AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್​

Author - TV9 Kannada

anchanmadhushree@gmail.com

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Chanakya Niti: ಈ ಸಣ್ಣ ತಪ್ಪುಗಳು ಪುರುಷರ ಜೀವನವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

Chanakya Niti: ಈ ಸಣ್ಣ ತಪ್ಪುಗಳು ಪುರುಷರ ಜೀವನವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಹಾಗೂ ವೃತ್ತಿ ಜೀವನ ಯಾವಾಗಲೂ ಚೆನ್ನಾಗಿರಬೇಕೆಂದು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಪರಿಶ್ರಮವನ್ನೂ ಪಡುತ್ತಾರೆ. ಆದರೆ ಕೆಲವೊಮ್ಮೆ ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸು ಸಾಧಿಸಲು ಸಾಧ್ಯವಾಗುವುದಿಲ್ಲ, ಜೀವನದಲ್ಲಿ ನೆಮ್ಮದಿಯನ್ನು ಕಂಡುಕೊಳ್ಳಲು ಸಾಧ್ಯವಾಗುವುದಿಲ್ಲ. ಇದಕ್ಕೆ ಕೆಲವೊಂದು ಅಭ್ಯಾಸಗಳೇ ಕಾರಣ. ಅವುಗಳನ್ನು ಆದಷ್ಟು ಬೇಗ ಬದಲಾಯಿಸದಿದ್ದರೆ, ಜೀವನ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.

Fennel Seed Water: ಪ್ರತಿದಿನ ಸೋಂಪು ನೀರು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತದೆ?

Fennel Seed Water: ಪ್ರತಿದಿನ ಸೋಂಪು ನೀರು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತದೆ?

ಸಾಮಾನ್ಯವಾಗಿ ಬಹುತೇಕ ಮಂದಿ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ಸೇವನೆ ಮಾಡ್ತಾರೆ. ಇದು ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು ತುಂಬಾನೇ ಸಹಕಾರಿ. ಇದಲ್ಲದೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ನಂತರ ಸೋಂಪು ನೀರನ್ನು ಕುಡಿಯುವುದು ಸಹ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಒಟ್ಟಾರೆಯಾಗಿ ಸೋಂಪು ನೀರು ಕುಡಿಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

Plastic Chair Cleaning Tips: ಕಪ್ಪು ಬಣ್ಣಕ್ಕೆ ತಿರುಗಿದ ಪ್ಲಾಸ್ಟಿಕ್‌ ಕುರ್ಚಿಗಳನ್ನು ಸ್ವಚ್ಛಗೊಳಿಸಲು ಈ ಸಲಹೆಯನ್ನು ಅನುಸರಿಸಿ

Plastic Chair Cleaning Tips: ಕಪ್ಪು ಬಣ್ಣಕ್ಕೆ ತಿರುಗಿದ ಪ್ಲಾಸ್ಟಿಕ್‌ ಕುರ್ಚಿಗಳನ್ನು ಸ್ವಚ್ಛಗೊಳಿಸಲು ಈ ಸಲಹೆಯನ್ನು ಅನುಸರಿಸಿ

ಬಹುತೇಕ ಎಲ್ಲರ ಮನೆಗಳಲ್ಲೂ ಪ್ಲಾಸ್ಟಿಕ್‌ ಕುರ್ಚಿಗಳು ಇದ್ದೇ ಇರುತ್ತದೆ. ಇವುಗಳ ನಿರಂತರ ಬಳಕೆಯಿಂದಾಗಿ ಕೆಲವೇ ಸಮಯಗಳಲ್ಲಿ ಈ ಕುರ್ಚಿಗಳು ಹೊಳಪನ್ನು ಕಳೆದುಕೊಳ್ಳಲು ಪ್ರಾರಂಭಿಸುತ್ತದೆ. ಅದರಲ್ಲೂ ಬಿಳಿ ಬಣ್ಣದ ಕುರ್ಚಿಗಳು ಕಲೆಗಳಿಂದ ತುಂಬಿ ಕಪ್ಪಾಗಿಬಿಡುತ್ತವೆ. ಹೆಚ್ಚಿನವರು ಬಣ್ಣ ಮಾಸಿ ಹೋದ ಚೇರ್‌ಗಳನ್ನು ಎಸೆದುಬಿಡುತ್ತಾರೆ. ಹೀಗೆ ಎಸೆಯುವ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಕೊಳೆಯಾಗಿರುವ ಕುರ್ಚಿಗಳನ್ನು ಹೊಸದಾಗಿ ಕಾಣುವಂತೆ ಮಾಡಬಹುದು.

Chanakya Niti: ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಈ ಐದು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ

Chanakya Niti: ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಈ ಐದು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ

ಆಚಾರ್ಯ ಚಾಣಕ್ಯರು ರಾಜಕೀಯ ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅವರು ಯಶಸ್ಸನ್ನು ಸಾಧಿಸಲು ಅನೇಕಾರು ಸಲಹೆಗಳನ್ನು ನೀಡಿದ್ದಾರೆ. ಅದರಲ್ಲೂ ಅವರು ಜೀವನದ ಯಶಸ್ಸಿಗೆ ಐದು ವಿಷಯಗಳನ್ನು ನಿರ್ಣಾಯಕವೆಂದು ಪರಿಗಣಿಸಿದ್ದಾರೆ. ಹಾಗಿದ್ರೆ ಲೈಫಲ್ಲಿ ಸಕ್ಸಸ್‌ ಸಾಧಿಸಲು ಯಾವೆಲ್ಲಾ ನಿಮಯಗಳನ್ನು ಅನುಸರಿಸಬೇಕು ಎಂಬುದನ್ನು ನೋಡೋಣ ಬನ್ನಿ.

Long Life Secrets: ದೀರ್ಘಾಯಸ್ಸು ನಿಮ್ಮದಾಗಲು ಬಯಸಿದರೆ ಈ ಅಭ್ಯಾಸಗಳನ್ನು ಪಾಲಿಸಲು ಮರೆಯದಿರಿ

Long Life Secrets: ದೀರ್ಘಾಯಸ್ಸು ನಿಮ್ಮದಾಗಲು ಬಯಸಿದರೆ ಈ ಅಭ್ಯಾಸಗಳನ್ನು ಪಾಲಿಸಲು ಮರೆಯದಿರಿ

ಪ್ರತಿಯೊಬ್ಬರೂ ಸಹ ದೀರ್ಘಾಯುಷ್ಯ ಮತ್ತು ಆರೋಗ್ಯಕರ ಜೀವನವನ್ನು ಬಯಸುತ್ತಾರೆ. ಆದರೆ ಇಂದಿನ ಅನಾರೋಗ್ಯಕರ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಕಾರಣ ಅನೇಕರಿಗೆ ಇದನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಅನೇಕರು ಸಣ್ಣ ವಯಸ್ಸಿನಲ್ಲಿಯೇ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೆಲವೊಂದು ಆರೋಗ್ಯಕರ ಬದಲಾವಣೆಗಳನ್ನು ಮಾಡುವ ಮೂಲಕ ಆರೋಗ್ಯವಂತರಾಗಿ ದೀರ್ಘಕಾಲ ಬಾಳಬಹುದು. ಅದಕ್ಕಾಗಿ ನಿತ್ಯ ಜೀವನದಲ್ಲಿ ಈ ಕೆಲವೊಂದು ಅಭ್ಯಸಗಳನ್ನು ಪಾಲಿಸಿ.

Morning Routine: ಬೆಳಗ್ಗೆ ಈ ಮೂರು ಕೆಲಸಗಳನ್ನು ಮಾಡಿ, ಆರೋಗ್ಯ, ಮನಸ್ಥಿತಿ ಎರಡೂ ಉತ್ತಮವಾಗಿರುತ್ತದೆ

Morning Routine: ಬೆಳಗ್ಗೆ ಈ ಮೂರು ಕೆಲಸಗಳನ್ನು ಮಾಡಿ, ಆರೋಗ್ಯ, ಮನಸ್ಥಿತಿ ಎರಡೂ ಉತ್ತಮವಾಗಿರುತ್ತದೆ

