AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್​

Author - TV9 Kannada

anchanmadhushree@gmail.com

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Tech Tips: ವಾಟ್ಸ್ಆ್ಯಪ್​ನಲ್ಲಿ ಯಾರಾದರೂ ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ? ಈಗ ಸುಲಭವಾಗಿ ಕಂಡುಹಿಡಿಯಿರಿ

Tech Tips: ವಾಟ್ಸ್ಆ್ಯಪ್​ನಲ್ಲಿ ಯಾರಾದರೂ ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ? ಈಗ ಸುಲಭವಾಗಿ ಕಂಡುಹಿಡಿಯಿರಿ

WhatsApp Tips and Tricks: ಈ ಹಿಂದೆ ಯಾರಾದರೂ ನಿಮ್ಮನ್ನು ವಾಟ್ಸ್ಆ್ಯಪ್​ನಲ್ಲಿ ಬ್ಲಾಕ್ ಮಾಡಿದ್ದರೆ, ಅದನ್ನು ಕಂಡುಹಿಡಿಯಲು ಯಾವುದೇ ಪರಿಣಾಮಕಾರಿ ಮಾರ್ಗವಿರಲಿಲ್ಲ, ಆದರೆ ಈಗ ನಾವು ನಿಮಗೆ ಒಂದು ಹೊಸ ಟ್ರಿಕ್ ಬಗ್ಗೆ ಹೇಳುತ್ತಿದ್ದೇವೆ. ಮೆಟಾ ಎಐ ಮೂಲಕ ನಿಮ್ಮನ್ನ ಯಾರಾದ್ರು ವಾಟ್ಸ್ಆ್ಯಪ್​ನಲ್ಲಿ ನಿರ್ಬಂಧಿಸಿದ್ದಾರ ಎಂದು ಸುಲಭವಾಗಿ ತಿಳಿಯಬಹುದು. ಅದು ಹೇಗೆ ಎಂಬುದಕ್ಕೆ ಈ ಸ್ಟೋರಿ ಓದಿ.

Tech Tips: ಬ್ಲೂಟೂತ್, ವೈ-ಫೈ ಆನ್ ಇದ್ದರೆ ಫೋನಿನ ಬ್ಯಾಟರಿ ಬೇಗನೆ ಖಾಲಿಯಾಗುತ್ತಾ?: ನೀವು ಅಂದುಕೊಂಡಿದ್ದು ಸುಳ್ಳು

Tech Tips: ಬ್ಲೂಟೂತ್, ವೈ-ಫೈ ಆನ್ ಇದ್ದರೆ ಫೋನಿನ ಬ್ಯಾಟರಿ ಬೇಗನೆ ಖಾಲಿಯಾಗುತ್ತಾ?: ನೀವು ಅಂದುಕೊಂಡಿದ್ದು ಸುಳ್ಳು

Tech Utility: ಅನೇಕರು ತಮ್ಮ ಸ್ಮಾರ್ಟ್​ಫೋನ್​ನಲ್ಲಿ ಬ್ಲೂಟೂತ್ ಅಥವಾ ವೈ-ಫೈ ಆನ್ ಇದ್ದರೆ ಅಯ್ಯೋ ಚಾರ್ಜ್ ಖಾಲಿ ಆಗುತ್ತದೆ ಎಂದು ತಕ್ಷಣವೇ ಅದನ್ನು ಆಫ್ ಮಾಡುತ್ತಾರೆ. ಆದರೆ, ನೀವು ಅಂದುಕೊಂಡಿರುವುದು ಸಂಪೂರ್ಣವಾದ ಸತ್ಯವಲ್ಲ. ಬ್ಲೂಟೂತ್ ಮತ್ತು ವೈಫೈ ಅನ್ನು ಆಫ್ ಮಾಡಲು ಹೇಳುತ್ತಿದ್ದ ಕಾರಣ ಹಳೆಯವು. ಈಗ ಅವುಗಳ ವಿಷಯದಲ್ಲಿ ಆಗಿರುವ ಬದಲಾವಣೆಗಳನ್ನು ನೀವು ತಿಳಿದುಕೊಳ್ಳಬೇಕು.

Sanju Samson: ಧೋನಿ ಇಲ್ಲದೆ ಸಿಎಸ್​ಕೆ ನಿಷ್ಪ್ರಯೋಜಕ: ರುತುರಾಜ್-ಸ್ಯಾಮ್ಸನ್​ಗೆ 36 ಕೋಟಿ ಹಾಕಿದ್ದು ವೇಸ್ಟ್..?

