ತುಮಕೂರು ಮಹಿಳೆ ಕೊಲೆ: ಬಸ್ನಲ್ಲಿದ್ದ ಹಂತಕನನ್ನು ಪುಣೆ ಪೊಲೀಸ್ ಠಾಣೆಗೆ ಡ್ರಾಪ್ ಮಾಡಿದ ಚಾಲಕ
ತುಮಕೂರಿನ ಹಿಂಡೆಸೆಕೆರೆಯ ತೋಟದ ಮನೆಯಲ್ಲಿ ನಡೆದಿದ್ದ ಕೊಲೆ ಇಡೀ ಊರನ್ನೇ ಬೆಚ್ಚಿ ಬೀಳಿಸಿತ್ತು. ತೋಟದ ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯ ಕೊಲೆ ಹತ್ತಾರು ಅನುಮಾನಕ್ಕೆ ಕಾರಣವಾಗಿತ್ತು. ಈ ಪ್ರಕರಣ ಕೈಗೆತ್ತಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಹಂತಕನನ್ನು ಪುಣೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲೇ ಕೊಲೆಯ ಹಿಂದಿನ ರಹಸ್ಯ ಬಯಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ್ದೇ ರೋಚಕವಾಗಿದೆ.
- Jagadisha B
- Updated on: Dec 4, 2025
- 7:22 pm
ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಹತ್ಯೆ: ಮಗಳು ಹೇಳಿದ ಕಂಪ್ಲೀಟ್ ಕಥೆ ಇಲ್ಲಿದೆ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೆರೆ ಗ್ರಾಮದ ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಘಟನೆಯಿಂದ ಇಡಿ ಊರೇ ಬೆಚ್ಚಿ ಬಿದ್ದಿತ್ತು. ತನ್ನ ತಾಯಿ ಹತ್ಯೆಗೊಳಗಾದ ಬಗ್ಗೆ ಮಗಳು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.
- Jagadisha B
- Updated on: Dec 3, 2025
- 10:06 pm
ಅಧಿಕಾರ ಹಂಚಿಕೆ, ಕ್ರಾಂತಿ ಬಗ್ಗೆ ರಾಜಣ್ಣ ಸ್ಫೋಟಕ ಹೇಳಿಕೆ: ಹೇಳಿದ್ದೇನು ನೋಡಿ
ಕೆ.ಎನ್. ರಾಜಣ್ಣ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿಷಯ ಮತ್ತು ಬ್ರೇಕ್ಫಾಸ್ಟ್ ಮೀಟಿಂಗ್ ಬಗ್ಗೆ ವಿಡಂಬನಾತ್ಮಕವಾಗಿ ವಿವರಿಸಿದ್ದಾರೆ. ಯಾವುದೇ ಬದಲಾವಣೆಗಳು ನಡೆಯುವ ಸಾಧ್ಯತೆ ಇಲ್ಲ ಎಂದು ಹೇಳಿರುವ ಅವರು, ಸಚಿವ ಸಂಪುಟ ವಿಸ್ತರಣೆಯು ಬೆಳಗಾವಿ ಅಧಿವೇಶನದ ನಂತರ ಆಗಲಿದೆ ಎಂದು ತಿಳಿಸಿದ್ದಾರೆ.
- Jagadisha B
- Updated on: Dec 3, 2025
- 12:27 pm
ಮೋದಿ ಮೆಚ್ಚುಗೆಗೆ ಪಾತ್ರವಾದ ತುಮಕೂರಿನ ಜೇನುತುಪ್ಪ ಉತ್ಪಾದನಾ ಸಂಸ್ಥೆ ಜೀವಿದಂ 10ಕೆ ಬೆಳೆದು ಬಂದ ಬಗೆ ಹೇಗೆ ಗೊತ್ತಾ?
ತುಮಕೂರಿನ ‘ಜೀವಿದಂ 10ಕೆ’ ಜೇನು ಉತ್ಪಾದನೆ ಮತ್ತು ಸಂಸ್ಥೆಯ ಮಹಿಳಾ ಸಬಲೀಕರಣದ ಜೇನು ಕೃಷಿ ಕಾರ್ಯಕ್ಕೆ ಪ್ರಧಾನಿ ಮೋದಿ ಮನ್ ಕಿ ಬಾತ್ನಲ್ಲಿ ಭಾನುವಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆರ್ಥಿಕವಾಗಿ ಹಿಂದುಳಿದ 2000 ಮಹಿಳೆಯರಿಗೆ ಜೇನು ಉತ್ಪಾದನೆಯಿಂದ ಆದಾಯ ಸೃಷ್ಟಿಸುತ್ತಿರುವ ಈ ಸಂಸ್ಥೆ ಬೆಳೆದು ಬಂದಿದ್ದು ಹೇಗೆ? ಮೋದಿ ಗಮನ ಸೆಳೆಯಲು ಕಾರಣವಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ.
