AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಹಿತ ಹೆಬ್ಬಾರ್​, ಇಡುವಾಣಿ

ಲೋಹಿತ ಹೆಬ್ಬಾರ್​, ಇಡುವಾಣಿ

ಜ್ಯೋತಿಷ್ಯ, ಅಧ್ಯಾತ್ಮ ಲೇಖಕರು - TV9 Kannada

lohithaxa@gmail.com

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
Horoscope Today 07 April: ಇಂದು ಈ ರಾಶಿಯವರ ಮಾತು ನಂಬಿಕೆಗೆ ಅರ್ಹವಲ್ಲ

Horoscope Today 07 April: ಇಂದು ಈ ರಾಶಿಯವರ ಮಾತು ನಂಬಿಕೆಗೆ ಅರ್ಹವಲ್ಲ

Daily Horoscope, 07 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಷಷ್ಠೀ ತಿಥಿಯ ಮಂಗಳವಾರದಂದು ವ್ಯವಹಾರದಲ್ಲಿ ಪಾರದರ್ಶಕತೆ, ಒಳ್ಳೆಯದನ್ನು ಮಾಡುವ ಬುದ್ಧಿ, ಕಡಿಮೆ ಆದಾಯ, ಕಲೆಯ ಸಿದ್ಧಿ, ಭೋಗಕ್ಕೆ ಖರ್ಚು ಇವೆಲ್ಲ ಈ ದಿನದಂದು.

ಏಪ್ರಿಲ್ 22ರ ವರೆಗೆ ಈ ರಾಶಿಯಲ್ಲಿ ಶುಕ್ರನ ಸಂಚಾರ: ನೀವು ಮಾಡುವ ಒಂದು ಕೆಲಸಕ್ಕೆ ಹತ್ತು ಫಲ

ಏಪ್ರಿಲ್ 22ರ ವರೆಗೆ ಈ ರಾಶಿಯಲ್ಲಿ ಶುಕ್ರನ ಸಂಚಾರ: ನೀವು ಮಾಡುವ ಒಂದು ಕೆಲಸಕ್ಕೆ ಹತ್ತು ಫಲ

ಶುಕ್ರನು ಮಾರ್ಚ್ 25ರಿಂದ ಏಪ್ರಿಲ್ 22ರವರೆಗೆ ಮೇಷ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ಗೋಚಾರವು ಜ್ಯೋತಿಷ್ಯದ ಪ್ರಕಾರ ವಿವಿಧ ರಾಶಿಗಳ ಮೇಲೆ ವಿಶಿಷ್ಟ ಪ್ರಭಾವ ಬೀರುತ್ತದೆ. ಮೇಷ ರಾಶಿಯಲ್ಲಿ ಶುಕ್ರನು ವ್ಯಕ್ತಿಯಲ್ಲಿ ಆಕರ್ಷಣೆ, ಸಾಹಸ ಪ್ರವೃತ್ತಿ ಹಾಗೂ ಕಲಾ ಆಸಕ್ತಿಯನ್ನು ಹೆಚ್ಚಿಸುತ್ತದೆ. ವೃಷಭ ರಾಶಿಯವರಿಗೆ ಆರ್ಥಿಕ ಸ್ಥಿರತೆ ಮತ್ತು ಕುಟುಂಬ ಸುಖ ಲಭಿಸಿದರೆ, ತುಲಾ ರಾಶಿಯವರಿಗೆ ಶುಕ್ರನ ದೃಷ್ಟಿಯಿಂದ ವ್ಯಾಪಾರ, ದಾಂಪತ್ಯದಲ್ಲಿ ಸಾಮರಸ್ಯ ಹಾಗೂ ಸಾಮಾಜಿಕ ಗೌರವ ದುಪ್ಪಟ್ಟಾಗುತ್ತದೆ.

