Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಜಿ.ಆರ್​. ನವದೆಹಲಿ

ಹರೀಶ್ ಜಿ.ಆರ್​. ನವದೆಹಲಿ

Author - TV9 Kannada

harish.rajegowda@tv9.com
ಕಸ ನಿರ್ವಹಣೆಯಲ್ಲಿ ಲೋಪ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಿಂದ ರಾಜ್ಯ ಸರ್ಕಾರಕ್ಕೆ ತರಾಟೆ

ಕಸ ನಿರ್ವಹಣೆಯಲ್ಲಿ ಲೋಪ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಿಂದ ರಾಜ್ಯ ಸರ್ಕಾರಕ್ಕೆ ತರಾಟೆ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಕರ್ನಾಟಕ ಸರ್ಕಾರದ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯಲ್ಲಿನ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ದಿನನಿತ್ಯ ಉತ್ಪಾದನೆಯಾಗುವ ಕಸದಲ್ಲಿ ಗಣನೀಯ ಪ್ರಮಾಣ ಸಂಸ್ಕರಣೆಯಾಗದೆ ಉಳಿದಿರುವುದು ಮತ್ತು ಇದರಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿರುವುದನ್ನು ಎನ್‌ಜಿಟಿ ಗಮನಿಸಿದೆ. ತ್ಯಾಜ್ಯ ನಿರ್ವಹಣೆ ಸುಧಾರಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಮತ್ತು ಹೊಸ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಎನ್‌ಜಿಟಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೆಂಗಳೂರಿನಲ್ಲಿನ ಗಂಭೀರ ಪರಿಸ್ಥಿತಿಯ ಬಗ್ಗೆಯೂ ಎನ್‌ಜಿಟಿ ತೀವ್ರ ಆತಂಕ ವ್ಯಕ್ತಪಡಿಸಿದೆ.

ಕರ್ನಾಟಕದಲ್ಲಿ ಒಟ್ಟು ಎಷ್ಟು ಆನೆಗಳಿವೆ? ಈ ವರ್ಷ ಗಜರಾಜನಿಗೆ ಬಲಿಯಾದವರ ಸಂಖ್ಯೆ ಎಷ್ಟು?

ಕರ್ನಾಟಕದಲ್ಲಿ ಒಟ್ಟು ಎಷ್ಟು ಆನೆಗಳಿವೆ? ಈ ವರ್ಷ ಗಜರಾಜನಿಗೆ ಬಲಿಯಾದವರ ಸಂಖ್ಯೆ ಎಷ್ಟು?

ಕರ್ನಾಟಕದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚುತ್ತಿದ್ದು, ಈ ವರ್ಷ 45 ಜನರು ಆನೆಗಳ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ. ಇದನ್ನು ತಡೆಯಲು, ಸರ್ಕಾರವು 392 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು 1000 ಕೋಟಿ ರೂಪಾಯಿಗಳ ಯೋಜನೆ ರೂಪಿಸಿದೆ. ಬಂಡೀಪುರದ ರಾತ್ರಿ ಸಂಚಾರದ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಹುಲ್ ಗಾಂಧಿ, ಸಿದ್ದರಾಮಯ್ಯ 30 ನಿಮಿಷ ಮಾತುಕತೆ: ಹನಿಟ್ರ್ಯಾಪ್ ಬಗ್ಗೆ ಸುದೀರ್ಘ ಚರ್ಚೆ

ರಾಹುಲ್ ಗಾಂಧಿ, ಸಿದ್ದರಾಮಯ್ಯ 30 ನಿಮಿಷ ಮಾತುಕತೆ: ಹನಿಟ್ರ್ಯಾಪ್ ಬಗ್ಗೆ ಸುದೀರ್ಘ ಚರ್ಚೆ

Rahul Gandhi and Siddaramaiah Meeting: ಸಿಎಂ ಸಿದ್ದರಾಮಯ್ಯ 3 ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಗುರುವಾರ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹನಿಟ್ರ್ಯಾಪ್ ವಿವಾದ, ಆಡಳಿತ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಷಯಗಳು ಚರ್ಚೆಗೆ ಬಂದಿವೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್

ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಹಲವು ಮಹತ್ವದ ಬೆಳವಣಿಗೆಗಳಾಗುತ್ತಿರುವ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರನ್ನೂ ಅವರು ವರಿಷ್ಠರ ಜತೆ ಭೇಟಿ ಮಾಡಿಸಿದ್ದಾರೆ.

