AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ, ಭೂಮನಹಳ್ಳಿ

Author - TV9 Kannada

mahesha.eranna@tv9.com

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ…

Read More
ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಹೈಕಮಾಂಡ್ ಸಭೆ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ

ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ: ಹೈಕಮಾಂಡ್ ಸಭೆ ಬಳಿಕ ಸಿದ್ದರಾಮಯ್ಯ ಮಹತ್ವದ ಘೋಷಣೆ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಈಗ ರಾಜ್ಯ ಕಾಂಗ್ರೆಸ್‌ಗೆ ಯಮಯಾತನೆ ತಂದಿಟ್ಟಿದೆ. 11ಮಂದಿ ಸಾವಿನಿಂದಾಗಿ ರಾಷ್ಟ್ರಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದು, ಇದು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹೋಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಕರೆಯಿಸಿಕೊಂಡು ಘಟನೆಯ ವಿವರ ಕೇಳಿದೆ. ಅಲ್ಲದೇ ರಾಹುಲ್ ಗಾಂಧಿಯವರ ಮಹತ್ವಕಾಂಕ್ಷೆ ಜಾತಿ ಗಣತಿ ವರದಿ ಬಗ್ಗೆಯೂ ಸಹ ಸಭೆಯಲ್ಲಿ ಚರ್ಚೆ ನಡೆದಿದೆ. ಸಭೆಯಲ್ಲಿ ಏನೆಲ್ಲಾ ಆಯ್ತು? ಸಿಎಂ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಕೆ ಶಿವಕುಮಾರ್ ಏನಂದ್ರು ನೋಡಿ

ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಕೆ ಶಿವಕುಮಾರ್ ಏನಂದ್ರು ನೋಡಿ

ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಭೇಟಿಯನ್ನು ಮುಂದೂಡಿದ್ದಾರೆ. ಆರ್​ಸಿಬಿ ಅಭಿಮಾನಿಗಳ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಲು ಅವರು ದೆಹಲಿಯಿಂದ ವಾಪಸ್ಸಾಗುತ್ತಿದ್ದಾರೆ. ಜೂನ್ 18 ರಂದು ಮತ್ತೆ ದೆಹಲಿಗೆ ಭೇಟಿ ನೀಡುವುದಾಗಿ ಡಿಕೆಶಿ ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿದಂತೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದರೊಂದಿಗೆ, ಐಟಿ ನಂತರ ಇದೀಗ ಇಡಿ ಕೂಡ ಪರಮೇಶ್ವರ್ ಅವರಿಗೆ ಇಡಿ ಶಾಕ್ ನೀಡಿದಂತಾಗಿದೆ.

ಕರ್ನಾಟಕದ ಈ ಜಿಲ್ಲೆಗಳಲ್ಲಿ ಗಂಡ‌,‌ ಮಕ್ಕಳೊಂದಿಗೆ ನೆಲೆಸಿರುವ ಪಾಕ್ ಮಹಿಳೆಯರು ಪತ್ತೆ!

ಕರ್ನಾಟಕದ ಈ ಜಿಲ್ಲೆಗಳಲ್ಲಿ ಗಂಡ‌,‌ ಮಕ್ಕಳೊಂದಿಗೆ ನೆಲೆಸಿರುವ ಪಾಕ್ ಮಹಿಳೆಯರು ಪತ್ತೆ!

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಸಾರಿದೆ. ಜೊತೆಗೆ ಪಾಕ್ ಪ್ರಜೆಗಳನ್ನು ಗುರುತಿಸಿ ವಾಪಸ್ ಕಳುಹಿಸುವಂತೆ ಎಲ್ಲಾ ರಾಜ್ಯಗಳ ಸಿಎಂಗಳಿಗೆ ಅಮಿತ್ ಶಾ ಸೂಚನೆ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ಅಲರ್ಟ್​ ಆದ ಪೊಲೀಸ್​ ಇಲಾಖೆ ಮತ್ತು ಜಿಲ್ಲಾಡಳಿತ ಪಾಕ್ ಪ್ರಜೆಗಳ ಪತ್ತೆಗೆ ಮುಂದಾಗಿದ್ದಾರೆ. ತುಮಕೂರು, ಮೈಸೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪತ್ತೆ ಆಗಿದ್ದಾರೆ.

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್‌ಪೆಕ್ಟರ್ ಭರ್ಜರಿ ರೋಡ್ ಶೋ!