ದಿನ ಭವಿಷ್ಯ: ಇಂದು ಈ ರಾಶಿಯವರ ಜೊತೆ ಹೇಳಿಕೊಳ್ಳಬೇಕಾದುದನ್ನು ಮುಚ್ಚಿಡುವರು

ದಿನ ಭವಿಷ್ಯ: ಇಂದು ಈ ರಾಶಿಯವರ ಜೊತೆ ಹೇಳಿಕೊಳ್ಳಬೇಕಾದುದನ್ನು ಮುಚ್ಚಿಡುವರು

Daily Horoscope, 06 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಸೋಮವಾರದಂದು ಸಮೀಪ ಬಂಧುಗಳ ಸಹಕಾರ, ಕಲ್ಪನೆಗೆ ರೂಪ, ತಂದೆಯ ಮೇಲೆ ಮಮಕಾರ, ಎಲ್ಲವೂ ತನ್ನಿಂದ ಎಂಬ ಅಹಂಕಾರ ಇವೆಲ್ಲ ಈ‌ ದಿನದ ಸಮಾಚಾರ.

Weekly Horoscope: ಏಪ್ರಿಲ್ ತಿಂಗಳ ಮೊದಲ ವಾರ ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

Weekly Horoscope: ಏಪ್ರಿಲ್ ತಿಂಗಳ ಮೊದಲ ವಾರ ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

ಏಪ್ರಿಲ್ 2026ರ ಮೊದಲ ವಾರದ ರಾಶಿ ಭವಿಷ್ಯದೊಂದಿಗೆ ನಿಮ್ಮ ವಾರವನ್ನು ಯೋಜಿಸಿ. ಈ ವಾರ ಸಾಲದ ಚಿಂತೆ, ಕೌಟುಂಬಿಕ ಸಂಬಂಧಗಳು, ಸಂಗಾತಿಯಿಂದ ಅಸಹಾಯಕತೆ ಮತ್ತು ಧಾರ್ಮಿಕ ನಂಬಿಕೆಗಳಿಗೆ ಒತ್ತು ಸಿಗಲಿದೆ. ಪ್ರತಿಯೊಂದು ರಾಶಿ ಚಿಹ್ನೆಗೂ ಆರ್ಥಿಕ, ಕುಟುಂಬ, ಆರೋಗ್ಯ ಮತ್ತು ವೃತ್ತಿಜೀವನದ ಬಗ್ಗೆ ನಿರ್ದಿಷ್ಟ ಸಲಹೆಗಳನ್ನು ನೀಡಲಾಗಿದೆ. ನಿಮ್ಮ ಗೌರವವನ್ನು ಕಾಳಜಿಯಿಂದ ಉಳಿಸಿಕೊಳ್ಳಲು ಇದು ಸಕಾಲ.

Weekly job horoscope: ಏಪ್ರಿಲ್ 05ರಿಂದ 11 ರ ವರೆಗಿನ 12 ರಾಶಿಗಳ ಉದ್ಯೋಗ ಭವಿಷ್ಯ ಇಲ್ಲಿದೆ

Weekly job horoscope: ಏಪ್ರಿಲ್ 05ರಿಂದ 11 ರ ವರೆಗಿನ 12 ರಾಶಿಗಳ ಉದ್ಯೋಗ ಭವಿಷ್ಯ ಇಲ್ಲಿದೆ

ಏಪ್ರಿಲ್ 05ರಿಂದ 11 ರ ಉದ್ಯೋಗ ಭವಿಷ್ಯದ ಪ್ರಕಾರ, ಈ ವಾರ ವೃತ್ತಿಜೀವನದಲ್ಲಿ ಬದಲಾವಣೆ, ಹೊಸ ಜವಾಬ್ದಾರಿಗಳು, ಮತ್ತು ಅನಿರೀಕ್ಷಿತ ಸವಾಲುಗಳನ್ನು ಎದುರಿಸಬೇಕಾಗಬಹುದು. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿದ್ದು, ಕಠಿಣ ಪರಿಶ್ರಮಕ್ಕೆ ಮೆಚ್ಚುಗೆ ದೊರೆಯಲಿದೆ. ತಾಳ್ಮೆ ಮತ್ತು ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು. ಶುಭ ಫಲಿತಾಂಶಗಳನ್ನು ನಿರೀಕ್ಷಿಸಬಹುದು.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮ ಬಗ್ಗೆ ಜನರಿಂದ ತಿಳಿಯುವ ಕುತೂಹಲ

