AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್​

Author - TV9 Kannada

anchanmadhushree@gmail.com

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Chanakya Niti: ಪ್ರತಿಯೊಬ್ಬರೂ ಈ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು

Chanakya Niti: ಪ್ರತಿಯೊಬ್ಬರೂ ಈ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರ ಒಬ್ಬ ವ್ಯಕ್ತಿ ಸಾಧನೆಯ ಹಾದಿಯನ್ನು ಏರಲು, ಶ್ರೀಮಂತಿಕೆಯನ್ನು ಗಳಿಸಲು ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿರುವಂತೆ, ಒಂದಷ್ಟು ವಿಚಾರಗಳ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು, ಅದರ ಬಗ್ಗೆ ತಮಾಷೆ ಬೇಡ್ವೇ ಬೇಡ ಎಂದಿದ್ದಾರೆ. ಹಾಗಿದ್ರೆ ಚಾಣಕ್ಯರು ಹೇಳಿರುವಂತೆ ಯಾವ ವಿಚಾರಗಳ ಬಗ್ಗೆ ಜಾಗರೂಕರಾಗಿರಬೇಕು ಎಂಬುದನ್ನು ನೋಡೋಣ ಬನ್ನಿ.

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಏನಾಗುತ್ತೆ ಗೊತ್ತಾ?

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಏನಾಗುತ್ತೆ ಗೊತ್ತಾ?

ಚಳಿಗಾಲವಿರಲಿ, ಬೇಸಿಗೆಯಿರಲಿ, ಮಳೆಗಾಲವಿರಲಿ ಕೆಲವರಂತೂ ದೇಹ ತುಂಬಾನೇ ರಿಲ್ಯಾಕ್ಸ್‌ ಆಗುತ್ತೆ ಅನ್ನೋ ಕಾರಣಕ್ಕೆ ಪ್ರತಿನಿತ್ಯ ಅತಿಯಾದ ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಹೀಗೆ ಸುಡು ಬಿಸಿ ನೀರಿನಲ್ಲಿ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಆರೋಗ್ಯ ತಜ್ಞರ ಪ್ರಕಾರ ಬಿಸಿ ನೀರಿನ ಸ್ನಾನ ಎಷ್ಟು ಅಪಾಯಕಾರಿ, ಅದರಿಂದ ಉಂಟಾಗುವ ತೊಂದರೆಗಳೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಗೃಹಣಿಯರೇ… ಪಾತ್ರೆ ತೊಳೆಯುವ ಸ್ಪಾಂಜ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು ತಿಳ್ಕೊಳ್ಳಿ

ಗೃಹಣಿಯರೇ… ಪಾತ್ರೆ ತೊಳೆಯುವ ಸ್ಪಾಂಜ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು ತಿಳ್ಕೊಳ್ಳಿ

ಪ್ರತಿ ಮನೆಯಲ್ಲೂ ಸಹ ಪಾತ್ರೆ ತೊಳೆಯಲು ಸ್ಪಾಂಜ್‌, ಸ್ಕಬ್ಬರ್‌ಗಳನ್ನು ಬಳಸುತ್ತಾರೆ. ಹೆಚ್ಚಿನ ಜನರು ಒಂದೇ ಸ್ಪಾಂಜ್‌ ಅನ್ನು ತಿಂಗಳುಗಟ್ಟಲೆ ಬಳಸುತ್ತಾರೆ. ನೀವು ಕೂಡ ಹೀಗೆಯೇ ಮಾಡ್ತೀರಾ? ಈ ಒಂದು ಸಣ್ಣ ತಪ್ಪು ಆರೋಗ್ಯದ ಮೇಲೆ ದೊಡ್ಡ ಪರಿಣಾಮವನ್ನು ಬೀರಬಹುದು. ಆದ್ದರಿಂದ ಪಾತ್ರೆ ತೊಳೆಯುವ ಸ್ಪಾಂಜ್ ಅನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು ಮತ್ತು ಅದು ಯಾವ ರೋಗಗಳಿಗೆ ಕಾರಣವಾಗಬಹುದು ಎಂಬುದನ್ನು ತಪ್ಪದೇ ತಿಳಿಯಿರಿ.

ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಪ್ರತಿದಿನ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಇಂದಿನ ಕಾರ್ಯನಿರತ ಜೀವನದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಜಿಮ್‌ಗೆ ಹೋಗಿ ವ್ಯಾಯಾಮ ಮಾಡಲು, ಯೋಗ ಮಾಡಲು ಟೈಮ್‌ ಇಲ್ಲ ಅನ್ನೋರೆ ಹೆಚ್ಚು. ಹೀಗಿರುವಾಗ ಜಿಮ್‌ಗೆ ಹೋಗಿಯೇ ವ್ಯಾಯಾಮ ಮಾಡಬೇಕೆಂದಿಲ್ಲ, ಪ್ರತಿದಿನ ಕನಿಷ್ಟ 30 ರಿಂದ 1 ಗಂಟೆಗಳ ಕಾಲ ವಾಕಿಂಗ್‌ ಮಾಡುವುದರಿಂದಲೂ ದೇಹದಲ್ಲಿ ಅದ್ಭುತ ಬದಲಾವಣೆಗಳನ್ನು ತರಬಹುದು. ಹಾಗಿದ್ರೆ ಪ್ರತಿದಿನ ವಾಕಿಂಗ್‌ ವಾಕಿಂಗ್‌ ಮಾಡುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಅನ್ನೋದನ್ನು ನೋಡೋಣ.

ಧೂಮಪಾನ ಮಾಡುವುದರಿಂದ ನಿಜಕ್ಕೂ ಒತ್ತಡ ಕಡಿಮೆಯಾಗುತ್ತದೆಯೇ? ತಜ್ಞರು ಈ ಬಗ್ಗೆ ಏನೆನ್ನುತ್ತಾರೆ

ಧೂಮಪಾನ ಮಾಡುವುದರಿಂದ ನಿಜಕ್ಕೂ ಒತ್ತಡ ಕಡಿಮೆಯಾಗುತ್ತದೆಯೇ? ತಜ್ಞರು ಈ ಬಗ್ಗೆ ಏನೆನ್ನುತ್ತಾರೆ

ಅನೇಕ ಜನರು ಒತ್ತಡ ಅಥವಾ ಮಾನಸಿಕ ಯಾತನೆ ಅನುಭವಿಸಿದಾಗ, ಧೂಮಪಾನವು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ ಎಂದು ಒತ್ತಡ ಕಡಿಮೆ ಮಾಡಲು ಸಿಗರೇಟ್‌ಗಳ ಮೊರೆ ಹೋಗ್ತಾರೆ. ಸ್ಟ್ರೆಸ್‌ ಆದಾಗಲೆಲ್ಲಾ ಸಿಗರೇಟ್‌ ಸೇದುತ್ತಾ ಕುಳಿತುಬಿಡುತ್ತಾರೆ. ಆದ್ರೆ ನಿಜಕ್ಕೂ ಧೂಮಪಾನ ಒತ್ತಡವನ್ನು ಕಡಿಮೆ ಮಾಡುತ್ತದೆಯೇ? ಇದರ ಹಿಂದಿನ ವೈಜ್ಞಾನಿಕ ಸತ್ಯವೇನು, ತಜ್ಞರು ಈ ಬಗ್ಗೆ ಏನೆನ್ನುತ್ತಾರೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು

World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು

ಪ್ರತಿವರ್ಷ ಫೆಬ್ರವರಿ 22 ರಂದು ವಿಶ್ವ ಚಿಂತನಾ ದಿನವನ್ನು ಆಚರಿಸಲಾಗುತ್ತದೆ. ಜಾಗತಿಕ ಸಹೋದರತ್ವ, ಮಹಿಳಾ ಸಬಲೀಕರಣ, ಸೌಹಾರ್ದತೆ ಮತ್ತು ಏಕತೆಯ ಮಹತ್ವವನ್ನು ಉತ್ತೇಜಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಈ ದಿನವನ್ನು ಆಚರಿಸುತ್ತದೆ. ಪ್ರಪಂಚದಾದ್ಯಂತದ ಯುವಜನರನ್ನು ಒಗ್ಗೂಡಿಸುವುದು ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಅವರನ್ನು ಪ್ರೇರೇಪಿಸುವುದು ಇದರ ಉದ್ದೇಶವಾಗಿದೆ.

Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ

Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ

ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಅನುಸರಿಸಿದರೆ ಗಂಡ ಹೆಂಡತಿ ಸುಖವಾಗಿ ಸಂಸಾರ ಸಾಗಿಸಬಹುದು. ಅದೇ ರೀತಿ ಕೆಲವೊಂದು ವಿಚಾರಗಳು ಗಂಡ ಹೆಂಡತಿಯ ನಡುವಿನ ಸಂಬಂಧವನ್ನು ಹಾಳು ಮಾಡುತ್ತದೆ. ಅದನ್ನು ತಿದ್ದಿ ನಡೆದರೆ ಸುಖಿ ದಾಂಪತ್ಯ ಜೀವನವನ್ನು ನಡೆಸಬಹುದು ಎಂದಿದ್ದಾರೆ. ಹಾಗಾದ್ರೆ ಯಾವ ವಿಷಯಗಳು ದಾಂಪತ್ಯ ಜೀವನ ಹಾಳಾಗಲು ಕಾರಣ ಎಂಬುದನ್ನು ನೋಡೋಣ ಬನ್ನಿ.

ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ?

ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ?

ಒಂದಷ್ಟು ಕಾರ್‌ಗಳ ಹಿಂಬದಿಯಲ್ಲಿ, ಬೈಕ್‌ಗಳಲ್ಲಿ ವರ್ಣರಂಜಿತ ಧ್ವಜ ಹಾಕಿರುವುದನ್ನು ನೀವು ಸಹ ಗಮನಿಸಿರುತ್ತೀರಿ ಅಲ್ವಾ. ಸಾಮಾನ್ಯವಾಗಿ ಲಾಂಗ್‌ ರೈಡ್‌ ಹೋಗುವಂತಹ ಬೈಕರ್ಸ್‌ ತಮ್ಮ ಬೈಕ್‌ಗಳಲ್ಲಿ ಈ ಐದು ಬಣ್ಣದ ಫ್ಲ್ಯಾಗ್‌ ಅನ್ನು ಹಾಕಿರುತ್ತಾರೆ. ಹೆಚ್ಚಿನವರು ಇದನ್ನು ಫ್ಯಾಶನ್‌ಗಾಗಿ, ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ, ಆದ್ರೆ ಹೀಗೆ ಬೈಕ್‌ಗಳಲ್ಲಿ ಈ ಫ್ಲ್ಯಾಗ್‌ ಹಾಕುವುದರ ಹಿಂದೆಯೂ ಒಂದು ಅರ್ಥವಿದೆಯಂತೆ. ಅದೇನೆಂಬುದನ್ನು ನೋಡೋಣ ಬನ್ನಿ.

International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ?

International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ?

ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಈ ವಿಶೇಷ ದಿನವನ್ನು ಪ್ರಪಂಚದಾದ್ಯಂತ ಮಾತೃಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಮರ್ಪಿಸಲಾಗಿದೆ. ಈ ವಿಶೇಷ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು, ವಿಶ್ವ ಮಾತೃಭಾಷಾ ದಿನದ ಆಚರಣೆಯ ಹಿನ್ನೆಲೆ ಮತ್ತು ಉದ್ದೇಶವೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯೋಣ ಬನ್ನಿ