Sanju Samson: ಧೋನಿ ಇಲ್ಲದೆ ಸಿಎಸ್​ಕೆ ನಿಷ್ಪ್ರಯೋಜಕ: ರುತುರಾಜ್-ಸ್ಯಾಮ್ಸನ್​ಗೆ 36 ಕೋಟಿ ಹಾಕಿದ್ದು ವೇಸ್ಟ್..?

Ruturaj Gaikwad and Sanju Samson: ಐಪಿಎಲ್ 2026ಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ದೊಡ್ಡ ಮೊತ್ತ ಖರ್ಚು ಮಾಡಿ ರುತುರಾಜ್ ಗಾಯಕ್ವಾಡ್ ಅವರನ್ನು ಉಳಿಸಿಕೊಂಡರೆ ಅತ್ತ ಸಂಜು ಸ್ಯಾಮ್ಸನ್ ಅವರನ್ನು ವ್ಯಾಪಾರ ಒಪ್ಪಂದದಲ್ಲಿ ಖರೀದಿ ಮಾಡಿತು. ಆದರೆ, ಈ ಜೋಡಿ ಮೊದಲ ಮೂರೂ ಪಂದ್ಯದಲ್ಲಿ ಫೇಲ್ ಆಗಿದೆ. ತಂಡದ ಹ್ಯಾಟ್ರಿಕ್ ಸೋಲಿಗೆ ಈ ಜೋಡಿಯೇ ಪ್ರಮುಖ ಕಾರಣ ಆಗಿದೆ.

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

Ruturaj Gaikwad Post Match presentation Interview: ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿತು. ಇದು ಸಿಎಸ್ಕೆಯ ಸತತ ಎರಡನೇ ಸೋಲಾಗಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​​ನಲ್ಲಿ ಮಾತನಾಡಿದ ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ತಂಡದ ಸೋಲಿನ ಬಗ್ಗೆ ಏನೆಲ್ಲ ಹೇಳಿದ್ದಾರೆ ನೋಡಿ.

Money Plant Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಮನಿ ಪ್ಲಾಂಟ್ ಇಡಬೇಡಿ

Money Plant Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಮನಿ ಪ್ಲಾಂಟ್ ಇಡಬೇಡಿ

Best direction for Money Plant: ವಾಸ್ತು ಶಾಸ್ತ್ರದ ಪ್ರಕಾರ ಮನಿ ಪ್ಲಾಂಟ್ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತನ್ನು ಹೆಚ್ಚಿಸುತ್ತದೆ. ಆರ್ಥಿಕ ಲಾಭ ಮತ್ತು ಸಮೃದ್ಧಿಗಾಗಿ ಇದನ್ನು ಆಗ್ನೇಯ ದಿಕ್ಕಿನಲ್ಲಿ ಇಡುವುದು ಸೂಕ್ತ. ಈಶಾನ್ಯ ದಿಕ್ಕಿನಲ್ಲಿ ಇಟ್ಟರೆ ಆರ್ಥಿಕ ನಷ್ಟ ಮತ್ತು ಅನಾರೋಗ್ಯ ಉಂಟಾಗಬಹುದು. ಬಳ್ಳಿಗಳು ನೆಲವನ್ನು ಮುಟ್ಟಬಾರದು ಮತ್ತು ಒಣಗಿದ ಎಲೆಗಳನ್ನು ಕಾಲಕಾಲಕ್ಕೆ ತೆಗೆದುಹಾಕಬೇಕು ಎಂದು ವಾಸ್ತು ತಜ್ಞರು ಹೇಳುತ್ತಾರೆ.

iPhone 18 Pro Max: ಡಿಎಸ್ಎಲ್ಆರ್ ತರಹದ ಕ್ಯಾಮೆರಾ: ಐಫೋನ್ 18 ಬಗ್ಗೆ ಹೊರಬಿತ್ತು ಶಾಕಿಂಗ್ ಮಾಹಿತಿ

iPhone 18 Pro Max: ಡಿಎಸ್ಎಲ್ಆರ್ ತರಹದ ಕ್ಯಾಮೆರಾ: ಐಫೋನ್ 18 ಬಗ್ಗೆ ಹೊರಬಿತ್ತು ಶಾಕಿಂಗ್ ಮಾಹಿತಿ

iPhone 18 Series Camera: ಆಪಲ್‌ನ ಮುಂಬರುವ ಐಫೋನ್ 18 ಪ್ರೊ ಮತ್ತು ಐಫೋನ್ 18 ಪ್ರೊ ಮ್ಯಾಕ್ಸ್ ಪ್ರಮುಖ ಕ್ಯಾಮೆರಾ ಅಪ್‌ಗ್ರೇಡ್‌ಗಳನ್ನು ಒಳಗೊಂಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬಾರಿ ಕಂಪನಿಯು ಛಾಯಾಗ್ರಹಣದತ್ತ ಗಮನ ಹರಿಸುತ್ತಿದೆಯಂತೆ. ಹೊಸ ಸಂವೇದಕಗಳಿಂದ ಹಿಡಿದು ಡಿಎಸ್‌ಎಲ್‌ಆರ್ ತರಹದ ವೈಶಿಷ್ಟ್ಯಗಳವರೆಗೆ, ಬಳಕೆದಾರರು ಹಿಂದೆಂದಿಗಿಂತಲೂ ಉತ್ತಮ ಕ್ಯಾಮೆರಾ ಅನುಭವವನ್ನು ನಿರೀಕ್ಷಿಸಬಹುದು.

