Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಜಿ.ಆರ್​. ನವದೆಹಲಿ

ಹರೀಶ್ ಜಿ.ಆರ್​. ನವದೆಹಲಿ

Author - TV9 Kannada

harish.rajegowda@tv9.com
ಡಿಕೆ ಶಿವಕುಮಾರ್​ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

ಡಿಕೆ ಶಿವಕುಮಾರ್​ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

ಕರ್ನಾಟಕ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಪ್ರಸ್ತಾವಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ್ದರು. ಕೇಂದ್ರದ ನಿರ್ಧಾರದಿಂದ ಅವರಿಗೆ ಹಿನ್ನಡೆಯಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮೀರತ್‌: ಪ್ರಿಯಕರನ ಜತೆ ಸೇರಿ ಪತಿಯ ಕೊಲೆಗೈದ ಮಹಿಳೆ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಸೀಲ್

ಮೀರತ್‌: ಪ್ರಿಯಕರನ ಜತೆ ಸೇರಿ ಪತಿಯ ಕೊಲೆಗೈದ ಮಹಿಳೆ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಸೀಲ್

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ಭೀಕರ ಕೊಲೆ ಪ್ರಕರಣವು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಲಂಡನ್‌ನಿಂದ ತನ್ನ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಐದು ವರ್ಷದ ಮಗಳು ಪಿಹುಳ ಹುಟ್ಟುಹಬ್ಬ ಆಚರಿಸಲು ಮೀರತ್‌ಗೆ ಬಂದಿದ್ದ ಸೌರಭ್ ಕುಮಾರ್ ಎಂಬಾತನನ್ನು ಅವನ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಜೊತೆ ಸೇರಿ ಕೊಲೆ ಮಾಡಿದ್ದಾರೆ. ಕೊಲೆಯ ನಂತರ ಸೌರಭ್‌ನ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ, ಪ್ಲಾಸ್ಟಿಕ್ ಡ್ರಮ್‌ನಲ್ಲಿ ಸಿಮೆಂಟ್ ತುಂಬಿ ಸೀಲ್ ಮಾಡಲಾಗಿದೆ.

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

ಬಿಜೆಪಿ ನಾಯಕ ಆ ಅಶೋಕ್​ ವಿರುದ್ಧದ ಬಗರ್‌ಹುಕುಂ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಹೈಕೋರ್ಟ್​ ಆದೇಶ ಪ್ರಶ್ನಿಸಿ ಅಶೋಕ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಇದೀಗ ಸುಪ್ರೀಂ, ಲೋಕಾಯುಕ್ತಕ್ಕೆ ಮಹತ್ವದ ಸೂಚನೆ ನೀಡಿದೆ. ಪ್ರಕರಣ ಸಂಪೂರ್ಣ ವಿವರ ಇಲ್ಲಿದೆ.

ಕುರ್ಚಿ ಕಚ್ಚಾಟ ಮಧ್ಯೆ ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್

ಕುರ್ಚಿ ಕಚ್ಚಾಟ ಮಧ್ಯೆ ಮತ್ತೆ ಸಚಿವರ ದೆಹಲಿಯಾತ್ರೆ: ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್

ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಕುರ್ಚಿ ಕದನ ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವಂತಾಗಿದೆ. ಕುರ್ಚಿ ಫೈಟ್ ಅಖಾಡಕ್ಕೆ ಈಗ ಹೈಕಮಾಂಡ್ ನಾಯಕರು ಪ್ರವೇಶ ಮಾಡಿದ್ದು, ಕೆಲವು ಮಂದಿ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಚಿವರಿವೆ ಹೈಕಮಾಂಡ್​​ನಿಂದ ಬುಲಾವ್ ಹೋಗಿದೆ.

