ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್​

Author - TV9 Kannada

anchanmadhushree@gmail.com

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನೀವು ಮನೆಗೆ ಸಿಸಿಟಿವಿ ಅಳವಡಿಸುವ ಪ್ಲಾನ್​ನಲ್ಲಿದ್ದೀರಾ?: ಖರೀದಿಸುವಾಗ ಈ 5 ತಪ್ಪುಗಳನ್ನು ಮಾಡಬೇಡಿ

ನೀವು ಮನೆಗೆ ಸಿಸಿಟಿವಿ ಅಳವಡಿಸುವ ಪ್ಲಾನ್​ನಲ್ಲಿದ್ದೀರಾ?: ಖರೀದಿಸುವಾಗ ಈ 5 ತಪ್ಪುಗಳನ್ನು ಮಾಡಬೇಡಿ

ಇಂದಿನ ದಿನಗಳಲ್ಲಿ ನಮ್ಮ ಮನೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಅನಿವಾರ್ಯವಾಗಿವೆ. ಸಿಸಿಟಿವಿ ಖರೀದಿಸುವ ಮೊದಲು, ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು, ಇಲ್ಲದಿದ್ದರೆ ನೀವು ಮನೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾ ಹಾಕಿದರೂ ಯಾವುದೇ ಪ್ರಯೋಜನ ಇಲ್ಲದಂತಾಗುತ್ತದೆ.

Tech Tips: ಪೆನ್ ಡ್ರೈವ್ ವರ್ಕ್ ಆಗದಿದ್ದರೆ ಏನು ಮಾಡಬೇಕು?: ಈ ಟ್ರಿಕ್ ಮೂಲಕ ಎಲ್ಲ ಸಮಸ್ಯೆ ಬಗೆ ಹರಿಸಿ

Tech Tips: ಪೆನ್ ಡ್ರೈವ್ ವರ್ಕ್ ಆಗದಿದ್ದರೆ ಏನು ಮಾಡಬೇಕು?: ಈ ಟ್ರಿಕ್ ಮೂಲಕ ಎಲ್ಲ ಸಮಸ್ಯೆ ಬಗೆ ಹರಿಸಿ

ಇಂದು ಪೆನ್ ಡ್ರೈವ್ ಕಡಿಮೆ ಬೆಲೆಗೆ ಸಿಗುವುದರಿಂದ ಒಂದು ಹಾಳಾದರೆ ಮತ್ತೊಂದು ತೆಗೆದುಕೊಳ್ಳುವವರು ಅನೇಕರಿದ್ದಾರೆ. ಆದರೆ, ಕೆಲವೊಂದು ಟ್ರಿಕ್ ಮೂಲಕ ಕೆಲಸ ಮಾಡದ ಪೆನ್ ಡ್ರೈವ್ ಅನ್ನು ಸುಲಭವಾಗಿ ಸರಿ ಮಾಡಬಹುದು. ಅದು ಹೇಗೆ?, ಈ ಕುರಿತ ಮಾಹಿತಿ ಇಲ್ಲಿದೆ ನೋಡಿ.

Viral: ಮಂಗಳಮುಖಿಯಂತೆ ವೇಷ ತೊಟ್ಟು ಬಸ್​​ನಲ್ಲಿ ಭಿಕ್ಷಾಟನೆಗೆ ಬಂದು ಪ್ರಯಾಣಿಕರ ಕೈಯಲ್ಲಿ ತಗ್ಲಾಕೊಂಡ ಯುವಕ

Viral: ಮಂಗಳಮುಖಿಯಂತೆ ವೇಷ ತೊಟ್ಟು ಬಸ್​​ನಲ್ಲಿ ಭಿಕ್ಷಾಟನೆಗೆ ಬಂದು ಪ್ರಯಾಣಿಕರ ಕೈಯಲ್ಲಿ ತಗ್ಲಾಕೊಂಡ ಯುವಕ

