AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಸಿ.

ಮಂಜುನಾಥ ಸಿ.

Senior Sub Editor - TV9 Kannada

manjunatha.chandrashekhar@tv9.com

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow On:
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್

ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್

Rishab Shetty: ನಟ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಯಕ್ಷಗಾನ ಮತ್ತು ರಾಮನ ಭಜನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಿಷಬ್ ಶೆಟ್ಟಿ ಮೊದಲ ಬಾರಿಗೆ ತಮ್ಮ ಪುತ್ರ ರನ್ವಿತ್​​ಗೆ ಬಣ್ಣ ಹಚ್ಚಿಸಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ರಿನ್ವಿತ್ ಪಾತ್ರವೊಂದನ್ನು ಮಾಡಿದ್ದಾರೆ. ವಿಡಿಯೋ ಅನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...

‘ನಿರ್ಮಾಪಕನ ಜೊತೆ ಮಲಗಬೇಕು’ ಎಂದಿದ್ದ: ಕಹಿ ಅನುಭವ ಬಿಚ್ಚಿಟ್ಟ ಸುಶಾಂತ್ ಮಾಜಿ ಗೆಳತಿ

‘ನಿರ್ಮಾಪಕನ ಜೊತೆ ಮಲಗಬೇಕು’ ಎಂದಿದ್ದ: ಕಹಿ ಅನುಭವ ಬಿಚ್ಚಿಟ್ಟ ಸುಶಾಂತ್ ಮಾಜಿ ಗೆಳತಿ

Ankita Lokhande: ಸುಶಾಂತ್ ಸಿಂಗ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ಈಗ ಟಿವಿ ಧಾರಾವಾಹಿ, ರಿಯಾಲಿಟಿ ಶೋ ಮತ್ತು ಆಗಾಗ್ಗೆ ಸಿನಿಮಾಗಳಲ್ಲಿ ನಟಿಸುತ್ತಾ ಇರುತ್ತಾರೆ. ಉದ್ಯಮಿ ವಿವೇಕ್ ಜೈನ್ ಅವರನ್ನು 2021 ರಲ್ಲಿ ವಿವಾಹವಾಗಿರುವ ಅಂಕಿತಾ, ಆಗಾಗ್ಗೆ ಪಾಡ್​​ಕಾಸ್ಟ್​​ಗಳು, ಸಂದರ್ಶನಗಳಲ್ಲಿ ಭಾಗಿ ಆಗುತ್ತಿರುತ್ತಾರೆ. ಇದೀಗ ಅಂಕಿತಾ ಲೋಖಂಡೆ ಜನಪ್ರಿಯ ಪಾಡ್​ಕಾಸ್ಟ್ ಒಂದರಲ್ಲಿ ತಾವು ಎದುರಿಸಿದ್ದ ಕಾಸ್ಟಿಂಗ್ ಕೌಚ್ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅದೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ತಮಗೆ ಕಹಿ ಅನುಭವ ಆಗಿದೆ ಎಂದು ನಟಿ ಹೇಳಿಕೊಂಡಿದ್ದಾರೆ.