ದೆಹಲಿಯಲ್ಲಿ ಮಸಲತ್ತು: ದೇವೇಗೌಡ, ಕುಮಾರಸ್ವಾಮಿ ಬೆನ್ನಲ್ಲೇ ಇನ್ನಿಬ್ಬರು ನಾಯಕರ ಭೇಟಿಗೆ ಮುಂದಾದ ಸತೀಶ್‌

ದೆಹಲಿಯಲ್ಲಿ ಮಸಲತ್ತು: ದೇವೇಗೌಡ, ಕುಮಾರಸ್ವಾಮಿ ಬೆನ್ನಲ್ಲೇ ಇನ್ನಿಬ್ಬರು ನಾಯಕರ ಭೇಟಿಗೆ ಮುಂದಾದ ಸತೀಶ್‌

ಸಚಿವ ರಾಜಣ್ಣಗೆ ಹನಿಟ್ರ್ಯಾಪ್‌ ಯತ್ನ ವಿಚಾರದಲ್ಲಿ ಗರಂ ಆಗಿರುವ ಸಚಿವ ಸತೀಶ್‌ ಜಾರಕಿಹೊಳಿ ದೆಹಲಿ ನಾಯಕರಿಗೆ ದೂರು ನೀಡಲು ಹೋಗಿದ್ದಾರೆ. ಆದರೆ, ಇದೇ ಹೊತ್ತಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಜೊತೆಗಿನ ಭೇಟಿ ಭಾರಿ ಊಹಾಪೋಹಗಳಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ, ಇನ್ನಿಬ್ಬರು ಉನ್ನತ ನಾಯಕರ ಭೇಟಿಗೆ ಸತೀಶ್ ಮುಂದಾಗಿದ್ದಾರೆ ಎನ್ನಲಾಗಿದೆ.

ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ: PIL ವಜಾಗೊಳಿಸಿದ ಸುಪ್ರೀಂ

ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ: PIL ವಜಾಗೊಳಿಸಿದ ಸುಪ್ರೀಂ

ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆರೋಪ ಕರ್ನಾಟಕ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ಸಂಬಂಧಿಸಿದಂತೆ ವಿನಯ್ ಕುಮಾರ್ ಸಿಂಗ್​​ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ನೀವು ಜಾರ್ಖಂಡ್​​ನವರು ನಿಮಗೇನು ಸಂಬಂಧ ಎಂದು ಪ್ರಶ್ನೆ ಮಾಡಿದೆ.

ಡಿಕೆ ಶಿವಕುಮಾರ್​ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

ಡಿಕೆ ಶಿವಕುಮಾರ್​ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

ಕರ್ನಾಟಕ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಪ್ರಸ್ತಾವಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ್ದರು. ಕೇಂದ್ರದ ನಿರ್ಧಾರದಿಂದ ಅವರಿಗೆ ಹಿನ್ನಡೆಯಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮೀರತ್‌: ಪ್ರಿಯಕರನ ಜತೆ ಸೇರಿ ಪತಿಯ ಕೊಲೆಗೈದ ಮಹಿಳೆ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಸೀಲ್

ಮೀರತ್‌: ಪ್ರಿಯಕರನ ಜತೆ ಸೇರಿ ಪತಿಯ ಕೊಲೆಗೈದ ಮಹಿಳೆ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಸೀಲ್