Chanakya Niti: ಈ ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ

Chanakya Niti: ಈ ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ

ಕೆಲವೊಮ್ಮೆ ಮಾತುಗಳು ದುಬಾರಿಯಾಬಹುದು, ಈ ಮಾತುಗಳೇ ಸಂಕಷ್ಟಗಳಿಗೆ ಮುನ್ನುಡಿಯಾಗಬಹುದು. ಆದ್ದರಿಂದ ಒಂದಷ್ಟು ಸಂದರ್ಭಗಳಲ್ಲಿ ಮಾತನಾಡದೆ ಸುಮ್ಮನಿದ್ದರೆಯೇ ತುಂಬಾ ಒಳ್ಳೆಯದು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಜೀವನದಲ್ಲಿ ಎದುರಾಗುವ ಅನಗತ್ಯ ತೊಂದರೆಗಳಿಂದ ಪಾರಾಗಲು ಯಾವ ಸಂದರ್ಭಗಳಲ್ಲಿ ಮೌನವಾಗಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಕೊಳೆಗಟ್ಟಿದ ಗ್ಯಾಸ್‌ ಸ್ಟೌವ್‌ ಬರ್ನರ್‌ ಕ್ಲೀನ್‌ ಮಾಡಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ

ಕೊಳೆಗಟ್ಟಿದ ಗ್ಯಾಸ್‌ ಸ್ಟೌವ್‌ ಬರ್ನರ್‌ ಕ್ಲೀನ್‌ ಮಾಡಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ

ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಗ್ಯಾಸ್‌ ಸ್ಟೌವ್‌ ಹಾಗೂ ಗ್ಯಾಸ್‌ ಸ್ಟೌವ್‌ ಬರ್ನರ್‌ ಕೊಳೆಯಾಗುತ್ತವೆ. ಹಾಲಿನ ಕಲೆ, ಜಿಡ್ಡು ಕಲೆಗಳು ಹಾಗೆಯೇ ಉಳಿದು ಬಿಡುತ್ತವೆ. ಇದನ್ನು ಕ್ಲೀನ್‌ ಮಾಡೋದೇ ಹಲವರಿಗೆ ಸವಾಲಿನ ಕೆಲಸ. ಹೀಗೆ ಬರ್ನರ್‌ ಅನ್ನು ಸರಿಯಾಗಿ ಕ್ಲೀನ್‌ ಮಾಡಿಲ್ಲ ಅಂದ್ರೆ ಗ್ಯಾಸ್‌ ಕೂಡ ಸರಿಯಾಗಿ ಉರಿಯುವುದಿಲ್ಲ. ಹೀಗಿರುವಾಗ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ಯಾವುದೇ ತಲೆನೋವಿಲ್ಲದೆ ಗ್ಯಾಸ್‌ ಸ್ಟೌವ್‌ ಬರ್ನರ್‌ ಸ್ವಚ್ಛಗೊಳಿಸಿ.

ಹೆಲ್ತಿ, ಸೂಪರ್‌ ಫಿಟ್‌ ಆಗಿರಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಹೆಲ್ತಿ, ಸೂಪರ್‌ ಫಿಟ್‌ ಆಗಿರಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ಬಹುತೇಕ ಹೆಚ್ಚಿನವರು ಬೆಳಗ್ಗೆ ಎದ್ದ ತಕ್ಷಣ ಫೋನ್‌ ನೋಡುತ್ತಾ ಕುಳಿತುಕೊಳ್ಳುವ ಹಾಗೂ ನಂತರ ಚಹಾ ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದ್ರೆ ಇದರಿಂದ ಯಾವುದೇ ಪ್ರಯೋಜನಗಳೂ ಇರುವುದಿಲ್ಲ. ನೀವು ದಿನವಿಡೀ ಸಕಾರಾತ್ಮಕವಾಗಿರಲು, ಫಿಟ್‌ ಮತ್ತು ಸೂಪರ್‌ ಆಕ್ಟಿವ್‌ ಆಗಿರಲು ಬಯಸಿದರೆ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದಿಷ್ಟು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಿ. ಈ ಸಣ್ಣ ಕೆಲಸಗಳು ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆಗಳನ್ನು ತರಬಹುದು.

ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