ಬಿಡುಗಡೆ ಆಯ್ತು, ‘ಗ್ರಾಮಾಯಣ’ ಟ್ರೈಲರ್, ಪಕ್ಕಾ ಹಳ್ಳಿ ಕತೆ

ಬಿಡುಗಡೆ ಆಯ್ತು, ‘ಗ್ರಾಮಾಯಣ’ ಟ್ರೈಲರ್, ಪಕ್ಕಾ ಹಳ್ಳಿ ಕತೆ

Gramayana movie: ‘ಗ್ರಾಮಾಯಣ’ ಸಿನಿಮಾದ ಟ್ರೈಲರ್ ಇಂದು (ಜೂನ್ 28) ರಿಲೀಸ್ ಆಗಿದೆ. ಟ್ರೈಲರ್ ಮೊದಲ ನೋಟದಲ್ಲಿಯೇ ಗಮನ ಸೆಳೆಯುತ್ತಿದ್ದು, ತಮಿಳಿನ ವೆಟ್ರಿಮಾರನ್ ಸಿನಿಮಾಗಳ ಫೀಲ್ ಕೊಡುತ್ತಿದೆ. ‘ಗ್ರಾಮಾಯಣ’ ಟ್ರೈಲರ್ ಹೆಸರಿಗೆ ತಕ್ಕಂತೆ ಪಕ್ಕಾ ಹಳ್ಳಿಯ ಕತೆಯನ್ನು ಒಳಗೊಂಡಿದ್ದು, ಪ್ರೀತಿ, ಪ್ರೇಮ, ದ್ವೇಷ, ರಾಜಕೀಯ, ಅಸೂಯೆ, ಕುಟುಂಬ, ಶ್ರದ್ಧೆ, ಭಕ್ತಿ ಎಲ್ಲವನ್ನೂ ಒಳಗೊಂಡ ಪ್ಯಾಕೇಜಿನಂತೆ ಭಾಸವಾಗುತ್ತಿದೆ.

Sreeleela: ಶ್ರೀಲೀಲಾ ಬಾಲಿವುಡ್ ಸಿನಿಮಾ ಚಿತ್ರೀಕರಣ ಆರಂಭಿಸಿ ವರ್ಷವಾಯ್ತು, ಆದರೆ ಸಿನಿಮಾದ ಬಗ್ಗೆ ಸುದ್ದಿಯಿಲ್ಲ, ಸಿನಿಮಾ ನಿಂತು ಹೋಯ್ತೆ?

ಯಶ್​​ ಶ್ರಮ, ಪ್ರತಿಭೆಯನ್ನು ಕೊಂಡಾಡಿದ ಬಾಲಿವುಡ್ ನಟಿ

ಯಶ್​​ ಶ್ರಮ, ಪ್ರತಿಭೆಯನ್ನು ಕೊಂಡಾಡಿದ ಬಾಲಿವುಡ್ ನಟಿ

Yash and Toxic: ಹುಮಾ ಖುರೇಷಿ, ಯಶ್ ಬಗ್ಗೆ ಮಾತನಾಡಿದ್ದು, ತಾವು ಯಶ್ ಅವರ ಫ್ಯಾನ್ ಆಗಿರುವುದಾಗಿ ಹೇಳಿದ್ದಾರೆ.

ಪ್ರಭಾಸ್ ಹೊಸ ಸಿನಿಮಾದ ಬಿಡುಗಡೆಗೆ ಮುಹೂರ್ತ ನಿಗದಿ

ಪ್ರಭಾಸ್ ಹೊಸ ಸಿನಿಮಾದ ಬಿಡುಗಡೆಗೆ ಮುಹೂರ್ತ ನಿಗದಿ

Prabhas movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇದೇ ವರ್ಷ ಜನವರಿ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು ಆದರೆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ‘ದಿ ರಾಜಾ ಸಾಬ್’ ಸಿನಿಮಾದ ಬಳಿಕ ಪ್ರಭಾಸ್ ಅವರಿಗೆ ಹಲವು ಸಿನಿಮಾಗಳು ಕೈಯಲ್ಲಿದ್ದವು, ಆದರೆ ಅವರು ಆಯ್ಕೆ ಮಾಡಿದ್ದು ರಘು ಹನುಪುಡಿಯ ಸಿನಿಮಾ. ‘ಫೌಜಿ’ ಹೆಸರಿನ ಸಿನಿಮಾ ಆರಂಭಿಸಿದ ಪ್ರಭಾಸ್, ಆಶ್ಚರ್ಯಕರ ರೀತಿಯಲ್ಲಿ ಚಿತ್ರೀಕರಣವನ್ನೂ ಮುಗಿಸಿದ್ದು, ಸಿನಿಮಾ ಇದೇ ವರ್ಷ ಬಿಡುಗಡೆ ಸಹ ಆಗಲಿದೆ.

