AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ, ಭೂಮನಹಳ್ಳಿ

Author - TV9 Kannada

mahesha.eranna@tv9.com

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…

Read More
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ

ಅಣ್ಣಾ ಡಿಎಂಕೆ ಪಕ್ಷದಲ್ಲಿ ಸ್ಪಷ್ಟವಾದ ಒಡಕು ಕಾಣಿಸಿಕೊಂಡಿದೆ. ಷಣ್ಮುಗಂ ನೇತೃತ್ವದ 30 ಶಾಸಕರ ಬಣವು ಸಿಎಂ ವಿಜಯ್​ ನೇತೃತ್ವದ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ಡಿಎಂಕೆ ಮೈತ್ರಿ ಪ್ರಸ್ತಾಪದ ಕಾರಣಕ್ಕೆ ಈ ಬಂಡಾಯ ಎದ್ದಿದೆ. ಇದು ವಿಜಯ್​ ಸರ್ಕಾರದ ಬಲವನ್ನು ಹೆಚ್ಚಿಸಿದ್ದು, ಅಣ್ಣಾ ಡಿಎಂಕೆ ಭವಿಷ್ಯದ ಬಗ್ಗೆ ಪ್ರಶ್ನೆ ಮೂಡಿಸಿದೆ.

ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 'ಯಥಾಸ್ಥಿತಿ' ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ.

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ ಅವರಿಗೆ ಸೋಲಾಗಿದೆ. 2023 ರಲ್ಲಿ ಸೋಲು ಕಂಡಿದ್ದ ಬಿಜೆಪಿಯ ಜೀವರಾಜ್ ಅವರು ಎರಡುವರೆ ವರ್ಷಗಳ ಕಾಲ ಕಾನೂನು ಹೋರಾಟದ ಬಳಿಕ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್​​ನ ರಾಜೇಗೌಡ ಸಹ ಕಾನೂನು ಹೋರಾಟಕ್ಕಿಳಿದಿದ್ದಾರೆ.

ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ

ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದಿದ್ದಾರೆ.

ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಘೋಷಣೆ

ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮಹತ್ವದ ಘೋಷಣೆ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬ ಇರುವವರೆಗೆ ಬಿಜೆಪಿ ಸೇರಲ್ಲ ಎಂದಿರುವ ಅವರು, ತಮ್ಮದೇ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದ್ದು, ತಾವೇ ಮುಖ್ಯಮಂತ್ರಿಯಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಸಿಬಿ ಪಕ್ಷ ಹೆಸರಿನಲ್ಲಿ ಹೊಸ ರಾಜಕೀಯ ಶಕ್ತಿ ಉದಯಿಸುವ ಸುಳಿವು ನೀಡಿದ್ದಾರೆ.

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಪ್ರೀಂ ಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ತೀರ್ಪು ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದೆ.

ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ

ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳು ಮತ್ತು ಪಕ್ಷದಲ್ಲಿನ ಗೊಂದಲಗಳ ಬಗ್ಗೆ ಚರ್ಚಿಸಿದರು. ಗೊಂದಲಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಜಾರಕಿಹೊಳಿ ಮನವಿ ಮಾಡಿದರು. ಖರ್ಗೆಯವರು ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಯಾವುದೇ ವಿಳಂಬವಿಲ್ಲದೆ ಸಮಸ್ಯೆಗಳನ್ನು ಬಗೆಹರಿಸಬೇಕೆಂಬುದು ಇಡೀ ಪಕ್ಷದ ನಿರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ 6ನೇ ಗ್ಯಾರಂಟಿ, ಭೂಮಿ ಗ್ಯಾರಂಟಿ ಕುರಿತು ಮಾಹಿತಿ ನೀಡಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಮಾನ್ಯ ಜನರಿಗೆ ನಿವೇಶನ ಮತ್ತು ಭೂಮಿ ಹಕ್ಕುಗಳನ್ನು ಒದಗಿಸುವುದು ಇದರ ಉದ್ದೇಶ. ಕಂದಾಯ, ಆರ್‌ಡಿಪಿಆರ್ ಮತ್ತು ನಿಗಮಗಳಿಂದ ಖಾತೆ, ದಾಖಲೆಗಳು ಮತ್ತು ಹಕ್ಕುಪತ್ರಗಳನ್ನು ಇದೇ 14ರಂದು ವಿತರಿಸಲು ಯೋಜಿಸಲಾಗಿದೆ.

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿ ಚರ್ಚೆ ನಡೆಸಿದ್ದಾರೆ. ಅಸ್ಸಾಂ ಚುನಾವಣೆ ಬಗ್ಗೆ ಮಾತನಾಡಿದ್ದಾಗಿ ಹೇಳಿದರೂ, ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಕುರಿತು ಪ್ರಮುಖ ಮಾತುಕತೆ ನಡೆದಿದೆ ಎನ್ನಲಾಗಿದೆ. ಆ ಕುರಿತು ಡಿಕೆಶಿ ಹೇಳಿದ್ದೇನು ಎಂಬ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಬುಧವಾರ ತಡರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಸಿ ವೇಣುಗೋಪಾಲ್​ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಬಜೆಟ್ ಅಧಿವೇಶನದ ಬಳಿಕ ಮಹತ್ವದ ರಾಜಕೀಯ ಬೆಳವಣಿಗೆಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರು ಈಗ 'ಮೆಟ್ರೋ ನಗರ' ಪಟ್ಟಿಗೆ ಸೇರ್ಪಡೆಗೊಂಡಿದೆ, ಇದರಿಂದ HRA ವಿನಾಯಿತಿ ಶೇ. 40 ರಿಂದ ಶೇ. 50 ಕ್ಕೆ ಹೆಚ್ಚಲಿದೆ. ಸಂಸದ ತೇಜಸ್ವಿ ಸೂರ್ಯರ ಪ್ರಯತ್ನದ ಫಲವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಲಕ್ಷಾಂತರ ವೇತನದಾರರಿಗೆ ತೆರಿಗೆ ಹೊರೆ ಕಡಿಮೆಯಾಗಿ ಕೈಗೆ ಸಿಗುವ ಆದಾಯ ಹೆಚ್ಚಲಿದೆ. ಇದು 2026-27 ಆರ್ಥಿಕ ವರ್ಷದಿಂದ ಜಾರಿಗೆ ಬರುವ ಸಾಧ್ಯತೆಯಿದೆ.

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಬೆಂಗಳೂರು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದರ ಏರಿಕೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ದರ ಏರಿಕೆ ಜಾರಿಯಾಗದಂತೆ ಮತ್ತು ಪ್ರಯಾಣಿಕರಿಗೆ ಶಾಶ್ವತ ಪರಿಹಾರ ಸಿಗುವಂತೆ ಹೊಸ ಫೇರ್ ಫಿಕ್ಸೇಷನ್ ಸಮಿತಿ ರಚಿಸುವಂತೆ ಆಗ್ರಹಿಸಿದ್ದಾರೆ.

ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