ನಮ್ಮ ದಿನವನ್ನು ಸರಿಯಾಗಿ ಪ್ರಾರಂಭಿಸುವುದು ತುಂಬಾನೇ ಮುಖ್ಯ. ಇದು ಮನಸ್ಥಿತಿಯನ್ನು ಸುಧಾರಿಸಲು, ದಿನವಿಡೀ ಚೈತನ್ಯಶೀಲರಾಗಿರಲು ಸಹಾಯ ಮಾಡುವುದು ಮಾತ್ರವಲ್ಲದೆ ಆರೋಗ್ಯ ಮೇಲೂ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅದರಲ್ಲೂ ಬೆಳಗ್ಗೆ ಎದ್ದ ಬಳಿಕ ಈ ಮೂರು ಕೆಲಸಗಳನ್ನು ಮಾಡುವುದರಿಂದ ಆರೋಗ್ಯ ಮತ್ತು ಮನಸ್ಥಿತಿ ಎರಡೂ ಉತ್ತಮವಾಗಿರುತ್ತದೆ.

ಊಟ ಮಾಡಿದ ಬಳಿಕ 10 ನಿಮಿಷಗಳ ಕಾಲ ಅತ್ತಿಂದಿತ್ತ ನಡೆದಾಡುವುದರಿಂದ ಲಭಿಸುವ ಪ್ರಯೋಜನಗಳು

ಊಟ ಮಾಡಿದ ಬಳಿಕ 10 ನಿಮಿಷಗಳ ಕಾಲ ಅತ್ತಿಂದಿತ್ತ ನಡೆದಾಡುವುದರಿಂದ ಲಭಿಸುವ ಪ್ರಯೋಜನಗಳು

ಜನರು ಸಾಮಾನ್ಯವಾಗಿ ಮಧ್ಯಾಹ್ನ ಊಟವಾದ ತಕ್ಷಣ ಸೋಫಾ ಅಥವಾ ಹಾಸಿಗೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ, ಇನ್ನೂ ರಾತ್ರಿ ಊಟವಾದ ಬಳಿಕ ಸೀದಾ ಹೋಗಿ ಮಲಗುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸವಲ್ಲ. ಇದರ ಬದಲು 10 ನಿಮಿಷಗಳ ಕಾಲ ಅತ್ತಿಂದಿತ್ತ ಲಘವಾಗಿ ನಡೆಯಿರಿ. ಈ ಒಂದು ಸಣ್ಣ ಅಭ್ಯಾಸ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ.

Chanakya Niti: ಹೆಣ್ಮಕ್ಳು ತಾವು ಮದುವೆಯಾಗುವ ಹುಡುಗನ ಬಗ್ಗೆ ತಿಳಿದುಕೊಳ್ಳಲೇಬೇಕಾದ ವಿಷಯಗಳಿವು

Chanakya Niti: ಹೆಣ್ಮಕ್ಳು ತಾವು ಮದುವೆಯಾಗುವ ಹುಡುಗನ ಬಗ್ಗೆ ತಿಳಿದುಕೊಳ್ಳಲೇಬೇಕಾದ ವಿಷಯಗಳಿವು

ಮದುವೆಯಂತಹ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಾಗ ಹೆಚ್ಚಿನ ಹುಡುಗಿಯರು ತಾವು ಮದುವೆಯಾಗುವ ಹುಡುಗನ ಮುಖ ಲಕ್ಷಣ, ಆದಾಯ, ಆಸ್ತಿ ಅಂತಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಆದರೆ ಇದು ಸರಿಯಾದ ನಿರ್ಧಾರವಲ್ಲ, ಪುರುಷನ ಬಾಹ್ಯ ನೋಟಕ್ಕಿಂತ ಹೆಚ್ಚಾಗಿ ಆತನ ಗುಣ ಹೇಗಿದೆ ಎಂಬುದನ್ನು ಪರೀಕ್ಷಿಸಬೇಕು. ಉತ್ತಮ ಗುಣವಂತನನ್ನು ಮಾದುವೆಯಾದರೆ ಮಾತ್ರ ದಾಂಪತ್ಯ ಜೀವನ ಚೆನ್ನಾಗಿರಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಮದುವೆಗೂ ಮುನ್ನ ಹುಡುಗಿಯರು ಹುಡುಗ ಬಗ್ಗೆ ಯಾವೆಲ್ಲಾ ವಿಚಾರಗಳನ್ನು ತಿಳಿದಿರಬೇಕು ಎಂಬುದನ್ನು ನೋಡೋಣ ಬನ್ನಿ.