ಅಂಥಹಾ ದೃಶ್ಯಗಳನ್ನು ಈ ವರೆಗೆ ನೋಡಿಲ್ಲ: ‘ಟಾಕ್ಸಿಕ್’ ಬಗ್ಗೆ ನಟಿ ಮಾತು

ಅಂಥಹಾ ದೃಶ್ಯಗಳನ್ನು ಈ ವರೆಗೆ ನೋಡಿಲ್ಲ: ‘ಟಾಕ್ಸಿಕ್’ ಬಗ್ಗೆ ನಟಿ ಮಾತು

Toxic movie release date: ನಟಿಯರು ಬೇರೆ ಬೇರೆ ಸಂದರ್ಶನಗಳಲ್ಲಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದು, ಸಿನಿಮಾವನ್ನು, ಮೇಕಿಂಗ್ ಅನ್ನು, ಸಿನಿಮಾದ ಕತೆಯನ್ನು, ಸಿನಿಮಾ ಹೊಂದಿರುವ ಸಂದೇಶವನ್ನು ಕೊಂಡಾಡುತ್ತಿದ್ದಾರೆ. ಇದೀಗ ಇದೇ ಸಿನಿಮಾದ ಭಾಗವಾಗಿರುವ ಖ್ಯಾತ ಬಾಲಿವುಡ್ ನಟಿ ಹುಮಾ ಖುರೇಷಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮತ್ತು ನಟ ಯಶ್ ಬಗ್ಗೆ ಮಾತನಾಡಿದ್ದಾರೆ. ವಿಶೇಷವೆಂದರೆ ನಟಿ, ‘ಟಾಕ್ಸಿಕ್’ ಸಿನಿಮಾದ 8-9 ನಿಮಿಷದ ಕಟ್ ಸಹ ನೋಡಿದ್ದು, ಆ ಬಗ್ಗೆಯೂ ಮಾತನಾಡಿದ್ದಾರೆ.

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

Dhruva Sarja movie: ಚಿತ್ರರಂಗದ ಹಲವು ಗಣ್ಯರು ಇಂದು ಭಾಮಾ ಹರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದುಕೊಳ್ಳುವ ಜೊತೆಗೆ ಭಾಮಾ ಹರೀಶ್ ಅವರನ್ನು ಸಂತೈಸಿದ್ದಾರೆ. ನಟ ಧ್ರುವ ಸರ್ಜಾ ಇಂದು ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದು, ಭಾಮಾ ಹರೀಶ್ ಅವರನ್ನು ತಬ್ಬಿಕೊಂಡು ಸಾಂತ್ವಾನ ಹೇಳಿದ್ದಾರೆ. ವಿಡಿಯೋ ನೋಡಿ....

ಹಣ ಕೇಳಿದ್ದಕ್ಕೆ ಹಲ್ಲೆ, ಬೆದರಿಕೆ: ‘ಲಾಪತಾ ಲೇಡೀಸ್’ ನಟ ಕಣ್ಣೀರು

ಹಣ ಕೇಳಿದ್ದಕ್ಕೆ ಹಲ್ಲೆ, ಬೆದರಿಕೆ: ‘ಲಾಪತಾ ಲೇಡೀಸ್’ ನಟ ಕಣ್ಣೀರು

laapataa ladies actor: ‘ಲಾಪತಾ ಲೇಡೀಸ್’ ಚಿತ್ರದಲ್ಲಿ ನಟಿಸಿದ ಪ್ರತಿಭಾವಂತ ನಟ ಸತೇಂದ್ರ ಸೋನಿ ಇದೀಗ ಇಂಥಹುದೇ ಒಂದು ಸಂಕಷ್ಟಕ್ಕೆ ಗುರಿ ಆಗಿದ್ದಾರೆ. ಸಿನಿಮಾನಲ್ಲಿ ನಟಿಸಿ, ನಟಿಸಿದ್ದಕ್ಕೆ ಹಣ ಕೇಳಿದ್ದಕ್ಕೆ ಅವರ ಮೇಲೆ ಹಲ್ಲೆ ಮಾಡಿರುವ ಜೊತೆಗೆ ಹಣ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಸಹ ಹಾಕಲಾಗಿದೆಯಂತೆ.

ಪ್ರಭಾಸ್ ಸಿನಿಮಾಕ್ಕೆ ನೋ ಎಂದಿದ್ದ ಕೀರ್ತಿ ಸುರೇಶ್, ‘ಖುಷಿ ಇದೆ’ ಎಂದ ನಟಿ

ಪ್ರಭಾಸ್ ಸಿನಿಮಾಕ್ಕೆ ನೋ ಎಂದಿದ್ದ ಕೀರ್ತಿ ಸುರೇಶ್, ‘ಖುಷಿ ಇದೆ’ ಎಂದ ನಟಿ

Keerthy Suresh: ನಾಗ್ ಅಶ್ವಿನ್ ನಿರ್ದೇಶನದ ‘ಮಹಾನಟಿ’ ಸಿನಿಮಾದ ನಟನೆಗೆ ಕೀರ್ತಿ ಸುರೇಶ್ ಅವರಿಗೆ ರಾಷ್ಟ್ರಪ್ರಶಸ್ತಿ ದೊರಕಿತ್ತು. ಅಂದಹಾಗೆ ಅದೇ ನಾಗ್ ಅಶ್ವಿನಿ ನಿರ್ದೇಶಿಸಿದ ಭಾರಿ ಬಜೆಟ್​​ನ, ಬಹು ತಾರಾಗಣದ ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಮುಖ ಪಾತ್ರವೊಂದನ್ನು ಕೀರ್ತಿ ಸುರೇಶ್​​ಗೆ ಆಫರ್ ಮಾಡಲಾಗಿತ್ತು. ಆದರೆ ಆ ಪಾತ್ರವನ್ನು ಕಿರ್ತಿ ಸುರೇಶ್ ನಿರಾಕರಿಸಿದರು.

‘ಬಾಲಿವುಡ್​​ ಮಾಫಿಯಾ’ ಇದೆ, ಚಿತ್ರರಂಗದ ನೀಚತನದ ಬಗ್ಗೆ ನಟ ಕುನಾಲ್ ಮಾತು

‘ಬಾಲಿವುಡ್​​ ಮಾಫಿಯಾ’ ಇದೆ, ಚಿತ್ರರಂಗದ ನೀಚತನದ ಬಗ್ಗೆ ನಟ ಕುನಾಲ್ ಮಾತು

Kunal Khemu: ಬಾಲಿವುಡ್​​ ಒಳಗಿನ ಕತೆ ಬಲು ಕರಾಳವಾಗಿದೆ. ಬಾಲಿವುಡ್​ನ ನೀಚ ರಾಜಕೀಯ, ನೆಪೊಟಿಸಮ್, ಫೇವರಿಸಮ್, ಉದ್ಯಮದ ಮೇಲೆ ಕೆಲವೇ ವ್ಯಕ್ತಿಗಳ ಹಿಡಿತ, ದ್ವೇಷ, ಅಸೂಯೆಗಳ ಕತೆಗಳು ಬರೆದಷ್ಟೂ ಬಾಲಿವುಡ್​​ನಲ್ಲಿವೆ. ಇದೀಗ ಎರಡು ದಶಕದಿಂದಲೂ ಬಾಲಿವುಡ್​ನ ಭಾಗವಾಗಿರುವ ಖ್ಯಾತ ನಟ ಕುನಾಲ್ ಖೇಮು ಬಾಲಿವುಡ್​​ನ ಈ ನೀಚತನದ ಬಗ್ಗೆ ಮಾತನಾಡಿದ್ದಾರೆ.

‘ಬಾಹುಬಲಿ’ ಬಳಿಕ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾಗಿ ಹೇಳಿದ ಪ್ರಭಾಸ್

‘ಬಾಹುಬಲಿ’ ಬಳಿಕ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾಗಿ ಹೇಳಿದ ಪ್ರಭಾಸ್

Prabhas and Bahubali: ನಟ ಪ್ರಭಾಸ್, ‘ಬಾಹುಬಲಿ’ ಸಿನಿಮಾದ ಬಳಿಕ ಸಂಪೂರ್ಣ ಬದಲಾದರು. ಅವರ ಸಿನಿಮಾಗಳ ಆಯ್ಕೆಯ ವಿಧಾನ, ಅವರ ಸ್ಟಾರ್​​ಡಮ್, ಬೇಡಿಕೆ, ಅವರು ವರ್ತಿಸುವ ರೀತಿ ಎಲ್ಲವೂ ಬದಲಾಯ್ತು. ಇದೀಗ ‘ಬಾಹುಬಲಿ: ದಿ ಟಾರ್ಚ್ ಬೇರರ್’ ಡಾಕ್ಯುಮೆಂಟರಿಯಲ್ಲಿ ಮಾತನಾಡಿರುವ ಪ್ರಭಾಸ್, ‘ಬಾಹುಬಲಿ’ ಸಿನಿಮಾದ ಬಳಿಕ ತಾವು ಒತ್ತಡಕ್ಕೆ ಸಿಲುಕಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!