Vivo T5 Pro: ಭಾರತಕ್ಕೆ ಬರುತ್ತಿದೆ 9020mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್: ಫಸ್ಟ್ ಲುಕ್ ಫುಲ್ ವೈರಲ್

Vivo T5 Pro: ಭಾರತಕ್ಕೆ ಬರುತ್ತಿದೆ 9020mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್: ಫಸ್ಟ್ ಲುಕ್ ಫುಲ್ ವೈರಲ್

9020mAh battery phone: ಭಾರತದಲ್ಲಿ 9020mAh ಬ್ಯಾಟರಿ ಹೊಂದಿರುವ ಹೊಸ ಸ್ಮಾರ್ಟ್​ಫೋನ್ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಇದರ ಹೆಸರು ವಿವೋ ಟಿ5 ಪ್ರೊ. ಈ ಚೀನೀ ಬ್ರಾಂಡ್ ಸ್ಮಾರ್ಟ್‌ಫೋನ್ ಅತ್ಯಂತ ದೊಡ್ಡ ಬ್ಯಾಟರಿ ಪವರ್ ಹೊಂದಿರಲಿದೆ. ಇದರ ಬೆಲೆ ಕೂಡ ಸೋರಿಕೆ ಆಗಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

RCB vs CSK Weather Report: ಆರ್​ಸಿಬಿ-ಸಿಎಸ್​ಕೆ ಹೈವೋಲ್ಟೇಕ್ ಕದನಕ್ಕೆ ಮಳೆ ಅಡ್ಡಿ?: ಇಲ್ಲಿದೆ ಬೆಂಗಳೂರು ಹವಾಮಾನ ವರದಿ

RCB vs CSK Weather Report: ಆರ್​ಸಿಬಿ-ಸಿಎಸ್​ಕೆ ಹೈವೋಲ್ಟೇಕ್ ಕದನಕ್ಕೆ ಮಳೆ ಅಡ್ಡಿ?: ಇಲ್ಲಿದೆ ಬೆಂಗಳೂರು ಹವಾಮಾನ ವರದಿ

Royal Challengers Bengaluru vs Chennai Super Kings, IPL 2026: ಐಪಿಎಲ್ 2026 ರ11 ನೇ ಪಂದ್ಯ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಹಾಗಾದರೆ, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ?, ಬೆಂಗಳೂರು ಹವಾಮಾನ ಹೇಗಿದೆ ಎಂಬುದನ್ನು ನೋಡೋಣ.

ಕೇವಲ 5 ನಿಮಿಷ ಹಸಿ ಹಾಲಿನಿಂದ ನಿಮ್ಮ ಮುಖಕ್ಕೆ ಮಸಾಜ್ ಮಾಡಿದ್ರೆ ಏನೆಲ್ಲ ಪ್ರಯೋಜನ ಇದೆ ನೋಡಿ

ಕೇವಲ 5 ನಿಮಿಷ ಹಸಿ ಹಾಲಿನಿಂದ ನಿಮ್ಮ ಮುಖಕ್ಕೆ ಮಸಾಜ್ ಮಾಡಿದ್ರೆ ಏನೆಲ್ಲ ಪ್ರಯೋಜನ ಇದೆ ನೋಡಿ

Raw milk benefits: ಪ್ರತಿದಿನ ಮುಖ ತೊಳೆದ ನಂತರ ಸ್ವಲ್ಪ ಸಮಯದವರೆಗೆ ಹಾಲಿನಿಂದ ಮುಖವನ್ನು ಮಸಾಜ್ ಮಾಡುವುದರಿಂದ ಚರ್ಮವು ಹೊಳೆಯುತ್ತದೆ. ಇದು ನಿಮ್ಮ ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಪರಿಹರಿಸುತ್ತದೆ. ಹಸಿ ಹಾಲನ್ನು ಮುಖಕ್ಕೆ ಹಚ್ಚುವುದರಿಂದ ಏನು ಪ್ರಯೋಜನ ಎಂಬುದನ್ನು ನೋಡೋಣ.

