ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.
World Telecommunication Day 2026: ವಿಶ್ವ ದೂರಸಂಪರ್ಕ ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ
ಜನರ ಜೀವನವನ್ನು ಸುಧಾರಿಸುವಲ್ಲಿ ದೂರಸಂಪರ್ಕವು ಪ್ರಮುಖ ಪಾತ್ರ ವಹಿಸುತ್ತದೆ. ಈ ದೂರಸಂಪರ್ಕ ವ್ಯವಸ್ಥೆ, ಮಾಹಿತಿ ತಂತ್ರಜ್ಞಾನಗಳು, ಇಂದಿನ ಇಂಟರ್ನೆಟ್, ಡಿಜಿಟಲ್ ಸಾಧನಗಳ ಬಗ್ಗೆ ಅರಿವು ಮೂಡಿಸಲು ಹಾಗೂ ನಮ್ಮ ದೈನಂದಿನ ಜೀವನವನ್ನು ರೂಪಿಸುವಲ್ಲಿ ಸಂವಹನ ತಂತ್ರಜ್ಞಾನಗಳ ನಿರ್ಣಾಯಕ ಪಾತ್ರಗಳ ಬಗ್ಗೆ ಹೇಳಲು ಪ್ರತಿವರ್ಷ ಮೇ 17 ರಂದು ವಿಶ್ವ ದೂರಸಂಪರ್ಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.
- Malashree anchan
- Updated on: May 17, 2026
- 9:47 am
ಟೊಮೆಟೊದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಮನೆಯ ಮೂಲೆಗಳಲ್ಲಿಟ್ಟರೆ ಜಿರಳೆಗಳ ಕಾಟವೇ ಇರೋದಿಲ್ಲ
ಬಹುತೇಕ ಹೆಚ್ಚಿನವರ ಮನೆಯಲ್ಲಿ ಜಿರಳೆಗಳ ಕಾಟ ಇದ್ದೇ ಇರುತ್ತದೆ. ಕಿಚನ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಇವು ಆಹಾರ, ಪಾತ್ರೆಗಳನ್ನು ಸ್ಪರ್ಷಿಸುವ ಮೂಲಕ ರೋಗವನ್ನು ಉಂಟು ಮಾಡುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ಅನೇಕರು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ನಮ್ಮ ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯ ಆಯ್ಕೆಯಲ್ಲ. ಹೀಗಿರುವಾಗ ಟೊಮೆಟೊದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಮೂಲೆ ಮೂಲೆಗಳಲ್ಲಿ ಇಡುವುದರಿಂದ ಜಿರಳೆಗಳ ಹಾವಳಿಯಿಂದ ಮುಕ್ತಿ ಪಡೆಯಬಹುದು.
- Malashree anchan
- Updated on: May 16, 2026
- 9:49 pm
ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ
ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಎಂದು ಪ್ರತಿಯೊಬ್ಬರೂ ಸಹ ಕಠಿಣ ಪರಿಶ್ರಮವನ್ನು ಪಡುತ್ತಾರೆ. ಆದರೆ ಕೆಲವೊಮ್ಮೆ ನಾವು ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ತಪ್ಪು ಅಭ್ಯಾಸಗಳು ಕಠಿಣ ಪರಿಶ್ರಮವನ್ನೆಲ್ಲಾ ಹಾಳು ಮಾಡುವುದಲ್ಲದೆ, ಯಶಸ್ಸಿಗೆ ತಡೆಯಾಗಿ ನಿಲ್ಲುತ್ತವೆ. ಹಾಗಿದ್ರೆ ಯಾವ ಅಭ್ಯಾಸಗಳು ವೃತ್ತಿ ಜೀವನದ ಯಶಸ್ಸಿಗೆ ಅಡ್ಡಿಯನ್ನು ಉಂಟು ಮಾಡುತ್ತವೆ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 16, 2026
- 5:31 pm
National Dengue Day 2026: ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಸಣ್ಣ ಅಸಡ್ಡೆಯೂ ಜೀವಕ್ಕೆ ಮಾರಕ
ಮಲೇರಿಯಾದಂತೆ ಡೆಂಗ್ಯೂ ಸಹ ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಮಾರಕ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆಗಳಿಂದ ಹರಡುವ ಈ ಕಾಯಿಲೆಯಿಂದಾಗಿ ಸಾವು ಕೂಡ ಸಂಭವಿಸಬಹುದು. ಹಾಗಾಗಿ ಈ ಮಾರಕ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿದುಕೊಳ್ಳಿ.