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮ ಬಗ್ಗೆ ಜನರಿಂದ ತಿಳಿಯುವ ಕುತೂಹಲ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ತೃತೀಯಾ ತಿಥಿಯ ಭಾನುವಾರದಂದು ಸಾಧನೆಯ ಮಾರ್ಗದಲ್ಲಿ ಚುರುಕುತನ, ರಾಜಕೀಯದಲ್ಲಿ ಇಬ್ಬಂದಿತನ, ಸಹೋದ್ಯೋಗಿಗಳ ಜೊತೆ ಮೊಂಡುತನ, ವ್ಯಾಪಾರದಲ್ಲಿ ಹುಂಬುತನ ಇವೆಲ್ಲ ಈ ದಿನ ಇರಲಿವೆ.

ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಏಪ್ರಿಲ್ 5ರಿಂದ 11ರವರೆಗೆ ಶುಕ್ರ ಗ್ರಹವು ಮೇಷ ರಾಶಿಯಲ್ಲಿ ಸಂಚರಿಸಲಿದೆ. ಈ ಸಂಚಾರವು ನಿಮ್ಮ ಪ್ರೇಮ ಜೀವನದ ಮೇಲೆ ಮಹತ್ವದ ಪರಿಣಾಮ ಬೀರಲಿದೆ. ಕೆಲವು ರಾಶಿಗಳಿಗೆ ಹೊಸ ಪ್ರೇಮ, ಸಂಬಂಧದಲ್ಲಿ ಸ್ಪಷ್ಟತೆ ತಂದರೆ, ಮತ್ತೆ ಕೆಲವು ರಾಶಿಗಳಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ, ಗೊಂದಲಗಳನ್ನು ತರಬಹುದು. ತಾಳ್ಮೆ ಮತ್ತು ಸಂವಹನದಿಂದ ಪ್ರೇಮ ಸಂಬಂಧಗಳನ್ನು ಗಟ್ಟಿಗೊಳಿಸಲು ಇದು ಸಕಾಲ.

ದಿನ ಭವಿಷ್ಯ : ಇಂದು ಈ ರಾಶಿಯವರಿಗೆ ತಮ್ಮ ವ್ಯವಹಾರದ ಆಳ ಸ್ಪಷ್ಟವಾಗಿ ಅರ್ಥವಾಗಲಿದೆ

ದಿನ ಭವಿಷ್ಯ : ಇಂದು ಈ ರಾಶಿಯವರಿಗೆ ತಮ್ಮ ವ್ಯವಹಾರದ ಆಳ ಸ್ಪಷ್ಟವಾಗಿ ಅರ್ಥವಾಗಲಿದೆ

Daily Horoscope, 4 April 2026: ಏಪ್ರಿಲ್ 04ರ ಇಂದಿನ ರಾಶಿ ಭವಿಷ್ಯ: ನಿಮ್ಮ ದಿನದ ಸಂಪೂರ್ಣ ಅವಲೋಕನ. ವ್ಯಾಪಾರದಲ್ಲಿ ಸ್ಪಷ್ಟತೆ, ಹಣಕಾಸಿನ ಶಿಸ್ತು ಮತ್ತು ಸಂಬಂಧಗಳಲ್ಲಿ ನಂಬಿಕೆ ಮುಖ್ಯ. ವೃತ್ತಿಜೀವನದಲ್ಲಿ ಹೊಸ ಅವಕಾಶಗಳು, ಆರೋಗ್ಯ ಜಾಗೃತಿ ಹಾಗೂ ಕುಟುಂಬದಲ್ಲಿ ಸಂತೋಷಕ್ಕಾಗಿ ಸಲಹೆಗಳು. ಪ್ರತಿಯೊಂದು ರಾಶಿಗೂ ವಿಶೇಷ ಮಾರ್ಗದರ್ಶನವಿದ್ದು, ಜೀವನದ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ

Daily Horoscope, 03 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಪ್ರತಿಪತ್ ತಿಥಿಯ ಶುಕ್ರವಾರದಂದು ಅನ್ಯರ ಮಾತಿನಿಂದ ಕಳವಳ, ಜೀವನದಲ್ಲಿ ಜುಗುಪ್ಸೆ, ಸ್ನೇಹದಲ್ಲಿ ವೈಷಮ್ಯ, ವಿವಾದ, ಒಪ್ಪಂದದಲ್ಲಿ ದೃಢತೆ ಈ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ

Daily Horoscope, 02 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಪೂರ್ಣಿಮಾ ತಿಥಿಯ ಗುರುವಾರದಂದು ಸಂಬಂಧದಲ್ಲಿ ಒಡಕು, ವ್ಯವಹಾರದಲ್ಲಿ ಬಲ್ಲವರಿಂದ‌ ಸಲಹೆ, ಕೆಣಕುವವರ ಎದುರು ನಗೆಪಾಟಲು, ಔದ್ಯೋಗಿಕ ಚಿಂತೆ, ಸಾಲ ಪಾವತಿ ಇವು ಇಂದಿನ‌ ವಿಶೇಷ.

Mars-Saturn Conjunction: ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗ; ಈ ಯೋಗದಿಂದ ಹಲವೆಡೆ ಆತಂಕದ ಭೀತಿ

Mars-Saturn Conjunction: ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗ; ಈ ಯೋಗದಿಂದ ಹಲವೆಡೆ ಆತಂಕದ ಭೀತಿ

ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗವು ಏಪ್ರಿಲ್ 30ರಿಂದ ಮೇ 10ರವರೆಗೆ ಜಾಗತಿಕವಾಗಿ ಆತಂಕ, ನೈಸರ್ಗಿಕ ಬದಲಾವಣೆ, ರಾಜಕೀಯ ಅಸ್ಥಿರತೆ ತರಬಹುದು. ವೈಯಕ್ತಿಕವಾಗಿ ಮಾನಸಿಕ ದ್ವಂದ್ವ, ಸಂಬಂಧಗಳಲ್ಲಿ ಬಿರುಕು, ಅಪಘಾತದ ಭಯವಿದ್ದರೂ, ಹೊಸ ಉದ್ಯಮಗಳಿಗೆ ಧೈರ್ಯ, ಆರ್ಥಿಕ ಸ್ಥಿರತೆಯ ಅವಕಾಶಗಳಿವೆ. ಆಧ್ಯಾತ್ಮಿಕ ಚಿಂತನೆ, ಸುಬ್ರಹ್ಮಣ್ಯ ಆರಾಧನೆ, ಶನಿ ದೀಪಾರಾಧನೆಯಿಂದ ಸವಾಲುಗಳನ್ನು ಎದುರಿಸಬಹುದು.

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..

Daily Horoscope, 01 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಚತುರ್ದಶೀ ತಿಥಿಯ ಬುಧವಾರದಂದು ವಿದ್ಯುತ್ ಉಪಕರಣದಿಂದ ತೊಂದರೆ, ಹದವಾದ ಪ್ರೀತಿ, ಗೆಲವುವಿಗೆ ಸಂಭ್ರಮ, ಅತಿಥಿ ಸತ್ಕಾರ, ಮಾತಿನ ಭಯ ಇವೆಲ್ಲ ಇರುವುದು.

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!