Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್​

Author - TV9 Kannada

anchanmadhushree@gmail.com

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Viral: ಬೈಕ್‌ ಸವಾರನಿಗೆ ಗುದ್ದಿದ ಟ್ಯಾಂಕರ್;‌ ಇಲ್ಲಿ ತಪ್ಪು ಯಾರದ್ದು?

Viral: ಬೈಕ್‌ ಸವಾರನಿಗೆ ಗುದ್ದಿದ ಟ್ಯಾಂಕರ್;‌ ಇಲ್ಲಿ ತಪ್ಪು ಯಾರದ್ದು?

ಪ್ರತಿನಿತ್ಯ ಅಲ್ಲೊಂದು ಇಲ್ಲೊಂದರಂತೆ ಹತ್ತಾರು ಅಪಘಾತ ಪ್ರಕರಣಗಳ ಸುದ್ದಿ ಕೇಳಿ ಬರುತ್ತಿರುತ್ತವೆ. ವಾಹನ ಸವಾರರ ಸಂಚಾರ ನಿಯಮ ಪಾಲನೆಯ ಉದಾಸಿನತೆಯಿಂದಲೇ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಇಲ್ಲೊಂದು ಅಂತಹದ್ದೇ ಭೀಕರ ಅಪಘಾತ ಸಂಭವಿಸಿದ್ದು, ಸೀದಾ ಬಂದಂತಹ ಟ್ಯಾಂಕರ್‌ ಬೈಕ್‌ ಸವಾರನಿಗೆ ಗುದ್ದಿದೆ. ಈ ಭೀಕರ ಆಕ್ಸಿಡೆಂಟ್‌ ದೃಶ್ಯ ವೈರಲ್‌ ಆಗುತ್ತಿದ್ದು, ಇಲ್ಲಿ ತಪ್ಪು ಯಾರದ್ದು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

Viral: ಮಿಮ್ಸ್ ಮೆಡಿಕಲ್‌ ಕಾಲೇಜು ಆವರಣದೊಳಗೆ ಬಂದ ಬುಸ್‌ ಬುಸ್‌ ನಾಗಪ್ಪ; ಹೇಗಿತ್ತು ನೋಡಿ ರಕ್ಷಣಾ ಕಾರ್ಯ

Viral: ಮಿಮ್ಸ್ ಮೆಡಿಕಲ್‌ ಕಾಲೇಜು ಆವರಣದೊಳಗೆ ಬಂದ ಬುಸ್‌ ಬುಸ್‌ ನಾಗಪ್ಪ; ಹೇಗಿತ್ತು ನೋಡಿ ರಕ್ಷಣಾ ಕಾರ್ಯ

ಬೇಸಿಗೆಯಲ್ಲಿ ಉರಿ ಬಿಸಿಲ ಶಾಖ ಒಂದು ಕಡೆಯಾದರೆ, ಇನ್ನೊಂದೆಡೆ ಹಾವುಗಳ ಕಾಟ. ಬಿಸಿಲ ತಾಪ ಹೆಚ್ಚಾಗುತ್ತಿದ್ದಂತೆ ತಂಪಾದ ಸ್ಥಳವನ್ನು ಹುಡುಕಿ ಬರುವ ಹಾವುಗಳು ಮನೆ ಸಮೀಪ, ಜನನಿಬಿಡ ಪ್ರದೇಶಗಳಿಗೆ ಬಂದು ಆತಂಕ ಸೃಷ್ಟಿಸುತ್ತವೆ. ಅದೇ ರೀತಿ ಇಲ್ಲೊಂದು ಹಾವು ತಂಪಾದ ಸ್ಥಳವನ್ನು ಹುಡುಕುತ್ತಾ ಬಂದು ಸೀದಾ ಮೆಡಿಕಲ್‌ ಕಾಲೇಜು ಆವರಣದೊಳಗೆ ನುಗ್ಗಿದೆ. ಬುಸ್‌ ಬುಸ್‌ ಎಂದು ಹೆಡೆ ಬಿಚ್ಚಿ ಬುಸುಗುಡುತ್ತಿದ್ದ ನಾಗಪ್ಪನನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದ್ದು, ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