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್

ಬಿಜೆಪಿ ಶಿಸ್ತು ಸಮಿತಿಯ ನೋಟಿಸ್‌ಗೆ ಉತ್ತರ ಕೊಡುವುದಕ್ಕೆ ಏನೂ ಇಲ್ಲ ಎಂದು ಹೇಳಿದ್ದ ಬಸನಗೌಡ ಪಾಟೀಲ್ ಯತ್ನಾಳ್, 9 ಪುಟಗಳ ಉತ್ತರ ನೀಡಿರುವುದು ಈಗ ತಿಳಿದುಬಂದಿದೆ. 72 ಗಂಟೆಗಳ ಒಳಗೆ ಉತ್ತರಿಸುವಂತೆ ನೀಡಲಾಗಿದ್ದ ಸೂಚನೆಗೆ ಅವರು ಮರುದಿನವೇ ಉತ್ತರಿಸಿದ್ದಾರೆ. ಈ ಹಿಂದೆ ನೀಡಿದ್ದ ಉತ್ತರವನ್ನೇ ಅವರು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರು ಪ್ರಯಾಣಿಸುತ್ತಿದ್ದ ಕಾರು ಪಂಜಾಬ್​ನಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಗಾಯಗೊಂಡಿರುವ ಕುರುಬೂರ್ ಶಾಂತಕುಮಾರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಇದೀಗ ಕುರುಬೂರ್ ಶಾಂತಕುಮಾರ್ ಅವರನ್ನು ಪಂಜಾಬ್​ನಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಮಾಡಿಸಲು ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಕಲ ವ್ಯವಸ್ಥೆ ಮಾಡಿಸಿದ್ದಾರೆ.

ಮೆಟ್ರೋ ದರ ಇಳಿಕೆಗೆ ಇದೊಂದೇ ಮಾರ್ಗ: ಸಿದ್ದರಾಮಯ್ಯಗೆ ಮಹತ್ವದ ಸಲಹೆ ನೀಡಿದ ತೇಜಸ್ವಿ ಸೂರ್ಯ

ಮೆಟ್ರೋ ದರ ಇಳಿಕೆಗೆ ಇದೊಂದೇ ಮಾರ್ಗ: ಸಿದ್ದರಾಮಯ್ಯಗೆ ಮಹತ್ವದ ಸಲಹೆ ನೀಡಿದ ತೇಜಸ್ವಿ ಸೂರ್ಯ

ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಬಿಎಂಆರ್‌ಸಿಎಲ್ ಪ್ರಯಾಣಿಕರ ಮೇಲೆ ಗದಾ ಪ್ರಹಾರ ಮಾಡಿದೆ. ದರ ಏರಿಕೆಯಿಂದ ಕಂಗೆಟ್ಟಿರೋ ಪ್ರಯಾಣಿಕರು ಬಿಎಂಆರ್‌ಸಿಎಲ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮತ್ತೊಂದೆಡೆ, ಮೆಟ್ರೋ ಪ್ರಯಾಣ ದರ ಏರಿಕೆ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ದರ ಏರಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿ ಬಿಜೆಪಿ ಆರೋಪಿಸಿದ್ದು, ಇಲ್ಲ ಅದು ನಮ್ಮ ಕೈನಲ್ಲಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡಿದ್ದಾರೆ. ಇನ್ನು ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿ ಏರಿಕೆಯಾಗಿರುವ ಮೆಟ್ರೋ ದರವನ್ನು ಹೇಗೆ ಇಳಿಕೆ ಮಾಡಬಹುದು ಎಂದು ಐಡಿಯಾ ಕೊಟ್ಟಿದ್ದಾರೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಆಯ್ಕೆಗೆ ಹೈಕಮಾಂಡ್ ತಡೆ: ವಿಜಯೇಂದ್ರ ವಿರುದ್ಧ ತೊಡೆತಟ್ಟಿ ಗೆದ್ದ ಸುಧಾಕರ್​

ಜಿಲ್ಲಾ ಬಿಜೆಪಿ ಅಧ್ಯಕ್ಷ ಆಯ್ಕೆಗೆ ಹೈಕಮಾಂಡ್ ತಡೆ: ವಿಜಯೇಂದ್ರ ವಿರುದ್ಧ ತೊಡೆತಟ್ಟಿ ಗೆದ್ದ ಸುಧಾಕರ್​

ಕರ್ನಾಟಕ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್​ ಮುಂದಾದಂತಿದೆ. ಯಾಕಂದ್ರೆ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ತೊಡೆತಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್​ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದರಿಂದ ಮೇಲುಗೈ ಸಾಧಿಸಿದ್ದ ವಿಜಯೇಂದ್ರಗೂ ಸಹ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತಡೆ ನೀಡಿದೆ. ಈ ಮೂಲಕ ಸಂಸದ ಸುಧಾಕರ್​ ಮೇಲುಗೈ ಸಾಧಿಸಿದ್ದಾರೆ.​