ಮಂಗಳಮುಖಿಯಂತೆ ವೇಷ ಧರಿಸಿ ಹಣ ಪೀಕುವ ಕಾಯಕದಲ್ಲಿ ತೊಡಗಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಘಟನೆಗಳು ಈ ಹಿಂದೆಯೂ ನಡೆದಿವೆ. ಅದೇ ರೀತಿಯ ಘಟನೆಯೊಂದು ಇದೀಗ ನಡೆದಿದ್ದು, ಸೋಮಾರಿ ಯುವಕನೊಬ್ಬ ಮಂಗಳಮುಖಿಯಂತೆ ವೇಷ ತೊಟ್ಟು ಬಸ್‌ ಒಳಗೆ ಭಿಕ್ಷೆ ಬೇಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಮೈ ಬಗ್ಗಿಸಿ ದುಡಿಯುವ ಬದಲು ಈ ರೀತಿ ಸುಳ್ಳು ಹೇಳಿ ಭಿಕ್ಷಾಟನೆ ಮಾಡ್ತಿಯಾ ಮಗ್ನೇ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಆತನಿಗೆ ಧರ್ಮದೇಟು ಕೊಟ್ಟು ಬಸ್ಸಿಂದ ಹೊರ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಬಲೆಯಲ್ಲಿ ಸಿಲುಕಿದ 10 ಅಡಿ ಉದ್ದದ ದೈತ್ಯ ಹೆಬ್ಬಾವು; ಪ್ರಾಣ ಭಯಕ್ಕೆ ಹಾವನ್ನು ಕೊಂದ ಸ್ಥಳೀಯರು

Viral: ಬಲೆಯಲ್ಲಿ ಸಿಲುಕಿದ 10 ಅಡಿ ಉದ್ದದ ದೈತ್ಯ ಹೆಬ್ಬಾವು; ಪ್ರಾಣ ಭಯಕ್ಕೆ ಹಾವನ್ನು ಕೊಂದ ಸ್ಥಳೀಯರು

ಮಳೆಗಾಲ ಅಥವಾ ಬೇಸಿಗೆಗಾಲದ ಸಮಯದಲ್ಲಿ ಕಾಡಿನಲ್ಲಿರುವ ದೈತ್ಯ ಹಾವುಗಳು ಕೂಡಾ ಜನನಿಬಿಡ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತವೆ. ಇದೀಗ ಇಲ್ಲೊಂದು ಕೂಡಾ ಇಂತಹದ್ದೇ ಘಟನೆ ನಡೆದಿದ್ದು, ಕಾಲುವೆಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಬಂದ ಕಾರಣ ತೋಟದಲ್ಲಿ ದೈತ್ಯ ಹೆಬ್ಬಾವೊಂದು ಕಾಣಿಸಿಕೊಂಡಿದೆ. ಬಲೆಯಲ್ಲಿ ಸಿಲುಕಿದ್ದಂತಹ ಹೆಬ್ಬಾವನ್ನು ಕಂಡು ಪ್ರಾಣ ಭಯದಿಂದ ಸ್ಥಳೀಯರು ಅದನ್ನು ಹೊಡೆದು ಸಾಯಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗಿದೆ.

ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಭರ್ಜರಿ ಡಿಮ್ಯಾಂಡ್: ಅತಿ ಹೆಚ್ಚು ಸೇಲ್ ಆಗುತ್ತಿರುವ ಯೂಸುಡ್ ಕಾರು ಯಾವುದು ಗೊತ್ತೇ?

ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಭರ್ಜರಿ ಡಿಮ್ಯಾಂಡ್: ಅತಿ ಹೆಚ್ಚು ಸೇಲ್ ಆಗುತ್ತಿರುವ ಯೂಸುಡ್ ಕಾರು ಯಾವುದು ಗೊತ್ತೇ?

ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಈಗ ಎಲ್ಲಿಲ್ಲದ ಬೇಡಿಕೆ ಇದೆ. ನೀವು ಕೂಡ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಲು ಯೋಚಿಸುತ್ತಿದ್ದರೆ ಕೆಲವು ವಿಶೇಷ ವಿಷಯಗಳನ್ನು ಅನುಸರಿಸಬೇಕು. ಯೂಸುಡ್ ಕಾರು ಕೊಳ್ಳುವಾಗ ಕೇವಲ ಪೇಂಟ್ ಬಗ್ಗೆ ಮಾತ್ರ ಗಮನ ಹರಿಸದೆ ಇದನ್ನು ಕೂಡ ನೋಡಿ.

Fact Check: ಚಿಕ್ಕೋಡಿಯಲ್ಲಿ ಬೀದಿ ದೀಪಗಳಿಗೆ ಪಾಕಿಸ್ತಾನ ಧ್ವಜ ಅಳವಡಿಸಿದ್ದು ನಿಜವೇ?: ಇಲ್ಲಿದೆ ಸತ್ಯಾಂಶ