IPL 2025 RCB: 82.25 ಕೋಟಿ ವ್ಯರ್ಥವಾಗುತ್ತಾ?: ಪಂದ್ಯ ಆರಂಭಕ್ಕು ಮುನ್ನವೇ ಆರ್‌ಸಿಬಿಗೆ ಶುರುವಾಗಿದೆ ಟೆನ್ಶನ್

IPL 2025 RCB: 82.25 ಕೋಟಿ ವ್ಯರ್ಥವಾಗುತ್ತಾ?: ಪಂದ್ಯ ಆರಂಭಕ್ಕು ಮುನ್ನವೇ ಆರ್‌ಸಿಬಿಗೆ ಶುರುವಾಗಿದೆ ಟೆನ್ಶನ್

Royal Challengers Bengaluru, IPL 2025: ಮೆಗಾ ಹರಾಜಿನಲ್ಲಿ ಆರ್‌ಸಿಬಿ ತನ್ನ ಹೊಸ ತಂಡವನ್ನು ರಚಿಸಿ 82.25 ಕೋಟಿ ರೂ. ಗಳನ್ನು ಖರ್ಚು ಮಾಡಿದೆ. ಆದಾಗ್ಯೂ, ಐಪಿಎಲ್ 2025 ಪ್ರಾರಂಭವಾಗುವ ಮೊದಲು, ಬೆಂಗಳೂರಿನ ಮೂರು ದೊಡ್ಡ ದೌರ್ಬಲ್ಯಗಳ ಬಗ್ಗೆ ನೋಡೋಣ. ಈ ಬಾರಿಯೂ ಆರ್ಸಿಬಿಗೆ ಇದು ಬಹುದೊಡ್ಡ ಹಿನ್ನಡೆ ಆಗಬಹುದು.

Viral: ತಾಯಿ ಮಗನ ಈ ಹಾಡಿನ ಮೋಡಿಗೆ ಫಿದಾ ಆಗದವರೇ ಇಲ್ಲ

Viral: ತಾಯಿ ಮಗನ ಈ ಹಾಡಿನ ಮೋಡಿಗೆ ಫಿದಾ ಆಗದವರೇ ಇಲ್ಲ

ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಅನೇಕ ವೀಡಿಯೊಗಳು ವೈರಲ್ ಆಗುತ್ತವೆ, ಆದರೆ ಅವುಗಳಲ್ಲಿ ಕೆಲವು ದೃಶ್ಯಗಳು ಮಾತ್ರ ಜನರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆಯುತ್ತವೆ. ಇದೀಗ ತಾಯಿ-ಮಗ ಜೋಡಿಯ ವೀಡಿಯೊವೊಂದು ಹೆಚ್ಚು ವೈರಲ್ ಆಗುತ್ತಿದ್ದು, ಅವರು ತಮ್ಮದೇ ಶೈಲಿಯಲ್ಲಿ ಬಾಲಿವುಡ್‌ನ ಕ್ಲಾಸಿಕ್‌ ಹಾಡುಗಳಲ್ಲಿ ಒಂದಾದ ಓ ರಂಗೀಲೆ ಗೀತೆಯನ್ನು ಹಾಡಿದ್ದಾರೆ. ತಾಯಿ ಮಗನ ಈ ಮಧುರ ಕಂಠಸಿರಿಗೆ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ.

Amazon EPL: ಐಪಿಎಲ್​ಗಿಂತ ಮೊದಲೇ ಅಮೆಜಾನ್‌ನಲ್ಲಿ ಇಪಿಎಲ್ ಪ್ರಾರಂಭ: ಸ್ಮಾರ್ಟ್‌ಫೋನ್ಸ್ ಶೇ. 40 ರಷ್ಟು ಅಗ್ಗ

Amazon EPL: ಐಪಿಎಲ್​ಗಿಂತ ಮೊದಲೇ ಅಮೆಜಾನ್‌ನಲ್ಲಿ ಇಪಿಎಲ್ ಪ್ರಾರಂಭ: ಸ್ಮಾರ್ಟ್‌ಫೋನ್ಸ್ ಶೇ. 40 ರಷ್ಟು ಅಗ್ಗ

Electronics Premier League: ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್‌ನಲ್ಲಿ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ (EPL) ಮಾರಾಟವು ಶುರುವಾಗಿದೆ. ಇಂದು ಮಾರ್ಚ್ 21 ರಿಂದ 26 ರವರೆಗೆ ಈ ಸೇಲ್ ನಡೆಯಲಿದ್ದು, ಇದರಲ್ಲಿ ನೀವು ಸ್ಮಾರ್ಟ್ಫೋನ್ಗಳ ಮೇಲೆ ಭಾರಿ ರಿಯಾಯಿತಿಗಳನ್ನು ಪಡೆಯುತ್ತೀರಿ. ನೀವು ಹೊಸ ಮೊಬೈಲ್ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಈ ಮಾರಾಟವು ನಿಮಗೆ ಉತ್ತಮವಾಗಿದೆ.

