AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಸಿ.

ಮಂಜುನಾಥ ಸಿ.

Senior Sub Editor - TV9 Kannada

manjunatha.chandrashekhar@tv9.com

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow On:
ಕೊನೆ ಕ್ಷಣದಲ್ಲಿ ರದ್ದಾಯ್ತು ಬಾಲಕೃಷ್ಣ ನಟನೆಯ ‘ಅಖಂಡ 2’ ರಿಲೀಸ್: ಕಾರಣ?

ಕೊನೆ ಕ್ಷಣದಲ್ಲಿ ರದ್ದಾಯ್ತು ಬಾಲಕೃಷ್ಣ ನಟನೆಯ ‘ಅಖಂಡ 2’ ರಿಲೀಸ್: ಕಾರಣ?

Nandamuri Balakrishna: ಬಾಲಕೃಷ್ಣ ನಟನೆಯ ‘ಅಖಂಡ 2’ ಸಿನಿಮಾ ಇಂದು ಅದ್ಧೂರಿಯಾಗಿ ಬಿಡುಗಡೆ ಆಗಬೇಕಿತ್ತು. ಲಕ್ಷಾಂತರ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿ ಸಿನಿಮಾ ನೋಡಲು ಕಾತರದಿಂದ ಕಾದಿದ್ದರು. ಚಿತ್ರಮಂದಿರಗಳನ್ನು ಸಿಂಗರಿಸಿ, ಕಟೌಟ್​​ಗಳು, ಫ್ಲೆಕ್ಸ್​​ಗಳನ್ನು ಕಟ್ಟಿ ಸಿನಿಮಾದ ಸ್ವಾಗತಕ್ಕೆ ಸಜ್ಜಾಗಿದ್ದರು. ಆದರೆ ಅಚಾನಕ್ಕಾಗಿ ಸಿನಿಮಾದ ಬಿಡುಗಡೆ ರದ್ದಾಗಿದೆ. ಕಾರಣವೇನು?

‘ಅಖಂಡ 2’ಗೆ ಸಿಕ್ಕಿತು ತೆಲಂಗಾಣ ಸರ್ಕಾರದ ಅನುಮತಿ ಆದರೆ…

‘ಅಖಂಡ 2’ಗೆ ಸಿಕ್ಕಿತು ತೆಲಂಗಾಣ ಸರ್ಕಾರದ ಅನುಮತಿ ಆದರೆ…

Nandamuri Balakrishna: ‘ಅಖಂಡ 2’ ಸಿನಿಮಾದ ವಿಶೇಷ ಶೋಗೆ ತೆಲಂಗಾಣ ಸರ್ಕಾರ ಅನುಮತಿ ನೀಡಲಾಗಿದೆಯಾದರೂ ರಾತ್ರಿ ಶೋಗಳ ಬದಲಿಗೆ ಬೆಳಿಗಿನ ಶೋಗೆ ಅನುಮತಿ ನೀಡಲಾಗಿದ್ದು, ಟಿಕೆಟ್ ದರ ಜಿಎಸ್​​ಟಿ ಸೇರಿದಂತೆ 600 ರೂಪಾಯಿ ದಾಟಬಾರದೆಂದು ನಿಬಂಧನೆ ವಿಧಿಸಲಾಗಿದೆ. ಆದರೆ, ಬುಕ್​ ಮೈ ಶೋ ನಲ್ಲಿ ಡಿಸೆಂಬರ್ 04ರ ಸಂಜೆ 7 ಗಂಟೆಯಲ್ಲಿಯೂ ‘ಅಖಂಡ 2’ ಸಿನಿಮಾದ ಟಿಕೆಟ್ ಬುಕಿಂಗ್ ಓಪನ್ ಆಗಿಲ್ಲ. ಇದು ಸಿನಿಮಾದ ಕಲೆಕ್ಷನ್ ಮೇಲೆ ಭಾರಿ ಪರಿಣಾಮ ಬೀರಲಿದೆ.