Fact Check: ಚಿಕ್ಕೋಡಿಯಲ್ಲಿ ಬೀದಿ ದೀಪಗಳಿಗೆ ಪಾಕಿಸ್ತಾನ ಧ್ವಜ ಅಳವಡಿಸಿದ್ದು ನಿಜವೇ?: ಇಲ್ಲಿದೆ ಸತ್ಯಾಂಶ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ರಸ್ತೆ ವಿಭಜಕದಲ್ಲಿನ ಲೈಟ್ ಕಂಬದ ಮೇಲೆ ಪಾಕಿಸ್ತಾನ ಧ್ವಜವನ್ನು ಅಳವಡಿಸಲಾಗಿದೆ ಎಂಬ ಹೇಳಿಕೆಯೊಂದಿಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸುದ್ದಿ ನಿಜವೇ?. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

Viral: ಮ್ಯಾಟ್ರಿಮೋನಿದಲ್ಲಿ 35ರ ಆಸುಪಾಸಿನ ಮಹಿಳೆಯರನ್ನು ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ ಭೂಪ

Viral: ಮ್ಯಾಟ್ರಿಮೋನಿದಲ್ಲಿ 35ರ ಆಸುಪಾಸಿನ ಮಹಿಳೆಯರನ್ನು ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ ಭೂಪ

ಮದುವೆಯಾಗುವುದಾಗಿ ನಂಬಿಸಿ ಹಣ, ಒಡವೆ ದೋಚಿಕೊಂಡು ಹೋದ ಖದೀಮರ ಸುದ್ದಿಗಳ ಬಗ್ಗೆ ಆಗಾಗ್ಗೆ ಕೇಳುತ್ತಿರುತ್ತೇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಇಲ್ಲೊಬ್ಬ ವ್ಯಕ್ತಿ ಲಕ್ಷ ಲಕ್ಷ ಸಂಬಳ ಬರೋ ಕೆಲಸವನ್ನು ಕಳೆದುಕೊಂಡ ಬಳಿಕ ಸುಲಭದಲ್ಲಿ ಹಣ ಮಾಡಬೇಕೆಂದು ಮ್ಯಾಟ್ರಿಮೋನಿ ಸೈಟ್‌ಗಳಲ್ಲಿ ಮಹಿಳೆಯರನ್ನು ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ. ಇಲ್ಲಿಯವರೆಗೆ 17 ಮಹಿಳೆಯರಿಗೆ ಈತ ಮೋಸ ಮಾಡಿದ್ದು, ಇದೀಗ ಈತ ಪೊಲೀಸರ ಅತಿಥಿಯಾಗಿದ್ದಾನೆ.

ನಿಧಾನ ಕಣೋ ಮಗ್ನೇ… ಅಮ್ಮನೊಂದಿಗೆ ಪುಟಾಣಿ ಆನೆ ಗುಡ್ಡ ಹತ್ತುವ ಚೆಂದ ನೋಡಿ

ಆನೆಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಕಾಣಸಿಗುತ್ತವೆ. ಅದರಲ್ಲಿ ಕೆಲವು ಮುದ್ದು ಮುದ್ದು ವಿಡಿಯೋಗಳು ನಮ್ಮ ಮನಸ್ಸನ್ನು ಗೆದ್ದು ಬಿಡುತ್ತವೆ. ಇದೀಗ ಅಂತಹದ್ದೇ ಚೆಂದದ ವಿಡಿಯೋವೊಂದು ವೈರಲ್‌ ಆಗಿದ್ದು, ಅಮ್ಮನೊಂದಿಗೆ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ಮರಿಯಾನೆಯೊಂದು ಗುಡ್ಡ ಏರುವ ದೃಶ್ಯ ನೋಡುಗರ ಮನ ಗೆದ್ದಿದೆ. Elephantsofworld ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.  

Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ

Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ

ಇತ್ತೀಚಿಗೆ 20, 25 ವರ್ಷ ವಯಸ್ಸಿನ ಯುವತಿಯರು ಹಣ್ಣು ಹಣ್ಣು ಮುದುಕರನ್ನು ಮದುವೆಯಾಗುವ ಟ್ರೆಂಡ್‌ ಒಂದು ಹುಟ್ಟಿಕೊಂಡಿದೆ. ಹೌದು ಈ ಹಿಂದೆಯೂ ಚೆಂದುಳ್ಳಿ ಚೆಲುವೆಯರು ತಮ್ಮ ತಾತನ ವಯಸ್ಸಿನ ವ್ಯಕ್ತಿಗಳನ್ನು ಮದುವೆಯಾಗುವ ಸುದ್ದಿಗಳು ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, 20 ರ ತರುಣಿಯೊಬ್ಬರು 70 ವರ್ಷದ ಹಣ್ಣು ಮುದುಕನನ್ನು ಮದುವೆಯಾಗಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತದ ಧ್ವಜ ಹಿಡಿದು ಸಂಭ್ರಮಿಸಿದ ಪಾಕಿಸ್ತಾನ ತಂಡ, ಅಪರೂಪದ ದೃಶ್ಯ ವೈರಲ್‌

