AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್​.

Author - TV9 Kannada

harish.rajegowda@tv9.com
ಇ-ಸ್ಟ್ಯಾಂಪ್‌ ಹೋಯ್ತು, ಡಿಜಿಟಲ್ ಇ-ಸ್ಟ್ಯಾಂಪ್‌ ಬಂತು: ಅಗ್ರಿಮೆಂಟ್​​ಗೆ ಇದೇ ಕಡ್ಡಾಯ

ಇ-ಸ್ಟ್ಯಾಂಪ್‌ ಹೋಯ್ತು, ಡಿಜಿಟಲ್ ಇ-ಸ್ಟ್ಯಾಂಪ್‌ ಬಂತು: ಅಗ್ರಿಮೆಂಟ್​​ಗೆ ಇದೇ ಕಡ್ಡಾಯ

ಇ-ಸ್ಟಾಂಪಿಂಗ್ ಎನ್ನುವುದು ವಿವಿಧ ವಹಿವಾಟುಗಳು ಮತ್ತು ಒಪ್ಪಂದಗಳ ಮೇಲೆ ನ್ಯಾಯಾಂಗವಲ್ಲದ ಪುರಾವೆಯಾಗಿದ್ದು, ಆಸ್ತಿ ಖರೀದಿ ಅಥವಾ ಮಾರಾಟದ ಪ್ರತಿಯೊಂದು ವಹಿವಾಟಿಗೆ, ವ್ಯವಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಹಾಗೂ ಒಪ್ಪಂದಕ್ಕಾಗಿ ಇ ಸ್ಟ್ಯಾಂಪ್ ಮುಖ್ಯವಾಗಿದೆ. ಆದರೆ, ಇದೀಗ ಇ-ಸ್ಟ್ಯಾಂಪ್ ಮರೆಯಾಗಲಿದ್ದು, ಡಿಜಿಟಲ್​​ ಇ ಸ್ಟ್ಯಾಂಪ್ ಬಂದಿದೆ. ಏನಿದು ಡಿಜಿಟಲ್ ಇ-ಸ್ಟ್ಯಾಂಪ್? ಏಕೆ ಇ-ಸ್ಟ್ಯಾಂಪ್ ಅನ್ನು ಏಕೆ ರದ್ದು ಮಾಡಲಾಗಿದೆ. ಎಲ್ಲಾ ವಿವರ ಈ ಕೆಳಗಿನಂತಿದೆ.

ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​

ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಗಳೊಂದಿಗೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಮತ್ತು ರಾಜ್ಯದ ಜನರ ಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ನೀರಾವರಿ, ನಗರಾಭಿವೃದ್ಧಿ, ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರಕ್ಕೆ ಜಂಟಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್​ ನಾಯಕರ ಬಗ್ಗೆ ಛಲವಾದಿ ಬಿಗ್​​ ಬಾಂಬ್​: ಸಿಎಂ ಸ್ಥಾನಕ್ಕಾಗಿ ‘ಕೈ’ ಪಾಳಯದಲ್ಲಿ ಕುದುರೆ ವ್ಯಾಪಾರ?

ಕಾಂಗ್ರೆಸ್​ ನಾಯಕರ ಬಗ್ಗೆ ಛಲವಾದಿ ಬಿಗ್​​ ಬಾಂಬ್​: ಸಿಎಂ ಸ್ಥಾನಕ್ಕಾಗಿ ‘ಕೈ’ ಪಾಳಯದಲ್ಲಿ ಕುದುರೆ ವ್ಯಾಪಾರ?

ಕಾಂಗ್ರೆಸ್​​ನಲ್ಲಿ ಸಿಎಂ ಸ್ಥಾನಕ್ಕಾಗಿ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ, ಮಂತ್ರಿ ಸ್ಥಾನಕ್ಕೆ ಕೋಟಿಗಟ್ಟಲೆ ಡೀಲ್ ಮಾಡಲಾಗುತ್ತಿದೆ ಎಂದು ಪರಿಷತ್​​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸುವ ಪರಿಸ್ಥಿತಿಗೆ ಕಾಂಗ್ರೆಸ್​​ ಬಂದಿದೆ ಎಂದಿರುವ ಅವರು, ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ದೂರು ನೀಡುವುದಾಗಿ ತಿಳಿಸಿದ್ದಾರೆ. ಇದು ಜನರ ಹಣದ ದುರುಪಯೋಗ ಎಂದು ಅವರು ಟೀಕಿಸಿದ್ದಾರೆ.