Viral: 2 ತಿಂಗಳು ಡಿಜಿಟಲ್‌ ಅರೆಸ್ಟ್‌; ಸೈಬರ್‌ ವಂಚನೆಗೆ ಬಲಿಯಾಗಿ ಬರೋಬ್ಬರಿ 20 ಕೋಟಿ ರೂ. ಕಳೆದುಕೊಂಡ 86ರ ವೃದ್ಧೆ

Viral: 2 ತಿಂಗಳು ಡಿಜಿಟಲ್‌ ಅರೆಸ್ಟ್‌; ಸೈಬರ್‌ ವಂಚನೆಗೆ ಬಲಿಯಾಗಿ ಬರೋಬ್ಬರಿ 20 ಕೋಟಿ ರೂ. ಕಳೆದುಕೊಂಡ 86ರ ವೃದ್ಧೆ

ಅಮಾಯಕರನ್ನು ವಂಚಿಸಿ ಹಣ ವಸೂಲಿ ಮಾಡುವ ಡಿಜಿಟಲ್‌ ಅರೆಸ್ಟ್‌ ಸೇರಿದಂತೆ ಇನ್ನಿತರೆ ಸೈಬರ್‌ ಕ್ರೈಂ ಪ್ರಕರಣ ಹೆಚ್ಚಾಗುತ್ತಲೇ ಇದೆ. ಈ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಇಂತಹ ವಂಚನೆಗೆ ಬಲಿಯಾಗುವವ ಸಂಖ್ಯೆ ಕಮ್ಮಿಯಾಗಿಲ್ಲ. ಇಲ್ಲೊಬ್ಬರು ವೃದ್ಧೆ ಕೂಡಾ ಡಿಜಿಟಲ್‌ ಅರೆಸ್ಟ್ ವಂಚನೆಗೆ ಬಲಿಯಾಗಿ ಬರೋಬ್ಬರಿ 20 ಕೋಟಿ ರೂ. ಕಳೆದುಕೊಂಡಿದ್ದಾರೆ. ನೀವು ಡಿಜಿಟಲ್‌ ಅರೆಸ್ಟ್‌ ಆಗಿದ್ದೀರಿ, ನಿಮ್ಮ ಮಕ್ಕಳು ಕೂಡಾ ಬಂಧನ ಭೀತಿಯಲ್ಲಿದ್ದಾರೆ ಎಂದು ಸುಳ್ಳು ಹೇಳಿ ಮೋಸ ಮಾಡಿ ಸ್ಕ್ಯಾಮರ್ಸ್‌ ವೃದ್ಧೆಯ ಬ್ಯಾಂಕ್‌ ಅಕೌಂಟ್‌ನಿಂದ 20 ಕೋಟಿ ರೂ. ಹಣವನ್ನು ದೋಚಿದ್ದಾರೆ.

ಹೆಲ್ಮೆಟ್‌ ಧರಿಸದೆ ಪ್ರಯಾಣಿಸಿದ ಲೇಡಿ ಕಾನ್ಸ್‌ಟೇಬಲ್‌; ಜನರಿಗೊಂದು ನ್ಯಾಯ ನಿಮಗೊಂದು ನ್ಯಾಯಾನಾ

ಹೆಲ್ಮೆಟ್‌ ಧರಿಸದೆ ಪ್ರಯಾಣಿಸಿದ ಲೇಡಿ ಕಾನ್ಸ್‌ಟೇಬಲ್‌; ಜನರಿಗೊಂದು ನ್ಯಾಯ ನಿಮಗೊಂದು ನ್ಯಾಯಾನಾ

