AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುನಾಥ ಸಿ.

ಮಂಜುನಾಥ ಸಿ.

Senior Sub Editor - TV9 Kannada

manjunatha.chandrashekhar@tv9.com

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow On:
ನರ್ಸ್​​ಗಳ ಬಗ್ಗೆ, ಅವರ ಸಮವಸ್ತ್ರದ ಬಗ್ಗೆ ನಟಿ ಕಂಗನಾ ಮಾತು

ನರ್ಸ್​​ಗಳ ಬಗ್ಗೆ, ಅವರ ಸಮವಸ್ತ್ರದ ಬಗ್ಗೆ ನಟಿ ಕಂಗನಾ ಮಾತು

Kangana Ranauat: ಕಂಗನಾ ರಣಾವತ್ ಅವರು ತಮ್ಮ ನಟನೆಯ ಜೊತೆಗೆ ವಿವಾದಾತ್ಮಕ ಹೇಳಿಕೆಗಳಿಂದಲೂ ಪದೇ ಪದೇ ಸುದ್ದಿ ಆಗುತ್ತಲೇ ಇರುತ್ತಾರೆ. ಇದೀಗ ನಟಿ ಕಂಗನಾ ಹೊಸದೊಂದು ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಬಿಡುಗಡೆ ವೇಳೆ ಆಡಿರುವ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದದ ಸ್ವರೂಪ ಪಡೆದುಕೊಂಡಿದೆ. ಕಂಗನಾ ರನೌತ್ ಅವರು ಶುಶ್ರೂಕಿ (ನರ್ಸ್)ಗಳ ಕುರಿತಾದ ‘ಭಾರತ ಭಾಗ್ಯ ವಿದಾತ’ ಸಿನಿಮಾನಲ್ಲಿ ನಟಿಸಿದ್ದು, ಈ ಸಿನಿಮಾದ ಪ್ರಚಾರದ ವೇಳೆ ಅವರು ನರ್ಸ್​​ಗಳ ವೃತ್ತಿಯ ಬಗ್ಗೆ ಮಾತನಾಡಿದ್ದಾರೆ.

ಖುದ್ದು ಕರೆ ಮಾಡಿ ನಟಿ ಮಮತಾ ಬಳಿ ಕ್ಷಮೆ ಕೇಳಿದ್ದ ರಜನೀಕಾಂತ್

ಖುದ್ದು ಕರೆ ಮಾಡಿ ನಟಿ ಮಮತಾ ಬಳಿ ಕ್ಷಮೆ ಕೇಳಿದ್ದ ರಜನೀಕಾಂತ್

Rajinikanth: ರಜನೀಕಾಂತ್, ತಮಿಳುನಾಡಿನಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳನ್ನು ಎದುರಿಸಿ ಬೆಳೆದು ಬಂದ ವ್ಯಕ್ತಿ. ಯಾರಿಗೂ ತಲೆಬಾಗಿ ನಡೆದವರೇ ಅಲ್ಲ. ಆದರೆ ಇಂಥಹಾ ರಜನೀಕಾಂತ್ ಅವರು ನಟಿಯೊಬ್ಬರಿಗೆ ಖುದ್ದು ಕರೆ ಮಾಡಿ ಕ್ಷಮೆ ಯಾಚನೆ ಮಾಡಿದ್ದರಂತೆ. ಆ ನಟಿ ಮತ್ಯಾರು ಅಲ್ಲ, ಮಮತಾ ಮೋಹನ್​​ದಾಸ್, ಈ ವಿಷಯವನ್ನು ಖುದ್ದು ಅವರೇ ಹೇಳಿಕೊಂಡಿದ್ದಾರೆ.