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ಭೀಕರ ಕೊಲೆ ಪ್ರಕರಣವು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಲಂಡನ್‌ನಿಂದ ತನ್ನ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಐದು ವರ್ಷದ ಮಗಳು ಪಿಹುಳ ಹುಟ್ಟುಹಬ್ಬ ಆಚರಿಸಲು ಮೀರತ್‌ಗೆ ಬಂದಿದ್ದ ಸೌರಭ್ ಕುಮಾರ್ ಎಂಬಾತನನ್ನು ಅವನ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಜೊತೆ ಸೇರಿ ಕೊಲೆ ಮಾಡಿದ್ದಾರೆ. ಕೊಲೆಯ ನಂತರ ಸೌರಭ್‌ನ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ, ಪ್ಲಾಸ್ಟಿಕ್ ಡ್ರಮ್‌ನಲ್ಲಿ ಸಿಮೆಂಟ್ ತುಂಬಿ ಸೀಲ್ ಮಾಡಲಾಗಿದೆ.

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

ಬಿಜೆಪಿ ನಾಯಕ ಆ ಅಶೋಕ್​ ವಿರುದ್ಧದ ಬಗರ್‌ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಹೈಕೋರ್ಟ್​ ಆದೇಶ ಪ್ರಶ್ನಿಸಿ ಅಶೋಕ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಇದೀಗ ಸುಪ್ರೀಂ, ಲೋಕಾಯುಕ್ತಕ್ಕೆ ಮಹತ್ವದ ಸೂಚನೆ ನೀಡಿದೆ. ಪ್ರಕರಣ ಸಂಪೂರ್ಣ ವಿವರ ಇಲ್ಲಿದೆ.

ಕುರ್ಚಿ ಕಚ್ಚಾಟ ಮಧ್ಯೆ ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್

ಕುರ್ಚಿ ಕಚ್ಚಾಟ ಮಧ್ಯೆ ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್

ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಕುರ್ಚಿ ಕದನ ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವಂತಾಗಿದೆ. ಕುರ್ಚಿ ಫೈಟ್ ಅಖಾಡಕ್ಕೆ ಈಗ ಹೈಕಮಾಂಡ್ ನಾಯಕರು ಪ್ರವೇಶ ಮಾಡಿದ್ದು, ಕೆಲವು ಮಂದಿ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಚಿವರಿವೆ ಹೈಕಮಾಂಡ್​​ನಿಂದ ಬುಲಾವ್ ಹೋಗಿದೆ.

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್

ಬಿಜೆಪಿ ಶಿಸ್ತು ಸಮಿತಿಯ ನೋಟಿಸ್‌ಗೆ ಉತ್ತರ ಕೊಡುವುದಕ್ಕೆ ಏನೂ ಇಲ್ಲ ಎಂದು ಹೇಳಿದ್ದ ಬಸನಗೌಡ ಪಾಟೀಲ್ ಯತ್ನಾಳ್, 9 ಪುಟಗಳ ಉತ್ತರ ನೀಡಿರುವುದು ಈಗ ತಿಳಿದುಬಂದಿದೆ. 72 ಗಂಟೆಗಳ ಒಳಗೆ ಉತ್ತರಿಸುವಂತೆ ನೀಡಲಾಗಿದ್ದ ಸೂಚನೆಗೆ ಅವರು ಮರುದಿನವೇ ಉತ್ತರಿಸಿದ್ದಾರೆ. ಈ ಹಿಂದೆ ನೀಡಿದ್ದ ಉತ್ತರವನ್ನೇ ಅವರು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರು ಪ್ರಯಾಣಿಸುತ್ತಿದ್ದ ಕಾರು ಪಂಜಾಬ್​ನಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಗಾಯಗೊಂಡಿರುವ ಕುರುಬೂರ್ ಶಾಂತಕುಮಾರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಇದೀಗ ಕುರುಬೂರ್ ಶಾಂತಕುಮಾರ್ ಅವರನ್ನು ಪಂಜಾಬ್​ನಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಮಾಡಿಸಲು ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಕಲ ವ್ಯವಸ್ಥೆ ಮಾಡಿಸಿದ್ದಾರೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