Organic Dhoop: ದೇವರ ಪೂಜೆಗೆ ಬಳಸಿದ ಹೂವನ್ನು ಎಸೆಯಬೇಡಿ, ಅದರಿಂದ ತಯಾರಿಸಿ ಕೆಮಿಕಲ್‌ ಫ್ರೀ ಧೂಪ

Organic Dhoop: ದೇವರ ಪೂಜೆಗೆ ಬಳಸಿದ ಹೂವನ್ನು ಎಸೆಯಬೇಡಿ, ಅದರಿಂದ ತಯಾರಿಸಿ ಕೆಮಿಕಲ್‌ ಫ್ರೀ ಧೂಪ

ಸಾಮಾನ್ಯವಾಗಿ ದೇವರಿಗಿಟ್ಟ ಹಾಗೂ ಪೂಜೆಗೆ ಬಳಸಿದ ಹೂವನ್ನು ಮರುದಿನ ಎಸೆದುಬಿಡುತ್ತೇವೆ. ಅದರಲ್ಲೂ ವರಮಹಾಲಕ್ಷ್ಮಿ ಇತ್ಯಾದಿ ಹಬ್ಬದ ಸಮಯದಲ್ಲಿ ಪೂಜೆಗೆ ಜಾಸ್ತಿಯೇ ಹೂವನ್ನು ಬಳಸುತ್ತೇವೆ. ದೇವರ ಪೂಜೆಗೆ ಬಳಸಿದ ಈ ಹೂವುಗಳನ್ನು ಎಸೆಯುವ ಬದಲು ಅದರಿಂದ ರಾಸಾಯನಿಕ ಮುಕ್ತ ಧೂಪವನ್ನು ತಯಾರಿಸಬಹುದು. ಮನೆಯಲ್ಲಿಯೇ ಧೂಪವನ್ನು ತಯಾರಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.

World Senior Citizens Day 2026: ಮಕ್ಕಳ ಮನಸ್ಸಿನ ಹಿರಿಯರ ಬಗ್ಗೆ ನಿರ್ಲಕ್ಷ್ಯ ಬೇಡ, ಅವರ ಬಗ್ಗೆಯೂ ಇರಲಿ ಪ್ರೀತಿ, ಕಾಳಜಿ

World Senior Citizens Day 2026: ಮಕ್ಕಳ ಮನಸ್ಸಿನ ಹಿರಿಯರ ಬಗ್ಗೆ ನಿರ್ಲಕ್ಷ್ಯ ಬೇಡ, ಅವರ ಬಗ್ಗೆಯೂ ಇರಲಿ ಪ್ರೀತಿ, ಕಾಳಜಿ

ಸಮಾಜಕ್ಕೆ ನಮ್ಮ ಹಿರಿಯರು ನೀಡಿರುವ ಕೊಡುಗೆಗಳನ್ನು ಸ್ಮರಿಸಲು, ಹಿರಿಯ ನಾಗರಿಕರನ್ನು ಗೌರವಿಸಲು ಪ್ರತಿವರ್ಷ ಆಗಸ್ಟ್‌ 21 ರಂದು ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಗುತ್ತದೆ. ಈ ಸುಸಂದರ್ಭದಲ್ಲಿ ನಿಮ್ಮ ಮನೆಯಲ್ಲಿ ಹಿರಿಯ ನಾಗರಿಕರಿದ್ದು, ಅವರು ಆರೋಗ್ಯವಾಗಿ ಮತ್ತು ಸಂತೋಷದಿಂದ ಇರಬೇಕೆಂದು ಬಯಸಿದರೆ, ಅವರನ್ನು ನೋಡಿಕೊಳ್ಳುವಾಗ ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ.

Oral Hygiene Tips: ಹಲ್ಲುಜ್ಜುವ ಬ್ರಷ್‌ನ ಬಾತ್‌ರೂಮ್‌ ಸಿಂಕ್‌ ಬಳಿ ಇಡಲೇಬಾರದಂತೆ; ಯಾಕೆ ಗೊತ್ತಾ?

Oral Hygiene Tips: ಹಲ್ಲುಜ್ಜುವ ಬ್ರಷ್‌ನ ಬಾತ್‌ರೂಮ್‌ ಸಿಂಕ್‌ ಬಳಿ ಇಡಲೇಬಾರದಂತೆ; ಯಾಕೆ ಗೊತ್ತಾ?