ದೆಹಲಿಯಲ್ಲೂ ಸದ್ದು ಮಾಡ್ತಿದೆ ಕರ್ನಾಟಕ ಬಿಜೆಪಿ ಬಂಡಾಯ: ವಿಜಯೇಂದ್ರ ವಿರುದ್ಧ ಹೈಕಮಾಂಡ್‌ ಮುಂದೆ ರೆಬೆಲ್ಸ್ ಸಮರ

ದೆಹಲಿಯಲ್ಲೂ ಸದ್ದು ಮಾಡ್ತಿದೆ ಕರ್ನಾಟಕ ಬಿಜೆಪಿ ಬಂಡಾಯ: ವಿಜಯೇಂದ್ರ ವಿರುದ್ಧ ಹೈಕಮಾಂಡ್‌ ಮುಂದೆ ರೆಬೆಲ್ಸ್ ಸಮರ

ಕರ್ನಾಟಕ ಬಿಜೆಪಿಯ ಬಣ ಜಗಳ ದೆಹಲಿಗೆ ತಲುಪಿದೆ. ದೆಹಲಿ ಸೇರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಈಗ ಮುಂದಿನ ದಾಳ ಉರುಳಿಸುವ ಲೆಕ್ಕಾಚಾರದಲ್ಲಿ ತೊಡಗಿದೆ. ಆದರೆ, ಇದಕ್ಕೆ ಕೌಂಟರ್‌ ಪ್ಲ್ಯಾನ್‌ ಮಾಡಿರುವ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನಿಶ್ಚಿಂತೆಯಿಂದ ಇರುವಂತೆ ಕಾಣುತ್ತಿದೆ.

ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

ಯುವತಿ ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್​ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಮೃತದೇಹದೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ. ಅಗತ್ಯವಿದ್ದರೆ ಸಂಸತ್ ಕಾನೂನು ರೂಪಿಸಬಹುದು ಎಂದು ಸುಪ್ರೀಂಕೋರ್ಟ್​ ಸ್ಪಷ್ಟಪಡಿಸಿ ಕರ್ನಾಟಕ ಹೈಕೋರ್ಟ್​ನ ಆದೇಶವನ್ನು ಎತ್ತಿಹಿಡಿದೆ. ಏನಿದು ಪ್ರಕರಣ?

ಹೈಕಮಾಂಡ್ ನಾಯಕರಿಂದ ನಮಗೆ ಶಹಭಾಸ್​​ಗಿರಿ ಸಿಕ್ಕಿದೆ: ರಮೇಶ್ ಜಾರಕಿಹೊಳಿ

ಹೈಕಮಾಂಡ್ ನಾಯಕರಿಂದ ನಮಗೆ ಶಹಭಾಸ್​​ಗಿರಿ ಸಿಕ್ಕಿದೆ: ರಮೇಶ್ ಜಾರಕಿಹೊಳಿ

ಕರ್ನಾಟಕ ಬಿಜೆಪಿ ಆಂತರಿಕ ಸಂಘರ್ಷ ತೀವ್ರಗೊಳ್ಳುತ್ತಿರುವ ಮಧ್ಯೆಯೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆ ಬಗ್ಗೆ ಅವರು ನೀಡಿರುವ ಮಾಹಿತಿ ಇಲ್ಲಿದೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾಯಿಸಿ: ಜೆಪಿ ನಡ್ಡಾಗೆ ಅರವಿಂದ ಲಿಂಬಾವಳಿ ಮನವಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾಯಿಸಿ: ಜೆಪಿ ನಡ್ಡಾಗೆ ಅರವಿಂದ ಲಿಂಬಾವಳಿ ಮನವಿ

ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ಕಲಹ ತೀವ್ರಗೊಂಡಿದ್ದು, ಅರವಿಂದ್ ಲಿಂಬಾವಳಿ ಅವರು ಬಿವೈ ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಿದ್ದಾರೆ. ವಿಜಯೇಂದ್ರ ಅವರ ನಾಯಕತ್ವದಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿದೆ ಎಂದು ಲಿಂಬಾವಳಿ ಆರೋಪಿಸಿದ್ದು, ವಿಜಯೇಂದ್ರರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಾಗಿ ನಡ್ಡಾ ತಿಳಿಸಿದ್ದಾರೆ.

ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