‘ಅವತಾರ್ 3’ ಸಿನಿಮಾನಲ್ಲಿ ಮಹೇಶ್ ಬಾಬು? ಇದೆಂಥ ಅಚ್ಚರಿ

‘ಅವತಾರ್ 3’ ಸಿನಿಮಾನಲ್ಲಿ ಮಹೇಶ್ ಬಾಬು? ಇದೆಂಥ ಅಚ್ಚರಿ

Mahesh Babu in Avatar 3: ಜೇಮ್ಸ್ ಕ್ಯಾಮರನ್ ನಿರ್ದೇಶನದ ‘ಅವತಾರ್’ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ಮಹೇಶ್ ಬಾಬು ಸಹ ಇರಲಿದ್ದಾರಂತೆ. ಅರೇ ಇದು ಹೇಗೆ ಸಾಧ್ಯ? ಮಹೇಶ್ ಬಾಬುಗೆ ‘ಅವತಾರ್’ ಸಿನಿಮಾನಲ್ಲೇನು ಕೆಲಸ? ಇಲ್ಲಿದೆ ನೋಡಿ ಮಾಹಿತಿ...

ಸಮಂತಾ ಋತ್ ಪ್ರಭು ಆಸ್ತಿ ಮೌಲ್ಯ ಎಷ್ಟು ಕೋಟಿ ಗೊತ್ತೆ?

ಸಮಂತಾ ಋತ್ ಪ್ರಭು ಆಸ್ತಿ ಮೌಲ್ಯ ಎಷ್ಟು ಕೋಟಿ ಗೊತ್ತೆ?

Samantha Ruth Prabhu: ಇತ್ತೀಚೆಗಷ್ಟೆ ರಾಜ್ ನಿಧಿಮೋರು ಅವರೊಟ್ಟಿಗೆ ವಿವಾಹವಾದ ಸಮಂತಾ ಋತ್ ಪ್ರಭು ಆಸ್ತಿ ಮೌಲ್ಯ ಎಷ್ಟು ಗೊತ್ತೆ?

ದೀಪಿಕಾ ಪಡುಕೋಣೆ ಸ್ಥಾನಕ್ಕೆ ಪ್ರಿಯಾಂಕಾ ಚೋಪ್ರಾ: ಡಬಲ್ ಧಮಾಕ

ದೀಪಿಕಾ ಪಡುಕೋಣೆ ಸ್ಥಾನಕ್ಕೆ ಪ್ರಿಯಾಂಕಾ ಚೋಪ್ರಾ: ಡಬಲ್ ಧಮಾಕ

Priyanka Chopra: ದೀಪಿಕಾ ಪಡುಕೋಣೆಯನ್ನು ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​​ನಿಂದ ಕೈಬಿಡಲಾಗಿದೆ. ಆ ಪಾತ್ರ ಪ್ರಿಯಾಂಕಾ ಪಾಲಾಗಿದೆ.

ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ

ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ

Kannada movie director: ‘ಪಾತ್ರಧಾರಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಅವರು ನಿಧನ ಹೊಂದಿದ್ದಾರೆ. ಸಂಗೀತ್ ಸಾಗರ್ ಶಿವಮೊಗ್ಗ ಕೊಪ್ಪದಲ್ಲಿ ‘ಪಾತ್ರಧಾರಿ’ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಘಟನೆ ನಡೆದಿದ್ದು ಹೇಗೆಂದು ನಿರ್ಮಾಪಕ ವಿವರಿಸಿದ್ದಾರೆ. ವಿಡಿಯೋ ನೋಡಿ...