ಹೈಕಮಾಂಡ್ ನಿರ್ಧಾರವನ್ನು ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು: ಸಿಎಂ ಸಿದ್ದರಾಮಯ್ಯ

ಹೈಕಮಾಂಡ್ ನಿರ್ಧಾರವನ್ನು ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಕ್ಷ ಸಂಘಟನೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಹೈಕಮಾಂಡ್‌ನ ಅಂತಿಮ ನಿರ್ಧಾರಕ್ಕೆ ತಾನು, ಡಿಸಿಎಂ ಹಾಗೂ ಎಲ್ಲರೂ ಬದ್ಧರಾಗಿರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ದೆಹಲಿಗೆ ತೆರಳಲು ಸಿದ್ಧವಾಗಿದ್ದು, ಹೈಕಮಾಂಡ್ ಸೂಚನೆಗಳನ್ನು ಪಾಲಿಸುವುದಾಗಿ ತಿಳಿಸಿದರು.

ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ ವ್ಯಂಗ್ಯ

ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ ವ್ಯಂಗ್ಯ

ನನಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್​ನಿಂದ ಸ್ಪಷ್ಟತೆ ಸಿಗುತ್ತದೆ ಎಂಬ ವಿಶ್ವಾಸವಿದೆ. ನನಗಂತೂ ಸ್ಪಷ್ಟತೆ ಸಿಕ್ಕಿದೆ. ನಾನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಎಂದ ವಿಜಯೇಂದ್ರ ಪರೋಕ್ಷವಾಗಿ ತಾವೇ ಮುಂದುವರಿಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೀರಿನ ಹೆಜ್ಜೆ ಕೃತಿ ಲೋಕಾರ್ಪಣೆ: ಡಿಕೆ ಶಿವಕುಮಾರ್ ರಚನೆಯ ಕೃತಿಯಲ್ಲಿ ಏನೇನಿದೆ ಗೊತ್ತಾ?

ನೀರಿನ ಹೆಜ್ಜೆ ಕೃತಿ ಲೋಕಾರ್ಪಣೆ: ಡಿಕೆ ಶಿವಕುಮಾರ್ ರಚನೆಯ ಕೃತಿಯಲ್ಲಿ ಏನೇನಿದೆ ಗೊತ್ತಾ?

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಚಿಸಿರುವ 'ನೀರಿನ ಹೆಜ್ಜೆ' ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಈ ಪುಸ್ತಕವು ಕರ್ನಾಟಕದ ಜಲ ವಿವಾದಗಳು, ಅಂತಾರಾಜ್ಯ ಜಲ ಒಪ್ಪಂದಗಳು, ನೀರಾವರಿ ಯೋಜನೆಗಳು, ನ್ಯಾಯಾಲಯದ ತೀರ್ಪುಗಳು ಮತ್ತು ಅವುಗಳ ಪರಿಹಾರಗಳ ಕುರಿತು ಸಮಗ್ರ ಮಾಹಿತಿಯನ್ನು ಒಳಗೊಂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ಬೆನ್ನಲ್ಲೇ ಅಧೀಕ್ಷಕರ ಎತ್ತಂಗಡಿ: ಹೊಸಬರ ನೇಮಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ಬೆನ್ನಲ್ಲೇ ಅಧೀಕ್ಷಕರ ಎತ್ತಂಗಡಿ: ಹೊಸಬರ ನೇಮಕ

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿಗೆ ಹೊಸ ಮುಖ್ಯ‌ ಅಧೀಕ್ಷಕರಾಗಿ ಅಂಶುಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಅಧೀಕ್ಷಕರಾಗಿದ್ದ ಕೆ. ಸುರೇಶ್‌ರನ್ನು ವರ್ಗಾವಣೆಗೊಳಿಸಿ, ಆ ಸ್ಥಾನಕ್ಕೆ ಅಂಶುಕುಮಾರ್‌ರನ್ನು ನಿಯೋಜಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವುದರ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಫುಲ್​ ಗರಂ ಆಗಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ತಿಳಿಸಿರುವ ಅವರು, ಘಟನೆ ಸಂಬಂಧ ಎಡಿಜಿಪಿ ದಯಾನಂದ್​ ಜೊತೆ ಮಾತನಾಡಿದ್ದೇನೆ. ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ ಎಂದು ತಿಳಿಸಿದ್ದಾರೆ.

ಬೀದಿನಾಯಿ ನಿಯಂತ್ರಣಕ್ಕೆ ಏನೆಲ್ಲ ಕ್ರಮ?: ಸುಪ್ರೀಂಗೆ ವರದಿ ಸಲ್ಲಿಸಿದ ಕರ್ನಾಟಕ

ಬೀದಿನಾಯಿ ನಿಯಂತ್ರಣಕ್ಕೆ ಏನೆಲ್ಲ ಕ್ರಮ?: ಸುಪ್ರೀಂಗೆ ವರದಿ ಸಲ್ಲಿಸಿದ ಕರ್ನಾಟಕ

ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದ್ದು, ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಿತ್ತು. ಈ ಹಿನ್ನಲೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆ, ರೇಬಿಸ್ ಲಸಿಕೆ, ಸಹಾಯವಾಣಿ ಮತ್ತು ಆಹಾರ ಸ್ಪಾಟ್‌ಗಳಂತಹ ಕ್ರಮಗಳನ್ನು ಕೈಗೊಂಡಿರೋದಾಗಿ ಕೋರ್ಟ್​ಗೆ ತಿಳಿಸಿದೆ.

