆ.

ಹಳೆ ವಾಹನ ಹೊಂದಿರುವವರಿಗೆ ಶಾಕ್​​ ಕೊಟ್ಟ ಸಾರಿಗೆ ಸಚಿವರು: 15 ವರ್ಷ ಮೀರಿದ ವೆಹಿಕಲ್ಸ್​​ ಜಪ್ತಿ

ಹಳೆ ವಾಹನ ಹೊಂದಿರುವವರಿಗೆ ಶಾಕ್​​ ಕೊಟ್ಟ ಸಾರಿಗೆ ಸಚಿವರು: 15 ವರ್ಷ ಮೀರಿದ ವೆಹಿಕಲ್ಸ್​​ ಜಪ್ತಿ

ರಾಜ್ಯದಲ್ಲಿ 15 ವರ್ಷ ಮೀರಿದ ಹಳೆಯ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿಧಾನ ಪರಿಷತ್​​ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ಆಯಸ್ಸು‌ ಮೀರಿದ 1.38 ಕೋಟಿ‌ ವಾಹನಗಳನ್ನ ಗುಜರಿಗೆ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು ಎಂದಿದ್ದಾರೆ.

ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?

ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈವರೆಗೆ ಅಂದರೆ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್​​ ಪ್ರಯಾಣ ವೆಚ್ಚದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸಕ್ಕೆ ಹೆಚ್ಚಾಗಿ ವಿಮಾನ ಮತ್ತು ಹೆಲಿಕಾಪ್ಟರ್​​ನಲ್ಲೇ ಹೋಗುತ್ತಾರೆ. ಹೀಗಾಗಿ 2023ರಿಂದ 2025ರ ನವೆಂಬರ್ ವರೆಗೂ ಸಿಎಂ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ​​ ವೆಚ್ಚ ಹುಬ್ಬೇರುವಂತೆ ಮಾಡಿದೆ. ಹಾಗಾದ್ರೆ, ಸಿಎಂ ಆಗಸದಲ್ಲಿ ಪ್ರಯಾಣಕ್ಕೆ ಇಲ್ಲಿಯವರೆಗೂ ಎಷ್ಟು ಸರ್ಕಾರ ಬೊಕ್ಕಸದಿಂದ ಖರ್ಚಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ

ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಕುಂಠಿತ: ಪಾತಾಳಕ್ಕೆ‌ ಕುಸಿದ ಬಿಯರ್, ಕಾರಣ ಇಲ್ಲಿದೆ

ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಕುಂಠಿತ: ಪಾತಾಳಕ್ಕೆ‌ ಕುಸಿದ ಬಿಯರ್, ಕಾರಣ ಇಲ್ಲಿದೆ

ಬೆಳಗಾವಿ ಅಧಿವೇಶನದ ಮೊದಲ ದಿನವೇ ವಿಧಾನಪರಿಷತ್​ ಕಲಾಪ ಕಾವೇರಿತ್ತು. ಈ ವೇಳೆ ಮದ್ಯಪ್ರಿಯರ ಆರೋಗ್ಯ ಚಿಕಿತ್ಸೆಗೆ ಅಬಕಾರಿ ಆದಾಯದ 20% ಮೀಸಲಿಡುವಂತೆ ಎಂಎಲ್‌ಸಿ ಎನ್​​. ರವಿಕುಮಾರ್ ಪ್ರಸ್ತಾಪಿಸಿದರು. ಈ ಕುರಿತಾಗಿ ಉತ್ತರಿಸಿದ ಸಚಿವ ಆರ್‌.ಬಿ ತಿಮ್ಮಾಪುರ ಪ್ರತ್ಯೇಕವಾಗಿ ಅನುದಾನ ನೀಡಲು ಅಸಾಧ್ಯ. ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಮಾರಾಟ ಕುಂಠಿತವಾಗಿದೆ ಎಂದರು.

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಹೇಳಿದ್ದಾರೆ.

ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್​ ನ್ಯೂಸ್ ಸಿಕ್ಕಿದೆ. 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಖರೀದಿಯ ಗರಿಷ್ಠ ಮಿತಿಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. ಇದು ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಲಾಭವಾಗಲಿದೆ.

GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಕೇಂದ್ರ ಜಿಎಸ್​ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಡಿಕೆಶಿ ​ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್

ಡಿಕೆಶಿ ​ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​​ ಬುಡಕ್ಕೂ ಬಂದಿದೆ.

ಇ-ಸ್ಟ್ಯಾಂಪ್‌ ಹೋಯ್ತು, ಡಿಜಿಟಲ್ ಇ-ಸ್ಟ್ಯಾಂಪ್‌ ಬಂತು: ಅಗ್ರಿಮೆಂಟ್​​ಗೆ ಇದೇ ಕಡ್ಡಾಯ

ಇ-ಸ್ಟ್ಯಾಂಪ್‌ ಹೋಯ್ತು, ಡಿಜಿಟಲ್ ಇ-ಸ್ಟ್ಯಾಂಪ್‌ ಬಂತು: ಅಗ್ರಿಮೆಂಟ್​​ಗೆ ಇದೇ ಕಡ್ಡಾಯ

ಇ-ಸ್ಟಾಂಪಿಂಗ್ ಎನ್ನುವುದು ವಿವಿಧ ವಹಿವಾಟುಗಳು ಮತ್ತು ಒಪ್ಪಂದಗಳ ಮೇಲೆ ನ್ಯಾಯಾಂಗವಲ್ಲದ ಪುರಾವೆಯಾಗಿದ್ದು, ಆಸ್ತಿ ಖರೀದಿ ಅಥವಾ ಮಾರಾಟದ ಪ್ರತಿಯೊಂದು ವಹಿವಾಟಿಗೆ, ವ್ಯವಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಹಾಗೂ ಒಪ್ಪಂದಕ್ಕಾಗಿ ಇ ಸ್ಟ್ಯಾಂಪ್ ಮುಖ್ಯವಾಗಿದೆ. ಆದರೆ, ಇದೀಗ ಇ-ಸ್ಟ್ಯಾಂಪ್ ಮರೆಯಾಗಲಿದ್ದು, ಡಿಜಿಟಲ್​​ ಇ ಸ್ಟ್ಯಾಂಪ್ ಬಂದಿದೆ. ಏನಿದು ಡಿಜಿಟಲ್ ಇ-ಸ್ಟ್ಯಾಂಪ್? ಏಕೆ ಇ-ಸ್ಟ್ಯಾಂಪ್ ಅನ್ನು ಏಕೆ ರದ್ದು ಮಾಡಲಾಗಿದೆ. ಎಲ್ಲಾ ವಿವರ ಈ ಕೆಳಗಿನಂತಿದೆ.

ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​

ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಗಳೊಂದಿಗೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಮತ್ತು ರಾಜ್ಯದ ಜನರ ಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ನೀರಾವರಿ, ನಗರಾಭಿವೃದ್ಧಿ, ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರಕ್ಕೆ ಜಂಟಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿದ್ದಾರೆ.

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