AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಸಿ.

ಮಂಜುನಾಥ ಸಿ.

Senior Sub Editor - TV9 Kannada

manjunatha.chandrashekhar@tv9.com

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow On:
‘ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಸೂಕ್ತವಲ್ಲ’, ತಗಾದೆ ತೆಗೆದ ಹಿರಿಯ ನಟ

‘ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಸೂಕ್ತವಲ್ಲ’, ತಗಾದೆ ತೆಗೆದ ಹಿರಿಯ ನಟ

Ramayana movie: ‘ರಾಮಾಯಣ’ ಸಿನಿಮಾ ಇದೇ ದೀಪಾವಳಿಗೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭಿಸಿದೆ. ಸಿನಿಮಾನಲ್ಲಿ ರಾಮನ ಪಾತ್ರದಲ್ಲಿ ರಣ್​​ಬೀರ್ ಕಪೂರ್ ನಟಿಸಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ನಟಿಸಿದ್ದಾರೆ. ಸೀತೆಯ ಪಾತ್ರದಲ್ಲಿ ನಟಿ ಸಾಯಿ ಪಲ್ಲವಿ ನಟಿಸಿದ್ದಾರೆ. ಇದೀಗ ಹಿರಿಯ ನಟರೊಬ್ಬರು, ಸೀತೆ ಪಾತ್ರಕ್ಕೆ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ತಕರಾರು ತೆಗೆದಿದ್ದಾರೆ. ನಿರ್ದೇಶಕರ ಆಯ್ಕೆಯನ್ನು ಪ್ರಶ್ನೆ ಮಾಡಿದ್ದಾರೆ.

ಒಟಿಟಿಯಲ್ಲಿಯೂ ದಾಖಲೆಗಳನ್ನು ಬರೆಯುತ್ತಿರುವ ಸಮಂತಾ ಋತ್ ಪ್ರಭು

ಒಟಿಟಿಯಲ್ಲಿಯೂ ದಾಖಲೆಗಳನ್ನು ಬರೆಯುತ್ತಿರುವ ಸಮಂತಾ ಋತ್ ಪ್ರಭು

Samantha Ruth Prabhu: ಜಿಯೋ ಹಾಟ್​​ಸ್ಟಾರ್​​ನ ವೀವರ್​​ಶಿಪ್ ದಾಖಲೆಗಳನ್ನು ‘ಮಾ ಇಂಟಿ ಬಂಗಾರಂ’ ಸಿನಿಮಾ ಮುರಿದಿದೆಯಂತೆ.

ನಟಿ ರುಕ್ಮಿಣಿ ವಸಂತ್ ಕೈಯಲ್ಲಿರುವ ಸಿನಿಮಾಗಳು ಯಾವುವು?

ನಟಿ ರುಕ್ಮಿಣಿ ವಸಂತ್ ಕೈಯಲ್ಲಿರುವ ಸಿನಿಮಾಗಳು ಯಾವುವು?

Rukmini Vasanth: ‘ಕಾಂತಾರ ಚಾಪ್ಟರ್ 1’ ಸಿನಿಮಾದ ಬಳಿಕ ರುಕ್ಮಿಣಿ ವಸಂತ್ ನಟನೆಯ ಯಾವ ಸಿನಿಮಾ ಸಹ ಬಿಡುಗಡೆ ಆಗಿಲ್ಲ. ಈಗ ಅವರ ಕೈಯಲ್ಲಿ ಎಷ್ಟು ಸಿನಿಮಾ ಇದೆ.

ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ

ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ

Deve Gowda-Chennamma: ಸಾವಿರಾರು ಜನ ಸಾರ್ವಜನಿಕರು, ರಾಜಕಾರಣಿಗಳು, ಸಿನಿಮಾ ಪ್ರಮುಖರು ಮಾಡಿದ್ದಾರೆ ಚೆನ್ನಮ್ಮ ಅವರ ಅಂತಿಮ ದರ್ಶನ ಮಾಡಿದ್ದಾರೆ. ನಟ ಡಾಲಿ ಧನಂಜಯ್ ಸಹ ಇಂದು (ಜುಲೈ 19) ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು. ಹಿರಿಯ ನಟ ದೊಡ್ಡಣ್ಣ ಸಹ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಇಬ್ಬರೂ ನಟರು, ಚೆನ್ನಮ್ಮನವರ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದರು. ವಿಡಿಯೋ ನೋಡಿ....

ಭಾರತದಲ್ಲಿ ಬ್ಲಾಕ್ ಬಸ್ಟರ್ ಆಗುವ ಹಾದಿಯಲ್ಲಿ ಹಾಲಿವುಡ್ ಸಿನಿಮಾ ‘ದಿ ಆಡಸ್ಸಿ’, ಗಳಿಸಿರುವುದೆಷ್ಟು?