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್‌ಪೆಕ್ಟರ್ ಭರ್ಜರಿ ರೋಡ್ ಶೋ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಿಂದ ಇಡೀ ದೇಶ ಶೋಕದಲ್ಲಿ ಮುಳುಗಿದೆ. ದೇಶದೆಲ್ಲೆಡೆ ಉಗ್ರರ ಕೃತ್ಯವನ್ನು ಖಂಡಿಸಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಕೋರಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವರ ತವರು ಜಿಲ್ಲೆ ತುಮಕೂರಿನಲ್ಲಿ ಇನ್ಸ್‌ಪೆಕ್ಟರ್ ಒಬ್ಬರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರಶ್ರೀಗಳ ಹೆಸರಿಡುವ ಬಗ್ಗೆ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರಶ್ರೀಗಳ ಹೆಸರಿಡುವ ಬಗ್ಗೆ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರಿಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಗೃಹ ಸಚಿವ ಪರಮೇಶ್ವರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಕೇಂದ್ರ ಸಚಿವ ಸೋಮಣ್ಣ ಅವರೂ ಈ ಪ್ರಸ್ತಾವನೆಯನ್ನು ಬೆಂಬಲಿಸಿದ್ದಾರೆ. ಸರ್ಕಾರದ ಅನುಮೋದನೆ ನಂತರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು.

Mangaluru Kukke Subrahmanya Train: ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ

Mangaluru Kukke Subrahmanya Train: ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ

ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರೈಲು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಿಹಿ ಸುದ್ದಿ ನೀಡಿದ್ದಾರೆ. ತುಮಕೂರಿನಲ್ಲಿ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದೇ ತಿಂಗಳ 12ನೇ ತಾರೀಖಿನಿಂದ ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು ಸಂಚರಿಸಲಿದೆ ಎಂದು ಘೋಷಣೆ ಮಾಡಿದ್ದಾರೆ.

MLC ರಾಜೇಂದ್ರ ಹತ್ಯೆಗೆ ಸುಪಾರಿ​ ಕೇಸ್: ಪೊಲೀಸರ ಮುಂದೆ ಮಂಡಿಯೂರಿದ ಆರೋಪಿಗಳು

MLC ರಾಜೇಂದ್ರ ಹತ್ಯೆಗೆ ಸುಪಾರಿ​ ಕೇಸ್: ಪೊಲೀಸರ ಮುಂದೆ ಮಂಡಿಯೂರಿದ ಆರೋಪಿಗಳು

ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಬಂಧಿಸಿದ ಸುಪಾರಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ. ಓರ್ವನನ್ನು ಬಂಧಿಸಲಾಗಿದೆ. ಸೋಮ ಎಂಬಾತನಿಗೆ 70 ಲಕ್ಷ ರೂಪಾಯಿಗಳ ಸುಪಾರಿ ನೀಡಲಾಗಿದ್ದು, 5 ಲಕ್ಷ ರೂಪಾಯಿ ಮುಂಗಡವಾಗಿ ಪಡೆದಿದ್ದನು ಎನ್ನಲಾಗಿದೆ. ಭರತ ಎಂಬಾತ ಹತ್ಯೆಯ ಯೋಜನೆ ರೂಪಿಸಲು ಸಹಾಯ ಮಾಡಿದ್ದಾನೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.

ಸಿದ್ದಗಂಗಾ ಮಠದಲ್ಲಿ ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ಸಿದ್ದಗಂಗಾ ಮಠದಲ್ಲಿ ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 118ನೇ ಜನ್ಮದಿನದ ಪ್ರಯುಕ್ತ ಮಠದಲ್ಲಿ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ಮೈಸೂರಿನ ಕಲಾವಿದರು ರಚಿಸಿದ, ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ ಕಣ್ಮನ ಸೆಳೆಯುತ್ತಿದೆ. ಚಿತ್ರದ ವಿಡಿಯೋ ಇಲ್ಲಿದೆ ನೋಡಿ.