ಸುರಕ್ಷತೆಯ ದೃಷ್ಟಿಯಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಲೇಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. ಪೊಲೀಸರು ಕೂಡಾ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಾರೆ. ಅಂತದ್ರಲ್ಲಿ ಇಲ್ಲೊಬ್ರು ಲೇಡಿ ಕಾನ್ಸ್‌ಟೇಬಲ್‌ ಹೆಲ್ಮೆಟ್‌ ಧರಿಸದೆ ರಾಜಾರೋಷವಾಗಿ ಪ್ರಯಾಣಿಸಿದ್ದಾರೆ. ಈ ದೃಶ್ಯವನ್ನು ಕಂಡಂತಹ ಯುವಕನೊಬ್ಬ ಜನ ಸಾಮಾನ್ಯರಿಗೊಂದು ನ್ಯಾಯ, ನಿಮಗೊಂದು ನ್ಯಾಯಾನಾ ಎಂದು ಪ್ರಶ್ನಿಸಿದ್ದು, ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

Viral: ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿದ ಕೈ; ನೋವಿನಿಂದ ಒದ್ದಾಡಿದ ಮಹಿಳೆ

Viral: ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿದ ಕೈ; ನೋವಿನಿಂದ ಒದ್ದಾಡಿದ ಮಹಿಳೆ

ಬೆಳೆ ಕಟಾವು, ಮೇವು ಕತ್ತರಿಸುವಂತಹದ್ದು, ಇತ್ಯಾದಿ ಕೆಲಸಗಳನ್ನು ಯಂತ್ರಗಳ ಸಹಾಯದಿಂದ ಮಾಡುವಾಗ ಎಚ್ಚರಿಕೆಯನ್ನು ಮಹಿಸುವುದು ಬಹಳ ಅತ್ಯಗತ್ಯ. ಕೆಲವೊಂದು ಬಾರಿ ಅಜಾಗರೂಕತೆಯಿಂದ ಈ ಯಂತ್ರಗಳಿಂದ ಅವಘಡ ಸಂಭವಿಸುತ್ತವೆ. ಇಲ್ಲೊಂದು ಅಂತಹದ್ದೇ ದುರಂತ ಸಂಭವಿಸಿದ್ದು, ಮೇವು ಕಟಾವು ಮಾಡುವಂತಹ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೈ ಯಂತ್ರಕ್ಕೆ ಸಿಲುಕಿದೆ. ಮಹಿಳೆ ನೋವಿನಲ್ಲಿ ನರಳಾಡಿದ್ದು, ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

Viral: ಗ್ಯಾಸ್‌ ಕಟರ್‌ ಬಳಸಿ ಎಟಿಎಂನಿಂದ 38 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು

Viral: ಗ್ಯಾಸ್‌ ಕಟರ್‌ ಬಳಸಿ ಎಟಿಎಂನಿಂದ 38 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು

ಕಳ್ಳತನ, ದರೋಡೆ ಪ್ರಕರಣಗಳ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕಳ್ಳರ ಗುಂಪೊಂದು ಸಿನಿಮೀಯ ಶೈಲಿಯಲ್ಲಿ ಎಟಿಎಂನಲ್ಲಿದ್ದ 38 ಲಕ್ಷ ಹಣವನ್ನು ದೋಚಿದ್ದಾರೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ಗೆ ಸೇರಿದ ಎಟಿಎಂಗೆ ನುಗ್ಗಿ, ಅಲ್ಲಿದ್ದ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಹೊಡೆದು ಬಳಿಕ ಗ್ಯಾಸ್‌ ಕಟರ್‌ ಬಳಸಿ ಎಟಿಎಂನಿಂದ ಹಣ ದೋಚಿ ಪರಾರಿಯಾಗಿದ್ದಾರೆ.

