AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಸಿ.

ಮಂಜುನಾಥ ಸಿ.

Senior Sub Editor - TV9 Kannada

manjunatha.chandrashekhar@tv9.com

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow On:
ತಮ್ಮದೇ ಹಳೆ ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್

ತಮ್ಮದೇ ಹಳೆ ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್

Shah Rukh Khan next movie: ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಬಿರಿಯಾನಿ ಕೊಟ್ಟು ಸಿನಿಮಾ ತೋರಿಸುತ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು

ಬಿರಿಯಾನಿ ಕೊಟ್ಟು ಸಿನಿಮಾ ತೋರಿಸುತ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು

Movie Producers: ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಟಿಕೆಟ್ ಹಣ ಕೊಟ್ಟು, ಬಿರಿಯಾನಿ ಹಾಕಿಸಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆಲ್ಲ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಕೆಲ ನಿರ್ಮಾಪಕರನ್ನು ಟೀಕೆ ಮಾಡಿದ್ದಾರೆ. ಕೆ ಮಂಜು ಹೇಳಿರುವುದೇನು? ವಿಡಿಯೋ ನೋಡಿ...

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು

Bigg Boss Kannada 12 Winner Gilli Nata: ಬಿಗ್​​ಬಾಸ್ ಗೆಲುವು ಗಿಲ್ಲಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ನೀಡಿದೆ ಅದರ ಜೊತೆಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ ಒಂದರ ನಿರ್ಮಾಪಕರು ಗಿಲ್ಲಿ ನಟ ವಿರುದ್ಧ ದೂರು ನೀಡಿದ್ದಾರೆ.

ಪ್ರಭಾಸ್ ‘ಭಾರ’ಕ್ಕೆ ಬೆಂಡಾದ ಜಿಯೋ ಹಾಟ್​​ಸ್ಟಾರ್: ಒಟಿಟಿ ಹೇಳಿದ್ದೇನು?

ಪ್ರಭಾಸ್ ‘ಭಾರ’ಕ್ಕೆ ಬೆಂಡಾದ ಜಿಯೋ ಹಾಟ್​​ಸ್ಟಾರ್: ಒಟಿಟಿ ಹೇಳಿದ್ದೇನು?

The Raja Saab OTT release: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ನಿರೀಕ್ಷಿಸಿದ ಮಟ್ಟದಲ್ಲಿರಲಿಲ್ಲ. ಆದರೂ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದೆ. ಇದೀಗ ಈ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದ್ದು, ಇಲ್ಲಿಯೂ ಸಹ ಬಿಡುಗಡೆಗೆ ಮುಂಚೆಯೇ ಅಬ್ಬರ ಸೃಷ್ಟಿಸಿದೆ. ಯಾವ ಮಟ್ಟಿಗೆಂದರೆ ಸ್ವತಃ ಒಟಿಟಿಯ ಆಡಳಿತವೇ ಶಾಕ್ ಆಗಿದೆ.

‘ಟಾಕ್ಸಿಕ್’: ತೆಲುಗು ರಾಜ್ಯಗಳ ವಿತರಣೆ ಹಕ್ಕು ಮಾರಾಟ: ಬೃಹತ್ ಮೊತ್ತ ಕೊಟ್ಟ ದಿಲ್ ರಾಜು

‘ಟಾಕ್ಸಿಕ್’: ತೆಲುಗು ರಾಜ್ಯಗಳ ವಿತರಣೆ ಹಕ್ಕು ಮಾರಾಟ: ಬೃಹತ್ ಮೊತ್ತ ಕೊಟ್ಟ ದಿಲ್ ರಾಜು

Toxic movie record: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇದೀಗ ಸಿನಿಮಾದ ವಿತರಣೆ ಹಕ್ಕು ಮಾರಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದ್ದು, ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ವಿತರಣೆ ಹಕ್ಕುಗಳು ಭಾರಿ ದೊಡ್ಡ ಮೊತ್ತಕ್ಕೆ ಮಾರಾಟವಾಗಿವೆ.