ಭಾರತದಲ್ಲಿ ಬ್ಲಾಕ್ ಬಸ್ಟರ್ ಆಗುವ ಹಾದಿಯಲ್ಲಿ ಹಾಲಿವುಡ್ ಸಿನಿಮಾ ‘ದಿ ಆಡಸ್ಸಿ’, ಗಳಿಸಿರುವುದೆಷ್ಟು?

The Odyssey Collection: ಭಾರತದ ಪ್ರಮುಖ ಮೆಟ್ರೊ ನಗರಗಳಲ್ಲಿ ಮಾತ್ರವೇ ‘ದಿ ಆಡಸ್ಸಿ’ ಸಿನಿಮಾ ಬಿಡುಗಡೆ ಆಗಿದೆಯಾದರೂ, ಸಿನಿಮಾ ಭರ್ಜರಿ ಗಳಿಕೆಯನ್ನೇ ಮಾಡುತ್ತಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಮೊತ್ತವನ್ನು ‘ದಿ ಆಡಸ್ಸಿ’ ಸಿನಿಮಾ ಬಾಚಿಕೊಳ್ಳುತ್ತಿದೆ. ಅದರ ಜೊತೆಗೆ ಭಾರತದಲ್ಲಿಯೂ ಸಹ ಬಾಕ್ಸ್ ಆಫೀಸ್​​ನಲ್ಲಿ ಭರವಸೆಯ ಓಟ ಓಡುತ್ತಿದೆ ಈ ಸಿನಿಮಾ. ಭಾರತದಲ್ಲಿ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗುವ ಎಲ್ಲ ಭರವಸೆಗಳನ್ನೂ ಮೂಡಿಸಿದೆ.

ಬೆಂಗಳೂರಿಗರ ಲೂಟಿ ಮಾಡುತ್ತಿರುವ ತಮಿಳು ಸಿನಿಮಾ ‘ಜನ ನಾಯಗನ್’

ಬೆಂಗಳೂರಿಗರ ಲೂಟಿ ಮಾಡುತ್ತಿರುವ ತಮಿಳು ಸಿನಿಮಾ ‘ಜನ ನಾಯಗನ್’

Jana Naayagan movie ticket price: ವಿಜಯ್ ಅವರ ಅಭಿಮಾನಿಗಳು ‘ಜನನ ನಾಯಗನ್’ ಸಿನಿಮಾ ವೀಕ್ಷಣೆಗೆ ಮುಗಿ ಬೀಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಬೇರೆ ನಗರಗಳಲ್ಲಿ ಸಾಧಾರಣವಾಗಿರುವ ಟಿಕೆಟ್ ದರ, ಬೆಂಗಳೂರಿನಲ್ಲಿ ಮಾತ್ರ ಗಗನಕ್ಕೇರಿದೆ. ಆ ಮೂಲಕ ಬೆಂಗಳೂರಿಗರ ಲೂಟಿ ಮಾಡುತ್ತಿದ್ದಾನೆ, ‘ಜನ ನಾಯಕ’.

‘ಟಾಕ್ಸಿಕ್’ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್? ಸ್ಥಳ ಎಲ್ಲಿ?

‘ಟಾಕ್ಸಿಕ್’ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್? ಸ್ಥಳ ಎಲ್ಲಿ?

Toxic movie Trailer: ಈಗಾಗಲೇ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳು ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ. ಜೊತೆಗೆ ಸಿನಿಮಾದ ಕತೆ ಏನಿರಬಹುದೆಂಬ ಕುತೂಹಲವನ್ನೂ ಹುಟ್ಟು ಹಾಕಿವೆ. ಈಗಾಗಲೇ ಪೋಸ್ಟರ್ ಇನ್ನಿತರೆ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಟ್ರೈಲರ್ ಬಿಡುಗಡೆಗೂ ಮುಹೂರ್ತ ನಿಗದಿ ಪಡಿಸಿದ್ದಾರೆ.

‘ಜನ ನಾಯಗನ್’ ಬಿಡುಗಡೆ ಮುಂಚೆ ತಮಿಳುನಾಡು ಚಿತ್ರಮಂದಿರಗಳಿಗೆ ಎಚ್ಚರಿಕೆ

‘ಜನ ನಾಯಗನ್’ ಬಿಡುಗಡೆ ಮುಂಚೆ ತಮಿಳುನಾಡು ಚಿತ್ರಮಂದಿರಗಳಿಗೆ ಎಚ್ಚರಿಕೆ

Jana Nayagan movie: ಸಿಎಂ ವಿಜಯ್ ಅವರ ಕೊನೆಯ ಸಿನಿಮಾ ಇದೆಂದು ಪ್ರಚಾರ ಮಾಡಲಾಗಿದ್ದ ಕಾರಣ, ಭಾರಿ ಸಂಖ್ಯೆಯ ಅಭಿಮಾನಿಗಳು ಸಿನಿಮಾ ನೋಡಲು ಮುಗಿಬೀಳುವ ಸಾಧ್ಯತೆ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ಮುಂಚೆ ತಮಿಳುನಾಡಿನ ಚಿತ್ರಮಂದಿರಗಳಿಗೆ ಕೆಲವು ಶಿಸ್ತಿನ ಎಚ್ಚರಿಕೆಗಳನ್ನು ನೀಡಲಾಗಿದೆ.

ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಕೆಲ ಸಿನಿಮಾಗಳು, ವೆಬ್ ಸರಣಿಗಳು, ಡಾಕ್ಯುಮೆಂಟರಿಗಳು ಒಟಿಟಿಗೆ ಬಂದಿವೆ. ಬಾಕ್ಸ್ ಆಫೀಸ್​​ನಲ್ಲಿ ನೂರಾರು ಕೋಟಿ ಗಳಿಕೆ ಮಾಡಿದ ಕೆಲ ಸಿನಿಮಾಗಳು ಸಹ ಈ ವಾರ ಒಟಿಟಿಗೆ ಬಂದಿರುವುದು ವಿಶೇಷ. ಚಿತ್ರಮಂದಿರದಲ್ಲಿ ಮಿಸ್ ಆದ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಒಟಿಟಿಯಲ್ಲಿ ವೀಕ್ಷಿಸಬಹುದು. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳು ಯಾವುವು? ಇಲ್ಲಿದೆ ಮಾಹಿತಿ...

ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾಗಳನ್ನು ಎಲ್ಲಿ ವೀಕ್ಷಿಸಬಹುದು?

ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾಗಳನ್ನು ಎಲ್ಲಿ ವೀಕ್ಷಿಸಬಹುದು?

72nd National award: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಕನ್ನಡದ ‘ಮಿಥ್ಯ’ ಸಿನಿಮಾ ಸೇರಿದಂತೆ ಹಲವಾರು ಸಿನಿಮಾಗಳು ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿವೆ. ಪ್ರಶಸ್ತಿ ಗೆದ್ದ ಸಿನಿಮಾಗಳು ಯಾವ-ಯಾವ ಒಟಿಟಿಗಳಲ್ಲಿ ಲಭ್ಯವಿದೆ? ಹೇಗೆ ವೀಕ್ಷಿಸಬಹುದು? ಮಾಹಿತಿ ಇಲ್ಲಿದೆ....

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಮಿಂಚಿದ ಕನ್ನಡ ಸಿನಿಮಾ ‘ಮಿಥ್ಯ’

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಮಿಂಚಿದ ಕನ್ನಡ ಸಿನಿಮಾ ‘ಮಿಥ್ಯ’

Mithya Kannada movie: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಮಮ್ಮುಟಿ ಅತ್ಯುತ್ತಮ ನಟ ಪ್ರಶಸ್ತಿ ಬಾಚಿಕೊಂಡರೆ, ಅತ್ಯುತ್ತಮ ಮನೊರಂಜನಾ ಸಿನಿಮಾ ಎನಿಸಿಕೊಂಡಿದೆ ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’. ಹಲವಾರು ದಕ್ಷಿಣ ಭಾರತದ ಸಿನಿಮಾಗಳು ಈ ಬಾರಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿವೆ. ಕನ್ನಡಕ್ಕೆ ಸಹ ಎರಡು ಪ್ರಶಸ್ತಿಗಳು ಲಭ್ಯವಾಗಿರುವುದು ವಿಶೇಷ.

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಎರಡು ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಎರಡು ಪ್ರಶಸ್ತಿ

72 National film awards: 2024ರಲ್ಲಿ ಸಿಬಿಎಫ್​​ಸಿಯಿಂದ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾ, ನಟ-ನಟಿಯರು, ತಂತ್ರಜ್ಞರುಗಳನ್ನು ಗುರುತಿಸಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾ, ನಟ-ನಟಿ, ಇತರೆ ತಂತ್ರಜ್ಞರ ಪಟ್ಟಿ ಇಲ್ಲಿದೆ ನೋಡಿ...

ಯಲಬುರ್ಗಾ: ರೈತರ ಮೇಲೆ ಪಿಎಸ್​ಐ ಗುರುರಾಜ್​ ದೌರ್ಜನ್ಯ ಆರೋಪ, ವಿಡಿಯೋ ವೈರಲ್
ಯಲಬುರ್ಗಾ: ರೈತರ ಮೇಲೆ ಪಿಎಸ್​ಐ ಗುರುರಾಜ್​ ದೌರ್ಜನ್ಯ ಆರೋಪ, ವಿಡಿಯೋ ವೈರಲ್
ತಾಯಿ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ
ತಾಯಿ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ
ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ
ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ
ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ
ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!