ಕಾಲ್‌ ಸೆಂಟರ್‌ಗೆ ನುಗ್ಗಿ ಲ್ಯಾಪ್‌ಟಾಪ್‌, ಮಾನಿಟರ್‌ ಸೇರಿದಂತೆ ಸಿಕ್ಕಿದ್ದನ್ನೆಲ್ಲಾ ದೋಚಿದ ಪಾಕಿಸ್ತಾನದ ಜನ; ವಿಡಿಯೋ ವೈರಲ್‌

ಕಾಲ್‌ ಸೆಂಟರ್‌ಗೆ ನುಗ್ಗಿ ಲ್ಯಾಪ್‌ಟಾಪ್‌, ಮಾನಿಟರ್‌ ಸೇರಿದಂತೆ ಸಿಕ್ಕಿದ್ದನ್ನೆಲ್ಲಾ ದೋಚಿದ ಪಾಕಿಸ್ತಾನದ ಜನ; ವಿಡಿಯೋ ವೈರಲ್‌

ಇತ್ತೀಚಿಗಷ್ಟೇ ಮದರಸದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್‌ ಕೂಟದ ಊಟವನ್ನು ಸವಿಯಲು ಪಾಕಿಸ್ತಾನಿಯರು ಮುಗಿಬಿದ್ದ ಸುದ್ದಿಯೊಂದು ಸಖತ್‌ ವೈರಲ್‌ ಆಗಿತ್ತು. ಇದೀಗ ಇಲ್ಲೊಂದು ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಡಿಯೋ ವೈರಲ್‌ ಆಗಿದ್ದು, ಚೀನಾ ಮೂಲದ ನಕಲಿ ಕಾಲ್‌ ಸೆಂಟರ್‌ಗೆ ನುಗ್ಗಿದ ಅಲ್ಲಿನ ಜನ ಲ್ಯಾಪ್‌ಟಾಪ್‌, ಮಾನಿಟರ್‌ ಸೇರಿದಂತೆ ಕೈಗೆ ಸಿಕ್ಕ ಬೆಳೆಬಾಳುವ ಉಪಕರಣಗಳನ್ನೆಲ್ಲಾ ಲೂಟಿ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Google Pixel 9a: ಭಾರತಕ್ಕೆ ಬಂತು ಗೂಗಲ್​ನ ಹೊಸ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?

Google Pixel 9a: ಭಾರತಕ್ಕೆ ಬಂತು ಗೂಗಲ್​ನ ಹೊಸ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?

ಭಾರತದಲ್ಲಿ ಗೂಗಲ್ ಪಿಕ್ಸೆಲ್ 9a ಬೆಲೆ ರೂ. 49,999 ಆಗಿದ್ದು, ಈ ಹ್ಯಾಂಡ್‌ಸೆಟ್ 8GB + 256GB RAM ಮತ್ತು ಸ್ಟೋರೇಜ್ ಸಾಮರ್ಥ್ಯವಿರುವ ಒಂದೇ ಮಾದರಿಯಲ್ಲಿ ಲಭ್ಯವಿರುತ್ತದೆ. ಇದು ಒಂದೇ ಚಾರ್ಜ್‌ನಲ್ಲಿ 30 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

Ceiling Fan Cool Tips: ಮನೆಯಲ್ಲಿರುವ ಫ್ಯಾನ್ ಎಸಿಯಂತೆ ಗಾಳಿ ನೀಡುತ್ತೆ: ಜಸ್ಟ್ ಹೀಗೆ ಮಾಡಿ

Ceiling Fan Cool Tips: ಮನೆಯಲ್ಲಿರುವ ಫ್ಯಾನ್ ಎಸಿಯಂತೆ ಗಾಳಿ ನೀಡುತ್ತೆ: ಜಸ್ಟ್ ಹೀಗೆ ಮಾಡಿ

ಇಂದಿನ ಶೆಖೆಗೆ ಈ ಫ್ಯಾನ್ ಏನೂ ನಾಟುವುದಿಲ್ಲ. ಕೆಲವರು ಎಸಿ, ಕೂಲರ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ ಅನೇಕ ಜನರು ಕೇವಲ ಸೀಲಿಂಗ್ ಫ್ಯಾನ್ ಮೂಲಕವೇ ತಂಪು ಮಾಡುತ್ತಿದ್ದಾರೆ. ಕೆಲವೊಂದು ಬಾರಿ ಇದರಿಂದ ಬಿಸಿ ಗಾಳಿ ಕೂಡ ಬರಲು ಪ್ರಾರಂಭಿಸುತ್ತದೆ. ಹೀಗಿರುವಾಗ ನೀವು ಫ್ಯಾನ್‌ನ ಗಾಳಿಯನ್ನು AC ಯಷ್ಟು ತಂಪಾಗಿಸಬಹುದು ಎಂಬುದು ನಿಮಗೆ ಗೊತ್ತೇ?.

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!