AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಬೆಂಗಳೂರು ವರದಿಗಾರ - TV9 Kannada

lakshminarasimhaswamy.lakshmipathi@tv9.com

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ

ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಕಾಮಗಾರಿಗಾಗಿ ಜಿಬಿಎ (GBA) ಅರಣ್ಯ ವಿಭಾಗಕ್ಕೆ ಬಿಎಂಆರ್‌ಸಿಎಲ್ ಪ್ರಸ್ತಾವನೆ ಸಲ್ಲಿಸಿದ್ದು, ನಗರದ ವಿವಿಧೆಡೆ ಬರೋಬ್ಬರಿ 3,627 ಮರಗಳನ್ನು ಕಡಿಯಲು ಸಿದ್ಧತೆ ನಡೆದಿದೆ. ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.15 ಕಿ.ಮೀ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.50 ಕಿ.ಮೀ ಸೇರಿ ಒಟ್ಟು 44.65 ಕಿ.ಮೀ ಮೆಟ್ರೋ ಮಾರ್ಗವನ್ನು ಈ ಯೋಜನೆ ಒಳಗೊಂಡಿದೆ.

ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್