‘ಆರ್​​ಆರ್​​ಆರ್’ ಸಿನಿಮಾ ರೀಮೇಕ್ ಆಗುತ್ತಿದೆ, ಆದರೆ ಬೇರೆ ರೂಪದಲ್ಲಿ

‘ಆರ್​​ಆರ್​​ಆರ್’ ಸಿನಿಮಾ ರೀಮೇಕ್ ಆಗುತ್ತಿದೆ, ಆದರೆ ಬೇರೆ ರೂಪದಲ್ಲಿ

SS Rajamouli movie: ರಾಜಮೌಳಿ ಅವರು ತಮ್ಮ ಬ್ಲಾಕ್‌ಬಸ್ಟರ್ ಸಿನಿಮಾ 'RRR' ಅನ್ನು ಅನಿಮೆ (Anime) ರೂಪದಲ್ಲಿ ತರುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಸಿನಿಮಾ ಪ್ರೇಮಿಗಳಲ್ಲಿ ಮತ್ತು ವಿಶೇಷವಾಗಿ ಅನಿಮೆ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಅನಿಮೆ ಭಾರಿ ಜನಪ್ರಿಯ ಆಗಿರುವ ಹಾಗೂ ಅತಿ ಹೆಚ್ಚು ಅನಿಮೆ ಸಿನಿಮಾಗಳು ರೂಪುತಳೆಯುವ, ಜಪಾನ್‌ನಲ್ಲಿ 'RRR' ಸಿನಿಮಾ ಅಭೂತಪೂರ್ವ ಯಶಸ್ಸು ಕಂಡ ಹಿನ್ನೆಲೆಯಲ್ಲಿ, ರಾಜಮೌಳಿ ಅವರಿಗೆ ‘ಆರ್​​ಆರ್​​ಆರ್’ ಸಿನಿಮಾವನ್ನು ಅನಿಮೆ ರೂಪದಲ್ಲಿ ರೀಮೇಕ್ ಮಾಡುವ ಐಡಿಯಾ ಬಂದಿದೆ.

ಕಾರು ಗುದ್ದಿ ಪರಾರಿ: ಹಿರಿಯ ನಟನ ಬಂಧನ

ಕಾರು ಗುದ್ದಿ ಪರಾರಿ: ಹಿರಿಯ ನಟನ ಬಂಧನ

Maniyanpilla Raju: ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕರೂ ಆಗಿ ಗುರುತಿಸಿಕೊಂಡಿರುವ ಮಣಿಯನ್‌ಪಿಳ್ಳ ರಾಜು ಅವರ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ. ಮಣಿಯನ್‌ಪಿಳ್ಳ ರಾಜು ಓಡಿಸುತ್ತಿದ್ದ ಕಾರು ತಿರುವನಂತಪುರದಲ್ಲಿ ಬೈಕೊಂದಕ್ಕೆ ಢಿಕ್ಕಿ ಆಗಿದ್ದು, ಬೈಕಿನ ಮೇಲೆ ಸವಾರರಾಗಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ಫೆಬ್ರವರಿ 5ರಂದು ಗುರುವಾರ ರಾತ್ರಿ ತಿರುವನಂತಪುರದಲ್ಲಿ ನಡೆದಿದೆ.

ಕಾಲಿವುಡ್​​ನಲ್ಲಿ ಡ್ರಗ್ಸ್ ಘಮಲು: ನಟಿ ಸೇರಿ ಎಂಟು ಮಂದಿ ಬಂಧನ

ಕಾಲಿವುಡ್​​ನಲ್ಲಿ ಡ್ರಗ್ಸ್ ಘಮಲು: ನಟಿ ಸೇರಿ ಎಂಟು ಮಂದಿ ಬಂಧನ

Kollywood drug case: ಸ್ಯಾಂಡಲ್​​ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್, ಮಾಲಿವುಡ್ ಯಾವುದೂ ಸಹ ಡ್ರಗ್ಸ್ ಪ್ರಕರಣಕ್ಕೆ ಹೊರತಲ್ಲ. ಇದೀಗ ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣ ಕೇಳಿ ಬಂದಿದ್ದು, ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ.

ವೇದಿಕೆ ಮೇಲೆ ಅಶ್ಲೀಲ ಹಾಡು: ನಾಯಕನ ವಿರುದ್ಧ ಕೇಸು ದಾಖಲು

ವೇದಿಕೆ ಮೇಲೆ ಅಶ್ಲೀಲ ಹಾಡು: ನಾಯಕನ ವಿರುದ್ಧ ಕೇಸು ದಾಖಲು

Chandrahas song controversy: ಸಿನಿಮಾ ನಾಯಕರುಗಳು ಸಿನಿಮಾಗಳಲ್ಲಿ ಹಾಗೂ ನಿಜ ಜೀವನದಲ್ಲಿ ‘ನಾಯಕ’ರಾಗಿ ಉಳಿದಿಲ್ಲ. ನಾಯಕರೆಂದರೆ ರೌಡಿಗಳು, ಕತ್ತರಿಸುವವರು, ಕೊಲ್ಲವವರು ಆಗಿದ್ದಾರೆ. ನಿಜ ಜೀವನದಲ್ಲಿಯೂ ಕೆಲ ನಾಯಕ ನಟರು ಅದೇ ರೀತಿಯ ರೌಡಿ, ದುಷ್ಟ ವರ್ತನೆಗಳನ್ನು ತೋರುತ್ತಾರೆ. ಇಂಥಹಾ ‘ದುಷ್ಟ ನಾಯಕ’ರ ಪಟ್ಟಿಗೆ ಹೊಸ ಸೇರ್ಪಡೆ ಚಂದ್ರಹಾಸ್.