ಬಾಯಿ ಹಾಗೂ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ದಿನಕ್ಕೆರಡು ಬಾರಿ ಹಲ್ಲುಜ್ಜುವುದು ಒಳ್ಳೆಯದು. ಸಾಮಾನ್ಯವಾಗಿ ಹಲ್ಲುಜ್ಜಿದ ನಂತರ ಟೂತ್‌ಬ್ರಷ್‌ ಅನ್ನು ಬಾತ್‌ರೂಮ್‌ನ ಸಿಂಕ್‌ ಬಳಿಯೇ ಇಡುತ್ತಾರೆ. ಆದರೆ ಇದು ಒಳ್ಳೆಯ ಅಭ್ಯಾಸವಲ್ಲ. ಏಕೆಂದರೆ ನೀರು, ಆರ್ದ್ರತೆ ಮತ್ತು ಸುತ್ತಮುತ್ತಲಿನ ಕೊಳಕಿನಿಂದಾಗಿ ಸ್ನಾನಗೃಹದಲ್ಲಿ ಟೂತ್‌ಬ್ರಷ್‌ ಇಟ್ಟರೆ ಅದರಲ್ಲಿ ಬ್ಯಾಕ್ಟೀರಿಯಾಗಲು ಸಂಗ್ರಹವಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಟೂತ್‌ಬ್ರಷ್‌ ಅನ್ನು ಯಾವ ಸ್ಥಳದಲ್ಲಿಡುವುದು ಸೂಕ್ತ ಎಂಬುದನ್ನು ತಿಳಿದುಕೊಳ್ಳಿ.

How to Charge Faster: ಮೊಬೈಲ್‌ ಫೋನ್‌ ಫಾಸ್ಟ್‌ ಆಗಿ ಚಾರ್ಜ್‌ ಆಗಲು ಈ ಸುಲಭ ತಂತ್ರಗಳನ್ನು ಅನುಸರಿಸಿ

How to Charge Faster: ಮೊಬೈಲ್‌ ಫೋನ್‌ ಫಾಸ್ಟ್‌ ಆಗಿ ಚಾರ್ಜ್‌ ಆಗಲು ಈ ಸುಲಭ ತಂತ್ರಗಳನ್ನು ಅನುಸರಿಸಿ

ಮೊಬೈಲ್‌ ವೇಗವಾಗಿ ಚಾರ್ಜ್‌ ಮಾಡುವ ಸಲುವಾಗಿ ಅನೇಕರು ಫಾಸ್ಟ್‌ ಚಾರ್ಜರ್‌ಗಳನ್ನು ಬಳಕೆ ಮಾಡುತ್ತಾರೆ. ಸಮಯ ಕಳೆದಂತೆ ಫಾಸ್ಟ್‌ ಚಾರ್ಜರ್‌ ಕೂಡ ಸರಿಯಾಗಿ ಕೆಲಸ ಮಾಡುವುದಿಲ್ಲ, ಮೊಬೈಲ್‌ ಸಂಪೂರ್ಣವಾಗಿ ಚಾರ್ಜ್‌ ಆಗಲು ಸುಮಾರು ಸಮಯವನ್ನು ತೆಗೆದುಕೊಳ್ಳುತ್ತವೆ. ಇದೇ ರೀತಿ ನಿಮ್ಮ ಮೊಬೈಲ್‌ ಫೋನ್‌ ಕೂಡ ಎಷ್ಟು ಹೊತ್ತು ಚಾರ್ಜ್‌ ಮಾಡಿದ್ರೂ ಸರಿಯಾಗಿ ಚಾರ್ಜ್‌ ಆಗ್ತಿಲ್ವಾ, ಹಾಗಿದ್ರೆ ಫೋನ್‌ ಚಾರ್ಜ್‌ಗೆ ಇಡುವ ವೇಳೆ ಈ ಸಿಂಪಲ್‌ ಟ್ರಿಕ್ಸ್‌ಗಳನ್ನೊಮ್ಮೆ ಪಾಲಿಸಿ ನೋಡಿ, ಖಂಡಿತವಾಗಿ ಫೋನ್‌ ಫುಲ್‌ ಸ್ಪೀಡ್‌ನಲ್ಲಿ ಚಾರ್ಜ್‌ ಆಗುತ್ತೆ.

ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