- Malashree anchan
- Updated on: May 16, 2026
- 10:16 am
Chanakya Niti: ಈ ನಿಯಮವನ್ನು ಪಾಲಿಸಿದರೆ ಜೀವನದಲ್ಲಿ ಸಂತೋಷ, ಶಾಂತಿ ಸದಾ ಕಾಲ ಇರುತ್ತದೆ
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸುಖ-ಶಾಂತಿ ಹಾಗೂ ನೆಮ್ಮದಿ ಬೇಕೆಂದು ಬಯಸುತ್ತಾರೆ. ಆದರೆ ಅನೇಕರಿಗೆ ಶಾಂತಿ, ಸಂತೋಷ ನೆಲೆಸಲು ಏನು ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಿರುವಾಗ ಚಾಣಕ್ಯರ ಕೆಲವೊಂದು ನಿಯಮಗಳನ್ನು ಪಾಲಿಸಬಹುದು. ಆಚಾರ್ಯ ಚಾಣಕ್ಯರು ಸಂಘರ್ಷ, ಅನಗತ್ಯ ಮನಸ್ತಾಪಗಳನ್ನು ನಿವಾರಿಸಲು ಮತ್ತು ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಸದಾ ಕಾಲ ಇರುವಂತೆ ಮಾಡಲು ಕೆಲವು ಪರಿಹಾರಗಳನ್ನು ನೀಡಿದ್ದಾರೆ. ಇದನ್ನು ಪಾಲಿಸುವ ಮೂಲಕ ನೀವು ನೆಮ್ಮದಿಯ ಜೀವನ ನಡೆಸಬಹುದು.
- Malashree anchan
- Updated on: May 14, 2026
- 9:04 pm
ತಂದೆಯ ಈ ಅಭ್ಯಾಸಗಳು ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ
ಮಕ್ಕಳ ಬೆಳವಣಿಗೆಯಲ್ಲಿ ತಂದೆ ತಾಯಿಯ ಪಾತ್ರ ಬಹುಮುಖ್ಯವಾದದ್ದು. ಅದರಲ್ಲೂ ತಂದೆಯ ನಡವಳಿಕೆಗಳು ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವಲ್ಲಿ, ಸಮಾದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಹಾಗಿದ್ರೆ ತಂದೆಯ ಯಾವ ಅಭ್ಯಾಸಗಳು ಮಕ್ಕಳನ್ನು ಬೆಳೆಸುವಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 14, 2026
- 7:06 pm
Chanakya Niti: ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಸರಿಯಲ್ಲ
ಕೆಲವೊಮ್ಮೆ ನಾವು ನಮ್ಮ ಕೆಲವೊಂದು ರಹಸ್ಯಗಳನ್ನು, ವೈಯಕ್ತಿಕ ವಿಚಾರಗಳನ್ನು ಆಪ್ತ ಸ್ನೇಹಿತರು ಅಥವಾ ಪ್ರೀತಿಪಾತ್ರರೊಂದಿಗೆ ಹಂಚಿಕೊಳ್ಳುತ್ತೇವೆ. ಎಷ್ಟೇ ಆಪ್ತರಾಗಿದ್ದರೂ ಸರಿ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಅವರೊಂದಿಗೆ ಹಂಚಿಕೊಳ್ಳಬಾರದು, ಇದರಿಂದ ನಮಗೆ ಹಾನಿ ಉಂಟಾಗುವ ಸಾಧ್ಯತೆ ಹೆಚ್ಚು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಯಾವ ಸಂಗತಿಗಳನ್ನು ಯಾರ ಬಳಿಯೂ ಹಂಚಿಕೊಳ್ಳಬಾರದು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 13, 2026
- 8:27 pm
ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ವೃದ್ಧಿಸಲು ನೀವು ಮಾಡಬೇಕಾದದ್ದು ಇಷ್ಟೇ
ಮನೆ ಕೇವಲ ವಾಸವಿರುವ ಒಂದು ಸ್ಥಳವಲ್ಲ, ಅದು ನಮ್ಮ ಮನಸ್ಸು, ಆಲೋಚನೆಗಳು ಮತ್ತು ವ್ಯಕ್ತಿತ್ವದ ಪ್ರತಿಬಿಂಬವೂ ಆಗಿದೆ. ಹಾಗಾಗಿ ಮನೆಯಲ್ಲಿ ಸಕಾರಾತ್ಮಕ ವಾತಾವರಣವನ್ನು ಕಾಯ್ದಿರಿಸಿಕೊಳ್ಳುವುದು ಅತ್ಯಗತ್ಯ. ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು, ಅದೃಷ್ಟ ಮತ್ತು ಶಾಂತಿ ನೆಲೆಸುವಂತೆ ಮಾಡಬಹುದು.