ಒಳ್ಳೆಯ ಸಿನಿಮಾ ಕಳೆದುಕೊಂಡರೆ ನಟಿ ಸಾಯಿ ಪಲ್ಲವಿ

ಒಳ್ಳೆಯ ಸಿನಿಮಾ ಕಳೆದುಕೊಂಡರೆ ನಟಿ ಸಾಯಿ ಪಲ್ಲವಿ

Sai Pallavi:ವಿಶೇಷವಾದ ಕತೆಯನ್ನು ನಿರ್ದೇಶಕರು ಖುದ್ದು ಹುಡುಕಿಕೊಂಡು ಬಂದು ನಟಿ ಸಾಯಿ ಪಲ್ಲವಿ ಅವರಿಗೆ ಆಫರ್ ಮಾಡುತ್ತಾರೆ. ಇದೀಗ ಸಾಯಿ ಪಲ್ಲವಿ ಬಹಳ ಒಳ್ಳೆಯ ಒಂದು ಸಿನಿಮಾದಿಂದ ದೂರಾಗಿದ್ದಾರೆ. ಅವಕಾಶ ಬೇರೆ ನಟಿಯ ಪಾಲಾಗಿದೆ.

‘ಮಾ ಇಂಟಿ ಬಂಗಾರಂ’ ಸಿನಿಮಾಕ್ಕೆ ಸಮಂತಾ ಮೊದಲ ಆಯ್ಕೆಯಲ್ಲ?

‘ಮಾ ಇಂಟಿ ಬಂಗಾರಂ’ ಸಿನಿಮಾಕ್ಕೆ ಸಮಂತಾ ಮೊದಲ ಆಯ್ಕೆಯಲ್ಲ?

Samantha Ruth Prabhu: ‘ಮಾ ಇಂಟಿ ಬಂಗಾರಂ’ ಹೆಸರಿನ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ ನಟಿ ಸಮಂತಾ ಋತ್ ಪ್ರಭು. ಆದರೆ ಈ ಸಿನಿಮಾಕ್ಕೆ ಮೊದಲ ಆಯ್ಕೆ ಅವರಾಗಿರಲಿಲ್ಲವಂತೆ.

ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ

ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ

Shiva Rajkumar: ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರು ತಮ್ಮ ಆಪ್ತ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ, ಸೀಕಲ್ ಗ್ರಾಮದಲ್ಲಿರುವ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಪೂಜೆಯಲ್ಲಿ ಶಿವಣ್ಣ ಹಾಗೂ ದಂಪತಿ ಭಾಗಿ ಆಗಿದ್ದು, ಈ ವೇಳೆ ಅವರೊಟ್ಟಿಗೆ ನಿರ್ದೇಶಕ ಆರ್ ಚಂದ್ರು ಸಹ ಜೊತೆಗೆ ಇದ್ದರು.

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ

Nitya Menon movie: ಅದರಲ್ಲೂ ಇದೇ ವಿಷಯವನ್ನು ಇರಿಸಿಕೊಂಡು ಬಾಲಿವುಡ್​​ನ ಕೆಲ ಮಂದಿ, ದಕ್ಷಿಣ ಭಾರತ ಚಿತ್ರರಂಗದ ದೂಷಣೆಗೆ ಮುಂದಾಗಿದ್ದು, ಮಹಿಳೆಯರನ್ನು ಭೋಗದ ವಸ್ತುವಿನಂತೆ ತೋರಿಸುವುದು ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಮಾನ್ಯ, ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಹಿಳೆಯರಿಗೆ ಗೌರವ ನೀಡುವುದಿಲ್ಲ ಎಂಬೆಲ್ಲ ದೂರುಗಳು ಕೇಳಿ ಬರುತ್ತಿವೆ. ಇದಕ್ಕೆ ನಟಿ ನಿತ್ಯಾ ಮೆನನ್ ಸರಿಯಾಗಿ ಪ್ರತ್ಯುತ್ತರ ನೀಡಿದ್ದಾರೆ.

ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ

ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ

Rashmika Mandanna: ರಶ್ಮಿಕಾ ಮಂದಣ್ಣ ಪ್ರಸ್ತುತ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಅವರು ನಟಿಸುವ ಹೆಚ್ಚು ಸಿನಿಮಾಗಳು ನಾಯಕ ಪ್ರಧಾನ, ನಾಯಕಿಗೆ ಬಹಳ ಕಡಿಮೆ ಆದ್ಯತೆ (‘ಗರ್ಲ್​​ಫ್ರೆಂಡ್’ ಮತ್ತು ‘ಥಮಾ’ ಬಿಟ್ಟು) ಆದರೆ ಇತ್ತೀಚೆಗಷ್ಟೆ ಮದುವೆ ಆದ ರಶ್ಮಿಕಾ ಇನ್ನು ಮುಂದೆ ಹೆಚ್ಚು-ಹೆಚ್ಚು ಮಹಿಳಾ ಪ್ರಧಾನ ಮತ್ತು ತಮ್ಮ ನಟನಾ ಕೌಶಲಕ್ಕೆ ಸವಾಲೆನಿಸುವ ಪಾತ್ರಗಳಲ್ಲಿ ನಟಿಸುವ ಉತ್ಸುಕತೆ ತೋರುತ್ತಿದ್ದಾರೆ.

ಈಗ ಸಿನಿಮಾ ಆಗಿದೆ 47 ವರ್ಷ ಹಿಂದಿನ ಕತೆ, ಕಮಲ್ ಹಾಸನ್ ನಟಿಸಬೇಕಿತ್ತು

ಈಗ ಸಿನಿಮಾ ಆಗಿದೆ 47 ವರ್ಷ ಹಿಂದಿನ ಕತೆ, ಕಮಲ್ ಹಾಸನ್ ನಟಿಸಬೇಕಿತ್ತು

Singitham Srinivas: 47 ವರ್ಷ ಹಿಂದೆ ಬರೆಯಲಾಗಿದ್ದ ಕತೆಯೊಂದು ಈಗ ಸಿನಿಮಾ ಆಗಿದ್ದು, ಬಿಡುಗಡೆಗೆ ರೆಡಿಯಾಗಿದೆ. 47 ವರ್ಷಗಳ ಹಿಂದೆ ಆ ಸಿನಿಮಾನಲ್ಲಿ ನಟ ಕಮಲ್ ಹಾಸನ್ ನಟಿಸಬೇಕಿತ್ತು. ಆದರೆ ಕಮಲ್ ಹಾಸನ್ ಅವರು ಆಗ ಬೇರೊಂದು ಕತೆಯನ್ನು ಆಯ್ದುಕೊಂಡರು. ಆದರೆ ಇಷ್ಟು ವರ್ಷ ಆ ಕತೆ ನಿರ್ದೇಶಕನ ಯೋಚನೆಯಲ್ಲಿತ್ತು, ಆದರೆ ಈಗ ಸಿನಿಮಾ ಆಗಿದ್ದು, ಕೆಲವೇ ದಿನಗಳಲ್ಲಿ ಬಿಡುಗಡೆ ಆಗಿ ಪ್ರೇಕ್ಷಕರ ಮುಂದೆ ಬರಲಿದೆ.