- Jagadisha B
- Updated on: Dec 2, 2025
- 10:43 am
ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ:ಸ್ಥಳೀಯ ವ್ಯಕ್ತಿ ಹೇಳಿದ್ದೇನು ಗೊತ್ತಾ?
ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೆರೆ ಗ್ರಾಮದಲ್ಲಿ ನಡೆದಿದೆ. ಪತಿ ನಿಧನ ನಂತರ ಮಂಜುಳಾ ಮಗನ ಜೊತೆ ತೋಟದ ಮನೆಯಲ್ಲಿ ವಾಸವಿದ್ದಳು. ಆದ್ರೆ, ಮಗ ಪತ್ನಿ ಮನೆಗೆ ಹೋಗಿದ್ದಾಗ ದುಷ್ಕರ್ಮಿಗಳು, ತೋಟದ ಮನೆಯೊಳಗೆ ನುಗ್ಗಿ ಒಂಟಿಯಾಗಿದ್ದ ಮಂಜುಳಾನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
- Jagadisha B
- Updated on: Dec 1, 2025
- 10:46 pm
ಮಗುವಿಗೆ ಜನ್ಮ ನೀಡಿದ 16ರ ಶಾಲಾ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ 16 ವರ್ಷದ ಶಾಲಾ ಬಾಲಕಿ ಸಂಬಂಧಿಕನಿಂದಲೇ ದೌರ್ಜನ್ಯಕ್ಕೊಳಗಾಗಿ ಗಂಡು ಮಗುವಿಗೆ ಜನ್ಮ ನೀಡಿರುವಂತಹ ಘಟನೆ ನಡೆದಿದೆ. ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
- Jagadisha B
- Updated on: Dec 1, 2025
- 3:14 pm
ಮದ್ಯದ ನಶೆಯಲ್ಲಿ ಕುಡುಕನ ಹುಚ್ಚಾಟ: ಎಟಿಎಂಗೆ ನುಗ್ಗಿ ದಾಂಧಲೆ, ಎಲ್ಲ ಪೀಸ್ ಪೀಸ್
ತುಮಕೂರಿನ ತುರುವೇಕೆರೆಯಲ್ಲಿ ಎಟಿಎಂ ಧ್ವಂಸಗೊಂಡಿರೋದು ಸ್ಥಳೀಯರ ಗಮನಕ್ಕೆ ಬಂದಿತ್ತು. ಈ ಹಿನ್ನಲೆ ಅವರು ನೀಡಿದ್ದ ದೂರು ಆಧರಿಸಿ, ಇದೊಂದು ಕಳ್ಳತನ ಕೇಸ್ ಎಂದು ಪೊಲೀಸರು ತನಿಖೆಗೆ ಇಳಿದಿದ್ದರು. ಈ ವೇಳೆ ಖಾಕಿಗೇ ಆಘಾತವಾಗಿದೆ. ಇದು ಕಳ್ಳತನವನ್ನ ಕುಡುಕನ ಹುಚ್ಚಾಟ ಎಂಬುದು ಗೊತ್ತಾಗಿದ್ದು, ಆರೋಪಿಯನ್ನ ಬಂಧಿಸಲಾಗಿದೆ.
- Jagadisha B
- Updated on: Dec 1, 2025
- 2:28 pm
ಮನೆಗಳ್ಳತನ ತಡೆಗೆ ಎಐ ಆಯ್ತು, ಈಗ ಮಹಿಳೆಯರು ಮಕ್ಕಳ ರಕ್ಷಣೆಗೆ ಸುರಕ್ಷಾ ಆ್ಯಪ್: ತುಮಕೂರಿನಲ್ಲಿ ವಿಭಿನ್ನ ಪ್ರಯತ್ನ
ಮನೆಗಳ್ಳತನ ತಡೆಗೆ ಎಐ ಆಧಾರಿತ ವ್ಯವಸ್ಥೆ ಜಾರಿಗೆ ತಂದು ಗಮನ ಸೆಳೆದಿದ್ದ ತುಮಕೂರು ಪೊಲೀಸರು ಈಗ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ ವಿಚಾರದಲ್ಲಿಯೂ ವಿಭಿನ್ನ ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಮಾದರಿಯಲ್ಲೇ ತುಮಕೂರಿನಲ್ಲೂ ಸುರಕ್ಷಾ ಆ್ಯಪ್ ಆಧಾರಿತ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಹಳ್ಳಿ ಹಳ್ಳಿಯಲ್ಲೂ ಆ್ಯಪ್ ಮುಖಾಂತರ ಮಹಿಳೆಯರ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ.
- Jagadisha B
- Updated on: Dec 1, 2025
- 8:17 am
ಮನೆಗಳ್ಳತನ ತಡೆಗೆ ತುಮಕೂರು ಪೊಲೀಸರ ಮಾಸ್ಟರ್ ಪ್ಲ್ಯಾನ್: ತಂತ್ರಜ್ಞಾನ ಬಳಸಿ ಹೊಸ ವ್ಯವಸ್ಥೆ ಜಾರಿ
ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ನಡೆಸಲಾಗುವ ಕಳ್ಳತನಗಳನ್ನು ತಡೆಯಲು ತುಮಕೂರು ಪೊಲೀಸರು ಹೊಸ ಮಾಸ್ಟರ್ ಪ್ಲಾನ್ ಜಾರಿಗೊಳಿಸಿದ್ದಾರೆ. ತಂತ್ರಜ್ಞಾನ ಬಳಸಿಕೊಂಡು ಬೀಗ ಹಾಕಿದ ಮನೆಗಳ ಮೇಲೆ ನಿಗಾ ಇಡಬಹುದಾದ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ತುಮಕೂರಲ್ಲಿ ಇದನ್ನು ಜಾರಿಗೆ ತರಲಾಗಿದೆ.
- Jagadisha B
- Updated on: Nov 24, 2025
- 7:24 pm
ತುಮಕೂರಲ್ಲಿ ವಿಮಾನ ನಿಲ್ದಾಣಕ್ಕೆ ಆಗ್ರಹಿಸಿ ಸಿಎಂ, ಕೇಂದ್ರ ಸಚಿವರಿಗೆ ಮಾಜಿ ಸಂಸದರಿಂದ ಪತ್ರ
ತುಮಕೂರಿಗೆ ಮೆಟ್ರೋ ತರಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆ ತುಮಕೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿದ್ರೆ ಜನರಿಗೆ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ಸಿಎಂ & ಕೇಂದ್ರ ಸಚಿವರಿಗೆ ಮಾಜಿ ಸಂಸದ ಬಸವರಾಜು ಪತ್ರ ಬರೆದಿದ್ದಾರೆ. ತುಮಕೂರಿನ ವಸಂತನರಸಾಪುರದ ಬಳಿ 3,500 ಎಕರೆ ಜಮೀನು ಲಭ್ಯವಿದೆ. ರಾಷ್ಟ್ರೀಯ ಹೆದ್ದಾರಿ-48 ಸಮೀಪವೇ ಖಾಲಿ ಜಮೀನಿದ್ದು, ತುಮಕೂರು ಬಳಿ ಏರ್ಪೋರ್ಟ್ ನಿರ್ಮಾಣದಿಂದ ರಾಜ್ಯದ 21 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಮನವರಿಕೆ ಮಾಡಿದ್ದಾರೆ.
- Jagadisha B
- Updated on: Nov 23, 2025
- 1:01 pm
ತಣ್ಣಗಿದ್ದ ತುಮಕೂರಲ್ಲಿ ಶುರುವಾಯ್ತಾ ಗ್ಯಾಂಗ್ವಾರ್?: ಓರ್ವನ ಡೆಡ್ಲಿ ಮರ್ಡರ್
ತುಮಕೂರಿನ ಮಂಜುನಾಥ ನಗರದಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಓರ್ವ ಕೊಲೆಯಾಗಿದ್ದು, ರೌಡಿಶೀಟರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾಂಗು-ಮಚ್ಚುಗಳನ್ನು ಬಳಸಿ ನಡೆಸಿದ ಈ ಅಟ್ಯಾಕ್, ತುಮಕೂರಿನಲ್ಲಿ ಗ್ಯಾಂಗ್ವಾರ್ ಮತ್ತೆ ಶುರುವಾಯ್ತಾ ಎಂಬ ಅನುಮಾನ ಹುಟ್ಟುಹಾಕಿದೆ. ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Jagadisha B
- Updated on: Nov 14, 2025
- 7:43 pm
ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ವಾಶ್ ಆಗಬಹುದು: ಕೆಎನ್ ರಾಜಣ್ಣ ಅಚ್ಚರಿಯ ಹೇಳಿಕೆ
ಕರ್ನಾಟಕ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ, ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೆರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ವಾಶ್ ಆಗಬಹುದು ಎಂದಿದ್ದಾರೆ!
- Jagadisha B
- Updated on: Nov 13, 2025
- 9:56 am