ರಾಜೇಂದ್ರ ರಾಜಣ್ಣ ಹನಿಟ್ರ್ಯಾಪ್, ಕೊಲೆ ಯತ್ನದ ಸಂಚುಕೋರ ಒಬ್ಬನೇ! ಬೆಂಗಳೂರಿನ ಪ್ರಬಲ ವ್ಯಕ್ತಿ

ರಾಜೇಂದ್ರ ರಾಜಣ್ಣ ಹನಿಟ್ರ್ಯಾಪ್, ಕೊಲೆ ಯತ್ನದ ಸಂಚುಕೋರ ಒಬ್ಬನೇ! ಬೆಂಗಳೂರಿನ ಪ್ರಬಲ ವ್ಯಕ್ತಿ

ಸಹಕಾರ ಸಚಿವ ಕೆಎನ್​​ ರಾಜಣ್ಣ ಹನಿಟ್ರ್ಯಾಪ್ ಯತ್ನ ಸುದ್ದಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾದ ನಂತರ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಅವರ ಮಗ ರಾಜೇಂದ್ರ, ತಮ್ಮ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿದ್ದರು. ಇದೀಗ ಹನಿಟ್ರ್ಯಾಪ್ ಹಾಗೂ ಕೊಲೆ ಯತ್ನದ ಸಂಚುಕೋರ ಒಬ್ಬನೇ ಎಂಬದು ತಿಳಿದುಬಂದಿದೆ.

ಮಗಳ ಜನ್ಮದಿನವೇ MLC ರಾಜೇಂದ್ರ ಹತ್ಯೆಗೆ ಸ್ಕೆಚ್​: ಎಫ್​ಐಆರ್​​ ದಾಖಲು, ಪ್ರಭಾವಿ ರಾಜಕಾರಣಿಗಳ ಕೈವಾಡ ಶಂಕೆ

ಮಗಳ ಜನ್ಮದಿನವೇ MLC ರಾಜೇಂದ್ರ ಹತ್ಯೆಗೆ ಸ್ಕೆಚ್​: ಎಫ್​ಐಆರ್​​ ದಾಖಲು, ಪ್ರಭಾವಿ ರಾಜಕಾರಣಿಗಳ ಕೈವಾಡ ಶಂಕೆ

ಒಂದೆಡೆ ಸಚಿವ ಕೆ.ಎನ್ ರಾಜಣ್ಣ ಅವರಿಗೆ ಹ್ರನಿಟ್ರ್ಯಾಪ್​ ಯತ್ನ ಪ್ರಕರಣ ಭಾರೀ ಸಂಚಲನ ಮೂಡಿಸಿದ್ದರೆ ಮತ್ತೊಂದೆಡೆ ಅವರ ಪುತ್ರ ಎಂಎಲ್​ಸಿ ಸಿ ರಾಜೇಂದ್ರ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ಹತ್ಯಗೆ ಸಂಚು ರೂಪಿಸಿದ್ದ ಐವರು ಯಾರು ಎನ್ನುವುದು ಬಹಿರಂಗವಾಗಿದ್ದು, ಇದೀಗ ಅವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಚುರುಕುಗೊಳಸಿದ್ದಾರೆ. ಇನ್ನು ಈ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ತುಮಕೂರು: ಗರ್ಭಿಣಿಯಾಗಿದ್ದಾಗ್ಲೇ ಪರಪುರುಷನ ಜತೆ ಓಡಿಹೋಗಿದ್ದ ಮಹಿಳೆ, ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗುವಿನ ಕೊಂದ ಮಲತಂದೆ

ತುಮಕೂರು: ಗರ್ಭಿಣಿಯಾಗಿದ್ದಾಗ್ಲೇ ಪರಪುರುಷನ ಜತೆ ಓಡಿಹೋಗಿದ್ದ ಮಹಿಳೆ, ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗುವಿನ ಕೊಂದ ಮಲತಂದೆ

ತುಮಕೂರಿನ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವಿನ ಹತ್ಯೆಯ ಆರೋಪದ ಮೇಲೆ 24 ವರ್ಷದ ಚಂದ್ರಶೇಖರ್ ಬಂಧನವಾಗಿದೆ. ಮಗುವಿನ ಸಾವನ್ನು ಹಾವು ಕಚ್ಚಿದ್ದರಿಂದ ಎಂದು ಬಿಂಬಿಸಲು ಯತ್ನಿಸಲಾಗಿತ್ತು. ಆದರೆ, ಗ್ರಾಮಸ್ಥರೊಬ್ಬರು ತೆಗೆದ ಫೋಟೊದಿಂದ ಸತ್ಯ ಬಯಲಾಯಿತು. ತನಿಖೆಯಲ್ಲಿ ಮಗುವಿನ ತಾಯಿಯ ಪಾತ್ರವೂ ಅನುಮಾನಾಸ್ಪದವಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