ಶವ ಪೆಟ್ಟಿಗೆ ಸೇರಿದ ಪುರುಷ ಸ್ಪರ್ಧಿಗಳು: ಮಹಿಳಾ ಸ್ಪರ್ಧಿಗಳ ಹೆಣಗಾಟ

ಶವ ಪೆಟ್ಟಿಗೆ ಸೇರಿದ ಪುರುಷ ಸ್ಪರ್ಧಿಗಳು: ಮಹಿಳಾ ಸ್ಪರ್ಧಿಗಳ ಹೆಣಗಾಟ

Bigg Boss Kannada 12: ಈ ವಾರ ಜಂಟಿಯಾಗಿ ಟಾಸ್ಕ್​​ಗಳು ನಡೆಯುತ್ತಿವೆ. ಇದೀಗ ಹೊಸ ಟಾಸ್ಕ್​​ನಲ್ಲಿ ಸ್ಪರ್ಧೆಯಲ್ಲಿ ಇರುವ ಜೋಡಿಗಳ ಪೈಕಿ ಎಲ್ಲ ಪುರುಷ ಸ್ಪರ್ಧಿಗಳು ಶವ ಪೆಟ್ಟಿಗೆ ಮಾದರಿಯ ಪೆಟ್ಟಿಗೆ ಸೇರಿದ್ದಾರೆ. ಮಹಿಳಾ ಸ್ಪರ್ಧಿಗಳು ಪುರುಷ ಸ್ಪರ್ಧಿಗಳನ್ನು ಉಳಿಸಲು ಕೀಲಿ ಕೈಗಳನ್ನು ಹುಡುಕುತ್ತಿದ್ದಾರೆ. ತಮ್ಮ ಜಂಟಿಯಾಗಿರುವ ಮಹಿಳಾ ಸ್ಪರ್ಧಿಗಳಿಗೆ ಪುರುಷ ಸ್ಪರ್ಧಿಗಳು ಪೆಟ್ಟಿಗೆಯ ಒಳಗಿನಿಂದಲೇ ಸಲಹೆ, ಸೂಚನೆಗಳನ್ನು ನೀಡಬೇಕಿದೆ. ಕೀಗಳು ಸಿಗದೆ ಮಹಿಳಾ ಸ್ಪರ್ಧಿಗಳ ಪರದಾಟ, ಪೆಟ್ಟಿಗೆಯ ಒಳಗೆ ಪುರುಷ ಸ್ಪರ್ಧಿಗಳ ಒದ್ದಾಟ ನೋಡಲು ಮಜವಾಗಿದೆ. ಇಲ್ಲಿದೆ ನೋಡಿ ವಿಡಿಯೋ....

ಸಮಂತಾ ಮದುವೆ ಹೇಗೆ ನಡೆಯಿತು, ವಿವರಿಸಿದ ಆಪ್ತ ಗೆಳತಿ

ಸಮಂತಾ ಮದುವೆ ಹೇಗೆ ನಡೆಯಿತು, ವಿವರಿಸಿದ ಆಪ್ತ ಗೆಳತಿ

Samantha Ruth Prabhu: ಸಮಂತಾ ಋತ್ ಪ್ರಭು ಇತ್ತೀಚೆಗಷ್ಟೆ ನಿರ್ದೇಶಕ, ನಿರ್ಮಾಪಕ ರಾಜ್ ನಿಧಿಮೋರು ಅವರನ್ನು ವಿವಾಹವಾಗಿದ್ದಾರೆ. ವಿವಾಹದಲ್ಲಿ ಕೆಲವೇ ಕೆಲವು ಮಂದಿಯಷ್ಟೆ ಭಾಗಿ ಆಗಿದ್ದರು. ಇಬ್ಬರ ಮದುವೆ ನಡೆದಿದ್ದು ಹೇಗೆ? ಯಾವ ರೀತಿಯ ಶಾಸ್ತ್ರದ ಪ್ರಕಾರ ಮದುವೆ ನಡೆಯಿತು, ಇನ್ನಿತರೆ ವಿಷಯಗಳ ಬಗ್ಗೆ ಸಮಂತಾರ ಆಪ್ತ ಸ್ನೇಹಿತೆ ಶಿಲ್ಪಾ ರೆಡ್ಡಿ ಮಾತನಾಡಿದ್ದಾರೆ.

ಹಲವು ಸ್ಟಾರ್ ನಟರ ಉಗಮಕ್ಕೆ ಕಾರಣವಾದ ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ನಿಧನ

ಹಲವು ಸ್ಟಾರ್ ನಟರ ಉಗಮಕ್ಕೆ ಕಾರಣವಾದ ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ನಿಧನ

AVM Productions: ಭಾರತದ ಅತ್ಯಂತ ಹಳೆಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಎವಿಎಂ ನಿರ್ಮಾಣ ಸಂಸ್ಥೆ, ಡಾ ರಾಜ್​​ಕುಮಾರ್ ನಾಯಕನಾಗಿ ನಟಿಸಿದ ಮೊದಲ ಸಿನಿಮಾದ ನಿರ್ಮಾಣವನ್ನೂ ಇದೇ ಸಂಸ್ಥೆ ಮಾಡಿತ್ತು. ಈ ಸಂಸ್ಥೆಯನ್ನು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನಡೆಸಿ, ಲಿಜೆಂಡರಿ ನಿರ್ಮಾಪಕ ಎನಿಸಿಕೊಂಡಿರುವ ಎವಿಎಂ ಸರವಣ ಅವರು ನಿಧನರಾಗಿದ್ದಾರೆ.

ಅಜಾತಶತ್ರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ: ಕಾರಣವೇನು?