ಅಕ್ಟೋಬರ್ ತಿಂಗಳ ರಾಜ್ಯವಾರು GST ಆದಾಯ ವರದಿ ಬಿಡುಗಡೆ: ಪ್ರಥಮ ಸ್ಥಾನದಲ್ಲಿ ಕರ್ನಾಟಕ

ಅಕ್ಟೋಬರ್ ತಿಂಗಳ ರಾಜ್ಯವಾರು GST ಆದಾಯ ವರದಿ ಬಿಡುಗಡೆ: ಪ್ರಥಮ ಸ್ಥಾನದಲ್ಲಿ ಕರ್ನಾಟಕ

ಇತ್ತೀಚೆಗೆ ಜಿಎಸ್‌ಟಿ ಸ್ಲ್ಯಾಬ್ ಬದಲಾವಣೆ ಜಾರಿಗೆ ಬಂದಿತ್ತು. ಇದೀಗ 2025 ಅಕ್ಟೋಬರ್​ನಲ್ಲಿ ಜಿಎಸ್‌ಟಿ ಸಂಗ್ರಹವು ಶೇ 4.6 ರಷ್ಟು ಏರಿಕೆಯಾಗಿದೆ. ಇನ್ನು ಪ್ರಮುಖ ಆರ್ಥಿಕ ರಾಜ್ಯಗಳ ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿ ಇದೆ. ಕರ್ನಾಟಕ 14,395 ಕೋಟಿ ರೂ. GST ಸಂಗ್ರಹಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲ್ ಬಳಕೆ ಬ್ಯಾನ್: ಸಿಎಂ ಮಹತ್ವದ ಆದೇಶ

ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲ್ ಬಳಕೆ ಬ್ಯಾನ್: ಸಿಎಂ ಮಹತ್ವದ ಆದೇಶ

ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ಉತ್ಪನ್ನಗಳನ್ನೇ ಬಳಸುವಂತೆ ಶುಕ್ರವಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ನವೆಂಬರ್ ಕೌತುಕ: ರಾಜಣ್ಣ ನಿವಾಸದಲ್ಲಿ ಸಿಎಂಗೆ ಔತಣಕೂಟ, ಸಿದ್ದರಾಮಯ್ಯ ಪಟ್ಟ ಉಳಿಸಲು ಬೆಂಬಲಿಗರ ಆಟ

ಕಾಂಗ್ರೆಸ್​ನಲ್ಲಿ ನವೆಂಬರ್ ಕೌತುಕ: ರಾಜಣ್ಣ ನಿವಾಸದಲ್ಲಿ ಸಿಎಂಗೆ ಔತಣಕೂಟ, ಸಿದ್ದರಾಮಯ್ಯ ಪಟ್ಟ ಉಳಿಸಲು ಬೆಂಬಲಿಗರ ಆಟ

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ವಿಚಾರ ಕುತೂಹಲ ಮೂಡಿಸಿದೆ. ನವೆಂಬರ್‌ನಲ್ಲಿ ಏನಾಗುತ್ತದೆ ಎಂಬ ಚರ್ಚೆ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ತುಮಕೂರಿನ ನಿವಾಸದಲ್ಲಿ ಸಿಎಂಗೆ ಔತಣಕೂಟ ಏರ್ಪಡಿಸಿರುವ ಬೆನ್ನಲ್ಲೇ ಚರ್ಚೆಗಳು ಹೆಚ್ಚಿವೆ. ಸಿದ್ದರಾಮಯ್ಯ ಬೆಂಬಲಿಗರು, ಅಹಿಂದ ನಾಯಕರು ಪಟ್ಟ ಉಳಿಸಲು ರಣತಂತ್ರ ಹೆಣೆಯುತ್ತಿದ್ದಾರೆ. ಈ ಮಧ್ಯೆ, ಸಚಿವ ಸ್ಥಾನ ಉಳಿಸಿಕೊಳ್ಳಲು ಕೆಲ ಸಚಿವರು ದೆಹಲಿಗೆ ತೆರಳಿ ಹೈಕಮಾಂಡ್ ಓಲೈಕೆಗೆ ಮುಂದಾಗಿದ್ದಾರೆ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!