Tech Utility: ಭಾರತದಲ್ಲಿ ಹೈ-ಸ್ಪೀಡ್ ಇಂಟರ್ನೆಟ್ ಹೊಂದಿರುವ ಟಾಪ್ 3 ನಗರಗಳು: ಬೆಂಗಳೂರಿಗೆ ಎಷ್ಟನೇ ಸ್ಥಾನ?

Tech Utility: ಭಾರತದಲ್ಲಿ ಹೈ-ಸ್ಪೀಡ್ ಇಂಟರ್ನೆಟ್ ಹೊಂದಿರುವ ಟಾಪ್ 3 ನಗರಗಳು: ಬೆಂಗಳೂರಿಗೆ ಎಷ್ಟನೇ ಸ್ಥಾನ?

Fastest Internet Speed: ಸ್ಪೀಡ್‌ಟೆಸ್ಟ್ ಪ್ಲಾಟ್‌ಫಾರ್ಮ್ ಓಕ್ಲಾದ ವರದಿಯ ಪ್ರಕಾರ, ಕೆಲವು ಭಾರತೀಯ ನಗರಗಳು ಇಂಟರ್ನೆಟ್ ವೇಗದಲ್ಲಿ ಇತರ ನಗರಗಳನ್ನು ಗಮನಾರ್ಹವಾಗಿ ಹಿಂದಿಕ್ಕಿವೆ. ಚೆನ್ನೈ ಸರಾಸರಿ 51 Mbps ಮೊಬೈಲ್ ಇಂಟರ್ನೆಟ್ ವೇಗದೊಂದಿಗೆ ಭಾರತದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹಾಗಾದರೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಎಷ್ಟನೇ ಸ್ಥಾನ?.

Haier New AC: ಭಾರತದ ಮೊದಲ ಸ್ವಯಂ ಶುಚಿಗೊಳಿಸುವ ಎಸಿ ಬಿಡುಗಡೆ, 10 ಸೆಕೆಂಡುಗಳಲ್ಲಿ ಫುಲ್ ಕೂಲ್: ಬೆಲೆ ಕೇವಲ…

Haier New AC: ಭಾರತದ ಮೊದಲ ಸ್ವಯಂ ಶುಚಿಗೊಳಿಸುವ ಎಸಿ ಬಿಡುಗಡೆ, 10 ಸೆಕೆಂಡುಗಳಲ್ಲಿ ಫುಲ್ ಕೂಲ್: ಬೆಲೆ ಕೇವಲ…

Haier Desert Rose AC: ಹೈಯರ್ ಭಾರತದಲ್ಲಿ "ಡೆಸರ್ಟ್ ರೋಸ್" ಸೂಪರ್ ಹೆವಿ-ಡ್ಯೂಟಿ ಎಸಿ (ಏರ್ ಕಂಡಿಷನರ್) ಅನ್ನು ಬಿಡುಗಡೆ ಮಾಡಿದೆ, ಇದು AI-AtmoX ತಂತ್ರಜ್ಞಾನವನ್ನು ಹೊಂದಿದೆ. ಕಂಪನಿಯು, ತನ್ನ ಹೊಸ ಎಸಿಗಳು ತಮ್ಮನ್ನು ಸ್ವಚ್ಛಗೊಳಿಸಲು ಕೃತಕ ಬುದ್ಧಿಮತ್ತೆಯನ್ನು ಬಳಸುತ್ತವೆ ಎಂದು ಹೇಳಿಕೊಂಡಿದೆ.

IPL 2026: ನಾಯಕತ್ವದಿಂದ ಅಜಿಂಕ್ಯಾ ರಹಾನೆ ಹೊರಕ್ಕೆ?, ಕೆಕೆಆರ್​ನಿಂದ ಶಾಕಿಂಗ್ ನಿರ್ಧಾರ?

IPL 2026: ನಾಯಕತ್ವದಿಂದ ಅಜಿಂಕ್ಯಾ ರಹಾನೆ ಹೊರಕ್ಕೆ?, ಕೆಕೆಆರ್​ನಿಂದ ಶಾಕಿಂಗ್ ನಿರ್ಧಾರ?

Ajinkya Rahane Captaincy: ಇಂಡಿಯನ್ ಪ್ರೀಮಿಯರ್ ಲೀಗ್ 2026 ಶುರುವಾಗಿ ಒಂದು ವಾರ ಆಗಿದೆಯಷ್ಟೆ. ಹೀಗಿರುವಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ ಶಿಬಿರದಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅಜಿಂಕ್ಯಾ ರಹಾನೆ ಅವರ ನಾಯಕತ್ವವು ತೂಗುಯ್ಯಾಲೆಯಲ್ಲಿದೆ. ಕೆಕೆಆರ್ ಹೊಸ ನಾಯಕನನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!