ಅಜಾತಶತ್ರು ಎಸ್​​ಪಿ ಬಾಲಸುಬ್ರಹ್ಮಣ್ಯಂ ಪ್ರತಿಮೆಗೆ ವಿರೋಧ: ಕಾರಣವೇನು?

SP Balasubrahmanyam: ಬಾಲಸುಬ್ರಹ್ಮಣ್ಯಂ ಅವರನ್ನು ಎಲ್ಲ ಭಾಷಿಕರೂ ಗೌರವಿಸುತ್ತಿದ್ದರು. ರಾಜ್ಯ, ಭಾಷೆಯ ಗಡಿಗಳನ್ನು ದಾಟಿ ಬಾಲಸುಬ್ರಹ್ಮಣ್ಯಂ ಅವರು ಪ್ರೀತಿ ಪಾತ್ರರಾಗಿದ್ದರು. ಅಜಾತ ಶತ್ರು ಎನಿಸಿಕೊಂಡಿದ್ದರು ಬಾಲಸುಬ್ರಹ್ಮಣ್ಯಂ ಆದರೆ, ಕೋವಿಡ್​ ಅವರನ್ನು ಅಕಾಲಿಕವಾಗಿ ಬಲಿ ಪಡೆಯಿತು. ಅಭಿಮಾನಿಗಳು ಸೂಕ್ತ ವಿದಾಯವನ್ನು ಸಹ ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಲಾಗಿರಲಿಲ್ಲ. ಅದೇ ಕಾರಣಕ್ಕೆ ಇತ್ತೀಚೆಗೆ ತೆಲಂಗಾಣ ಸರ್ಕಾರ ಬಾಲಸುಬ್ರಹ್ಮಣ್ಯಂ ಅವರ ಪ್ರತಿಮೆಯೊಂದನ್ನು ಸ್ಥಾಪಿಸಿ ಗೌರವಿಸಿತು. ಆದರೆ ಅದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

‘ಅಖಂಡ 2’ ಟಿಕೆಟ್ ದರ ಹೆಚ್ಚಳ: ಕರ್ನಾಟಕದಲ್ಲೆಷ್ಟು? ಆಂಧ್ರದಲ್ಲೆಷ್ಟು?

‘ಅಖಂಡ 2’ ಟಿಕೆಟ್ ದರ ಹೆಚ್ಚಳ: ಕರ್ನಾಟಕದಲ್ಲೆಷ್ಟು? ಆಂಧ್ರದಲ್ಲೆಷ್ಟು?

Akhanda 2 movie: ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಸಿನಿಮಾ ನಾಳೆ (ಡಿಸೆಂಬರ್ 05) ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಆಂಧ್ರದ ಹಲವಾರು ಕಡೆ ಇಂದು ರಾತ್ರಿಯಿಂದಲೇ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸಲಾಗುತ್ತಿದ್ದು, ಸಿನಿಮಾದ ಟಿಕೆಟ್ ದರಗಳನ್ನು ಸಹ ಹೆಚ್ಚಿಸಲಾಗಿದೆ. ಈಗ ಆಂಧ್ರಪ್ರದೇಶದಲ್ಲಿ ಸಿನಿಮಾದ ಟಿಕೆಟ್ ದರ ಎಷ್ಟಿದೆ? ಕರ್ನಾಟಕದಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ...

ಮತ್ತೆ ರಶ್ಮಿಕಾ ಮಂದಣ್ಣರನ್ನು ಕಾಡಿದ ಎಐ, ಕಠಿಣವಾಗಿ ಶಿಕ್ಷಿಸಿ ಎಂದ ನಟಿ

ಮತ್ತೆ ರಶ್ಮಿಕಾ ಮಂದಣ್ಣರನ್ನು ಕಾಡಿದ ಎಐ, ಕಠಿಣವಾಗಿ ಶಿಕ್ಷಿಸಿ ಎಂದ ನಟಿ

Rashmika Mandanna: ರಶ್ಮಿಕಾಗೆ ಎಐ ಕಾಟ ಶುರುವಾಗಿದೆ. ಅವರ ನಕಲಿ ವಿಡಿಯೋ, ಚಿತ್ರಗಳು ಹರಿದಾಡುತ್ತಿವೆ. ನಕಲಿ ವಿಡಿಯೋಗಳ ಸೃಷ್ಟಿಸುವವರ ಹಿಡಿದು ಶಿಕ್ಷಿಸಬೇಕು ಎಂದಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