‘ಧುರಂಧರ್’ ಸಿನಿಮಾ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ

‘ಧುರಂಧರ್’ ಸಿನಿಮಾ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ

Dhurandhar movie: ‘ಧುರಂಧರ್’ ಸಿನಿಮಾದ ಕ್ರೆಡಿಟ್ಸ್​ನಲ್ಲಿ ರಾಹುಲ್ ಗಾಂಧಿ ಹೆಸರು ಕಂಡು ಹಲವರು ಅಚ್ಚರಿ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೇ ಈ ಸಿನಿಮಾವನ್ನು ನಿರ್ಮಿಸಿದ್ದಾರೆಯೇ? ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ರಾಜಕೀಯ ಬಿಟ್ಟು ಚಿತ್ರರಂಗಕ್ಕೆ ಬಂದಿದ್ದಾರೆಯೇ? ಸತ್ಯವೇನು? ತಿಳಿಯಲು ವಿವರ ಓದಿ...

‘ಟಾಕ್ಸಿಕ್’ ಪ್ರಚಾರದಲ್ಲಿ ವಿಳಂಬ ಏಕೆ? ಯಶ್ ಮಾಡುತ್ತಿರುವ ಯೋಜನೆಯೇನು?

‘ಟಾಕ್ಸಿಕ್’ ಪ್ರಚಾರದಲ್ಲಿ ವಿಳಂಬ ಏಕೆ? ಯಶ್ ಮಾಡುತ್ತಿರುವ ಯೋಜನೆಯೇನು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಮಾರ್ಚ್ 19 ರಂದು ಬಿಡುಗಡೆಯಾಗಲಿದ್ದು, ಪ್ರಚಾರದಲ್ಲಿ ಆಗುತ್ತಿರುವ ವಿಳಂಬ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ರಾಜಮೌಳಿಯಂತಹ ನಿರ್ದೇಶಕರು ಬಿಡುಗಡೆಗೆ ವರ್ಷವಿರುವಾಗಲೇ ಪ್ರಚಾರ ಶುರು ಮಾಡಿದ್ದರೆ, ಯಶ್ ಮಾತ್ರ ಸೈಲೆಂಟ್ ಆಗಿ ವಿಎಫ್‌ಎಕ್ಸ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತರಾಗಿದ್ದಾರೆ. ಇದು ‘ಟಾಕ್ಸಿಕ್’ ಸಿನಿಮಾದ ಮೇಲೆ ಪ್ರಭಾವ ಬೀರುತ್ತದೆಯೇ?

ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ಭಾರತದ ಶ್ರೀಮಂತ ಕುಟುಂಬದ ಕುಡಿ: ಯಾರೀಕೆ?

ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ಭಾರತದ ಶ್ರೀಮಂತ ಕುಟುಂಬದ ಕುಡಿ: ಯಾರೀಕೆ?

Aditya Birla group: ಮುಂಚೆಯೆಲ್ಲ ಸಿನಿಮಾ ನಿರ್ಮಾಣ ಎಂಬುದು ವ್ಯವಹಾರದ ಜೊತೆಗೆ ಕಲಾಸಕ್ತಿ ಸಹ ಆಗಿತ್ತು. ಆದರೆ ಈಗ ಕಾರ್ಪೊರೇಟ್ ವ್ಯವಹಾರವಾಗಿದೆ, ಕೆಲವು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ವ್ಯವಸ್ಥಿತ ಉದ್ಯಮವಾಗಿ ಸಿನಿಮಾ ನಿರ್ಮಾಣವನ್ನು ನಡೆಸುತ್ತಿವೆ. ಈಗಾಗಲೇ ಅಂಥಹ ಹಲವು ಸಂಸ್ಥೆಗಳು ಭಾರತದಲ್ಲಿ ಸಕ್ರಿಯವಾಗಿದ್ದು, ಇದೀಗ ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಮತ್ತು ಶ್ರೀಮಂತ ಕುಟುಂಬಗಳಲ್ಲಿ ಒಂದೆನಿಸಿಕೊಂಡಿರುವ ಬಿರ್ಲಾ ಕುಟುಂಬವೂ ಸಹ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ
ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