Viral: ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತದ ಧ್ವಜ ಹಿಡಿದು ಸಂಭ್ರಮಿಸಿದ ಪಾಕಿಸ್ತಾನ ತಂಡ, ಅಪರೂಪದ ದೃಶ್ಯ ವೈರಲ್‌

ಹಂಗೇರಿಯಲ್ಲಿ ನಡೆದ 45 ನೇ ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತವು ಪುರುಷ ಮತ್ತು ಮಹಿಳೆಯ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತ ತಂಡ ತನ್ನ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದ್ದವು. ಈ ನಡುವೆ ಪಾಕ್‌ ಚೆಸ್‌ ತಂಡ ಭಾರತದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ಫೋಟೋಗೆ ಪೋಸ್‌ ನೀಡುವಂತಹ ಹೃದಯಸ್ಪರ್ಶಿ ದೃಶ್ಯ ಕೂಡಾ ಭಾರೀ ವೈರಲ್‌ ಆಗುತ್ತಿದೆ.

Viral: ರೀಲ್ಸ್‌ಗಾಗಿ ಅರೆ ಬರೆ ಬಟ್ಟೆ ತೊಟ್ಟು ಬೀದಿ ಸುತ್ತಿದ ಯುವತಿ, ಆಕ್ರೋಶ ವ್ಯಕ್ತಪಡಿಸಿದ ಜನ

Viral: ರೀಲ್ಸ್‌ಗಾಗಿ ಅರೆ ಬರೆ ಬಟ್ಟೆ ತೊಟ್ಟು ಬೀದಿ ಸುತ್ತಿದ ಯುವತಿ, ಆಕ್ರೋಶ ವ್ಯಕ್ತಪಡಿಸಿದ ಜನ

ದೆಹಲಿಯಲ್ಲಿ ಯುವತಿಯೊಬ್ಬಳು ಬಿಕಿನಿ ತೊಟ್ಟು ಬಸ್ಸಿನಲ್ಲಿ ಅಡ್ಡಾಡಿದಂತಹ ಸುದ್ದಿಯೊಂದು ಈ ಹಿಂದೆ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೀಲ್ಸ್‌ಗಾಗಿ ಯುವತಿಯೊಬ್ಬಳು ಬರೀ ಬ್ರಾ ತೊಟ್ಟು ಬೀದಿಯಲ್ಲಿ ಅಡ್ಡಾಡಿದ್ದಾಳೆ. ಈಕೆಯ ಈ ದುರ್ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಇನ್ನು ಮುಂದೆ ಹೀಗೆ ಅಸಹ್ಯಕರವಾಗಿ ವರ್ತಿಸುವುದಿಲ್ಲ ಎಂದು ಕ್ಷಮೆಯನ್ನು ಕೂಡಾ ಕೇಳಿದ್ದಾಳೆ.

Viral: ಪಕ್ಷಿ ಸಂಕುಲಕ್ಕೆ ಆಶ್ರಯವಾಗಿದ್ದ ಅರಳಿ ಮರದ ಕೊಂಬೆಗಳನ್ನು ಕಡಿದು ಹಾಕಿದ ಪಾಪಿಗಳು

Viral: ಪಕ್ಷಿ ಸಂಕುಲಕ್ಕೆ ಆಶ್ರಯವಾಗಿದ್ದ ಅರಳಿ ಮರದ ಕೊಂಬೆಗಳನ್ನು ಕಡಿದು ಹಾಕಿದ ಪಾಪಿಗಳು

ಪ್ರಕೃತಿ, ಪ್ರಾಣಿ-ಪಕ್ಷಿಗಳ ಮೇಲೆ ಮನುಷ್ಯನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತನ್ನ ಸ್ವಾರ್ಥಕ್ಕಾಗಿ ಸುಂದರ ಪ್ರಕೃತಿಯನ್ನೇ ಹಾಳುಗೆಡವುತ್ತಿದ್ದಾನೆ. ಇದೀಗ ಅಂತಹದ್ದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಪಾಪಿಗಳು ಅದೆಷ್ಟೋ ಪಕ್ಷಿಗಳಿಗೆ ಆಶ್ರಯವಾಗಿದ್ದ ಅರಳಿ ಮರದ ಕೊಂಬೆಗಳನ್ನೇ ಕಡಿದು ಹಾಕಿ ಪಕ್ಷಿಗಳನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