- Malashree anchan
- Updated on: May 13, 2026
- 7:54 pm
ಪೋಷಕರು ತಮ್ಮ ಮಕ್ಕಳ ಮುಂದೆ ಈ ವಿಷಯಗಳನ್ನು ಎಂದಿಗೂ ಚರ್ಚಿಸಬಾರದು
ಮಕ್ಕಳ ಭಾವನಾತ್ಮಕ ಮತ್ತು ಮಾನಸಿಕ ಬೆಳವಣಿಗೆಯು ಅವರ ಸುತ್ತಲಿನ ಪ್ರಪಂಚದಿಂದ ಹೆಚ್ಚು ಪ್ರಭಾವಿತವಾಗಿರುತ್ತದೆ. ವಿಶೇಷವಾಗಿ ಪೋಷಕರ ಮಾತುಗಳು, ನಡವಳಿಕೆಗಳು ಮಕ್ಕಳ ಮನಸ್ಸಿನ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಆದ್ದರಿಂದ ಪೋಷಕರು ಮಕ್ಕಳ ಮುಂದೆ ಯಾವಾಗಲೂ ಸಕಾರಾತ್ಮಕ ವಿಚಾರಗಳ ಬಗ್ಗೆಯೇ ಮಾತನಾಡಬೇಕು. ಜೊತೆಗೆ ಈ ಕೆಲವೊಂದು ವಿಚಾರಗಳ ಬಗ್ಗೆ ತಪ್ಪಿಯೂ ಮಾತನಾಡಬಾರದು. ಇದು ಮಕ್ಕಳ ಮನಸ್ಸಿನ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
- Malashree anchan
- Updated on: May 13, 2026
- 6:05 pm
Chanakya Niti: ಈ ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ
ಮನೆಯ ಶಾಂತಿ, ನೆಮ್ಮದಿ ಮನೆಯ ಸದಸ್ಯರ ಸ್ವಭಾವ, ಅವರ ಗುಣ ನಡತೆಯ ಮೇಲೆ ಅವಲಂಬಿತವಾಗಿರುತ್ತವೆ. ಯಾವ ಮನೆಯ ಸದಸ್ಯರು ಸದ್ಗುಣಗಳನ್ನು ಹೊಂದಿರುತ್ತಾರೋ, ಅವರ ಮನೆಯಲ್ಲಿ ನೆಮ್ಮದಿಯೂ ಇರುತ್ತದೆ. ಅದರಲ್ಲೂ ಯಾವ ಮನೆಯಲ್ಲಿ ಈ ಕೆಲವೊಂದು ಗುಣಗಳನ್ನು ಹೊಂದಿರುವ ಮಹಿಳೆಯರು ಇರುತ್ತಾರೋ, ಅಂತಹ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಮಹಿಳೆಯ ಯಾವ ಗುಣಗಳು ಮನೆಯನ್ನು ಸ್ವರ್ಗವನ್ನಾಗಿಸುತ್ತದೆ ಎಂಬುದನ್ನು ನೋಡೋಣ ಬನ್ನಿ,
- Malashree anchan
- Updated on: May 12, 2026
- 6:02 pm
International Nurses Day 2026: ರೋಗಿಗಳ ಆರೈಕೆಗಾಗಿ ಹಗಲಿರುಳು ಶ್ರಮಿಸುವ ದಾದಿಯರಿಗೆ ನಮನ
ರೋಗಿಗಳ ಆರೈಕೆ ಮಾಡುವುದರ ಜೊತೆಗೆ ಅವರಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲ ನೀಡುವ ಮೂಲಕ ಜೀವಗಳನ್ನು ಉಳಿಸುವಲ್ಲಿ ನರ್ಸ್ಗಳು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ದಾದಿಯರು ರೋಗಿಗಳ ಆರೈಕೆಗಾಗಿ ಹಗಲಿರುಳು ಶ್ರಮಿಸುತ್ತಾರೆ. ಇವರ ಈ ಸೇವೆ, ಪರಿಶ್ರಮಕ್ಕೆ ಗೌರವ ಸಲ್ಲಿಸಲೆಂದೇ ಪ್ರತಿವರ್ಷ ಮೇ 12 ರಂದು ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತದೆ. ನರ್ಸ್ಗಳಿಗೆ ಕೃತಜ್ಞತೆ ಸಲ್ಲಿಸಲು ಮೀಸಲಾದ ಈ ದಿನದ ಇತಿಹಾಸ, ಮಹತ್ವವನ್ನು ತಿಳಿಯೋಣ ಬನ್ನಿ.
- Malashree anchan
- Updated on: May 12, 2026
- 10:08 am
ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ
ಆರೋಗ್ಯಕರ ಜೀವನ ನಮ್ಮದಾಗಬೇಕೆಂದು ಪ್ರತಿಯೊಬ್ಬರೂ ಸಹ ಬಯಸುತ್ತಾರೆ. ಅದಕ್ಕಾಗಿ ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು ಹೀಗೆ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಕಾಳಜಿ ವಹಿಸುತ್ತಾರೆ. ಇದರ ಜೊತೆಗೆ ಈ ಕೆಲವೊಂದು ದೈನಂದಿ ಅಭ್ಯಾಸಗಳನ್ನು ತ್ಯಜಿಸುವ ಮೂಲಕ ಆರೋಗ್ಯಕ ಜೀವನ ನಡೆಸಬಹುದು. ಹಾಗಿದ್ದರೆ ಆರೋಗ್ಯಕ ಜೀವನ ನಡೆಸಲು ಯಾವೆಲ್ಲಾ ಅಭ್ಯಾಸಗಳನ್ನು ತ್ಯಜಿಸಬೇಕು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: May 11, 2026
- 8:22 pm