ನೆಪೊಟಿಸಮ್ ಚರ್ಚೆ: ಶಿವಣ್ಣ-ಅಪ್ಪು ಹೆಸರು ಹೇಳಿದ್ದಕ್ಕೆ ಸುದೀಪ್ ಸ್ಪಷ್ಟನೆ

ನೆಪೊಟಿಸಮ್ ಚರ್ಚೆ: ಶಿವಣ್ಣ-ಅಪ್ಪು ಹೆಸರು ಹೇಳಿದ್ದಕ್ಕೆ ಸುದೀಪ್ ಸ್ಪಷ್ಟನೆ

Kichcha Sudeep: ಸುದೀಪ್ ಅವರು ತಮ್ಮ ಅಕ್ಕನ ಮಗ ಸಂಚಿತ್ ಸಂಜಯ್ ಅವರನ್ನು ‘ಮ್ಯಾಂಗೊ ಪಚ್ಚ’ ಮೂಲಕ ಚಿತ್ರರಂಗಕ್ಕೆ ಲಾಂಚ್ ಮಾಡಿದ್ದು, ಸಿನಿಮಾಕ್ಕಾಗಿ ಸಖತ್ ಪ್ರಚಾರವನ್ನೂ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಬಗ್ಗೆ ಕರೆದಿದ್ದು ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರಿಗೆ ನೆಪೊಟಿಸಮ್ ಪ್ರಶ್ನೆ ಎದುರಾಯ್ತು.

ಅಲೋಪತಿ ಬಗ್ಗೆ ಅನುಷ್ಕಾ ಶರ್ಮಾ ಪೋಸ್ಟ್, ವೈದ್ಯರಿಂದ ತೀವ್ರ ಟೀಕೆ

ಅಲೋಪತಿ ಬಗ್ಗೆ ಅನುಷ್ಕಾ ಶರ್ಮಾ ಪೋಸ್ಟ್, ವೈದ್ಯರಿಂದ ತೀವ್ರ ಟೀಕೆ

Anushka Sharma Instagram Post: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ ಅನುಷ್ಕಾ ಶರ್ಮಾ, ಆಗೊಮ್ಮೆ ಈಗೊಮ್ಮೆ, ಆರೋಗ್ಯ, ಪಾಸಿಟಿವಿಟಿ, ಅಧ್ಯಾತ್ಮದ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆರೋಗ್ಯದ ಬಗ್ಗೆ ಅನುಷ್ಕಾ ಶರ್ಮಾ ಹಂಚಿಕೊಂಡಿದ್ದ ಪೋಸ್ಟ್ ಒಂದಕ್ಕೆ ವೈದ್ಯರುಗಳಿಂದ ತೀವ್ರ ಟೀಕೆ, ವಿಮರ್ಶೆ ವ್ಯಕ್ತವಾಗಿದೆ.

ಭಿನ್ನ ಪಾತ್ರದಲ್ಲಿ ಸಾಯಿ ಪಲ್ಲವಿ, ಮೊದಲ ಬಾರಿ ರಗಡ್ ಲುಕ್

ಭಿನ್ನ ಪಾತ್ರದಲ್ಲಿ ಸಾಯಿ ಪಲ್ಲವಿ, ಮೊದಲ ಬಾರಿ ರಗಡ್ ಲುಕ್

Sai Pallavi movie: ಸಾಯಿ ಪಲ್ಲವಿ ಈ ವರೆಗೆ ನಟಿಸಿರುವುದು ಸೌಮ್ಯ ನಾಯಕಿಯ ಪಾತ್ರಗಳು. ಒಂದು ಸಿನಿಮಾನಲ್ಲಿ ನಕ್ಸಲೈಟ್, ಮತ್ತೊಂದು ಸಿನಿಮಾನಲ್ಲಿ ದೇವದಾಸಿಯಾಗಿ ನಟಿಸಿದ್ದಾರಾದರೂ ಆ ಸಿನಿಮಾಗಳಲ್ಲಿಯೂ ಅವರದ್ದು ಸೌಮ್ಯವಾದ ಪಾತ್ರಗಳೇ. ಆದರೆ ಇದೇ ಮೊದಲ ಬಾರಿಗೆ ಸಾಯಿ ಪಲ್ಲವಿ, ಈ ವರೆಗೆ ಪ್ರಯತ್ನಿಸದ ರೀತಿಯ ಅವರ ಪಾಲಿಗೆ ಬಹಳ ಹೊಸದಾದ ಪಾತ್ರದಲ್ಲಿ ನಟಿಸಲು ಮುಂದಾಗಿದ್ದಾರೆ.

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

Kalki 2898 AD: ಪ್ರಭಾಸ್ ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ.