AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಸಿ.

ಮಂಜುನಾಥ ಸಿ.

Senior Sub Editor - TV9 Kannada

manjunatha.chandrashekhar@tv9.com

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow On:
ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತಾ ಹಾಡು ಹಾಡಿದ ಸೋನು ನಿಗಂ

ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತಾ ಹಾಡು ಹಾಡಿದ ಸೋನು ನಿಗಂ

Sonu Nigam health: ಖ್ಯಾತ ಗಾಯಕ ಸೋನು ನಿಗಂ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಸೋನು ನಿಗಂ ಅವರು ಆಪರೇಷನ್ ಥಿಯೇಟರ್​​ನಲ್ಲಿ ಮಲಗಿದ್ದಾರೆ. ಸೋನು ನಿಗಂ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ, ಶಸ್ತ್ರ ಚಿಕಿತ್ಸೆ ನಡೆಯುತ್ತಿರುವಾಗಲೇ ಸೋನು ನಿಗಂ ಅವರು ಹಾಡು ಹಾಡುತ್ತಿದ್ದಾರೆ. ಈ ವಿಡಿಯೋ ನೋಡಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ವೈರಲ್ ಆಗುತ್ತಿದೆ ಯಶ್ ಬೆತ್ತಲೇ ಸೀನ್​​, ರಣ್​​ಬೀರ್ ಕಪೂರ್ ಜೊತೆ ಹೋಲಿಕೆ ಏಕೆ?

ವೈರಲ್ ಆಗುತ್ತಿದೆ ಯಶ್ ಬೆತ್ತಲೇ ಸೀನ್​​, ರಣ್​​ಬೀರ್ ಕಪೂರ್ ಜೊತೆ ಹೋಲಿಕೆ ಏಕೆ?

Toxic movie: ಈ ಹಿಂದೆ ಬಿಡುಗಡೆ ಆಗಿದ್ದ ‘ಟಾಕ್ಸಿಕ್’ ಸಿನಿಮಾದ ಹಾಡು, ಪ್ರೋಮೊ ಸಖತ್ ರೊಮ್ಯಾಂಟಿಕ್ ಆಗಿ ಹಸಿ-ಬಿಸಿ ದೃಶ್ಯಗಳಿಂದ ಕೂಡಿತ್ತು. ಆದರೆ ನಿನ್ನೆ ಬಿಡುಗಡೆ ಆದ ಟ್ರೈಲರ್ ಆಕ್ಷನ್ ಭರಿತವಾಗಿದೆ. ಜೊತೆಗೆ ಯಶ್ ಅವರ ಹಲವು ಮಾಸ್, ಎಲಿವೇಷನ್ ದೃಶ್ಯಗಳನ್ನು ಒಳಗೊಂಡಿದೆ. ಆದರೆ ಟ್ರೈಲರ್​​ನಲ್ಲಿ ಇದ್ದ ಒಂದು ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಚರ್ಚೆ ಆಗುತ್ತಿದೆ. ಅದುವೇ ಯಶ್ ಅವರ ಬೆತ್ತಲೆ ದೃಶ್ಯ.

ತನಗಿಂತ ಹತ್ತು ವರ್ಷ ಕಿರಿಯ ಕ್ರಿಕೆಟಿಗನ ಜೊತೆ ಮೃಣಾಲ್ ಡೇಟಿಂಗ್? ನಟಿ ಹೇಳಿದ್ದೇನು?

ತನಗಿಂತ ಹತ್ತು ವರ್ಷ ಕಿರಿಯ ಕ್ರಿಕೆಟಿಗನ ಜೊತೆ ಮೃಣಾಲ್ ಡೇಟಿಂಗ್? ನಟಿ ಹೇಳಿದ್ದೇನು?

Mrunal Thakur: ಮೃಣಾಲ್ ಠಾಕೂರ್, ತಮಗಿಂತ ಹತ್ತು ವರ್ಷ ಕಿರಿಯ ಕ್ರಿಕೆಟಿಗನೊಬ್ಬನ ಜೊತೆ ಡೇಟಿಂಗ್​​ನಲ್ಲಿದ್ದಾರೆ ಎನ್ನಲಾಗುತ್ತಿದೆ.

ಮಹೇಶ್ ಬಾಬು ಆಸ್ತಿ ಮೌಲ್ಯ ಎಷ್ಟು ಕೋಟಿ ಗೊತ್ತೆ?

ಮಹೇಶ್ ಬಾಬು ಆಸ್ತಿ ಮೌಲ್ಯ ಎಷ್ಟು ಕೋಟಿ ಗೊತ್ತೆ?

Mahesh Babu: ರಿಯಲ್ ಎಸ್ಟೇಟ್​​ ಮೇಲೆ ದೊಡ್ಡ ಹೂಡಿಕೆ ಮಾಡಿರುವ ಮಹೇಶ್ ಬಾಬು, ಹೋಟೆಲ್ ಉದ್ಯಮದಲ್ಲಿಯೂ ತೊಡಗಿಸಿಕೊಂಡಿದ್ದಾರೆ.

‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು

‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು

Daali Dhananjay movie: ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಚಿವರು, ಸಿನಿಮಾ ನಟರು ಸಹ ಭಾಗಿ ಆಗಿದ್ದರು. ನಟ ಡಾಲಿ ಧನಂಜಯ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಪೊಲೀಸ್ ವ್ಯವಸ್ಥೆ, ಪೊಲೀಸ್ ಕರ್ತವ್ಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ತಾವು ಸಿನಿಮಾಗಳಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದಾಗ ಒಂದು ಜೋಶ್ ಬರುತ್ತದೆ ಎಂದು ಅವರು ನೆನಪು ಮಾಡಿಕೊಂಡರು. ವಿಡಿಯೋ ನೋಡಿ...

ಮಹೇಶ್ ಬಾಬು ಹುಟ್ಟುಹಬ್ಬ: ‘ವಾರಣಾಸಿ’ಯ ‘ರುದ್ರ’ನ ಲುಕ್ ರಿಲೀಸ್

ಮಹೇಶ್ ಬಾಬು ಹುಟ್ಟುಹಬ್ಬ: ‘ವಾರಣಾಸಿ’ಯ ‘ರುದ್ರ’ನ ಲುಕ್ ರಿಲೀಸ್

Mahesh Babu Birthday: ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾದ ಅಪ್​​ಡೇಟ್​​ಗಳಿಗಾಗಿ ಸಿನಿಮಾ ಪ್ರೇಮಿಗಳು ಕಾಯುತ್ತಿದ್ದಾರೆ. ಇಂದು (ಆಗಸ್ಟ್ 09) ನಟ ಮಹೇಶ್ ಬಾಬು ಹುಟ್ಟುಹಬ್ಬ. ಈ ದಿನ ರಾಜಮೌಳಿ ಅವರು ಮಹೇಶ್ ಬಾಬು ಅವರ ಪಾತ್ರ ‘ರುದ್ರ’ನ ಲುಕ್ ಅನ್ನು ಅನಾವರಣ ಮಾಡಿದ್ದಾರೆ. ಆದರೆ ಮಹೇಶ್ ಬಾಬು ಅಭಿಮಾನಿಗಳಿಗೆ ತೃಪ್ತಿ ಇಲ್ಲ.

‘ತಲೆ ಬೋಳಿಸಿಕೊ, ಸಗಣಿ ಮೆತ್ತಿಕೊ’: ಬಿಗ್​​ಬಾಸ್ ಆಕಾಂಕ್ಷಿಗಳಿಗೆ ಅಗ್ನಿಪರೀಕ್ಷೆ

‘ತಲೆ ಬೋಳಿಸಿಕೊ, ಸಗಣಿ ಮೆತ್ತಿಕೊ’: ಬಿಗ್​​ಬಾಸ್ ಆಕಾಂಕ್ಷಿಗಳಿಗೆ ಅಗ್ನಿಪರೀಕ್ಷೆ

Bigg Boss Kannada season 13: ಬಿಗ್​​ಬಾಸ್ ಕನ್ನಡ ಸೀಸನ್ 13 ಇನ್ನೊಂದು ವಾರದಲ್ಲಿ ಪ್ರಾರಂಭ ಆಗಲಿದೆ. ಇನ್ನೂ ಕೆಲವು ಸ್ಪರ್ಧಿಗಳ ಆಯ್ಕೆ ನಡೆಯುತ್ತಿದ್ದು, ಲಕ್ಷಾಂತರ ಆಕಾಂಕ್ಷಿಗಳ ಪೈಕಿ ಕೆಲವರನ್ನು ಆಯ್ಕೆ ಮಾಡಿ ಅವರಿಗೆ ಕೆಲವು ಪರೀಕ್ಷೆಗಳನ್ನು ನೀಡಿ ಅದರಲ್ಲಿ ಪಾಸ್ ಆಗುವವರನ್ನು ಬಿಗ್​​ಬಾಸ್ ಮನೆಗೆ ಕಳಿಸಲಾಗುತ್ತಿದೆ. ಈ ಅಗ್ನಿಪರೀಕ್ಷೆ, ಎಂಟಿವಿಯ ರೋಡೀಸ್ ಅನ್ನು ನೆನಪಿಸುತ್ತಿದೆ.

ಎಲ್ಲ ದಾಖಲೆಗಳ ಮುರಿದು ಹಾಕಿದ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

ಎಲ್ಲ ದಾಖಲೆಗಳ ಮುರಿದು ಹಾಕಿದ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

SpiderMan: Brand New Day collections: ಟಾಮ್ ಹಾಲೆಂಡ್, ‘ಸ್ಪೈಡರ್ ಮ್ಯಾನ್’ ಆಗಿ ನಟಿಸುತ್ತಿರುವ ಕೊನೆಯ ಸಿನಿಮಾ ಇದು ಎನ್ನಲಾಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದರೂ ಸಹ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ವಿಶೇಷವಾಗಿ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಹಿಂದೆ ಇದ್ದ ಎಲ್ಲ ದಾಖಲೆಗಳನ್ನು ಬಿಡುಗಡೆ ಆದ ಕೇವಲ ಒಂಬತ್ತೇ ದಿನದಲ್ಲಿ ಒಡೆದು ಹಾಕಿದೆ.

‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ

‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ

Toxic movie event: ಗೀತೂ ಮೋಹನ್​​ದಾಸ್ ನಿನ್ನೆಯ ಕಾರ್ಯಕ್ರಮದಲ್ಲಿ ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದರು. ಎಲ್ಲ ಕಲಾವಿದರ ಬಗ್ಗೆಯೂ ಮಾತನಾಡಿದರು. ಆದರೆ ಯಶ್ ಬಗ್ಗೆ ಮಾತನಾಡುವಾಗ ಮಾತ್ರ ತುಸು ಭಾವುಕರಾದರು. ಕನ್ನಡದಲ್ಲಿ ಕೆಲ ಸಾಲುಗಳನ್ನು ಮಾತನಾಡಿದ ಗೀತೂ ಮೋಹನ್​​ದಾಸ್, ‘ನನ್ನ ಕನಸುಗಳನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದವರು’ ಎಂದರು. ಗೀತೂ ಮೋಹನ್​​ದಾಸ್ ಹೇಳಿದ್ದೇನು? ವಿಡಿಯೋ ನೋಡಿ...

‘ಹೊಡೆದರು, ಸುಟ್ಟರು, ಕೊನೆಗೆ ‘ಶೂಟ್ ಮಾಡ್ಕೊಂಡು ಸಾಯ್ತೀನಿ’ ಎಂದ ದರ್ಶನ್’

‘ಹೊಡೆದರು, ಸುಟ್ಟರು, ಕೊನೆಗೆ ‘ಶೂಟ್ ಮಾಡ್ಕೊಂಡು ಸಾಯ್ತೀನಿ’ ಎಂದ ದರ್ಶನ್’

Darshan Thoogudeepa: ಪ್ರಕರಣದಲ್ಲಿ 14ನೇ ಆರೋಪಿ ಆಗಿರುವ ಪ್ರದೋಶ್, ತಾವು ಪ್ರಕರಣದ ಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಎದುರು ಹಂಚಿಕೊಳ್ಳುವುದಾಗಿ ಹೇಳಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಶ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕರಣದ ಬಗ್ಗೆ ಕುತೂಹಲಕಾರಿ ವಿಷಯಗಳು ಹೊರಬಂದಿವೆ. ದರ್ಶನ್ ತಮಗೆ ಬೆದರಿಕೆ ಹಾಕಿದ್ದಾಗಿಯೂ ಪ್ರದೋಶ್ ಹೇಳಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ, ಹುಮಾ ಖುರೇಷಿಗೆ ವಿಶೇಷ ಸಂದೇಶ ಕೊಟ್ಟ ಯಶ್

ಕಿಯಾರಾ ಅಡ್ವಾಣಿ, ಹುಮಾ ಖುರೇಷಿಗೆ ವಿಶೇಷ ಸಂದೇಶ ಕೊಟ್ಟ ಯಶ್

Yash about Kiara Advani: ‘ಟಾಕ್ಸಿಕ್’ ಟ್ರೈಲರ್ ಇವೆಂಟ್​​ನಲ್ಲಿ ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಇನ್ನೂ ಹಲವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, ಎಲ್ಲರಿಗೂ ಧನ್ಯವಾದ ಹೇಳಿದರು. ಆದರೆ ಕಿಯಾರಾ ಅಡ್ವಾಣಿ ಮತ್ತು ಹುಮಾ ಖುರೇಷಿ ಅವರುಗಳಿಗೆ ವಿಶೇಷ ಸಂದೇಶ ನೀಡಿದರು.

‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು?

‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು?

Yash and Radhika Pandith: ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ‘ಟಾಕ್ಸಿಕ್’ ಸಿನಿಮಾ ಎಲ್ಲ ಪ್ರಮುಖ ತಾರೆಯರು, ತಂತ್ರಜ್ಞರು ಭಾಗಿ ಆಗಿದ್ದರು. ಪ್ರತಿಯೊಬ್ಬರೂ ಸಹ ಇತರೆ ಕಲಾವಿದರು, ತಂತ್ರಜ್ಞರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿದರು. ಪರಸ್ಪರ ಕೊಂಡಾಡಿದರು. ಇದರ ಜೊತೆಗೆ ನಟಿ ರಾಧಿಕಾ ಪಂಡಿತ್ ನೀಡಿರುವ ಕೊಡುಗೆಯನ್ನೂ ಸಹ ಹಲವರು ಮೆಚ್ಚಿಕೊಂಡರು. ‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್​​ ನೀಡಿರುವ ಕೊಡುಗೆಯೇನು?

ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